Showing 20 of 19151 articles • Page 138 of 958
ಸುಮಾರು 30 ಪ್ರಯಾಣಿಕರಿದ್ದ ಬಸ್ಸನ್ನು ಕಾಡಾನೆಯೊಂದು ಹಿಮ್ಮೆಟ್ಟಿಸಿದ ಘಟನೆ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು- ಗೇರುಮಾಳ ನಡುವೆ ನಡೆದಿದೆ.
ತಿರುವು ಪಡೆದುಕೊಳ್ಳುತ್ತಿದ್ದ ಬೈಕ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ವೀರದೇವನಪುರ ಗ್ರಾಮದಲ್ಲಿ ನಡೆದಿದೆ.
ಉಡುಪಿ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಮುಗಿದಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅತ್ಯಂತ ಯಶಸ್ವಿಯಾಗಿ ಪರ್ಯಾಯ ಮಹೋತ್ಸವವನ್ನು ಮಾಡಿದೆ.
ಪ್ರೆಸಿಡೆನ್ಸಿ ಶಾಲೆ ಮತ್ತು ಪಿಯು ಕಾಲೇಜು, ಕೆಲರಾಯಿ, ಮಂಗಳೂರು ಇಲ್ಲಿ ಶನಿವಾರ 2025–26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗಾಗಿ “Tulipa – ಬೇರುಗಳಿಂದ ಪ್ರಕಾಶದವರೆಗೆ ಒಂದು ಪಯಣ” ಎಂಬ ಶೀರ್ಷಿಕೆಯಡಿ ಭವ್ಯವಾದ ವಿದ್ಯಾರ್ಥಿಗಳ ವಿದಾಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಿತು.
“ಯಾವ ಶಿಕ್ಷಣಕ್ಕೆ ಜನಸಾಧಾರಣರನ್ನು ಜೀವನ ಸಂಗ್ರಾಮಕ್ಕೆ ಸಮರ್ಥರನ್ನಾಗಿ ಮಾಡುವುದಕ್ಕಾಗುವುದಿಲ್ಲವೊ, ಯಾವುದು ಮನುಷ್ಯನಿಗೆ ಚಾರಿತ್ರ್ಯಬಲ, ಸೇವಾತತ್ಪರತೆ, ಸಿಂಹಸಾಹಸಿಕತೆ ಇವುಗಳನ್ನು ಒದಗಿಸುವುದಿಲ್ಲವೊ ಅದು ಶಿಕ್ಷಣ ಎಂಬ ಹೆಸರಿಗೆ ಯೋಗ್ಯವೇನು? ಜೀವನದಲ್ಲಿ ವ್ಯಕ್ತಿ ತನ್ನ ಕಾಲಿನ ಮೇಲೆ ತಾನು ನಿಂತುಕೊಳ್ಳುವ ಸಾಮರ್ಥ್ಯವನ್ನು ಯಾವುದು ನೀಡುವುದೋ ಅದೇ ನಿಜವಾದ ಶಿಕ್ಷಣ” ಎಂದು ಸ್ವಾಮಿ ವಿವೇಕಾನಂದರು ಹೇಳಿದರು.
ಹಿಂದೂ ಸಂಗಮ ಆಯೋಜನಾ ಸಮಿತಿ ಕಣ್ಣೂರು ನಗರ ಹಾಗೂ ಅರ್ಕುಳ ಗ್ರಾಮಗಳನ್ನೊಳಗೊಂಡ ಅರ್ಕುಳ ವಸತಿಯ ವತಿಯಿಂದ 18 ಜನವರಿ 2026, ಆದಿತ್ಯವಾರ ಅರ್ಕುಳದಲ್ಲಿ ಹಿಂದೂ ಸಂಗಮ ಸಮಾವೇಶ ಅತ್ಯಂತ ಶಿಸ್ತಿನೊಂದಿಗೆ ಹಾಗೂ ಅದ್ಧೂರಿಯಾಗಿ ನಡೆಯಿತು.
ಉಡುಪಿ ಪರ್ಯಾಯೋತ್ಸವದ ವೈಭವಮಯ ಸಂಭ್ರಮದ ನಡುವೆ, ಮಿಸ್, ಟೀನ್ & ಮಿಸೆಸ್ ಮಣಿಪಾಲ್ 2025–26 ರ ಮೂರನೇ ಆವೃತ್ತಿಯ ಅಧಿಕೃತ ಪೋಸ್ಟರ್ ಅನ್ನು ಉಡುಪಿ ರಿಲಯನ್ಸ್ ಸ್ಮಾರ್ಟ್ ಬಜಾರ್ನಲ್ಲಿ ಭವ್ಯವಾಗಿ ಬಿಡುಗಡೆ ಮಾಡಲಾಯಿತು.
ಮೈಸೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಶ
ಗೂಡ್ಸ್ ವಾಹನ ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕೆ ಆರ್ ಪೇಟೆಯ ಟಿಬಿ ವೃತ್ತದ ಬಳಿ ನಡೆದಿದೆ.
ಬೋಳಾರ, ಹೊಯ್ಗೆ ಬಝಾರ್ ನ ಅಲ್ಬುಕರ್ಕ್ & ಸನ್ಸ್ ಫ್ಯಾಕ್ಟರಿಯಲ್ಲಿ ಅಗ್ನಿ ಅನಾಹುತ ವಾಗಿದ್ದು ಭಾರಿ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ .
ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ನಿನ್ನೆಯಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ.
ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು.
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶಿರೂರು ಮಠದ ಪರ್ಯಾಯ ಮಹೋತ್ಸವ ಆರಂಭವಾಗಿದೆ. ಉಡುಪಿ ಕೃಷ್ಣನ ದರ್ಶನವನ್ನು ಇನ್ನು ಮುಂದೆ ಸುಲಭವಾಗಿ ಮಾಡಬಹುದು.
ನಮ್ಮ ವೈಯುಕ್ತಿಕ ಸಿದ್ದಾಂತಗಳನ್ನು ಬದಿಗಿರಿಸಿ ಪ್ರತಿಯೊಬ್ಬ ವ್ಯಕ್ತಿ ನಮ್ಮವರು ಎಂಬ ಭಾವನೆಯಲ್ಲಿ ಕಂಡಾಗ ದೇಶದಲ್ಲಿ ಐಕ್ಯತೆಯನ್ನು ಕಾಣಲು ಸಾಧ್ಯ ಎಂದು ತೀರ್ಥಹಳ್ಳಿ ಚರ್ಚಿನ ಧರ್ಮಗುರು ವಂ|ವಿರೇಶ್ ಮೋರಾಸ್ ಅಭಿಪ್ರಾಯಪಟ್ಟರು.
ಸಂತ ಅಲೋಶಿಯಸ್ ಪ್ರೌಢಶಾಲಾ ಮೈದಾನದಲ್ಲಿ ಜನವರಿ 12, 2026 ರಂದು ನಡೆದ ವಾರ್ಷಿಕ ಅಲೋಶಿಯಸ್ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನವು ಮೋಜಿನ ಸಂಗೀತ, ಹಾಡುಗಾರಿಕೆ, ನೃತ್ಯ ಮತ್ತು ಆಟಗಳೊಂದಿಗೆ ಭವ್ಯವಾದ ಸಂಭ್ರಮವಾಗಿ ಹೊರಹೊಮ್ಮಿತು. ಇದು ನೆನಪುಗಳನ್ನು ನವೀಕರಿಸುವ ಮತ್ತು ಹಳೆಯ ವಿದ್ಯಾರ್ಥಿ ದಿನಗಳನ್ನು ಮೆಲುಕು ಹಾಕುವ ಸಂಜೆಯಾಗಿ ಹೊರಹೊಮ್ಮಿತು.
ಕೊಂಕಣಿ ಲೇಖಕ್ ಸಂಘ್ ಕರ್ನಾಟಕ, ಕೊಂಕಣಿ ಭಾಷೆ ಮತ್ತು ಸಾಹಿತ್ಯವನ್ನು ಉತ್ತೇಜಿಸಿ ಬೆಳೆಸುವ ಉದ್ದೇಶದಿಂದ 2018ರಲ್ಲಿ ಆರಂಭಗೊಂಡಿತು. 2022ರಲ್ಲಿ ಕೊಂಕಣಿ ಸಾಹಿತ್ಯಕ್ಕೆ ವಿಶೇಷ ಕೊಡುಗೆ ನೀಡಿದ ಲೇಖಕರನ್ನು ಆಯ್ಕೆ ಮಾಡಿ ಗೌರವಿಸಲು ಕೊಂಕಣಿ ಲೇಖಕ್ ಸಂಘ್ ನಿರ್ಧರಿಸಿತು.
ಪಿಯು ಶಿಕ್ಷಣದ ಎರಡು ವರ್ಷ ವ್ಯಕ್ತಿಯ ಬದುಕಿನ ಬಹುಮುಖ್ಯ ಭಾಗ.
ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀಡಿನಗುಡ್ಡೆಯಲ್ಲಿ ನಡೆದಿದೆ.
ಉಡುಪಿಯ ಪ್ರತಿಷ್ಠಿತ ಪರಿವಾರ್ ಬೇಕರಿ ಗ್ರೂಫ್ಸ್ನ ಸ್ಥಾಪಕರು, ಉಡುಪಿ ಜಿಲ್ಲಾ ಸೋಮಕ್ಷತ್ರಿಯ ಗಾಣಿಗ ಸಮಾಜದ ಮಾಜಿ ಅಧ್ಯಕ್ಷ, ಕಿನ್ನಿಮುಲ್ಕಿ ನಿವಾಸಿ ಕೆ. ಗೋಪಾಲ (86) ಅನಾರೋಗ್ಯದಿಂದ ಜ.19ರಂದು ನಿಧನ ಹೊಂದಿದರು.
ಮುಲ್ಕಿ ತಾಲೂಕಿಮ ಏಳಿಂಜೆ ಗ್ರಾಮದ ಮುತ್ತಯ್ಯಕೆರೆ ಆಗಿಂದಕಾಡು ಎಂಬಲ್ಲಿ ನಡೆದ ಜೋಡಿಕೊಲೆ ಪ್ರಕರಣದ ಆರೋಪಿ ಅಲ್ಲೋನ್ಸ್ ಸಲ್ದಾನ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದ್ದಾರೆ.