Showing 20 of 20417 articles • Page 118 of 1021
ಪ್ರತಿಯೊಂದು ಅಡುಗೆಯಲ್ಲೂ ಕರಿಬೇವಿನ ಎಲೆ ಹಾಕಿಯೇ ಹಾಕುತ್ತೇವೆ. ಅದರಲ್ಲಿರುವ ಔಷಧೀಯ ಗುಣಗಳ ಕಾರಣದಿಂದಲೂ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ. ಇಷ್ಟೆಲ್ಲಾ ಆರೋಗ್ಯಕರ ಗುಣಗಳಿದ್ದರೂ ಕೂಡ ಎಲೆ ಎಲ್ಲರಿಗೂ ಸೂಕ್ತವಲ್ಲ.
ಜಿಲ್ಲೆಯ ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ರೌಡಿ ಶೀಟರ್ ಕಾರ್ತಿಕ್ ಆಚಾರ್ ವಿರುದ್ಧ ಗಡಿಪಾರು ಆದೇಶವನ್ನು ಹೊರಡಿಸಲಾಗಿದೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನ ಜೊತೆ ಸೇರಿಕೊಂಡು ಹೆತ್ತ ಮಗನನ್ನೇ ತಾಯಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಸಿಲಿಕಾನ್ ಸಿಟಿಯ ವ್ಯಾಪಾರ ಕೇಂದ್ರ ಚಿಕ್ಕಪೇಟೆಯಲ್ಲಿ ಇಂದು ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಚಿಕ್ಕಪೇಟೆ ಸರ್ಕಲ್ ಬಳಿ ಇರುವ ‘ಫಾಸ್ಟ್ ಫುಡ್’ ಹೆಸರಿನ ಹೋಟೆಲ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಅಂಗಡಿಗೆ ವ್ಯಾಪಿಸಿದೆ.
ನಗರದಲ್ಲಿ ಹರಿಯುವ ಇಂದ್ರಾಣಿ ನದಿಯು ಎಲ್ಲೆಲ್ಲಿ ಕಲುಷಿತವಾಗುತ್ತಿದೆ ಎಂಬುದನ್ನು ಪತ್ತೆ ಹಚ್ಚಲು ಡ್ರೋನ್ ಸರ್ವೆ ನಡೆಸುವ ಚಿಂತನೆ ಇದೆ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿಕೆ ತಿಳಿಸಿದ್ದಾರೆ.
ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಅಪರೂಪದ ಯಾಗ ನಡೆಯುತ್ತಿದೆ.
ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ಅದ್ಧೂರಿಯಾಗಿ ಮೂಡಿ ಬಂದಿರುವ ರಂಜಿತ್ ಸಿ. ಬಜಾಲ್ ನಿರ್ದೇಶನದ “90 ML” ತುಳು ಸಿನಿಮಾ ಕರಾವಳಿ ಜಿಲ್ಲೆಗಳಲ್ಲಿ ಭರ್ಜರಿಯಾಗಿ ತೆರೆಕಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಸಿನಿಮಾದ ನಾಯಕ ನಟ ವಿನೀತ್ ಕುಮಾರ್ ತಿಳಿಸಿದ್ದಾರೆ.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ವರದಿಯಾಗಿದೆ.
ಬಸ್ಗೆ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸರು ಸೇರಿದಂತೆ 32 ಮಂದಿ ಗಾಯಗೊಂಡಿರುವ ಘಟನೆ ಕೊಯ್ಲಾಂಡಿಯಲ್ಲಿ ಇಂದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ತನ್ನ ದಿನಪೂರ್ತಿ ನಡೆದ ಸಾಂಸ್ಕೃತಿಕ ಉತ್ಸವ “ಮಿಲಾನ್ 2026” ಅನ್ನು ಏಪ್ರಿಲ್ 10, 2026ರಂದು ಭವ್ಯ ಸಂಜೆ ಕಾರ್ಯಕ್ರಮದೊಂದಿಗೆ ಯಶಸ್ವಿಯಾಗಿ ಸಮಾಪ್ತಿಗೊಳಿಸಿತು. ಈ ಕಾರ್ಯಕ್ರಮವು ಸೃಜನಶೀಲತೆ ಮತ್ತು ವೈವಿಧ್ಯದ ಸಂಭ್ರಮವನ್ನು ಪ್ರತಿಬಿಂಬಿಸಿತು.
ಪ್ರೀತಿ ಅನ್ನೋದು ಬದುಕಿಗೆ ದಾರಿಯಾಗಬೇಕಿತ್ತು, ಆದರೆ ಇಲ್ಲೊಬ್ಬ ಯುವಕನ ಪಾಲಿಗೆ ಅದೇ ಪ್ರೀತಿ ಮರಣಶಾಸನವಾಗಿದೆ. ಪ್ರೀತಿಸಿದ ಹುಡುಗಿಯ ಮಾನಸಿಕ ಕಿರುಕುಳ ತಾಳಲಾರದೆ 22 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದ್ದು, ಸಮೀರ್ ಎಂಬಾತನಿಂದ ಹಿಂದೂ ಯುವತಿಗೆ ಲವ್ ಜಿಹಾದ್ ಬಲೆಗೆ ಬಿದಿದ್ದು, ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆ ಎದುರು ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಮಾಯಿಸಿದರು.
ಮನೆಗೇ ನುಗ್ಗಿ ಯುವ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ. ರಾತ್ರೋರಾತ್ರಿ ಮನೆಗೆ ನುಗ್ಗಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಹತ್ಯೆಯಾದ ಯುವಕ ಎಂಬ ಮಾಹಿತಿ ತಿಳಿದು ಬಂದಿದೆ.
ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಸೆಂಟರ್ ಫಾರ್ ಅಡ್ವಾನ್ಸ್ ಲರ್ನಿಂಗ್ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದು, ಸಂಸ್ಥೆಯ ಶೇ.100ರಷ್ಟು ಫಲಿತಾಂಶ ಪಡೆದಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದಂತೆ ರಿಕ್ಷಾವೊಂದು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ನಡೆದಿದೆ.
ಐಪಿಎಲ್ ಬೆಟ್ಟಿಂಗ್ನಲ್ಲಿ ಹಣ ಕಳೆದುಕೊಂಡ ವ್ಯಕ್ತಿಯೊಬ್ಬ ನಾಗೂರ ಸೇತುವೆ ಬಳಿ ಬೆಣ್ಣೆತೊರಾ ಜಲಾಶಯದ ಹಿನ್ನೀರಿಗೆ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮಾದಕ ವಸ್ತುಗಳ ಸಾಗಾಣಿಕೆ ಮತ್ತು ಮಾರಾಟ ಜಾಲದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಕೆಜಿಎಫ್ ಪೊಲೀಸರು ಬಂಧಿಸಿದ್ದಾರೆ.
ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆ ಇದೆ. ಸಿಲಿಕಾನ್ ಸಿಟಿಯಲ್ಲಿ ನಿನ್ನೆ ಮಳೆಯಾಗಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಯುವ ನಿರೂಪಕನೋರ್ವ ಮದರಂಗಿ ಕಾರ್ಯಕ್ರಮದ ನಿರೂಪಣೆ ಮಾಡುತ್ತಿದ್ದ ವೇಳೆ ವೇದಿಕೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ನಾಯಿಲ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.