Showing 20 of 20342 articles • Page 19 of 1018
ಉಡುಪಿ: ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿ, ಅದರ ಕುರಿತು ವಿಶೇಷ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಒತ್ತಾಯಿಸಿದರು.
ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ ಕಂಬಳಕ್ಕೆ ರಾಜ್ಯ ಸರ್ಕಾರವು ಮಹತ್ವದ ಉತ್ತೇಜನ ನೀಡಿದ್ದು, 2025-26ನೇ ಸಾಲಿನ 23 ಕಂಬಳಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹1.15 ಕೋಟಿ ಅನುದಾನ ಮಂಜೂರು ಮಾಡಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ. ರೋಡ್ನಲ್ಲಿ ನಡೆದ ಯುವತಿಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಮಂಗಳೂರಿನ ಪಚ್ಚನಾಡಿಯಲ್ಲಿ ಸೆರೆಯಾಗಿದ್ದಾರೆ.
ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಅವರು ಪ್ರತಿಷ್ಠಿತ ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದಕ್ಕೆ ಬಾಂಬ್ ಬೆದರಿಕೆ ಪತ್ರ ಪತ್ತೆಯಾಗಿದ್ದು, ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.
2027ರ ಕ್ರಿಕೆಟ್ ವಿಶ್ವಕಪ್ ಯೋಜನೆಗಳಲ್ಲಿ ರೋಹಿತ್ ಶರ್ಮಾ ಅವರ ಹೆಸರಿಲ್ಲ ಎಂದು ಬಿಸಿಸಿಐ ಆಯ್ಕೆಗಾರರು ಅವರಿಗೆ ತಿಳಿಸಿದ್ದಾರೆ ಎಂದು ವರದಿಯಾಗಿದೆ.
KSRTC ಹೊಸ ಬಸ್ ಸ್ಟ್ಯಾಂಡ್ ಬಳಿ ಬಸ್ ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಗೆ ಯುವಕನೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಗುರುವಾರ ಸಂಜೆ 6 ಗಂಟೆಯ ಸುಮಾರಿಗೆ ನಡೆದಿದೆ.
ಆರೂರು ಗ್ರಾಮದಲ್ಲಿ ವಾರಾಹಿ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಯ ನಿರ್ಲಕ್ಷ್ಯ ಈಗ ರೈತರ ಬದುಕಿಗೆ ದೊಡ್ಡ ಸಂಕಷ್ಟವಾಗಿ ಪರಿಣಮಿಸಿದೆ.
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥರಾಗಿ ಸಹ ಪ್ರಾಧ್ಯಾಪಕರಾಗಿ ಡಾ.ಹಂಪೇಶ್ ಕೆ.ಎಸ್ ನಿಯುಕ್ತಗೊಂಡಿದ್ದಾರೆ. ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ ಅವರು ಮುಖ್ಯಸ್ಥ ಹುದ್ದೆಯ ಆದೇಶ ಪ್ರತಿಯನ್ನು ಗುರುವಾರ ಹಸ್ತಾಂತರಿಸಿದರು.
ಹವಾಮಾನ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಅವರ ಉಪವಾಸ ಮುಂದುವರಿದಿದ್ದು, ಅವರ ಆರೋಗ್ಯವನ್ನು ಪ್ರತಿದಿನವೂ ಮೇಲ್ವಿಚಾರಣೆ ಮಾಡುವಂತೆ ನ್ಯಾಯಾಲಯವು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ , ಪ್ರತಿಯೊಬ್ಬ ನಾಗರಿಕನ ಜೀವವು ಅಮೂಲ್ಯವಾದುದು ಮತ್ತು ಅದು ರಕ್ಷಣೆಗೆ ಅರ್ಹವಾಗಿದೆ ಎಂದು ಗಮನಿಸಿದೆ.
