Showing 20 of 20417 articles • Page 114 of 1021
ಬನ್ನಂಜೆಯ ಇತಿಹಾಸ-ಪುರಾಣ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬುಧವಾರ ಸಂಜೆ ವೈಭವದ ಹೊರೆಕಾಣಿಕೆ ಮೆರವಣಿಗೆ ನಡೆಯಿತು.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜಿನ (ಎಸ್.ಜೆ.ಇ.ಸಿ) ತರಬೇತಿ ಮತ್ತು ನಿಯೋಜನೆ ಘಟಕವು, ಕಂಪ್ಯೂಟರ್ ಸೈನ್ಸ್ & ಎಂಜಿನಿಯರಿಂಗ್ ಹಾಗೂ ಇಂಟೆಲಿಜೆಂಟ್ ಕಂಪ್ಯೂಟಿಂಗ್ ಅಂಡ್ ಬಿಸಿನೆಸ್ ಸಿಸ್ಟಮ್ಸ್ ವಿಭಾಗಗಳ ಸಹಯೋಗದಲ್ಲಿ, ಸ್ಕೆಪ್ಟಿಕ್ಸ್ ಜೊತೆಗೆ “ಹ್ಯಾಕ್ ಟು ಫ್ಯೂಚರ್ 4.0 (ಎಚ್.ಟಿ.ಎಫ್ 4.0)” ಹ್ಯಾಕಥಾನ್ನ ನಾಲ್ಕನೇ ಆವೃತ್ತಿಯನ್ನು ಏಪ್ರಿಲ್ 15, 2026 ರಂದು ಕಾಲೇಜಿನ ಕಲಾಮ್ ಸಭಾಂಗಣದಲ್ಲಿ ಭವ್ಯವಾಗಿ ಉದ್ಘಾಟಿಸಿತು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ಘಟಕವಾಗಿರುವ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ 36ನೇ ಪದವಿ ಪ್ರದಾನ ಸಮಾರಂಭವನ್ನು ದಿನಾಂಕ 16.04.2026 ರಂದು ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಯಿತು.
ಮಂಗಳೂರು ಧರ್ಮಕ್ಷೇತ್ರದ ಇತಿಹಾಸದಲ್ಲಿ ಒಂದು ಮಹತ್ವದ ಘಟನೆಯಾಗಿ, ಐವರು ಸೇವಾದರ್ಶಿಗಳು ಪರಮ ಪೂಜ್ಯ ಡಾ| ಪೀಟರ್ ಪಾವ್ಲ್ ಸಲ್ಡಾನ್ಹಾ, ಮಂಗಳೂರು ಧರ್ಮಕ್ಷೇತ್ರದ ಬಿಷಪ್ ಇವರಿಂದ ಯಾಜಕ ದೀಕ್ಷೆಯನ್ನು ಪಡೆದರು.
ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯ, ಶ್ಲಾಘನೆಗೆ ಸಂಸತ್ತಿನಲ್ಲಿ ದ್ವನಿಯಾಗುವುದಾಗಿ ತಿಳಿಸಿದ ಸಂಸದರು
ಕಳೆದ ಮಾರ್ಚ್ ಅಂತ್ಯದಿಂದ ನಾಪತ್ತೆಯಾಗಿದ್ದ ಓಡಿಶಾ ಮೂಲದ ಮೀನುಗಾರನ ಮೃತದೇಹವು ಏಪ್ರಿಲ್ 12 ರಂದು ಮಲ್ಪೆ ಮೀನುಗಾರಿಕಾ ಬಂದರಿನ ಟಿ. ಧಕ್ಕೆಯ ಸಮೀಪದ ನೀರಿನಲ್ಲಿ ಪತ್ತೆಯಾಗಿದೆ.
ಅನಿಲ್ ಕುಮಾರ್ ಎಂಬಾತ ನನ್ನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಅಪಪ್ರಚಾರ ಮಾಡುತ್ತಿದ್ದಾನೆ. ನನ್ನ ಮೇಲೆ ಆತ ಮಾಡುತ್ತಿರುವ ಕಿಡ್ನಾಪ್, ದೌರ್ಜನ್ಯ ಮತ್ತು ಹಣ ವಸೂಲಿಯ ಆರೋಪಗಳು ಸಂಪೂರ್ಣ ಸುಳ್ಳು. ಇದರ ಹಿಂದೆ ಯಾರೋ ಇದ್ದು, ಇದನ್ನು ತನಿಖೆ ನಡೆಸಿ ಷಡ್ಯಂತ್ರವನ್ನು ಬಯಲಿಗೆಳೆಯಬೇಕು ಎಂದು ಎಂದು ಮಂಗಳೂರಿನ ‘ಅನಿ ಕೆಫೆ’ ಮಾಲೀಕಿ, ಮಂಗಳಮುಖಿ ಅನಿ ಮಂಗಳೂರು ಆಗ್ರಹಿಸಿದ್ದಾರೆ.
ಎರಡು ಉಪ ಚುನಾವಣೆ ನಾವು ಗೆಲ್ಲುತ್ತೇವೆ. ನನಗೆ ಬಾಗಲಕೋಟೆ ಉಸ್ತುವಾರಿ ಕೊಟ್ಟಿದರು.
