Showing 20 of 20442 articles • Page 169 of 1023
ಸಿಗರೇಟ್ ನ ದುಡ್ಡು ಕೇಳಿದ್ದಕ್ಕೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಪ್ರಕರಣವನ್ನು ಖಂಡಿಸಿ ಕಾಫಿನಾಡಲ್ಲಿ ಜನಾಕ್ರೋಶ ತೀವ್ರಗೊಂಡಿದೆ. ನಿನ್ನೆ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ ಖಂಡಿಸಿ ಸೋಮವಾರ ಶೃಂಗೇರಿ ವಿಧಾನಸಭಾ ಕ್ಷೇತ್ರ ಬಂದ್ ಮಾಡಲಾಯಿತು.
ಪ್ರಯಾಣಿಕರ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದ ಪರಿಣಾಮ 18 ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ಮುಂಜಾನೆ ದಕ್ಷಿಣ ಏಷ್ಯಾದ ನೇಪಾಳದಲ್ಲಿ ನಡೆದಿದೆ.
ಸುಗಂಧ ದ್ರವ್ಯಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ವಿದ್ಯುತ್ ಶಾರ್ಟ್ ಸಕ್ರ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿರುವ ಘಟನೆ ಬೆಂಗಳೂರು ಹೊರವಲಯದಲ್ಲಿನ ನೆಲಮಂಗಲ ತಾಲೂಕಿನ ಮಾಕಳಿ ಬಳಿ ನಡೆದಿದೆ.
ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚುಂಚಗಹಳ್ಳಿಯಲ್ಲಿ ನಡೆದಿದೆ.
ಮಾಜಿ ಶಾಸಕರ ಕಾರು ಅಪಘಾತವಾಗಿದ್ದು, ಸುರೇಶ್ಗೌಡರ ಎಡಗೈ ಮುರಿತವಾಗಿದೆ. ಬಸರಾಳು-ಕೊಪ್ಪ ಮಾರ್ಗ ಮಧ್ಯೆ ಆಕ್ಸಿಡೆಂಟ್ ನಡೆದಿದೆ.
ಮಹಿಳೆಯರ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ಶಿಕ್ಷಕನನ್ನು ಪ್ರಶ್ನೆ ಮಾಡಿದ ವ್ಯಕ್ತಿಯ ಜೊತೆ ಗಲಾಟೆ ನಡೆದು ಚಾಕುವಿನಿಂದ ಇರಿದ ಘಟನೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗಬ್ಬೆದ್ದು ನಾರುತ್ತಿರುವ ಚರಂಡಿ ವ್ಯವಸ್ಥೆಗೆ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ವರ್ಷಗಳೇ ಉರುಳಿದರೂ ಚರಂಡಿಗಳು ಮಾತ್ರ ಸ್ವಚ್ಛತೆ ಕಾಣದೆ ದುರ್ನಾತ ಬೀರುತ್ತಿವೆ. ಗ್ರಾಮ ಪಂಚಾಯಿತಿ ಆಡಳಿತಕ್ಕೆ ಗ್ರಾಮಸ್ಥರು ಇಡೀ ಶಾಪ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡು ತಾಲ್ಲೂಕಿನ ನವಿಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಳಾರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಕರ್ನಕಟ್ಟೆ, ಮಂಗಳೂರಿನ ಇನ್ಫಂಟ್ ಜೀಸಸ್ ಶ್ರೈನ್ನಲ್ಲಿ ಫೆಬ್ರವರಿ 21, 2026 ರಂದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ವಿಶೇಷ ಪ್ರಾರ್ಥನಾ ವಿಧಿಯನ್ನು ಆಯೋಜಿಸಲಾಯಿತು. ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಭವಿಷ್ಯಕ್ಕಾಗಿ ದೇವರ ಆಶೀರ್ವಾದವನ್ನು ಬೇಡುವ ಉದ್ದೇಶದಿಂದ ಈ ಕಾರ್ಯಕ್ರಮ ನಡೆಸಲಾಯಿತು.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ವಿರಾಜಪೇಟೆ ಪೊಲೀಸರು ಬಂಧಿಸಿದ್ದು, ಅವರಿಂದ 1 ಕೆಜಿ 60 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಲಂಚ ಸ್ವೀಕರಿಸುವಾಗ ಲೋಕಾಯುಕ್ತಕ್ಕೆ ಟ್ರ್ಯಾಪ್ ಆದ ಪ್ರಕರಣದಲ್ಲಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾ.2ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಮದುವೆಗೂ ಮುನ್ನಾ ದಿನವೇ ಇಬ್ಬರು ಸಹೋದರಿಯರು ವಿಷಕಾರಿ ವಸ್ತು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೋಧ್ಪುರದ ಮನೈ ಗ್ರಾಮದಲ್ಲಿ ನಡೆದಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮತ್ತೆ ಏರಿಕೆಯಾಗಿದೆ. ಈ ವಾರಾಂತ್ಯದಲ್ಲಿ ಚಿನ್ನ
ಕಾರ್ಮಿಕ ಮಹಿಳೆಯನ್ನು ಸಾಯಿಸಿದ ಕಾಡಾನೆಯನ್ನು ಕೆಲವೇ ಗಂಟೆಯಲ್ಲಿ ಸೆರೆ ಹಿಡಿದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ನಡೆದಿದೆ.
ಓವರ್ ಡೋಸ್ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವುದು ದಾವಣಗೆರೆ ನಗರದ ಖಾಸಗಿ ವೈದ್ಯಕೀಯ ಕಾಲೇಜ್ ಹಾಸ್ಟೆಲ್ನಲ್ಲಿ ನಡೆದಿದೆ.
16 ವರ್ಷದೊಳಗಿನ ಮಕ್ಕಳಿಗೆ ಶಾಲೆ ಹಾಗೂ ಕಾಲೇಜು ಕ್ಯಾಂಪಸ್ನಲ್ಲಿ ಮೊಬೈಲ್ ಫೋನ್ ನಿಷೇಧ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಲೈಟ್ ಕಂಬವೊಂದು ಮುರಿದು ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ನಗರದ ದಕ್ಕೆಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ಅರಣ್ಯ ಇಲಾಖೆ ಇರಿಸಿದ ಬೋನಿಯಲ್ಲಿ ಚಿರತೆಯೊಂದು ಸೆರೆಯಾದ ಘಟನೆ ಭಾನುವಾರ ಬೆಳಗ್ಗಿನ ಜಾವ ಮಣಿಪುರ ಗ್ರಾಮದ ಕುಂತಲನಗರದ ದೇವಳಗುಜ್ಜಿ ಎಂಬಲ್ಲಿ ನಡೆದಿದೆ.
ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದ ಪರಿಣಾಮ ಮಗು ಮೃತಪಟ್ಟು, ದಂಪತಿ ಗಾಯಗೊಂಡಿರುವ ಘಟನೆ ಅಂಪಾರು ಗ್ರಾಮದ ಬಾಲ್ಕಟ್ ಎಂಬಲ್ಲಿ ಫೆ.21ರಂದು ಸಂಜೆ ವೇಳೆ ನಡೆದಿರುವುದು ವರದಿಯಾಗಿದೆ.
ಗೋದಾಮು ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಧಗಧಗ ಹೊತ್ತಿ ಉರಿದಿರುವ ಘಟನೆ ನೆಲಮಂಗಲ ರಸ್ತೆಯ ಮಾಕಳಿ ಬಳಿ ನಡೆದಿದೆ.