Showing 20 of 20442 articles • Page 170 of 1023
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್ ಶೆಟ್ಟಿ ದಂಪತಿ ಭೇಟಿ ನೀಡಿ, ಹನುಮನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.
1848 ರಲ್ಲಿ ಕಾರ್ಲ್ ಮಾರ್ಕ್ಸ್ ಹಾಗೂ ಫೆಡ್ರಿಕ್ ಎಂಗೆಲ್ಸ್ ಅವರ ಕಮ್ಯುನಿಸ್ಟ್ ಪ್ರಣಾಳಿಕೆ ಬಿಡುಗಡೆಯ ನೆನಪಿನಲ್ಲಿ ಜಗತ್ತಿನಾದ್ಯಂತ ಕೆಂಪು ಪುಸ್ತಕ ದಿನಾಚರಣೆ ನಡೆಸಲಾಗುತ್ತಿದೆ. ಇದು ಜಗತ್ತಿನಲ್ಲಿ ಬೈಬಲ್ ನಂತರದಲ್ಲಿ ಅತೀ ಹೆಚ್ಚು ಮುದ್ರಣ ಕಂಡು ಜಗತ್ತಿನ ವಿವಿಧ ಭಾಷೆಗಳಲ್ಲಿ ಮುದ್ರಿಸಿ ದಾಖಲೆ ಮಾಡಿದ ಮೇರುಕೃತಿ ಆಗಿದೆ ಎಂದು ಪ್ರಗತಿಪರ ಚಿಂತಕರಾದ ಫಣಿರಾಜ್ ಅವರು ಹೇಳಿದರು.
ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಖಂಡಿಸಿ ಕರ್ನಾಟಕ ದಕ್ಷಿಣ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ನಗರದ ಜೋಡುಕಟ್ಟೆಯ ಬಳಿ ಪ್ರತಿಭಟನೆ ನಡೆಸಿ ಬಳಿಕ ರಸ್ತೆತಡೆ ನಡೆಸಲಾಯಿತು.
ವರ್ಕ್ ಫ್ರಮ್ ಹೋಮ್ ಉದ್ಯೋಗದ ಆಫರ್ನಲ್ಲಿದ್ದ ಲಾಭದ ಆಸೆಗೆ ಮರುಳಾಗಿ, ಬೆಂಗಳೂರಿನ 55 ವರ್ಷದ ಮಹಿಳೆಯೊಬ್ಬರು ಬರೋಬ್ಬರಿ 11.3 ಲಕ್ಷ ಕಳೆದುಕೊಂಡಿರುವ ಘಟನೆ ನಡೆದಿದೆ.
ಲೂಡೊ ಕಾಯಿನ್ ನುಂಗಿ ಬಾಲಕಿ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಉಳ್ಳಾಲ ತೊಕ್ಕಟ್ಟು ಬಳಿ ಕೊಲ್ಯ ಗ್ರಾಮದಲ್ಲಿ ನಡೆದಿದೆ.
ಬಿಸಿಲಿನಿಂದ ಕಂಗಾಲಾಗಿರೋ ಜನರಿಗೆ ಮಳೆ ಸಿಂಚನ ಆಗಲಿದೆ. ಕೆಲ ಪ್ರದೇಶಗಳಲ್ಲಿ ಮಳೆರಾಯನ ಆಗಮನವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಇಲಾಖೆ ಯೆಲ್ಲೋ ಅಲರ್ಟ್ ಸೂಚಿಸಿದೆ.
ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ 17 ನಾಗರಿಕರು ಸಾವನ್ನಪ್ಪಿದ್ದಾರೆ.
ಒತ್ತುವರಿಯಾಗಿರುವ ರಸ್ತೆ ತೆರುವುಗೊಳಿಸುವಂತೆ ಕುಟುಂಬವೊಂದು ಕಳೆದ ಮೂರು ವರ್ಷಗಳಿಂದ ತಾಲ್ಲೂಕು ಕಛೇರಿಗೆ ಅಲೆದಾಡುತ್ತಿರುವ ಪ್ರಕರಣ ನಂಜನಗೂಡಿನಲ್ಲಿ ಬೆಳಕಿಗೆ ಬಂದಿದೆ.
ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ಕೊಟ್ಟಿದ್ದಾರೆ.
ಅಕ್ರಮ ಗೋ ಸಾಗಾಟ ಪತ್ತೆಯಾದ ಘಟನೆ ಮಂಗಳೂರು ಪದವು ಹೈವೇ ಬಳಿ ನಡೆದಿದೆ.
