Showing 20 of 20342 articles • Page 18 of 1018
ನಿನ್ನೆ ನಡೆದ ದುರ್ಘಟನೆಯಲ್ಲಿ ಹತ್ಯೆಗೀಡಾದ ಕಕ್ಯೆಪದವು ನಿವಾಸಿ ಲಾವಣ್ಯ ಅವರ ನಿವಾಸಕ್ಕೆ ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರು ಇಂದು ಭೇಟಿ ನೀಡಿ ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿದರು.
ಆಷಾಢ ಮಾಸದ ಮೊದಲನೇ ಶುಕ್ರವಾರದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ಕಪಿಲಾ ನದಿ ತೀರದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ಭಕ್ತರ ಮಹಾಪೂರವೇ ಹರಿದು ಬಂದಿತ್ತು.
ಜಿಲ್ಲೆಯ ಪ್ರಸಿದ್ಧ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪುಷ್ಪಾಲಂಕಾರ ನೆರವೇರಿದ್ದು, ದೇವಾಲಯವು ವರ್ಣರಂಜಿತ ಹೂವಿನ ಅಲಂಕಾರದಿಂದ ಕಂಗೊಳಿಸಿತು.
ಮೂಲಂಗಿಯಲ್ಲಿ ವಿಟಮಿನ್ ಎ, ಬಿ ಮತ್ತು ಸಿ ಅಂಶವಿದೆ. ಅದರಲ್ಲಿ ರೋಗನಿರೋಧಕ ಶಕ್ತಿ ಇದೆ. ನೈಸರ್ಗಿಕವಾಗಿ ಭೂಮಿಯಲ್ಲಿ ಬೆಳೆಯುವಂತ ಈ ಮೂಲಂಗಿಯಲ್ಲಿ ವಿಟಮಿನ್ ಪ್ರಮಾಣ ಹೇರಳವಾಗಿರುತ್ತದೆ. ಮೂಲಂಗಿಯನ್ನು ತಿನ್ನುವುದರಿಂದ ಆರೋಗ್ಯ ಉತ್ತಮವಾಗಿರುತ್ತದೆ.
ಅಕ್ರಮವಾಗಿ ನಾಡ ಬಂದೂಕುಗಳನ್ನು ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿ, 3 ಬಂದೂಕು, 18 ಕಾರ್ಟ್ರಿಜ್ ಗುಂಡುಗಳು, ಎರಡು ಚಾಕುಗಳು ಹಾಗೂ ಒಂದು ಕಾರನ್ನು ತೆರಕಣಾಂಬಿ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಜು.17ರ ಶುಕ್ರವಾರ ನಡೆದಿದೆ.
ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಭೇಟಿ ನೀಡುತ್ತಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಶೈಲಜಾ ಶ್ರೀಶೈಲನ್ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಪಾಕಿಸ್ತಾನ ಮೂಲದ ನಿಷೇಧಿತ ಉಗ್ರ ಸಂಘಟನೆ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಐವರು ಶಂಕಿತ ಉಗ್ರರನ್ನು ಗುಜರಾತ್ನ ವಿವಿಧ ಜಿಲ್ಲೆಗಳಿಂದ ಗುಜರಾತ್ ಉಗ್ರನಿಗ್ರಹ ದಳ ಬಂಧಿಸಿದೆ.
ಸ್ಪೇನ್ ಮತ್ತು ಅರ್ಜೆಂಟೀನಾ ನಡುವಿನ 2026 ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನ ದೃಢಪಡಿಸಿದೆ.
1958 ರ ಫಿಫಾ ವಿಶ್ವಕಪ್ ಫೈನಲ್ನಲ್ಲಿ ಬ್ರೆಜಿಲ್ ದಂತಕಥೆ ಪೀಲೆ ಧರಿಸಿದ್ದ ಟಿ-ಶರ್ಟ್ ಹರಾಜಿನಲ್ಲಿ ಭಾರಿ ಮೊತ್ತಕ್ಕೆ ಮಾರಾಟವಾಗಿದೆ. ಬರೋಬ್ಬರಿ 47.23 ಕೋಟಿ ರೂ.ಗೆ (4.9 ಮಿಲಿಯನ್ ಯುಎಸ್ ಡಾಲರ್) ಮಾರಾಟವಾಗಿದೆ.
ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು.
ಸೋನಂ ವಾಂಗ್ಚು ಉಪವಾಸ ವಿಚಾರವಾಗಿ ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
ಜುಲೈ 20 ರಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೆ ಮುಂಚಿತವಾಗಿ, ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುವ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆಗೆ ಲಿಂಕ್ ಮಾಡುವ ಸಂವಿಧಾನ (131 ನೇ ತಿದ್ದುಪಡಿ) ಮಸೂದೆಯನ್ನು ಪುನರುಜ್ಜೀವನಗೊಳಿಸಲು ಸಿದ್ಧತೆ ನಡೆಸುತ್ತಿರುವಾಗ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ‘ಮಿಷನ್ 360’ ಕಾರ್ಯತಂತ್ರವನ್ನು ಹೆಚ್ಚಿಸಿದೆ .
ಹಲವು ದಿನಗಳ ವಿರಾಮದ ಬಳಿಕ ಉಡುಪಿ ಜಿಲ್ಲೆಯಲ್ಲಿ ಗುರುವಾರ ರಾತ್ರಿ ಆರಂಭವಾದ ಮಳೆ ಶುಕ್ರವಾರವೂ ಮುಂದುವರಿದಿದ್ದು, ಜನರಿಗೆ ಬಿಸಿಲಿನ ಬೇಗೆಯಿಂದ ನಿರಾಳತೆ ನೀಡಿದೆ.
ಹೊರವಲಯದ ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿಯಾಗಿರುವ ಘಟನೆ ನಡೆದಿದೆ.
ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಂಡರೆ ಮಾತ್ರ ಕೇಂದ್ರ ಸರ್ಕಾರದಿಂದ ಹೆಚ್ಚಿನ ಅನುದಾನ ದೊರೆಯಲಿದ್ದು, ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ–ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ನಾಗರಹೊಳೆಯ ಅಭಯಾರಣ್ಯದ ಕಬಿನಿ ಹಿನ್ನೀರಿನಲ್ಲಿ ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಸಫಾರಿ ಮಾಡಿದ್ದಾರೆ.
ದಸರಾದಲ್ಲಿ ಕಂಬಳ ಆಯೋಜನೆಗೆ ವಿರೋಧ ಮುಂದುವರೆದಿದೆ.
ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಬಿ.ಆರ್.ಮಹೇಶ್ ರನ್ನ ಮೈಸೂರು ಅಭಿವೃದ್ದಿ ಪ್ರಾಧಿಕಾರದ ಪ್ರಭಾರ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.
ಇಂದು ಆಷಾಢ ಶುಕ್ರವಾರ ಹಿನ್ನೆಲೆ ನಾಡ ದೇವತೆ ಸನ್ನಿಧಿಯಲ್ಲಿ ಭಕ್ತರ ದಂಡು ಸೇರಿದ್ದು, ಬರುವಂತಹ ಭಕ್ತಾಧಿಗಳಿಗೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ.