Showing 20 of 20411 articles • Page 113 of 1021
ಟಿಸಿಎಸ್ ಹೆಚ್ಆರ್ ಮ್ಯಾನೇಜರ್ ನಿಧಾ ಖಾನ್ಗೆ ಸಂಕಷ್ಟ! ಕೋರ್ಟ್ನಲ್ಲಿ ಗರ್ಭಿಣಿ ಎಂಬ ವಾದ ಮಂಡಿಸಿದ ಪ್ರಮುಖ ಆರೋಪಿ.
ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೆಂಕಿ ಹೊತ್ತಿಕೊಂಡು ಆರು ಮಂದಿ ಸಜೀವ ದಹನಗೊಂಡಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ನಿಷೇಧಿತ ಮಾದಕವಸ್ತು ಗಾಂಜಾ ಮಾರಾಟಕ್ಕೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಶಿಕ್ಷೆ ವಿಧಿಸಲಾಗಿದೆ.
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಮಾರು 18 ಗ್ರಾಮ್ ತೂಕದ ಚಿನ್ನದ ಸರ ಕಳವಾಗಿದೆ ಎಂದು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ಮಹಿಳೆಯೊಬ್ಬರು ದೂರು ನೀಡಿದಂತೆ ಪ್ರಕರಣ ದಾಖಲಾಗಿದೆ.
ತೀವ್ರ ಬಿಸಿಲಿನ ನಡುವೆಯೂ ಕರ್ತವ್ಯ ನಿರ್ವಹಿಸುತ್ತಿರುವ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯ ಕಷ್ಟವನ್ನು ಮನಗಂಡ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ. ಅವರು ವಿಶೇಷ ಕ್ರಮ ಕೈಗೊಂಡಿದ್ದಾರೆ.
ದ್ವಿತೀಯ ಪಿಯುಸಿ ಮರು ಪರೀಕ್ಷೆ ಕಟ್ಟಲು ವಿದ್ಯಾರ್ಥಿಗಳು ಹರಸಾಹಸ ಪಡುತ್ತಿದ್ದು, ಮೂರು ದಿನಗಳಿಂದ ಸರ್ವರ್ ಡೌನ್ ಆಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಆತಂಕ ಸೃಷ್ಟಿಯಾಗಿದೆ.
ಮಹಾರುದ್ರ ದೇವರನ್ನು ನಾವು ಭಕ್ತಿಯಿಂದ ಆರಾಧಿಸುವುದರಿಂದ ನಮ್ಮ ಮನಸ್ಸನ್ನು ಸಮತೋಲನದಲ್ಲಿ ಇಡಲು ಸಾಧ್ಯವಿದೆ ಎಂದು ಎಂದು ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ತಿಳಿಸಿದರು.
ಇರಾನ್ ಮತ್ತು ಇಸ್ರೇಲ್ ಯುದ್ಧದಿಂದ ಸಿಲಿಂಡರ್ ಗ್ಯಾಸ್ ಗಾಗಿ ಸಾರ್ವಜನಿಕರು ಪರದಾಡುತ್ತಿರುವುದು ಒಂದೆಡೆಯಾದರೆ, ನಂಜನಗೂಡಿನಲ್ಲಿ ಇದನ್ನೇ ಬಂಡವಾಳ ಮಾಡಿಕೊಂಡು ಗ್ರಾಹಕರಿಗೆ ಬರುವ ಸಿಲಿಂಡರ್ ಗ್ಯಾಸ್ ಗಳನ್ನು ಬ್ಲಾಕ್ ನಲ್ಲಿ ಮಾರಾಟ ಮಾಡಲಾಗುತ್ತಿದೆ ಎಂದು ಗ್ರಾಹಕರು ಆರೋಪಿಸಿ ಆಕ್ರೋಶ ವ್ಯಕ್ತಪಡಿಸುತ್ತಾರೆ.
ನಾಳೆಯಿಂದ ನಡೆಯುವ ಜನಗಣತಿಯಲ್ಲಿ ಎಲ್ಲರೂ ಭಾಗವಹಿಸಿ ಎಂದು ನಂಜನಗೂಡಿನ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮನವಿ ಮಾಡಿದ್ದಾರೆ.
ಒಂದೇ ತಿಂಗಳಿನಲ್ಲಿ ನಂಜನಗೂಡಿನ ನಂಜುಂಡೇಶ್ವರ 2 ಕೋಟಿ ರೂ. ಒಡೆಯನಾಗಿದ್ದಾನೆ. ನಂಜನಗೂಡಿನ ನಂಜುಂಡೇಶ್ವರ ದೇವಸ್ಥಾನದಲ್ಲಿ ಇದ್ದ ಎಲ್ಲ ಹುಂಡಿಗಳಲ್ಲಿ ಸಂಗ್ರಹವಾಗಿದ್ದ ಹಣ ಹಾಗೂ ಚಿನ್ನಾಭರಣವನ್ನು ದೇವಸ್ಥಾನದ ದಾಸೋಹ ಭವನದಲ್ಲಿ ದೇವಸ್ಥಾನದ ಸಿಬ್ಬಂದಿಗಳು ಹಾಗೂ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿಗಳು ಎಣಿಕೆ ಮಾಡಿದರು.
