Showing 20 of 20466 articles • Page 196 of 1024
ಬೆಂಗಳೂರಿನ ಇಗ್ನೋ ಪ್ರಾದೇಶಿಕ ಕೇಂದ್ರದ ಉಪ ನಿರ್ದೇಶಕಿ ಡಾ. ಕಸ್ತೂರಿ ಪೆಸ್ಲಾ ಅವರು 3 ವರ್ಷಗಳ ನಂತರ ಸಂತ ಅಲೋಶಿಯಸ್ ವಿಶ್ವವಿದ್ಯಾಲಯದ ಮಂಗಳೂರು ವಿಭಾಗದ ಅಧ್ಯಯನ ಕೇಂದ್ರ 1302ಕ್ಕೆ ಭೇಟಿ ನೀಡಿ ಹೊಸ ಪ್ರವೇಶವನ್ನು ಉತ್ತೇಜಿಸಿ ಮತ್ತು ಅಧ್ಯಯನ ಕೇಂದ್ರದ ಕಾರ್ಯಗಳನ್ನು ಪರಿಶೀಲಿಸಿದರು.
ಕೋಡಿಬೇಂಗ್ರೆಯ ಡೆಲ್ಟಾ ಬೀಚ್ ಬಳಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಪ್ರವಾಸಿ ದೋಣಿ ದುರಂತದಲ್ಲಿ ಮತ್ತೋರ್ವ ಯುವತಿ ಮೃತಪಟ್ಟಿದ್ದು, ಮೃತರ ಸಂಖ್ಯೆ ಮೂರಕ್ಕೆ ಏರಿದೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಾರದಲ್ಲಿ ಐದು ದಿನಗಳ ಕೆಲಸದ ವ್ಯವಸ್ಥೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಬ್ಯಾಂಕ್ ನೌಕರರು ಮಂಗಳೂರಿನ ಮಿನಿ ವಿಧಾನ ಸೌಧದ ಎದುರು ಮಂಗಳವಾರ ಮುಷ್ಕರ ನಡೆಸಿದರು.
ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ(ರಿ.) ಸುಳ್ಯ ಇದರ ಆಶ್ರಯದಲ್ಲಿ, ರಂಗನಿರ್ದೇಶಕ ಡಾ| ಜೀವನ್ ರಾಂ ಸುಳ್ಯ ಇವರ ಮಾತಾಪಿತೃಗಳ ನೆನಪಿನಲ್ಲಿ ಕೊಡ ಮಾಡುವ 2026 ನೇ ಸಾಲಿನ ವನಜ-ಸುಜನಾ ರಂಗಮನೆ ಪ್ರಶಸ್ತಿಗೆ ಶ್ರೀ ಧರ್ಮಸ್ಥಳ ಮೇಳದ ಪ್ರಸಿದ್ಧ ಹಾಸ್ಯಗಾರರಾದ ಮಹೇಶ್ ಮಣಿಯಾಣಿಯವರನ್ನು ಆಯ್ಕೆ ಮಾಡಲಾಗಿದೆ.
ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ ಕಾರ್ಯಕ್ರಮ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತುಳು ರಂಗಭೂಮಿಯ ಖ್ಯಾತ ನಟ, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್ ಮಾತನಾಡಿ, ‘ನಾನು ಮನೆಯಿಂದ ಹೊರ ಹೋದಾಗ ಮನೆಯಲ್ಲಿ ನನ್ನ ಕುಟುಂಬ ಕಾಯುತ್ತಿರುತ್ತದೆ’ ಎಂಬ ಜಾಗೃತ ಪ್ರಜ್ಞೆ ಪ್ರತಿಯೊಬ್ಬರಲ್ಲಿ ಬಂದಾಗ ನಿರ್ಲಕ್ಷ್ಯದ ಅಪಘಾತಗಳನ್ನು ತಡೆಯಬಹುದು ಎಂದರು.
2025-2026 ರ ಅವಧಿಗೆ ಈ ಕೆಳಗಿನ ಮಹನೀಯರು ಪದಾಧಿಕಾರಿಗಳಾಗಿ ಆಯ್ಕೆಗೊಂಡರು. ಮಹಾಪೋಷಕರರು ಸಿಎ ಎಸ್.ಎಸ್ .ನಾಯಕ್ , ಹಿರಿಯ ಲೆಕ್ಕ ಪರಿಶೋಧಕರು , ಎಂ.ಎಸ್.ಎಂ.ಇ & ಸ್ಟಾರ್ಟ್ ಅಪ್ ಮಾರ್ಗದರ್ಶಕರು ಹಾಗೂ ಬಿಸಿನೆಸ್ ಕೋಚ್ , ಅಧ್ಯಕ್ಷರಾಗಿ ಯು . ರಾಮರಾವ್ ,
ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾಗಿ ಇನ್ನೊಬ್ಬರ ಪ್ರಾಣಕ್ಕೆ ತೊಂದರೆ ಮಾಡುವ ಪ್ರಕರಣಗಳಲ್ಲಿ ಇನ್ನು ಮುಂದೆ ಶಿಕ್ಷಾರ್ಹ ನರಹತ್ಯೆ (Culpable homicide) ಕಾಯ್ದೆಯಡಿ 10 ವರ್ಷಗಳವರೆಗೆ ಜೈಲು ಶಿಕ್ಷೆಗೊಳಪಡಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ವಹಿಸಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಎಚ್ಚರಿಕೆ ನೀಡಿದ್ದಾರೆ.
ಭಾರತ-ಯುರೋಪ್ ಒಕ್ಕೂಟವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಂಗಳವಾರ ಅಧಿಕೃತವಾಗಿ ಸಹಿ ಹಾಕಿವೆ.
ರಾಜ್ಯಪಾಲರ ಭಾಷಣ ವಿವಾದಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿಗೆ ವರದಿ ನೀಡಲು ಮುಂದಾಗಿರುವ ವಿಚಾರವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
‘ಬಿಗ್ ಬಾಸ್ ಕನ್ನಡ ಸೀಸನ್ 10’ರ ಮೂಲಕ ಜನಪ್ರಿಯರಾದ ಗೌತಮಿ ಜಾಧವ್ ಅವರು ಪತಿ ಅಭಿಷೇಕ್ ಜೊತೆಯಾಗಿ ಎರಡು ಟಾಟಾ ಸಫಾರಿ ಕಾರುಗಳನ್ನು ಖರೀದಿಸಿದ್ದಾರೆ.
ವೃದ್ಧರನ್ನು ಟಾರ್ಗೆಟ್ ಮಾಡಿ ಚೈನ್ ಸ್ಕ್ಯಾಂಚಿಂಗ್ ಮಾಡುತ್ತಿದ್ದ ಗುಂಪನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ 40 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಹೋಟೆಲ್ ಆರಂಭಿಸಲು ಗ್ರಾಮ ಪಂಚಾಯ್ತಿಯಿಂದ ಅನುಮತಿ ಪಡೆದು ಬಾರ್ ಆರಂಭಿಸಿರುವ ವಿರುದ್ದ ಗ್ರಾಮಸ್ಥರು ಮತ್ತು ಸಂಘಟಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣ ಬಲಮುರಿ ಫಾಲ್ಸ್ ಕಾವೇರಿ ನದಿಯಲ್ಲಿ ಮುಳುಗಿ ಮಿಜೋರಾಂ ರಾಜ್ಯದ ಯುವಕ ಮೃತಪಟ್ಟ ಘಟನೆ ನಡೆದಿದೆ. ಜಾಮ್ ಲೈನ್ ಥಾಂಗ್ (28) ಮೃತ ವಿದ್ಯಾರ್ಥಿ. ಮಿಜೋರಾಂ ರಾಜ್ಯ ದ ಚಂಪೈ ಜಿಲ್ಲೆಯ ಯುವಕ.
ಹಲವು ವರ್ಷಗಳ ಸುಂದರ ದಾಂಪತ್ಯ ಜೀವ ದುರಂತದಲ್ಲಿ ಅಂತ್ಯಗೊಂಡಿದೆ.
ಬಡವರಿಗಾಗಿ ಮಾಡುವ ಸಹಾಯಕ್ಕೆ ದೇವರ ಕೃಪಾವರಗಳು ಸದಾ ಇದೆ. ಅವರ ಸೇವೆಯಲ್ಲಿ ದೇವರನ್ನು ಕಾಣಲು ಸಾಧ್ಯವಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಪೀಟರ್ ಪಾವ್ಲ್ ಸಲ್ಡಾನಾ ಹೇಳಿದರು.
ಕಾಶ್ಮೀರದಲ್ಲಿನ ಹಿಮಪಾತದಿಂದಾಗಿ ಶ್ರೀನಗರಕ್ಕೆ ಆಗಮಿಸಬೇಕಿದ್ದ ಸುಮಾರು 50 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿರಿಯ ನಿರ್ದೇಶಕ ಎಸ್ ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ರಕ್ತ ಕಾಶ್ಮೀರ ಚಿತ್ರ ಜ.30ರಂದು ಬಿಡುಗಡೆಯಾಗುತ್ತಿದೆ.
ಸ್ವಾತಂತ್ರ್ಯವನ್ನು ನಾವು ಬೇಡಿಕೊಳ್ಳಬೇಕಾಗಿಲ್ಲ, ಪರಕೀಯರನ್ನು ದೇಶದಿಂದ ಹೊರಹಾಕಬೇಕು ಎಂಬ ಸುಭಾಷ್ ಚಂದ್ರ ಬೋಸ್ ಅವರ ಫೋಷಣೆ ಯುವಜನರಲ್ಲಿ ದೇಶಭಕ್ತಿಯ ಭಾವವನ್ನು ಮೂಡಿಸಿತು. ಅನೇಕ ಮಂದಿ ಬ್ರಿಟಿಷರ ವಿರುದ್ಧ ಸೆಟೆದುನಿಲ್ಲುವಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಪ್ರೇರಣೆ ಗಮನಾರ್ಹವಾದದ್ದು ಎಂದು ಅಂಬಿಕಾ ಪದವಿಪೂರ್ವ ವಿದ್ಯಾಲಯದ ಉಪನ್ಯಾಸಕ ಆದರ್ಶ ಗೋಖಲೆ ಹೇಳಿದರು.
ಕತ್ತರಿಸಿದ ಬಳಿಕವೂ ಬಂಗುಡೆ ಮೀನೊಂದು ಜೀವಂತವಾಗಿದ್ದ ಅಪರೂಪದ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದೆ.
ಹಾಡಹಗಲೇ ಮನೆ ಮುಂಬಾಗಿಲಿಗೆ ಅಳವಡಿಸಿದ್ದ ಕಬ್ಬಿಣ ಬಾಗಿಲು ಹಾಗೂ ಲಾಕರ್ ಮೀಟಿ ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ದೋಚಿ ಪರಾರಿಯಾಗಿರುವ ಘಟನೆ ಮಾದನಾಯಕನಹಳ್ಳಿಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.