Showing 20 of 20342 articles • Page 20 of 1018
ಪ್ರಚಾರ ಸಮಿತಿಯ ಉಪಾಧ್ಯಕ್ಷ ಸುಧೀರ್ ಕುಮಾರ್ ಮರೋಳಿ ಅವರು ಮಾತನಾಡಿ, ಹುಂಡಿ ಕಳವು ಪ್ರಕರಣಕ್ಕೂ ಪ್ರಧಾನಿ ಕಚೇರಿಗೂ ನೇರ ಸಂಬಂಧವಿದೆ.
ಸರಕಾರವು ಅನ್ನಭಾಗ್ಯ ಯೋಜನೆಯಡಿ ವಿತರಿಸುತ್ತಿರುವ ಬಿಳಿ ಅಕ್ಕಿಯ ಬದಲು ಕರಾವಳಿ ಜಿಲ್ಲೆಯ ಜನರ ಸಾಂಪ್ರದಾಯಿಕ ಆಹಾರವಾದ ಕುಚ್ಚಲು ಆಕ್ಕಿಯನ್ನು ಕರಾವಳಿಯ ಪಡಿತರ ಅಂಗಡಿಯ ಮೂಲಕ ಗ್ರಾಹಕರಿಗೆ ವಿತರಿಸಬೇಕೆಂದು ಒತ್ತಾಯಿಸಿ
ಅದೂ ವಿದ್ಯಾಕಾಶಿ ಎಂದು ಖ್ಯಾತಿ ಪಡೆದಿರುವ ನಗರ, ಆ ನಗರದಲ್ಲಿ ಇಂತಹದೊಂದು ಘಟನೆ ನಡೆಯುತ್ತದೆ ಎಂದು ಯಾರೂ ಕೂಡಾ ಊಹೇ ಮಾಡಿರಲಿಲ್ಲ.
ರೈಲ್ವೆ ಸಚಿವಾಲಯವು ಮರುವಿನ್ಯಾಸಗೊಳಿಸಲಾದ IRCTC ವೆಬ್ಸೈಟ್ನ ಬೀಟಾ ಆವೃತ್ತಿಯನ್ನು ಪ್ರಾರಂಭಿಸಿದೆ.
ಉರ್ವ ಪೊಲೀಸ್ ಠಾಣೆಗೆ ಪುನೀತ್ ಕೆರೆಹಳ್ಳಿ ವಿಚಾರಣೆಗೆ ಹಾಜರಾದರು.
ಆಗುಂಬೆ ಘಾಟಿಯಲ್ಲಿ ಟನಲ್ ನಿರ್ಮಾಣ ಹಾಗೂ ರಸ್ತೆ ಅಗಲೀಕರಣ ಕುರಿತು ಇದುವರೆಗೆ ಯಾವುದೇ ಅಂತಿಮ ನಿರ್ಧಾರ ಕೈಗೊಂಡಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಕುಂದಾಪುರ ತಾಲೂಕಿನ ಸಿದ್ದಾಪುರ ಭಾಗದ ವಿಜಯಕರ್ನಾಟಕ ಪತ್ರಿಕೆಯ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪತ್ರಕರ್ತ ನಾಗೇಶ್ ಗಾಣಿಗ ನೇರಳಕಟ್ಟೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸ್ಮಾರ್ಟ್ಫೋನ್ನಲ್ಲಿ ದಿನಸಿ, ತರಕಾರಿ ಬುಕ್ ಮಾಡಿದರೆ ಕಣ್ಣುಮುಚ್ಚಿ ತೆರೆಯುವಷ್ಟರಲ್ಲಿ ಮನೆಬಾಗಿಲಿಗೆ ತಂದುಕೊಡುವ ‘ಕ್ವಿಕ್ ಕಾಮರ್ಸ್’ ಆ್ಯಪ್ಗಳು, ಇದೀಗ ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿವೆ.
ಮಣಿಪಾಲ ಮತ್ತು ಕೊಳಲಗಿರಿಯನ್ನು ಸಂಪರ್ಕಿಸುವ ಪ್ರಮುಖ ಕೊಂಡಿಯಾದ ಪರಾರಿ ಶೀಂಬ್ರಾ ಸೇತುವೆಯು ಪುಂಡು ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
ಜೀವವನ್ನು ಪಣಕ್ಕಿಟ್ಟು ದುಡಿಯುವ ಮೀನುಗಾರರ ಬದುಕು ಮಾತ್ರ ಇಂದಿಗೂ ಅತಂತ್ರ!
