Showing 20 of 19164 articles • Page 155 of 959
ಮಹಿಳಾ ಸಬಲೀಕರಣ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆ ಆಗಿದೆ. ದೌರ್ಜನ್ಯ, ಸಂಕಷ್ಟಕ್ಕೊಳಗಾಗುವ ಹೆಣ್ಣುಮಕ್ಕಳು ಈ ಅಕ್ಕಪಡೆಯನ್ನು ಸಂಪರ್ಕಿಸಬಹುದು ಎಂದರು.
ಮಂಗಳೂರು: ಬೋಂದೆಲ್ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ. […]
ದಕ್ಷಿಣ ಕನ್ನಡ ಜಿಲ್ಲೆಯ ಕೋಳಿ ಅಂಕ ನಿಷೇಧ ವಿವಾದದ ಕುರಿತು ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಅವರು, ‘ಕೋಳಿ ಅಂಕದಲ್ಲಿ ಜೂಜು ನಡೆಯುತ್ತದೆ ಎಂಬುದು ಪೊಲೀಸ್ ಇಲಾಖೆಯ ಆರೋಪ ಎಂದರು.
ಮಂಗಳೂರು : ಸಿಎಂ ಆಗ್ಲಿಕ್ಕೆ ಅರ್ಜೆಂಟ್ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ. ಕ್ಷೇತ್ರದ ಮತದಾರರು ಇನ್ನೂ ನಾಲ್ಕು ಸಲ ಗೆಲ್ಲಿಸಿ ಕಳುಹಿಸಿದರೆ, ಆಮೇಲೆ ನೋಡುವ ಎಂದು ಸ್ಪೀಕರ್ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಮುಖ್ಯಮಂತ್ರಿ ಹುದ್ದೆಗೆ ತಾವೂ ಆಕಾಂಕ್ಷಿಯೇ ಎಂಬ ಪ್ರಶ್ನೆಗೆ, ‘ಅದಕ್ಕೆ ತರಾತುರಿ ಇಲ್ಲ. ಅದಕ್ಕಿನ್ನೂ 20 ವರ್ಷ ಕಾಲಾವಕಾಶ ಇದೆ ಎಂದರು. ಬಳ್ಳಾರಿ ಗಲಾಟೆ ಬಗ್ಗೆ ಪ್ರತಿಕ್ರಿಯಿಸಿದ ಅವರು ಶಾಸಕರು ಸಿನಿಮೀಯ ಶೈಲಿಯಲ್ಲಿ ಪರಸ್ಪರ ಕಚ್ಚಾಡುವುದು, ರಾಜಕೀಯ ದ್ವೇಷ ಸಾಧಿಸುವುದು […]
ಪ್ರಥಮ ಬಾರಿಗೆ ಪರ್ಯಾಯ ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಹಾಗೂ ಪ್ರಸ್ತುತ ಪರ್ಯಾಯ ಪೂರ್ವಭಾವಿ ಸಂಚಾರದಲ್ಲಿರುವ ಉಡುಪಿಯ ಶೀರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥರು ಜ.4ರಂದು ಸಂಜೆ 4 ಗಂಟೆಗೆ ಉರ್ವಸ್ಟೋರ್ ಶ್ರೀ ಮಹಾಗಣಪತಿ ದೇವಸ್ಥಾನದ ರಾಜಾಂಗಣದಲ್ಲಿ ಮಂಗಳೂರಿಗೆ ಪುರ ಪ್ರವೇಶ ಮಾಡಲಿರುವರು.
ಶಾಲಾ ಮಕ್ಕಳ ಬಸ್ ಅಡ್ಡಗಟ್ಡಿ ಬಸ್ ಚಾಲಕನಿಗೆ ತರಾಟೆ ತೆಗೆದುಕೊಂಡ ಘಟನೆ ಬಂಟ್ವಾಳ ತಾಲೂಕಿನ ನೇರಳಕಟ್ಟೆ ಸಮೀಪ ನಡೆದಿದೆ.
ಶ್ರೀ ಕೃಷ್ಣಮಠದ ಇತಿಹಾಸದಲ್ಲಿ ಹಿಂದೂ-ಮುಸ್ಲಿಮರ ಸೌಹಾರ್ದತೆಯ ಬಗ್ಗೆ ಹಲವಾರು ಘಟನೆಗಳನ್ನು ನಾವು ನೀವೆಲ್ಲರೂ ಕೇಳಿರುತ್ತೇವೆ.
ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಉಡುಪಿ ತಾಲೂಕು ಸಮಿತಿ ಹಾಗೂ ಉಡುಪಿ ತಾಲೂಕು ಸಮಿತಿ ವ್ಯಾಪ್ತಿಯ ಬಂಟರ ಸಂಘಗ
ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸೊಬ್ಬರು ಮೃತಪಟ್ಟ ಘಟನೆ ಕಿನ್ನಿಮೂಲ್ಕಿ ಗರಡಿ ರಸ್ತೆಯಲ್ಲಿ ಸಂಭವಿಸಿದೆ.
ಉಡುಪಿ: ಆಕಾಶದಲ್ಲಿ ಇಂದು ( ಜ.3)ಅಪರೂಪದ ವಿದ್ಯಮಾನವೊಂದು ನಡೆಯಲಿದ್ದು, ಇವರೆಗೂ ಸಂಭವಿಸದ ಸೂರ್ಯ ಚಂದ್ರರ ಜುಗಲ್ಬಂದಿಯನ್ನು ಕಾಣಬಹುದಾಗಿದೆ. ಇದೇ ಮೊದಲ ಬಾರಿಗೆ ಈ ಖಗೋಳ ವಿಸ್ಮಯ ಉಂಟಾಗಲಿದೆ. ಇಂದು ಆಕಾಶದಲ್ಲಿ ಹುಣ್ಣಿಮೆ ಮತ್ತು ಸೂಪರ್ ಮೂನ್ ಗೋಚರಿಸಲಿದೆ. ಏಕಕಾಲದಲ್ಲಿ ಚಂದ್ರ ಮತ್ತು ಸೂರ್ಯರ ಗಾತ್ರ ಹಿಗ್ಗುವಿಕೆಯಾಗಲಿದೆ. 14 ಅಂಶದಷ್ಟು ದೊಡ್ಡದಾಗಿ ಚಂದ್ರ ಕಾಣಿಸಲಿದ್ದು, ಹೀಗಾಗಿ 30 ಅಂಶದಷ್ಟು ಹೆಚ್ಚು ಹುಣ್ಣಿಮೆ ಚಂದ್ರನ ಬೆಳದಿಂಗಳನ್ನು ನೋಡಬಹುದಾಗಿದೆ. ಹಾಗೆ, ಸೂರ್ಯನ ವಿಚಾರದಲ್ಲೂ ಇಂದು ವಿಶೇಷ ದಿನ. ಸೂರ್ಯಾಸ್ತದ ವೇಳೆ ಅಪರೂಪದ […]
ಬೆಳ್ತಂಗಡಿ ತಾಲೂಕಿನ ಸಮಸ್ತ ನಾಗರಿಕರಿಂದ ಉಜಿರೆಯ ಶ್ರೀ ಕೃಷ್ಣಾನುಗ್ರಹ ಸಭಾ ಭವನದಲ್ಲಿ ನಡೆದ ಉಡುಪಿಯ ಭಾವೀ ಪರ್ಯಾಯ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪೌರಸನ್ಮಾನ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.
ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪ್ರತೀಕ್ಷಾ ಶೆಣೈ
ಅತ್ತಾವರ ಕೆಎಂಸಿ ಆಸ್ಪತ್ರೆಯ ರುಮಟಾಲಜಿ ಮತ್ತು ಕ್ಲಿನಿಕಲ್ ಇಮ್ಯುನಾಲಜಿ ವಿಭಾಗವು 2026 ರ ಜನವರಿ 5 ರಿಂದ 15 ರವರೆಗೆ ಬೆಳಿಗ್ಗೆ 9:00 ರಿಂದ ಸಂಜೆ 4:00 ರವರೆಗೆ ಆಸ್ಪತ್ರೆಯ ರುಮಟಾಲಜಿ ಒಪಿಡಿಯಲ್ಲಿ ಆಂಕೈಲೋಸಿಂಗ್ ಸ್ಪಾಂಡಿಲೈಟಿಸ್ ಶಿಬಿರವನ್ನು ಆಯೋಜಿಸಿದೆ.
ಮೊಬೈಲ್, ಚಲನಚಿತ್ರ ಇತ್ಯಾದಿಗಳನ್ನು ಸಾಕಷ್ಟು ತಲ್ಲೀನರಾಗಿ, ಕುತೂಹಲ ಆಸಕ್ತಿಯಿಂದ ಉತ್ಸಾಹಭರಿತವಾಗಿ ವೀಕ್ಷಿಸುತ್ತೇವೆ.
ಹೆಜಮಾಡಿ ಕಡಲ ತೀರದಲ್ಲಿ ರಾಶಿ ರಾಶಿ ಬೂತಾಯಿ ಮೀನು ಬಂದಿದ್ದು, ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ತೀರ ಪ್ರದೇಶಕ್ಕೆ ಲಕ್ಷಾಂತರ ಮೀನು ಬಂದಿದೆ.