ಪಶ್ಚಿಮ ಭಾರತದಾದ್ಯಂತ 4G ನೆಟ್ವರ್ಕ್ ವಿಸ್ತರಿಸಲು ಐಟಿಐಗೆ ಬಿಎಸ್ಎನ್ಎಲ್ 856 ಕೋಟಿ ರೂ. ಒಪ್ಪಂದ ಈ ಆದೇಶವು 7,613 ಹೊಸ ಸೈಟ್ಗಳ ನಿಯೋಜನೆಯನ್ನು ಒಳಗೊಳ್ಳುತ್ತದೆ ಮತ್ತು ಈ ಪ್ರದೇಶದಲ್ಲಿ ಹಿಂದಿನ ಹಂತ IX.2 ಯೋಜನೆಯ ಪೂರ್ಣಗೊಂಡ ನಂತರ ಬರುತ್ತದೆ.
ಅವಿಭಜಿತ ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ದು ಅದನ್ನು ನೀಗಿಸಲು ಮಂಗಳೂರಿನ ಕದ್ರಿ ದೇವಾಲಯದಲ್ಲಿ ಇಂದು ಬೆಳಿಗ್ಗೆ ಪರ್ಜನ್ಯ ಜಪ ನಡೆಸಲಾಯಿತು.
ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು, ಟೋಕಿಯೊದಲ್ಲಿ ನಡೆದ ಜಪಾನ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಟೂರ್ನಮೆಂಟ್ನ ಕ್ವಾರ್ಟರ್ ಫೈನಲ್ಗೆ ತಲುಪಲು ಚೀನಾದ ವಿಶ್ವದ 5 ನೇ ಶ್ರೇಯಾಂಕಿತ ಹಾನ್ ಯು ಅವರನ್ನು ನೇರ ಗೇಮ್ಗಳಲ್ಲಿ ಸೋಲಿಸುವ ಮೂಲಕ ಋತುವಿನ ಅತ್ಯುತ್ತಮ ಪ್ರದರ್ಶನ ನೀಡಿದರು.
ಮದುವೆಯಲ್ಲಿ ಶಾಲು-ಹಾರದ ಬದಲು ಪುಸ್ತಕ ಕೊಡುವ ವಿಶಿಷ್ಟ ಆಚರಣೆಗೆ ಕರ್ನಾಟಕ ಭೀಮ್ ಸೇನೆಯ ಮುಖಂಡರು ಮುನ್ನುಡಿ ಬರೆದಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಪಂ ಚುನಾವಣೆ ಕಾಂಗ್ರೆಸ್ ಸರಕಾರ ಏಕ ಪಕ್ಷೀಯವಾಗಿ ಮೀಸಲಾತಿ ಪ್ರಕಟಿಸಿದೆ.
ಉಪ್ಪಿನಂಗಡಿಯಲ್ಲಿ ಖೋಟಾನೋಟು ತಯಾರಿ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಡ್ರಗ್ಸ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಸಮರ ಸಾರಿದ್ದು, ಐದು ಕೋಟಿ ಮೌಲ್ಯದ ಐದು ಕೆಜಿ ಡ್ರಗ್ಸ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ರಾಮ ಮಂದಿರದಲ್ಲಿ ದೇಣಿಗೆ ಕಳ್ಳತನ ನಡೆದಿರುವ ಬಗ್ಗೆ ಸಮಾಜವಾದಿ ಪಕ್ಷದ ಟೀಕೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರೋಧ ಪಕ್ಷವನ್ನು ಬೂಟಾಟಿಕೆ ಎಂದು ಆರೋಪಿಸಿದರು ಮತ್ತು ನಂಬಿಕೆಯ ವಿಷಯಗಳಲ್ಲಿ ಅದರ ಸ್ವಂತ ಸಾಧನೆಯನ್ನು ನೆನಪಿಸಿದರು.
ಸಂಪುಟ ವಿಸ್ತರಣೆ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಉಸ್ತುವಾರಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ದಸರಾದಲ್ಲಿ ಕಂಬಳ ನಡೆಸುವ ವಿಚಾರವಾಗಿ ಚಾಮುಂಡಿ ಬೆಟ್ಟದಲ್ಲಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.