ಕುರ್ಕಾಲು ಗ್ರಾಮದ ಶಂಕರಪುರ ಎಂಬಲ್ಲಿ ಶನಿವಾರ ಬೆಳಗ್ಗೆ ನಡೆದ ಮಹಿಳೆಯ ಚಿನ್ನದ ಸರ ಸುಲಿಗೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೇವಲ ಮೂರು ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಲ್ಪೆ ಬಂದರು ಸಮೀಪ ಖಾರದ ಪುಡಿ ಎರಚಿ ಮೀನು ವ್ಯಾಪಾರಿಗೆ ಹಲ್ಲೆ ಮಾಡಿ ಚಿನ್ನದ ಸರ ಸುಲಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳ ತಾಲೂಕಿನ ಮಾಳ, ಬಜಗೋಳಿ ಪರಿಸರದಲ್ಲಿ ಶನಿವಾರ ಸಂಜೆ ಅಕಾಲಿಕ ಮಳೆ ಸುರಿದಿದೆ. ಬಿಸಿಲಿನ ಬೇಗೆಯಿಂದ ತತ್ತರಿಸಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.
ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಮಗ ಹೇಮಂತ್ (20) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ಮೇರಮಜಲು ನಿವಾಸಿ ಪ್ರಶಾಂತ್ @ ಪ್ರಸಾದ್ (30) ಎಂದು ಗುರುತಿಸಲಾಗಿದೆ.
ಸಂತ ಜೋಸೆಫ್ ಎಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ), ಮಂಗಳೂರು, ತನ್ನ ಪಿಜಿ ಪದವಿ ಪ್ರದಾನ ಸಮಾರಂಭವನ್ನು 2026ರ ಫೆಬ್ರವರಿ 21ರಂದು ಬೆಳಿಗ್ಗೆ 10.00 ಗಂಟೆಗೆ ಕಾಲೇಜಿನ ಕಲಾಂ ಸಭಾಂಗಣದಲ್ಲಿ ಆಚರಿಸಿತು.
ಉಡುಪಿ ನಗರಸಭೆಯ ಆಸ್ತಿ ತೆರಿಗೆ ಹಣವನ್ನು ದುರ್ಬಳಕೆ ಮಾಡಿ ಸರಕಾರಕ್ಕೆ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮಹಿಳೆ ಸೇರಿದಂತೆ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.
ಮದ್ದೂರು ಪಟ್ಟಣದ ಶಿಂಷಾ ನದಿಯಲ್ಲಿ ಬೆಳೆದಿದ್ದ ಮರಗಳಿಗೆ ಕಿಡಿಗೇಡಿಗಳು ಕತ್ತರಿ ಹಾಕಿದ್ದಾರೆ. ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಮರಗಳನ್ನು ಕಡಿದಿರುವ ಆರೋಪ ಕೇಳಿಬಂದಿದ್ದು, ಅನುಮತಿ ಇಲ್ಲದೇ ಮರ ಕಡಿದ ಬಗ್ಗೆ ಸಾರ್ವಜನಿಕರ ದೂರು ನೀಡಿದ್ದಾರೆ.
ಉಚಿತ ಸಿಟಿ ಸ್ಕ್ಯಾನ್ ಸೇವೆ ಬಂದ್ ಬಡರೋಗಿಗಳ ಸಂಕಷ್ಟ ಎದುರಾಗಿದ್ದು, ಉಡುಪಿ ಜಿಲ್ಲಾಸ್ಪತ್ರೆಯಲ್ಲೂ ಸಿಟಿ ಉಚಿತ ಸ್ಕ್ಯಾನಿಂಗ್ ಸೇವೆ ಬಂದ್ ಮಾಡಲಾಗಿದೆ.
ಸಮಾಜಘಾತುಕ ಶಕ್ತಿಗಳ ವಿರುದ್ದ ಮೈಸೂರು ಖಾಕಿ ಪಡೆ ಸಮರ ಸಾರಿದೆ.ಕ್ರಿಮಿನಲ್ ಆಕ್ಟಿವಿಟಿಗಳ ನಿಯಂತ್ರಣಕ್ಕೆ ಡ್ರೋಣ್ ನೆರವು ಪಡೆಯಲಾಗಿದೆ.ನಗರ ಪೊಲೀಸ್ ಕಮೀಷನರ್ ಸೀಮಾ ಲಾಟ್ಕರ್ ನೇತೃತ್ವದಲ್ಲಿ ಖಾಕಿ ಪಡೆ ವಿಶೇಷ ಕಾರ್ಯಾಚರಣೆಗೆ ಇಳಿದಿದೆ.