Showing 20 of 20466 articles • Page 198 of 1024
ಗಡಿಯಲ್ಲಿ 400 ಕೋಟಿ ದರೋಡೆ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. 400 ಕೋಟಿಯ ವಿಚಾರ ಕೇಳಿ ನನ್ನ ಎದೆ ಜಲ್ ಎಂದಿತ್ತು. 400 ಕೋಟಿ ದರೋಡೆ ಅಂತೆ. ಅದನ್ನು ನಮ್ಮ ಪೊಲೀಸರು ಚೇಸ್ ಮಾಡಿ ಹಿಡಿದಿದ್ದಾರಂತೆ ಎಂದರು.
ಪರ್ಯಾಯ ವೇಳೆ ಜಿಲ್ಲಾಧಿಕಾರಿ ಭಗವಾದ್ವಜ ಹಾರಿಸಿದ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ. ಉಡುಪಿಯ ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಸಂಸ್ಕೃತಿ ಧಾರ್ಮಿಕತೆಗೆ ಉಡುಪಿ ಹೆಸರುವಾಸಿ. ಈ ವಿಚಾರ ನನಗೆ ಗೊತ್ತಿದೆ. ದ್ವಜ ಹಾರಿಸಿದ ವಿಚಾರ ಅಲ್ಲಿಗೆ ಬಿಟ್ಟುಬಿಡಿ ಎಂದರು.
ನಮ್ಮ ಮಕ್ಕಳ ಇತಿಹಾಸ ಪಠ್ಯಗಳು ಭಾರತದ ನಿಜವಾದ ಕಥಾನಕಗಳನ್ನು ಬಚ್ಚಿಟ್ಟು, ಸೋಲಿನ ಕಥೆಗಳನ್ನು ಹೆಣೆದಿವೆ. ನಮ್ಮ ವೀರರು ಸೋತ ಘಟನಾವಳಿಗಳನ್ನು ವೈಭವೀಕರಿಸುತ್ತಾ ಗೆದ್ದ ಕಥನಗಳನ್ನು ಮರೆಮಾಚಲಾಗಿದೆ.
ನಂಜನಗೂಡು–ಗುಂಡ್ಲುಪೇಟೆ ರಸ್ತೆಯ ರಾಷ್ಟ್ರೀಯ ಹೆದ್ದಾರಿ 766ರ ಹಿರಿಕಾಟಿ ಗೇಟ್ ಸಮೀಪ ಎರಡು ಬೈಕ್ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರು ಬೈಕ್ ಸವಾರರಿಗೆ ತೀವ್ರ ಗಾಯಗಳಾಗಿವೆ.
ದೇಶಕ್ಕಾಗಿ ಹೋರಾಡಿದ ನಿವೃತ್ತ ಸೈನಿಕನಿಗೆ ಗಣರಾಜ್ಯೋತ್ಸವ ದಿನದಂದೇ ಅವಮಾನಪಡಿಸಿದ ಘಟನೆ ಬ್ರಹ್ಮಾವರ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಡೆದಿದೆ.
77 ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ಯ ಪರೇಡ್ ಮೈದಾನದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.
ಉಡುಪಿ ಸಂಸ್ಕೃತಿ ವಿಶ್ವ ಪ್ರತಿಷ್ಠಾನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವುಗಳ ಸಹಕಾರದೊಂದಿಗೆ ಉಡುಪಿ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ಹಮ್ಮಿಕೊಂಡ ಸಂಸ್ಕೃತಿ ಉತ್ಸವದ ಎರಡನೆ ದಿನದ ಕಾರ್ಯಕ್ರಮದಲ್ಲಿ ಉಡುಪಿ ಪಂಚಮಿ ಟ್ರಸ್ಟ್ ಪ್ರಾಯೋಜಿತ ಪಂಚಮಿ ಪುರಸ್ಕಾರವನ್ನು ಸಾಹಿತಿ, ಕಿರುತೆರೆ ನಿರ್ದೇಶಕ ಟಿ.ಎನ್. ಸೀತಾರಾಂ ಅವರಿಗೆ ಪ್ರದಾನ ಮಾಡಲಾಯಿತು.
ಕೇಂದ್ರ ಸರ್ಕಾರವು 2026 ರ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಚುನಾವಣೆ ಸಂದರ್ಭದಲ್ಲಿ ಮಾತ್ರ ರಾಜಕೀಯ ಮಾಡೋಣ, ಉಳಿದ ಸಂದರ್ಭದಲ್ಲಿ ಅಭಿವೃದ್ಧಿ ಕಡೆಗಷ್ಟೆ ಗಮನ ಹರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ವಿಷ್ಣುವಿನ ಆರನೇ ಅವತಾರ ಎನಿಸಿಕೊಂಡಿರುವ ಪರಶುರಾಮ ಮೂರ್ತಿಯನ್ನು ಮುಂದಿನ ದಿನಗಳಲ್ಲಿ ಬೈಲೂರಿನಲ್ಲಿ ಪ್ರತಿಷ್ಠಾನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಭರವಸೆ ನೀಡಿದರು.
ಐಲ್ಯಾಂಡ್ ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ ಕರಾವಳಿ ಭಾಗಕ್ಕಷ್ಟೇ ಅಲ್ಲದೆ, ರಾಜ್ಯದ ಮತ್ತು ದೇಶದ ಭವಿಷ್ಯಕ್ಕೆ ಹೊಸ ಬಾಗಿಲು ತೆರೆಯುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಲ್ಸಂಕ ಜಂಕ್ಷನ್ ಬಳಿಯ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭೇಟಿ ನೀಡಿದರು.
ತಿಂಗಳೆ ಪ್ರತಿಷ್ಠಾನದ ವತಿಯಿಂದ ಪ್ರತಿವರ್ಷ ಕೊಡಮಾಡುವ ತಿಂಗಳೆ ಪ್ರಶಸ್ತಿಗೆ ಈ ಬಾರಿ ಶಿಕ್ಷಕ, ಶಾಲಾ ಯಕ್ಷಶಿಕ್ಷಣ ಸಂಘಟಕ, ಸಮಾಜ ಸೇವಕ, ಕಲಾರಂಗದ ಪ್ರ.ಕಾರ್ಯದರ್ಶಿ ಮುರಳಿ ಕಡೆಕಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಉರ್ವ ಪೊಲೀಸರ ಕಾರ್ಯಾಚರಣೆಯಿಂದ ದಂಡುಪಾಳ್ಯ ಗ್ಯಾಂಗ್ ನ ಆರೋಪಿಯ ಬಂಧನವಾಗಿದೆ. 1997 ರಲ್ಲಿ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದಾರೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಹೇಳಿಕೆ ನೀಡಿದ್ದಾರೆ.
ಭಾರತದಲ್ಲಿ ನಡೆಯಲಿರುವ ಮುಂಬರುವ ಐಸಿಸಿ ಟಿ20 ವಿಶ್ವಕಪ್ 2026 ರಲ್ಲಿ ಸ್ಕಾಟ್ಲೆಂಡ್ ಭಾಗವಹಿಸುವುದನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಶನಿವಾರ ಅಧಿಕೃತವಾಗಿ ದೃಢಪಡಿಸಿದೆ.
ಇತ್ತೀಚಿನ ದಿನಗಳಲ್ಲಿ ಪಾಂಡೇಶ್ವರ ಮತ್ತು ಹೊಯ್ಗೆ ಬಜಾರ್ ಕ್ರಾಸಿಂಗ್ ನ ರೈಲ್ವೆ ಗೇಟ್ ಗಳು ಆಗಾಗ್ಗೆ ಮುಚ್ಚುತ್ತಿವೆ. ಇದು ಸಾರ್ವಜನಿಕರಿಗೆ, ವಿಶೇಷವಾಗಿ ಕಚೇರಿ ಸಮಯ ಮತ್ತು ತುರ್ತು ಸಂದರ್ಭಗಳಲ್ಲಿ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ.
ಹಿಟ್ ಅಂಡ್ ರನ್ಗೆ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಕೆಆರ್ ಪುರಂನ ಭಟ್ಟರಹಳ್ಳಿ ಸಿಗ್ನಲ್ ಬಳಿ ನಡೆದಿದೆ.
ಮಾಜಿ ಸಚಿವ ರಮಾನಾಥ್ ರೈ ಕೇಸರಿ ಬಗ್ಗೆ ತನ್ನ ಅಲರ್ಜಿಯನ್ನ ತೋರಿಸಿಕೊಂಡಿದ್ದಾರೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಫೆಬ್ರವರಿ 16, 2025 ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟ ಡಾಲಿ ಧನಂಜಯ್ ಮತ್ತು ಧನ್ಯತಾ ಜೋಡಿ ಇದೀಗ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ.