Showing 20 of 19164 articles • Page 157 of 959
ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ ರಾತ್ರಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ಬಳ್ಳಾರಿ ನಗರದ ಹವಂಬಾವಿಯಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಸೇರಿದಂತೆ 11 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಬರ್ಲಿನ್: ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ. ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್ನ ಅಪಾರ್ಟ್ಮೆಂಟ್ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ ಅವಘಡ ಸಂಭವಿಸಿದೆ. ತೆಲಂಗಾಣದ […]
ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ದೇಶೀಯ ಲೀಗ್ ಪಂದ್ಯದ ಸಂದರ್ಭದಲ್ಲಿ ಕ್ರಿಕೆಟಿಗನೊಬ್ಬ ಪ್ಯಾಲೆಸ್ಟೀನಿಯನ್ ಧ್ವಜವನ್ನು ಬಳಸಿದ ವಿವಾದ ಭುಗಿಲೆದ್ದಿದೆ.
ನಂಜನಗೂಡಿನಲ್ಲಿ ಒಂದೇ ರಾತ್ರಿ ಅಂಗಡಿಗಳಲ್ಲಿ ಕಳ್ಳತನ ಪ್ರಕರಣದಿಂದ ಜನತೆ ಬೆಚ್ಚಿಬಿದ್ದಿದ್ದಾರೆ.
ದೇಶಕ್ಕಾಗಿ ಸರ್ವಸ್ವವನ್ನು ತ್ಯಾಗ ಮಾಡಿ ಜೀವನವನ್ನೇ ಧಾರೆ ಎರೆದ ಪುಟಾಣಿಗಳನ್ನು ಸ್ಮರಿಸುವ ದಿನವೇ ಡಿಸೆಂಬರ್ 26ರ ಹಿನ್ನೆಲೆಯಾಗಿದೆ.
ಜೆ ಪಿ ತುಮಿನಾಡ್ ನಿರ್ದೇಶನದ ‘ಸು ಫ್ರಮ್ ಸೋ’ ಸಿನಿಮಾದಲ್ಲಿ ಸಂಧ್ಯಾ ಅರಕೆರೆ ಭಾನು ಪಾತ್ರಕ್ಕೆ ಜೀವ ತುಂಬಿದ್ದರು. ರಂಗಭೂಮಿ ಹಿನ್ನಲೆ ಹೊಂದಿರುವ ನಟಿ ಸಂಧ್ಯಾ ಅರಕೆರೆ ಇದೀಗ ತುಂಬು ಗರ್ಭಿಣಿಯಾಗಿದ್ದಾರೆ. ಸಂಧ್ಯಾ ಅರಕೆರೆ – ಶೋಧನ್ ಬಸ್ರೂರ್ ದಂಪತಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಬೇಬಿ ಬಂಪ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಗಮನ ಸೆಳೆದಿದ್ದಾರೆ. ಕಳೆದ ತಿಂಗಳು ಸಂಧ್ಯಾ ಅರಕೆರೆ ಅವರ ಸೀಮಂತ ಶಾಸ್ತ್ರ ನೆರವೇರಿದೆ. ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದರು. ಅವರಿಗೆ ಎಲ್ಲರೂ ಅಭಿನಂದನೆ […]
ಇನ್ಸ್ಟಾಗ್ರಾಂನಲ್ಲಿ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಆರೋಪದ ಹಿನ್ನೆಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ.
ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.
ವಿಮಾನ ಹತ್ತುವ ಸ್ವಲ್ಪ ಸಮಯದ ಮೊದಲು ಏರ್ ಇಂಡಿಯಾ ಪೈಲಟ್ ವೇಲೆ ಮದ್ಯದ ವಾಸನೆ ಬಂದ ಕಾರಣ ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಪೈಲೆಟ್ ಅವರನ್ನು ಬಂಧಿಸಲಾಯಿತು.
