Showing 20 of 21221 articles • Page 1 of 1062
ಮುಂಬರುವ 2027ರಲ್ಲಿ ನಡೆಯುವ 5ನೇ ಆವೃತ್ತಿ ಮಹಿಳಾ ಪ್ರೀಮಿಯರ್ ಲೀಗ್ನ ವೇಳಾಪಟ್ಟಿ ಹಾಗೂ ಹರಾಜು ದಿನಾಂಕವನ್ನು WPL ಪ್ರಕಟಿಸಿದೆ.
ರಾಧಾಕೃಷ್ಣ ನೃತ್ಯ ನಿಕೇತನದ ಸಂಸ್ಥಾಪಕ, ನೃತ್ಯ ಕಲಾಸಿಂಧು ಕೀರ್ತಿಶೇಷ ರಾಧಾಕೃಷ್ಣ ತಂತ್ರಿ ಅವರ 91ನೇ ಜನ್ಮದಿನದ ಸ್ಮರಣಾರ್ಥವಾಗಿ ಸೆ.19ರಂದು ‘ನೃತ್ಯಾಭಿಷೇಕಂ’ ಕಾರ್ಯಕ್ರಮ
ನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಸಿನಿಮಾ ಕ್ಷೇತ್ರದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ಗೆ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ.
ಪತಿಯೊಬ್ಬ ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ.
ರಾಜ್ಯದ ನೂತನ ಮೀನುಗಾರಿಕೆ ಹಾಗೂ ಬಂದರು ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರಾವಳಿ ಭಾಗಕ್ಕೆ ಭೇಟಿ ನೀಡಿದ ಇಲಾಖಾ ಸಚಿವ ಕೆ.ಎಸ್ ಬಸವಂತಪ್ಪ ಇಂದು ಮಲ್ಪೆ ಬಂದರಿಗೆ ಭೇಟಿ ನೀಡಿ ವಿವಿಧ ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದರು.
MDCC ಬ್ಯಾಂಕ್ ಮುಂದೆ ಹುಣಸೂರು ರೈತರು ಪ್ರತಿಭಟನೆ ನಡೆಸಿದರು. ಸಾಲ ನೀಡದ MDCC ಬ್ಯಾಂಕ್ ಕಾರ್ಯವೈಖರಿಗೆ ಬೇಸತ್ತು ವಿಷ ಕುಡಿಯಲು ರೈತರು ಮುಂದಾದರು.
ಪ್ರತಾಪ್ ಸಿಂಹ ವಿರುದ್ಧ ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
10 ತಿಂಗಳ ಹಿಂದೆ ನಡೆದ ಮಣಿಪಾಲದ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಿರುಕುಳ ನೀಡಿದ ಆರೋಪದಡಿ ಓರ್ವ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ.
ತುಳು ರಾಜ್ಯ ಭಾಷೆ ಬಿಜೆಪಿ ಬೇಡಿಕೆ ವಿಚಾರವಾಗಿ ಮಾಜಿ ಸಚಿವ ರಮಾನಾಥ್ ರೈ ವಾಗ್ದಾಳಿ ನಡೆಸಿದರು.
ಕರಾವಳಿಗರಿಗೆ ತುಳು ಭಾಷೆ ಕೇವಲ ಭಾವನಾತ್ಮಕ ಮಾತ್ರವಲ್ಲ, ಅದು ನಮ್ಮ ಅಸ್ಮಿತೆಯ ವಿಚಾರ. ಅದಕ್ಕೆ ಮಾನ್ಯತೆ ಸಿಗಬೇಕು ಎಂಬುದು ಎಲ್ಲರ ಅಭಿಲಾಷೆಯಾಗಿದ್ದು, ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಆ ಬೇಡಿಕೆ ಈಡೇರುವ ನಿರೀಕ್ಷೆ ಇದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಹರೀಶ್ ಕುಮಾರ್ ಹೇಳಿದ್ದಾರೆ.
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಸ್ಕೂಲ್ ಆಫ್ ಇಂಜಿನಿಯರಿಂಗ್ನ ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ (AI & ML) ವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್ ಹಾಗೂ ಇನ್ಸ್ಟಿಟ್ಯೂಷನ್ಸ್ ಇನ್ನೋವೇಶನ್ ಕೌನ್ಸಿಲ್
ಕುತ್ತಾರು ಕೊರಗಜ್ಜ ಕಟ್ಟೆಯ ಬಳಿ ಸೋಮವಾರ ರಾತ್ರಿ ನಡೆದ ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಇಬ್ಬರು ದ್ವಿಚಕ್ರ ವಾಹನ ಸವಾರರು ಗಂಭೀರ ಗಾಯಗೊಂಡಿದ್ದಾರೆ.