ಯತೀಂದ್ರ ವಸೂಲಿ ಮಾಡ್ತಿದ್ದಾರೆ ಎಂಬ ಹೆಚ್ ಡಿಕೆ ಆರೋಪ ವಿಚಾರವಾಗಿ ಹೆಚ್ ಡಿಕೆ ಹೇಳಿಕೆಗೆ ಮೈಸೂರಿನಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಮುಡಾ ಹಗರಣ ವಿಚಾರವಾಗಿ ಇಡಿ ಅವರಿಗೆ ಅರ್ಜಿ ಹಾಕಲು ಲೋಕಲ್ ಸ್ಟ್ಯಾಂಡ್ ಇಲ್ಲ.
2027ರಲ್ಲಿ ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದಲ್ಲಿ ನಡೆಯಲಿರುವ ಅರ್ಧ ಕುಂಭಮೇಳದ ದಿನಾಂಕಗಳನ್ನು ಮೇಳ ಆಡಳಿತ ಮಂಡಳಿಯು ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ.
‘ವಿಸ್ಡನ್ ಅಲ್ಮನಾಕ್–2026’ ಪ್ರಶಸ್ತಿ ಪಟ್ಟಿಯಲ್ಲಿ ಭಾರತದ ಕ್ರಿಕೆಟಿಗರು ಪ್ರಾಬಲ್ಯ ಸಾಧಿಸಿದ್ದು, ಒಟ್ಟು 9 ಪ್ರಶಸ್ತಿಗಳ ಪೈಕಿ ಏಳನ್ನು ಪಡೆದುಕೊಂಡಿದ್ದಾರೆ.
ಗೆಳೆಯರೊಂದಿಗೆ ಕ್ರಿಕೆಟ್ ಆಟವಾಡುತ್ತಿದ್ದ ಬಾಲಕನಿಗೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೃತಪಟ್ಟ ಘಟನೆ ನಗರದ ಜೆಪ್ಪು ಮಹಾಕಾಳಿಪಡ್ಪು ಬಳಿ ನಡೆದಿದೆ.
ಶಿವಮೊಗ್ಗ ಮೃಗಾಲಯದ ಹಿಪ್ಪೋ ಹಂಸಿನಿ ಮುಂಜಾನೆ ಆವರಣದಲ್ಲಿ ಕಾಣಿಸಿಕೊಂಡು ಮಧ್ಯಾಹ್ನ ನಿಶ್ಯಬ್ದವಾಗಿ ಕೊಳದ ನೀರಲ್ಲಿ ಕಳೆದು, ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿತು.
ಉಡುಪಿ ಧರ್ಮಕ್ಷೇತ್ರದ ದ್ವಿತೀಯ ಧರ್ಮಾಧ್ಯಕ್ಷರಾಗಿ ಅತಿ ಗೌರವಾನ್ವಿತ ಡಾ. ಲೆಸ್ಲಿ ಕ್ಲಿಫರ್ಡ್ ಡಿ’ಸೋಜಾ ಅವರ ಧರ್ಮಾಧ್ಯಕ್ಷರ ಅಭಿಷೇಕ ಹಾಗೂ ಪೀಠಾರೋಹಣ ಸಮಾರಂಭವು ಏಪ್ರಿಲ್ 20, 2026ರಂದು ಸೋಮವಾರ ಬೆಳಗ್ಗೆ 9 ಗಂಟೆಗೆ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜು ಮೈದಾನದಲ್ಲಿ ನೆರವೇರಲಿದೆ ಎಂದು ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ತಿಳಿಸಿದರು.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ ಹಾಗೂ ಯಕ್ಷಗಾನ ಹರಕೆ ಪ್ರದರ್ಶನ ನಡೆದಿದೆ.
ಇಂದು ಸೌರಮಾನ ಯುಗಾದಿ. ಉಡುಪಿ ಜಿಲ್ಲೆಯಲ್ಲಿ ವೈದಿಕ ಮತ್ತು ಜನಪದ ಸಂಪ್ರದಾಯದಂತೆ ಈ ಹಬ್ಬವನ್ನು ಸಂಪ್ರದಾಯಬದ್ಧವಾಗಿ ಆಚರಿಸಲಾಯ್ತು. ಕೃಷ್ಣಮಠದಲ್ಲಿ ಅಷ್ಟಮಠಾಧೀಶರ ಸಮ್ಮುಖದಲ್ಲಿ ಪಂಚಾಂಗ ಶ್ರವಣ, ಮಹೋತ್ಸವ ಜರುಗಿತು.
ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ, ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ಸಮೀಪಸ ವಂಡ್ಸೆಯಲ್ಲಿ ನಡೆದಿದೆ.
ನಗರ ಹೊರವಲಯದ ಸತ್ಯಮಂಗಲ ಬಳಿಯ ಹಳೆಯ ಟೈರ್ಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಮಂಗಳವಾರ ಬೆಂಕಿ ಕಾಣಿಸಿಕೊಂಡಿದ್ದು, ಸಾಕಷ್ಟು ಪ್ರಮಾಣದ ನಷ್ಟವಾಗಿದೆ.
ಇರಾನ್ ಜೊತೆಗಿನ ಯುದ್ಧವು ‘ಮುಕ್ತಾಯದ ಹಂತಕ್ಕೆ ಬಂದಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಒಂದು ವೇಳೆ ತಾನು ಈಗಲೇ ಯುದ್ಧದಿಂದ ಹಿಂದೆ ಸರಿದರೂ, ಇರಾನ್ ತನ್ನನ್ನು ಮರುನಿರ್ಮಾಣ ಮಾಡಿಕೊಳ್ಳಲು ಕನಿಷ್ಠ 20 ವರ್ಷಗಳು ಬೇಕಾಗುತ್ತವೆ ಎಂದು ಅವರು ಪ್ರತಿಪಾದಿಸಿದ್ದಾರೆ.