ನವದೆಹಲಿ : ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ, ಭಾರತದ ಈಶಾನ್ಯ ರಾಜ್ಯಗಳ ಕುರಿತು ಬಾಂಗ್ಲಾ ಪ್ರಧಾನಿ ಯೂನಸ್ ಖಾನ್ ಕೊಟ್ಟ ಹೇಳಿಕೆಗಳು ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದೆ. ಈ ಮಧ್ಯೆ ಬಾಂಗ್ಲಾ ಕ್ರಿಕೆಟ್ ಮಂಡಳಿ ಮಾತ್ರ 2026ರ ತನ್ನ ಕ್ರಿಕೆಟ್ ಕ್ಯಾಲೆಂಡರ್ ಬಿಡುಗಡೆ ಮಾಡಿದೆ. ಈ ಕ್ಯಾಲೆಂಡರ್ ನಲ್ಲಿ ಭಾರತ ಹಾಗೂ ಬಾಂಗ್ಲಾ ನಡುವಿನ ಮೂರು ಏಕದಿನ ಪಂದ್ಯಗಳು ಮತ್ತು 2026ರ ಆಗಸ್ಟ್-ಸೆಪ್ಟೆಂಬರ್’ನಲ್ಲಿ T20I ಪಂದ್ಯಗಳನ್ನು ಉಲ್ಲೇಖಿಸಲಾಗಿದೆ. ಭಾರತದಲ್ಲಿ ಈಗಾಗಲೇ ಬಾಂಗ್ಲಾದೇಶದ ವಿರುದ್ಧ ಅಸಹನೆ ಹೆಚ್ಚಾಗಿದೆ. ಬಾಂಗ್ಲಾ ಆಟಗಾರ […]
ತಿರುಮಲ ತಿರುಪತಿಯ ಶ್ರೀ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಮದ್ಯಪಾನ ಮಾಡಿದ ವ್ಯಕ್ತಿಯೊಬ್ಬನು ಮಂಗಳವಾರ ತಡರಾತ್ರಿ ದೇವಸ್ಥಾನದ ಗೋಪುರವನ್ನು ಏರಿ, ಕಲಶಗಳಿಗೆ ಹಾನಿ ಮಾಡಿ, ಕೆಳಗಿಳಿಯಲು ಮದ್ಯ ನೀಡಬೇಕು ಎಂದು ಪಟ್ಟು ಹಿಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾತ್ರಿ ಸುಮಾರು 10 ಗಂಟೆಗೆ, ಏಕಾಂತ ಸೇವೆಯ ಬಳಿಕ ಈ ಘಟನೆ ನಡೆದಿದ್ದು, ಆ ವ್ಯಕ್ತಿ ಭದ್ರತಾ ಸಿಬ್ಬಂದಿಯನ್ನು ಕಣ್ತಪ್ಪಿಸೆ ದೇವಸ್ಥಾನದ ಕಾಂಪೌಂಡ್ ಅನ್ನು ಹಾರಿದ್ದಾನೆ . ಬಳಿಕ ಮಹಾದ್ವಾರದ ಬಳಿ ಇರುವ ಗೋಪುರವನ್ನು ಏರಿ, ಎರಡು ಕಲಶಗಳನ್ನು […]
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣಕ್ಕಾಗಿ ಪೀಡಿಸಿ, ಹಲ್ಲೆಗೆ ಯತ್ನಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ.
ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗಳ ಮೇಲೆ ದಾಳಿ ನಡೆಸಿದ ಪೊಲೀಸರು, 17 ಬೋಟ್ ಗಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಭಾಷಣ ಮಾಡ್ತಾರೆ, ಮಕ್ಕಳು ಮಾಡಿ ಮಕ್ಕಳು ಮಾಡಿ, ಮುಸ್ಲಿಮರಂತೆ ತುಂಬಾ ಮಕ್ಕಳು ಮಾಡಿ ಅಂತಾರೆ, ಮದುವೆ ಆದಮೇಲೆ ಮಕ್ಕಳು ಮಾಡಿ ಅಂತ ಹೇಳಲಿಲ್ಲ, ಕೃಷ್ಣ ಜೆ ರಾವ್ ಅವರದ್ದೇ ಶಿಷ್ಯ ಅದನ್ನ ಅವನು ಪಾಲನೆ ಮಾಡಿದ್ದಾನೆ ಎಂದು ಪ್ರತಿಭಾ ಕುಳಾಯಿ ಹೇಳಿದರು.