ಉಡುಪಿ ಪೊಲೀಸರ ಭದ್ರ ಸರ್ಪಗಾವಲಿನಲ್ಲಿ ಕಳೆದ 15 ದಿನಗಳಿಂದ ಬಾರಕೂರು ಸಮೀಪದ ಹೊಸಾಳ ಗ್ರಾಮದ ನಾಗರಮಠದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ಹಾಗೂ ಅಕ್ರಮ ಮರಳುಗಾರಿಕೆಯಿಂದ ತಮ್ಮ ಬದುಕು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಮರಳುಗಾರಿಕೆಯನ್ನು ನಿಲ್ಲಿಸಿ ಸಂತ್ರಸ್ಥರಾಗಿರುವ ಗ್ರಾಮದ 150ಕ್ಕೂ ಅಧಿಕ ಮಂದಿಯನ್ನು ರಕ್ಷಿಸುವಂತೆ ಆಗ್ರಹಿಸಿ ನಾಗರಮಠದ ಕೃಷಿಕರು ಹಾಗೂ ಸಂತ್ರಸ್ಥರು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಎದುರು ಅನಿರ್ಧಿಷ್ಟಾವಧಿಯ ಉಪವಾಸ ಸತ್ಯಾಗ್ರಹವನ್ನು ಪ್ರಾರಂಭಿಸಿದ್ದಾರೆ.
ಲಾರಿ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕಾಪುವಿನ ಪಾಂಗಳ ಕಟ್ಟಿಕೆರೆ ರಾ.ಹೆ. 66ರಲ್ಲಿ ನಡೆದಿದೆ.
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಉಡುಪಿ ಹಾವಂಜೆಯ ಬೋಧಿಸತ್ವ ಬುದ್ಧ ವಿಹಾರದಲ್ಲಿ “ಭೀಮ್ ಜಯಂತೋತ್ಸವ”ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
‘ಕೇಂದ್ರ ಸರಕಾರವು ಐದು ರಾಜ್ಯಗಳ ಚುನಾವಣೆಯ ಸಂದರ್ಭ ಈ ವಿಶೇಷ ಅಧಿವೇಶನ ನಡೆಸುತ್ತಿರುವುದು ರಾಜಕೀಯ ಪ್ರೇರಿತ. ಈಗಾಗಲೇ ತೀರ್ಮಾನ ಆಗಿರುವ ಶೇ.33 ಮಹಿಳಾ ಮೀಸಲಾತಿ ಜಾರಿ ಸ್ವಾಗತಾರ್ಹ.
ಬನ್ನಂಜೆಯ ಇತಿಹಾಸ-ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬುಧವಾರ ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ತರಬೇತಿ ಮತ್ತು ನಿಯೋಜನೆ ಘಟಕವು, ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಹಾಗೂ ಇಂಟೆಲಿಜೆಂಟ್ ಕಂಪ್ಯೂಟಿಂಗ್ ಅಂಡ್ ಬಿಸಿನೆಸ್ ಸಿಸ್ಟಮ್ಸ್ ವಿಭಾಗಗಳ ಸಹಯೋಗದಲ್ಲಿ, ಸ್ಕೆಪ್ಟಿಕ್ಸ್ ಜೊತೆಗೆ “ಹ್ಯಾಕ್ ಟು ಫ್ಯೂಚರ್ 4.0 (ಎಚ್.ಟಿ.ಎಫ್ 4.0)” ಹ್ಯಾಕಥಾನ್ನ ನಾಲ್ಕನೇ ಆವೃತ್ತಿಯನ್ನು ಏಪ್ರಿಲ್ 15, 2026 ರಂದು ಕಾಲೇಜಿನ ಕಲಾಮ್ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟಿಸಿತು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 16.04.2026 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಯಿತು.
ಮಂಗಳೂರು ಧರ್ಮಕ್ಷೇತ್ರದ ಇತಿಹಾಸದಲ್ಲಿ ಒಂದು ಮಹತ್ವದ ಘಟನೆಯಾಗಿ, ಐವರು ಸೇವಾದರ್ಶಿಗಳು ಪರಮ ಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಇವರಿಂದ ಯಾಜಕ ದೀಕ್ಷೆಯನ್ನು ಪಡೆದರು.
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಶ್ಲಾಘನೆಗೆ ಸಂಸತ್ತಿನಲ್ಲಿ ದ್ವನಿಯಾಗುವುದಾಗಿ ತಿಳಿಸಿದ ಸಂಸದರು
ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ.