Showing 20 of 20408 articles • Page 110 of 1021
ಸರಗೂರು ತಾಲ್ಲೂಕಿನ ಹಾದನೂರು ಗ್ರಾಮದಲ್ಲಿ ಗ್ರಾಮಸ್ಥರ ನಿದ್ದೆ ಗೆಡಿಸಿದ್ದ ವ್ಯಾಘ್ರನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸೆರೆ ಹಿಡಿಡಿದ್ದಾರೆ.
ಇಲ್ಲಿನ ಹಿರೆೇಬೆಟ್ಟು ಗ್ರಾಮದ ಭಟ್ರಕೋಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ಸಾರ್ವಜನಿಕರಿಗೆ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ಭಾನುವಾರ ನಡೆಯಿತು. ಮಾಹೆ ಮಣಿಪಾಲದ ಸಹಕುಲಾಧಿಪತಿ ಡಾ. ಎಚ್. ಎಸ್,ಬಲ್ಲಾಳ್ ಅವರು ವಿಜ್ಞಾಪನಾ ಪತ್ರವನ್ನು ಬಿಡುಗಡೆ ಮಾಡಿದರು.
ಜೆಪ್ಪಿನಮೊಗರು ಬಳಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಂಕನಾಡಿ ನಗರ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತರಿಂದ ₹46,50,000 ಮೌಲ್ಯದ 465.8 ಗ್ರಾಂ MDMA ವಶಪಡಿಸಿಕೊಳ್ಳಲಾಗಿದೆ.
ಮಕ್ಕಳ ಮೊಬೈಲ್ ಗೀಳಿನಿಂದ ಸಮಾಜದಲ್ಲಿ ಅನೇಕ ದುಷ್ಪರಿಣಾಮಗಳು ಆಗುತ್ತಿವೆ. ಈ ನಿಟ್ಟಿನಲ್ಲಿ ಸರಕಾರವು ಮಕ್ಕಳು ಅತಿಯಾಗಿ ಮೊಬೈಲ್ ಬಳಕೆಯನ್ನು ತಡೆಗಟ್ಟಲು ಕ್ರಮ ಕೈಗೊಳ್ಳುತ್ತಿದೆ.
ಸಿಲಿಂಡರ್ ಸ್ಫೋಟಗೊಂಡು ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ತಪ್ಪಗೊಂಡನಹಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.
ಹಾರ್ಮುಜ್ ಜಲಸಂಧಿಯಲ್ಲಿ ಸಂಚರಿಸುತ್ತಿದ್ದ ಭಾರತೀಯ ಧ್ವಜದ ಎರಡು ತೈಲ ನೌಕೆಗಳ ಮೇಲೆ ಇರಾನ್ನ ನೌಕಾಪಡೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ನಡೆದಿದೆ.
ಬಾಗಲಕೋಟೆ: ಜಮಖಂಡಿಯ ಶಾಂತಿನಗರದ ಸಮೀಪದ ಕಾಡಿನಲ್ಲಿ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡಿದ್ದು ಕಾಡ್ಗಿಚ್ಚು ವ್ಯಾಪಿಸಿದೆ. ಈ ಭೀಕರ ಘಟನೆಯಲ್ಲಿ ಹತ್ತು ಎಕರೆಗಿಂತಲೂ ಹೆಚ್ಚಿನ ಭೂಭಾಗ ಸುಟ್ಟು ಭಸ್ಮವಾಗಿದೆ. ಇನ್ನು ಗಾಳಿ ಹೆಚ್ಚಿದ್ದ ಕಾರಣ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿದ ಕಾರಣ ಅರಣ್ಯಕ್ಕೆ ವೇಗವಾಗಿ ಹಬ್ಬಿದ್ದು, ಬಹುಪಾಲು ಪ್ರದೇಶ ಸಂಪೂರ್ಣಬೆಂಕಿಗೆ ಆಹುತಿಯಾಗಿದೆ. ಈ ಪ್ರಕೃತಿಯ ವಿಕೋಪದಿಂದಾಗಿ ಇಲ್ಲಿನ ಅಮೂಲ್ಯವಾದ ಗಿಡಮೂಲಿಕೆಗಳು ಹಾಗೂ ವೈವಿಧ್ಯಮಯ ಸಸ್ಯರಾಶಿ ಅಗ್ನಿಪಾಲಾಗಿದ್ದು, ಸ್ಥಳೀಯ ವನ್ಯಜೀವಿಗಳಿಗೂ ಸಾಕಷ್ಟು ಹಾನಿಯಾಗಿದೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ದಳದ […]
ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಅವಳಿ ಹೆಣ್ಣುಮಕ್ಕಳನ್ನು ತಂದೆಯೇ ಕತ್ತು ಸೀಳಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ಇಂದು ಮುಂಜಾನೆ ನಡೆದಿದೆ.
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಕಾಡಿಗೆ ಕರೆದೊಯ್ದು ಅತ್ಯಾಚಾರಗೈದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಹಿರಿಯ ಪತ್ರಕರ್ತ ಗಣೇಶ್ ಪ್ರಭು(61) ಅಲ್ಪಕಾಲದ ಅಸೌಖ್ಯದಿಂದ ಎ.19ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ನಿಯಂತ್ರಣ ತಪ್ಪಿದ ಲಾರಿಯೊಂದು ಕಾರ್, ಸರ್ಕಾರಿ ಬಸ್ ಹಾಗೂ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಸರಣಿ ಅಪಘಾತ ಸಂಭವಿಸಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಡಣಾಪುರದಲ್ಲಿ ನಡದಿದೆ.
ಚಂದಾಪುರ-ಆನೇಕಲ್ ರಸ್ತೆಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೂರನೇ ಮಹಡಿಯಿಂದ ಲಿಫ್ಟ್ ಗುಂಡಿಗೆ ಬಿದ್ದು ವ್ಯಕ್ತಿಯೊಬ್ಬರು ದುರಂತ ಸಾವನ್ನಪ್ಪಿರುವ ಘಟನೆ ನಡೆದಿದೆ.
ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ತಾರಾ ಜೋಡಿಯು ಭಾನುವಾರದಂದು ಈ ವಿಷಯವನ್ನು ಸಾಮಾಜಿಕ ಮಾಧ್ಯಮದ ಮೂಲಕ ಬಹಿರಂಗಪಡಿಸಿದ್ದಾರೆ.
ಎರಡು ದಿನಗಳ ಹಿಂದೆ ಮಾರಣಾಂತಿಕ ದಾಳಿಗೊಳಗಾದ ವ್ಯಕ್ತಿಯೋರ್ವ ಚಿಕಿತ್ಸೆ ಫಲಿಸದೆ ರವಿವಾರ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ನಗರದ ದರ್ಬಾರ್ ಗಲ್ಲಿಯಲ್ಲಿ ನಡೆದಿದೆ.
ಲೇಖಕ, ಪತ್ರಕರ್ತ, ಬಿಜೆಪಿ ನಾಯಕ ಹಾಗೂ ಮಾಜಿ ರಾಜ್ಯಸಭಾ ಸಂಸದ ಬಲ್ಬೀರ್ ಪುಂಜ್ (76) ಶನಿವಾರ ನಿಧನರಾಗಿದ್ದಾರೆ.
ಅನೈತಿಕ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಕೊಲೆ ಮಾಡಿದ ಘಟನೆ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ಮಾತ್ರೆಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ 6 ಮಂದಿ ಆರೋಪಿಗಳನ್ನು ತುಮಕೂರಿನ ತಿಲಕ್ ಪಾರ್ಕ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಲಾರಿ ಚಾಲಕನ ಅಜಾಗರೂಕತೆಯಿಂದ ಸರಣಿ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐದಾರು ಮಂದಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.