Showing 20 of 20442 articles • Page 124 of 1023
ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡುತ್ತಿದ್ದ ಜಿಮ್ ಟ್ರೇನರ್ನ್ನು ಪೊಲೀಸರು ಬಂಧಿಸಿದ್ದಾರೆ.
ಹಿರಿಯಡಕ ರಾಷ್ಟ್ರೀಯ ಹೆದ್ದಾರಿ (169 ಎ) ಸಮೀಪ 5 ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಉಡುಪಿ ಶ್ಯಾಮಿಲಿ ಸಮೂಹ ಸಂಸ್ಥೆಗಳ ಸಹಸಂಸ್ಥೆ ಶ್ಯಾಮಿಲಿ ಸ್ಪ್ರಿಂಗ್ಸ್ ಲಕ್ಸುರಿ ರೆಸಾರ್ಟ್ ಮಂಗಳವಾರ ಅದ್ಧೂರಿಯಾಗಿ ಉದ್ಘಾಟನೆಗೊಂಡಿತು.
ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಇಂಧನ ಹೆಚ್ಚುವರಿ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಇದರಿಂದಾಗಿ ವಿಮಾನ ಟಿಕೆಟ್ ದರಗಳು ಏರಿಕೆಯಾಗಲಿವೆ.
ಫುಡ್ ಪಾಯಿಸನ್ ಆಗಿ 40ಕ್ಕೂ ಅಧಿಕ ಜನರು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಭಾಲ್ಕಿಯ ಜಾಂತಿ ಗ್ರಾಮದಲ್ಲಿ ನಡೆದಿದೆ.
ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ತಾಯಿ ಗಾಯಗೊಂಡ ನಂತರ ಮಣಿಪುರ ಸರ್ಕಾರ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದೆ. ಈ ಘಟನೆಯು ಪ್ರಕ್ಷುಬ್ಧ ರಾಜ್ಯದಲ್ಲಿ ಹೊಸ ಪ್ರತಿಭಟನೆಗಳು ಮತ್ತು ಹಿಂಸಾಚಾರಕ್ಕೆ ಕಾರಣವಾಯಿತು.
ವಿದ್ಯಾರ್ಥಿ ಜೀವನ ಬಹಳ ಅಮೂಲ್ಯವಾದುದು, ಈ ದೇಶದ ಪ್ರತಿಯೊಬ್ಬರೂ ಕೂಡ ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ನಮ್ಮ ದೇಶ ವಿಶ್ವಕ್ಕೆ ಪರಿಚಯವಾಗುವುದಕ್ಕೆ ಸಾಧ್ಯ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಇವರು ತಿಳಿಸಿದರು.
ನಾಡಿನ ಸೈನಿಕರು ಎಲ್ಲವನ್ನೂ ನಮಗಾಗಿ ಧಾರೆ ಎರೆದವರು. ಬಿಸಿಲು, ಮಳೆ, ಚಳಿ ಯಾವುದನ್ನು ಲೆಕ್ಕಿಸದೆ ಕರ್ತವ್ಯವೇ ಮುಖ್ಯ ಎಂಬಂತೆ ತಾಯಿ ಭಾರತಿಯ ಸೇವೆಯನ್ನು ಹಗಲಿರುಳು ಮಾಡುತ್ತಿದ್ದಾನೆ.
ಸಂಪಾಜೆ ಗೂನಡ್ಕ ಎಂಬಲ್ಲಿರುವ ಮಸೀದಿಯ ಆವರಣದಲ್ಲಿದ್ದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ಬಂಧಿಸಿದ್ದಾರೆ.
ನಗರದ ಸುಪ್ರಸಿದ್ಧ ‘ಬ್ರಿಡ್ಜ್ ಆಫ್ ದಿ ಅಮೆರಿಕಾಸ್’ ಸೇತುವೆಯ ಸಮೀಪವಿರುವ ಬಾಲ್ಬೋವಾ ಟ್ಯಾಂಕ್ ಸೌಲಭ್ಯದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ತಾಲೂಕಿನ ಸಿಎಂ ಕ್ಷೇತ್ರದ ತಗಡೂರು ಗ್ರಾಮದಲ್ಲಿ ಶುಲ್ಲಕ ಕಾರಣಕ್ಕೆ ವಿಶೇಷ ಚೇತನನಿಗೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ, ಕ್ರಮ ಕೈಗೊಳ್ಳುವಂತೆ ತಾಲೂಕಿನ ವಿಕಲಚೇತನರ ಒಕ್ಕೂಟದಿಂದ ತಹಶೀಲ್ದಾರ್ ಅವರಿಗೆ ಮಂಗಳವಾರ ದೂರು ಸಲ್ಲಿಸಿದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ (64) ಅವರು ಮಂಗಳವಾರ ನಿಧನರಾದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ ಸಂಭವಿಸಿದೆ.