ಹೊಸ ವರ್ಷದ ಸಂಭ್ರಮದ ನಡುವೆಯೇ ಸ್ವಿಟ್ಜರ್ಲ್ಯಾಂಡ್ನಲ್ಲಿ ಭಯಾನಕ ಘಟನೆ ನಡೆದಿದೆ
ನಂಜನಗೂಡು: ಇತಿಹಾಸದ ಪುಟ ಸೇರಿರುವ ಭೀಮಾ ಕೋರೆಂಗಾವ್ ವಿಜಯೋತ್ಸವದ ಇತಿಹಾಸವನ್ನು ಇಂದಿನ ಮಕ್ಕಳಿಗೆ ಪಠ್ಯದ ಪುಸ್ತಕದಲ್ಲಿ ಸೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ವಕೀಲ ಉಮೇಶ್ ಹೇಳಿದರು. ನಂಜನಗೂಡು ನಗರದ ಡಾ. ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜನೆ ಮಾಡಲಾಗಿದ್ದ ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಸಂಘ […]
ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಗೂಡ್ಸ್ ಟೆಂಪೋಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪರ್ಕಳ ಬಿ.ಎಂ. ಸ್ಕೂಲ್ ಬಳಿ ಸಂಭವಿಸಿದೆ.
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು.
ರಾಮನಗರ: ಕಾರು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಬರ್ತಿದ್ದ ಕುಟುಂಬಕ್ಕೆ ಹೊಸವರ್ಷ ನರಕವಾಗಿದೆ. ಮಾಗಡಿ ತಾಲೂಕು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೇನಹಳ್ಳಿಯಲ್ಲಿ ಘಟನೆ ನಡೆದಿದೆ. ಬೈಕ್ ಹಿಂಬದಿ ಕೂತಿದ್ದ 29 ವರ್ಷದ ಅಶ್ವಿನಿ ದುರ್ಮರಣ ಹೊಂದಿದ್ದಾರೆ. ಬೈಕ್ ಸವಾರ ಪತಿ ರಮೇಶ್ ಹಾಗೂ ಮಗು ಯುವನ್ (1) ಗಂಭೀರ ಗಾಯಗೊಂಡಿದ್ದು, ಮತ್ತೊಂದು ಮಗು ಸಾನ್ವಿ (7) ಅಪಘಾತದಿಂದ ಪಾರಾಗಿದೆ. ಕುಣಿಗಲ್ ನಿಂದ ನೆಲಮಂಗಲದ ಕಡೆ ಬರುತಿದ್ದ ಕಾರು ಮೂರು ಪಲ್ಟಿ […]
ಮಂಗಳೂರು : ಹೊಸ ವರ್ಷದ ಮೊದಲ ದಿನವೇ ಎಲ್ಪಿಜಿ ಬಳಕೆದಾರರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಈ ಬಾರಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಮೊದಲು ರೂ.1580.50ಕ್ಕೆ ಲಭ್ಯವಾಗುತ್ತಿದ್ದರೆ, ಈಗ ರೂ.1691.50ಕ್ಕೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಬೆಲೆ ರೂ.1795ಕ್ಕೆ ಏರಿದ್ದು, ರೂ.111 ರಷ್ಟು ಹೆಚ್ಚಳವಾಗಿದೆ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ತಕ್ಕಂತೆ ರೂ.1849.50 ಮತ್ತು ರೂ.1700 ರುಪಾಯಿಗಳಲ್ಲಿ ಸಿಲಿಂಡರ್ ಲಭ್ಯವಾಗಲಿದೆ. ಆದಾಗ್ಯೂ, […]
ದೇಶದ ಗಮನ ಸೆಳೆದಿದ್ದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದ ಎಂಟ್ರಿಯಾಗಿದೆ.
ಕುಡಿದ ಮತ್ತಿನಲ್ಲಿ ಗೆಳೆಯರ ಗುಂಪು ಮಧ್ಯೆ ಜಗಳ ನಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಬಳಿ ಸಂಭವಿಸಿದೆ.
ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.