ಮುಖ್ಯಮಂತ್ರಿಯವರು ಮತ್ತು ಸಂಪುಟ ದರ್ಜೆಯ ಸಚಿವರ ಭದ್ರತೆ ಮತ್ತು ಸಾರ್ವಜನಿಕರ ಸುರಕ್ಷತೆಯ ಹಿತ ದೃಷ್ಟಿ
ಪುರಾತನ ದೇವಾಲಯದ ಕಲ್ಲಿನ ಕಂಬಗಳಲ್ಲಿ ಕೆತ್ತಲಾದ ಶಿಲಾಬಾಲಿಕೆಯರು ದಿಢೀರನೆ ಜೀವ ಪಡೆದು, ರಂಗದ ಮೇಲೆ ಮೂಡಿಬಂದರೆ ಹೇಗಿರುತ್ತದೆ? ಇಂತಹದೊಂದು ಅಪರೂಪದ ಕಲ್ಪನೆಯನ್ನು ಪ್ರಯೋಗಕ್ಕೆ ತರಲಿದ್ದಾರೆ ಪ್ರಸಿದ್ಧ ನೃತ್ಯ ಕಲಾವಿದೆ, ಸಂಗೀತ ನಾಟಕ ಅಕಾಡೆಮಿ ಪುರಸ್ಕೃತೆ ನಿರೂಪಮಾ ರಾಜೇಂದ್ರ.
ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಬದಲಾವಣೆಗಳನ್ನು ತರುತ್ತಿದ್ದು, ಸಹಕಾರಿ ಸಂಸ್ಥೆಗಳು ಕಾಲಕ್ಕೆ ತಕ್ಕಂತೆ ಬದಲಾಗಬೇಕು. ಆಧುನಿಕ ವ್ಯವಸ್ಥೆಗಳನ್ನು ಅಳವಡಿಸಿಕೊಂಡು ಸೇವೆ ನೀಡದಿದ್ದರೆ ಖಾಸಗಿ ಹಾಗೂ ವಾಣಿಜ್ಯ ಬ್ಯಾಂಕ್ಗಳ ಪೈಪೋಟಿ ನಡುವೆ ವ್ಯವಹಾರ ನಡೆಸುವುದು ಕಷ್ಟವಾಗಲಿದೆ ಎಂದು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು.
ಜೈಲ್ ಮೊಬೈಲ್ ಜಾಮರ್ ವಿಚಾರವಾಗಿ ಜಗದೀಶ್ ಶೇಣವ ಹೇಳಿಕೆ ನೀಡಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟಕ್ಕೆ ವಕೀಲರಿಂದ ಮುತ್ತಿಗೆ ಖಂಡಿತ ಎಂದರು.
ವಂದೇ ಮಾತರಂ ಎರಡು ಚರಣ ಹಾಡೋ ವಿಚಾರವಾಗಿ ಮಂಗಳೂರಿನಲ್ಲಿ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಕೋಲಾರದಲ್ಲಿ ಸಿಂಥಟಿಕ್ ಅಡಿಕೆ ಟ್ರಕ್ ಜಪ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿಕೆ ನೀಡಿದ್ದಾರೆ.
ಕರಾವಳಿಯ ಕೃಷಿ ಪರಂಪರೆಯ ಹೆಮ್ಮೆಯ ಮಟ್ಟುಗುಳ್ಳ ಬದನೆಕಾಯಿ ಬೆಳೆ ಈ ಬಾರಿ ಸಂಕಷ್ಟಕ್ಕೆ ಸಿಲುಕಿದೆ.
ಮಂಗಳೂರಿನ ಖ್ಯಾತ ಹಾಗೂ ಪ್ರಥಮ ಇಂಟರ್ ವೆನ್ಶನಲ್ ಕಾರ್ಡಿಯಾಲಜಿಸ್ಟ್ (ಹೃದ್ರೋಗ ತಜ್ಞ) ಹಾಗೂ ಈ ಕ್ಷೇತ್ರದ ಮುಂಚೂಣಿಯ ಪ್ರವರ್ತಕರಾಗಿರುವ ಡಾ. ಎಚ್. ಪ್ರಭಾಕರ್ ಅವರು, ಪ್ರತಿಷ್ಠಿತ ‘ಇಂಡಿಯನ್ ಕಾಲೇಜ್ ಆಫ್ ಕಾರ್ಡಿಯಾಲಜಿ’ಯ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.