Showing 20 of 19151 articles • Page 130 of 958
ಕೋಡಿಬೆಂಗ್ರೆ ಬೋಟು ದುರಂತ ಪ್ರಕರಣ ನಡೆದಿದ್ದು, ಲೈಫ್ ಜಾಕೆಟ್ ಧರಿಸುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ಆದೇಶ ಮಾಡಿದ್ದರು. ಆದರೆ ಜಿಲ್ಲಾಧಿಕಾರಿಗಳೇ ಲೈಫ್ ಜಾಕೆಟ್ ಧರಿಸದ ವಿಡಿಯೋ ವೈರಲ್ ಆಗಿದೆ.
ಅಜಿತ್ ಪವಾರ್ ಮಹಾರಾಷ್ಟ್ರದ ಜನರ ಸೇವೆಗೆ ಸದಾ ಮುಂಚೂಣಿಯಲ್ಲಿದ್ದರು ಎಂದು ಮಹಾರಾಷ್ಟ್ರ ಡಿಸಿಎಂ ದುರ್ಮರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಅರಿಜಿತ್ ಸಿಂಗ್ ಹಿನ್ನೆಲೆ ಗಾಯನದಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದು, ತಮ್ಮ ಇನ್ಸ್ಟಾಗ್ರಾಮ್ ಖಾತೆಯ ಮೂಲಕ ತಮ್ಮ ಅನುಯಾಯಿಗಳೊಂದಿಗೆ ಈ ಸುದ್ದಿಯನ್ನು ಹಂಚಿಕೊಂಡಿದ್ದಾರೆ.
ಖಾಸಗಿ ಸ್ಲೀಪರ್ ಬಸ್ವೊಂದು ಹೊತ್ತಿ ಉರಿದಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 6ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಇಗ್ನೋ ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕಿ ಡಾ. ಕಸ್ತೂರಿ ಪೆಸ್ಲಾ ಅವರು 3 ವರ್ಷಗಳ ನಂತರ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಮಂಗಳೂರು ವಿಭಾಗದ ಅಧ್ಯಯನ ಕೇಂದ್ರ 1302ಕ್ಕೆ ಭೇಟಿ ನೀಡಿ ಹೊಸ ಪ್ರವೇಶವನ್ನು ಉತ್ತೇಜಿಸಿ ಮತ್ತು ಅಧ್ಯಯನ ಕೇಂದ್ರದ ಕಾರ್ಯಗಳನ್ನು ಪರಿಶೀಲಿಸಿದರು.
ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮತ್ತೋರ್ವ ಯುವತಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು.
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2026 ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಗಾರರಾದ ಮಹೇಶ್ ಮಣಿಯಾಣಿಯವರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳು ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ನಾನು ಮನೆಯಿಂದ ಹೊರ ಹೋದಾಗ ಮನೆಯಲ್ಲಿ ನನ್ನ ಕುಟುಂಬ ಕಾಯುತ್ತಿರುತ್ತದೆ’ ಎಂಬ ಜಾಗೃತ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಬಂದಾಗ ನಿರ್ಲಕ್ಷ್ಯದ ಅಪಘಾತಗಳನ್ನು ತಡೆಯಬಹುದು ಎಂದರು.
2025-2026 ರ ಅವಧಿಗೆ ಈ ಕೆಳಗಿನ ಮಹನೀಯರು ಪದಾಧಿಕಾರಿಗಳಾಗಿ ಆಯ್ಕೆಗೊಂಡರು. ಮಹಾಪೋಷಕರರು ಸಿಎ ಎಸ್.ಎಸ್ .ನಾಯಕ್ , ಹಿರಿಯ ಲೆಕ್ಕ ಪರಿಶೋಧಕರು , ಎಂ.ಎಸ್.ಎಂ.ಇ & ಸ್ಟಾರ್ಟ್ ಅಪ್ ಮಾರ್ಗದರ್ಶಕರು ಹಾಗೂ ಬಿಸಿನೆಸ್ ಕೋಚ್ , ಅಧ್ಯಕ್ಷರಾಗಿ ಯು . ರಾಮರಾವ್ ,
ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಭಾರತ-ಯುರೋಪ್ ಒಕ್ಕೂಟವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಂಗಳವಾರ ಅಧಿಕೃತವಾಗಿ ಸಹಿ ಹಾಕಿವೆ.
ರಾಜ್ಯಪಾಲರ ಭಾಷಣ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ವರದಿ ನೀಡಲು ಮುಂದಾಗಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂಲಕ ಜನಪ್ರಿಯರಾದ ಗೌತಮಿ ಜಾಧವ್ ಅವರು ಪತಿ ಅಭಿಷೇಕ್ ಜೊತೆಯಾಗಿ ಎರಡು ಟಾಟಾ ಸಫಾರಿ ಕಾರುಗಳನ್ನು ಖರೀದಿಸಿದ್ದಾರೆ.
ವೃದ್ಧರನ್ನು ಟಾರ್ಗೆಟ್ ಮಾಡಿ ಚೈನ್ ಸ್ಕ್ಯಾಂಚಿಂಗ್ ಮಾಡುತ್ತಿದ್ದ ಗುಂಪನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ 40 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಹೋಟೆಲ್ ಆರಂಭಿಸಲು ಗ್ರಾಮ ಪಂಚಾಯ್ತಿಯಿಂದ ಅನುಮತಿ ಪಡೆದು ಬಾರ್ ಆರಂಭಿಸಿರುವ ವಿರುದ್ದ ಗ್ರಾಮಸ್ಥರು ಮತ್ತು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣ ಬಲಮುರಿ ಫಾಲ್ಸ್ ಕಾವೇರಿ ನದಿಯಲ್ಲಿ ಮುಳುಗಿ ಮಿಜೋರಾಂ ರಾಜ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಜಾಮ್ ಲೈನ್ ಥಾಂಗ್ (28) ಮೃತ ವಿದ್ಯಾರ್ಥಿ. ಮಿಜೋರಾಂ ರಾಜ್ಯ ದ ಚಂಪೈ ಜಿಲ್ಲೆಯ ಯುವಕ.
ಹಲವು ವರ್ಷಗಳ ಸುಂದರ ದಾಂಪತ್ಯ ಜೀವ ದುರಂತದಲ್ಲಿ ಅಂತ್ಯಗೊಂಡಿದೆ.
ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಕೃಪಾವರಗಳು ಸದಾ ಇದೆ. ಅವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು.