Showing 20 of 20340 articles • Page 14 of 1017
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಭೇಟಿಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ರಕ್ಷಿತಾ ತೆರಳಿದ್ದಾರೆ.
ಅಮೆರಿಕ ಮತ್ತು ಇರಾನ್ ನಡುವಿನ ಮಿಲಿಟರಿ ಸಂಘರ್ಷ ಮತ್ತೆ ತೀವ್ರಗೊಂಡಿರುವ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಭಾರಿ ಜಿಗಿತ ಕಂಡಿದೆ.
ಶ್ರೀಕೃಷ್ಣ ಮಠದ ಪರ್ಯಾಯ ಶೀರೂರು ಮಠದ ಪೂರ್ವ ಯತಿಗಳಾದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಅಂಗವಾಗಿ ಮಂಗಳವಾರ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಪಲ್ಲಪೂಜೆ ಭಕ್ತಿಭಾವದಿಂದ ನೆರವೇರಿತು.
ಮನೆಯ ಕಾಮಗಾರಿ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ 6.37 ಲಕ್ಷ ರೂ. ಮೌಲ್ಯದ 49 ಗ್ರಾಂ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ದೆಹಲಿ ಪೊಲೀಸರು ಬಂಧಿಸಿದ ಹಿನ್ನಲೆ ಕಾಂಗ್ರೆಸ್ ನಿಂದ ಮಂಗಳೂರು ಎಂಜಿ ರಸ್ತೆ ಲಾಲ್ಬಾಗ್ ಗಾಂಧಿ ಪ್ರತಿಮೆ ಎದುರು ಕೆಪಿಸಿಸಿ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ರವರ ಸೂಚನೆಯ ಮೇರೆಗೆ ಪ್ರತಿಭಟನೆ ನಡೆಸಲಾಯಿತು.
ಟೊಮೆಟೊ ಹಣ್ಣುಗಳು ಪಾರ್ಶ್ವವಾಯು, ಕಣ್ಣಿನ ತೊಂದರೆ, ಹೃದಯದ ಸಮಸ್ಯೆಗಳನ್ನು ತಡೆಯುತ್ತದೆ. ಪೊಟ್ಯಾಸಿಯಮ್, ವಿಟಮಿನ್ ಬಿ, ಇ ಮತ್ತು ಇತರ ಪೋಷಕಾಂಶಗಳನ್ನು ಕೆಂಪು ಬಣ್ಣದ ಈ ಟೊಮೆಟೊ ಹಣ್ಣುಗಳು ಹೊಂದಿವೆ.
ಬಂದರಿನಲ್ಲಿ ನಿಲ್ಲಿಸಿದ್ದ ಪರ್ಷಿಯನ್ ಬೋಟ್ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸರಕೋಡಿನ ಡೊಂಕದಲ್ಲಿ ನಡೆದಿದೆ.
ರಾಜಧಾನಿಯ ಅತ್ಯಂತ ಗಿಜಿಗುಡುವ ಹಾಗೂ ಸೂಕ್ಷ್ಮ ಪ್ರದೇಶವಾದ ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಮೇಲೆ ಪುಂಡರ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿದೆ.
2002ರಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಇತಿಹಾಸ ಪ್ರಸಿದ್ಧ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳ ಕುರಿತು ಸಮಿತಿಯ ಸದಸ್ಯರೊಂದಿಗೆ ಚರ್ಚೆ ನಡೆಸಿದರು.
ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ನೇಣಿಗೆ ಶರಣಾದ ಘಟನೆ ಮೈಸೂರು ಜಿಲ್ಲೆಯ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ನಡೆದಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಆಟಗಾರ ಅಭಿಷೇಕ್ ಪೊರೆಲ್ ಅವರನ್ನು ಬಂಧಿಸಿ, ಅವರ ಮೊಬೈಲ್, ಲ್ಯಾಪ್ಟಾಪ್ ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳುವಂತೆ ಕೋಲ್ಕತ್ತ ಹೈಕೋರ್ಟ್ ಮೊಗ್ರಾ ಪೊಲೀಸರಿಗೆ ಆದೇಶಿಸಿದೆ.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ.
ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ‘ಯಜಮಾನ’ ಧಾರಾವಾಹಿ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟ ಸ್ಫೂರ್ತಿ ರಮಿತಾ ಅವರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ದೇಶದಲ್ಲಿ ಮತ್ತೆ ಕೋವಿಡ್-19 ಸೋಂಕಿನ ಬಗ್ಗೆ ಆತಂಕ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ.
ಎನ್ಡಿಎ ಸಂಸದೀಯ ಪಕ್ಷದ ಸಭೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು “ಘೋರ್ ಪಾಪ” ಎಂದು ಕರೆದರು, 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು
ಕರಾವಳಿಯ ಆಟಿ ತಿಂಗಳ ಸಂಪ್ರದಾಯ, ಹಳೆಯ ಜೀವನಶೈಲಿ, ಔಷಧೀಯ ಸಸ್ಯಗಳು ಹಾಗೂ ಸಾಂಪ್ರದಾಯಿಕ ಆಹಾರ ಸಂಸ್ಕೃತಿಯನ್ನು ಇಂದಿನ ಮಕ್ಕಳಿಗೆ ಪರಿಚಯಿಸುವ ಉದ್ದೇಶದಿಂದ ಮಣಿಪುರದಲ್ಲಿ ‘ಆಟಿದ ನೆನಪು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಮಂಗಳವಾರ ಬಾರ್ಕೂರಿನ ಸಂತೆಗುಡ್ಡೆಯ ಮಾಲೀಕ್ ದಿನಾರ್ ಜುಮ್ಮಾ ಮಸೀದಿಗೆ ಭೇಟಿ ನೀಡಿ, ಮಸೀದಿಯ ಆಡಳಿತ ಸಮಿತಿಯಿಂದ ಸನ್ಮಾನ ಸ್ವೀಕರಿಸಿದರು.
ಮಂಗಳೂರು : ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸಿಪಿಐ(ಎಂ) ಮಾನವ ಸರಪಳಿ
ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (43) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.