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿರುವ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಎಲ್ಲಾ ವಯೋಮಾನದ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ಅಂತಿಮ ವಿಚಾರಣೆಯು ಮಂಗಳವಾರ ಸುಪ್ರೀಂ ಕೋರ್ಟ್ನಲ್ಲಿ ಆರಂಭವಾಯಿತು.
ನೀರು ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ ಮತ್ತು ದೇಹದ ಉಷ್ಣತೆಯನ್ನು ನಿಯಂತ್ರಿಸುತ್ತದೆ. ಆದರೆ ಬಿಸಿ ನೀರು ಕುಡಿಯಬೇಕೇ ಅಥವಾ ತಣ್ಣೀರು ಕುಡಿಯಬೇಕೇ ಎಂಬ ಪ್ರಶ್ನೆ ಅನೇಕರಲ್ಲಿ ಗೊಂದಲ ಮೂಡಿಸುತ್ತದೆ.
ಸಂಪರ್ಕ ಮತ್ತು ಪ್ರವಾಸೋದ್ಯಮಕ್ಕೆ ಪ್ರಮುಖ ಒತ್ತು ನೀಡುವ ನಿಟ್ಟಿನಲ್ಲಿ, ಖಾಸಗಿ ಕಂಪನಿಯೊಂದು ಋಷಿಕೇಶದ ಗಂಗಾ ಬ್ಯಾರೇಜ್ನಲ್ಲಿ ಸೀಪ್ಲೇನ್ ಪರೀಕ್ಷಾರ್ಥ ಲ್ಯಾಂಡಿಂಗ್ ಅನ್ನು ಯಶಸ್ವಿಯಾಗಿ ನಡೆಸಿತು.
ಎಂಸಿಸಿ ಬ್ಯಾಂಕ್ 31 ಮಾರ್ಚ್ 2026ಕ್ಕೆ ಅಂತ್ಯಗೊಳ್ಳುವ ಆರ್ಥಿಕ ವರ್ಷದಲ್ಲಿ ಎಲ್ಲಾ ವ್ಯವಹಾರ ಮಾನದಂಡಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಈ ವರ್ಷ ತನ್ನ 114ನೇ ವರ್ಷದ ಸೇವೆಯನ್ನು ಪೂರೈಸಲಿದೆ.
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ಕಾಂತಾರ ಚಿತ್ರದ ಮೂಲಕ ಜನಪ್ರಿಯತೆ ಗಳಿಸಿರುವ ಡಿವೈನ್ಸ್ಟಾರ್ ರಿಷಬ್ ಶೆಟ್ಟಿ, ದಂಪತಿ ಸಮೇತ ಸೋಮವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.
ಇರಾನ್ನ ವಿದ್ಯುತ್ ಸ್ಥಾವರ ಮತ್ತು ಸೇತುವೆಗಳಂತಹ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸುವುದು ಯುದ್ಧಾಪರಾಧ ಎಂಬ ಟೀಕೆಗಳನ್ನುಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಳ್ಳಿಹಾಕಿದ್ದು, ‘ಇರಾನಿಯನ್ನರನ್ನು ಪ್ರಾಣಿಗಳಿಗೆ’ ಹೋಲಿಸಿದ್ದಾರೆ.
ಬಾಂಗ್ಲಾದೇಶದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅವರನ್ನ ಢಾಕಾ ಮೆಟ್ರೋಪಾಲಿಟನ್ ಪೊಲೀಸರ ಪತ್ತೇದಾರಿ ವಿಭಾಗವು (ಡಿಬಿ) ಇಂದು ಬಂಧಿಸಿರುವ ಘಟನೆ ನಡೆದಿದೆ.
ಸರ್ಕಾರಿ ಶಾಲಾ ಶಿಕ್ಷಕಿಯೊಬ್ಬರ ಮೃತದೇಹ ರಸ್ತೆಬದಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕೊಲೆ ಶಂಕೆ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಿವಾಸಿಯಾಗಿರುವ ಜ್ಯೋತಿ ಕಪಾಳೆ (57) ಕೊಲೆಯಾದವರು ಎಂಬ ಮಾಹಿತಿ ತಿಳಿದು ಬಂದಿದೆ.