ಕೋಟೆ ವೀಕ್ಷಣೆಗೆ ತೆರಳಿದ್ದ ಪ್ರವಾಸಿಗನ ಮೇಲೆ ಮುಶ್ಯಾ ದಾಳಿ ಮಾಡಿದೆ. ಪ್ರವಾಸಿಗನ ತಲೆಗೆ ಬಲವಾಗಿ ಕಪ್ಪು ಮುಶ್ಯಾ ಕಚ್ಚಿದ ಘಟನೆ ಚಿತ್ರದುರ್ಗದ ಏಳಿ ಸುತ್ತಿನ ಕೋಟೆಯ ಉಯ್ಯಾಲೆ ಕಂಬದ ಬಳಿ ನಡೆದಿದೆ.
ಜಾಗತಿಕ ಉದ್ವಿಗ್ನತೆಯ ಕೇಂದ್ರಬಿಂದುವಾಗಿರುವ ಹಾರ್ಮುಝ್ ಜಲಸಂಧಿಯ ಒಮನ್ ಕರಾವಳಿ ಸಮೀಪ ಸಂಚರಿಸುತ್ತಿದ್ದ ವಾಣಿಜ್ಯ ಹಡಗಿನ ಮೇಲೆ ಇರಾನ್ ನಡೆಸಿದ ಭೀಕರ ಕ್ಷಿಪಣಿ ದಾಳಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಳಿಯೂರು ನಿವಾಸಿ ರಚನ್ ಆರ್.ಕೆ. ಸೇರಿದಂತೆ 10 ಮಂದಿ ಭಾರತೀಯ ನಾವಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ ಕಿರಣ್ ರಾಜ್ ನಾಯಕನಾಗಿ ಅಭಿನಯಿಸಿರುವ ಜಾಕಿ 42 ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ನಿಲ್ ಮೆನನ್ ಮತ್ತು ರಷ್ಯಾದ ಗಗನಯಾತ್ರಿಗಳಾದ ಪಯೋಟರ್ ಡುಬ್ರೊವ್ ಮತ್ತು ಅನ್ನಾ ಕಿಕಿನಾ ಅವರನ್ನು ಹೊತ್ತ ರೋಸ್ಕೋಸ್ಮೋಸ್ ಬಾಹ್ಯಾಕಾಶ ನೌಕೆ ಮಂಗಳವಾರ (ಜುಲೈ 14, 2026) ರಾತ್ರಿ 8:17 ಕ್ಕೆ ಭಾರತೀಯ ಕಾಲಮಾನ ಬೈಕೊನೂರ್ನಿಂದ ಹಾರಿತು, ಅದೇ ಸಮಯದಲ್ಲಿ ಕಕ್ಷೆಯ ಪ್ರಯೋ
ಪರಿಸರ ಕಾರ್ಯಕರ್ತೆ ಸೋನಮ್ ವಾಂಗ್ಚುಕ್ ಅವರ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಸಂಬಂಧಿಸಿದ ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರದಿಂದ ಪ್ರತಿಕ್ರಿಯೆ ಕೋರಿದೆ . ನ್ಯಾಯಾಲಯವು ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 16 ಕ್ಕೆ ನಿಗದಿಪಡಿಸಿದೆ .
ಭಾರತ -ಯುಕೆ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (ಸಿಇಟಿಎ) ಜುಲೈ 15 ರಂದು ಜಾರಿಗೆ ಬಂದಿದ್ದು, ಇದು ದ್ವಿಪಕ್ಷೀಯ ವ್ಯಾಪಾರ ಸಂಬಂಧಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ.
ಮಾನವೀಯ ಸೇವೆಯ ಉದ್ದೇಶವನ್ನು ಮುಂದುವರಿಸಿಕೊಂಡು ಲಯನ್ಸ್ ಕ್ಲಬ್ ಆಫ್ ಮೈಸೂರು ಅಂಬಾಸಿಡರ್ಸ್ ವತಿಯಿಂದ ರಾತ್ರಿ 11 ರಿಂದ 12 ಗಂಟೆಯವರೆಗೆ ನಗರದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಅಗತ್ಯವಿರುವ ನಿರಾಶ್ರಿತರು ಹಾಗೂ ಬಡವರಿಗೆ ಹೊದಿಕೆಗಳನ್ನು ವಿತರಿಸಲಾಯಿತು.
ಹುಣಸೂರು ಶಾಸಕ ಜಿ ಡಿ ಹರೀಶ್ ಗೌಡರ ಪತ್ನಿ ವರ್ಷಾ ಗೌಡಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಮೆಂಟ್ ಹಾಕಿದ್ದ ಪ್ರಕರಣದ ಆರೋಪಿ ಕಡೆಗೂ ಪತ್ತೆತಾಗಿದ್ದಾನೆ.
ಮನೆ ಬೀಗ ಮೀಟಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿದ ಘಟನೆ ಹುಣಸೂರಿನ ಎನ್ ಇ ಎಸ್ ಕಾಲೋನಿಯಲ್ಲಿ ನಡೆದಿದೆ.ಫ್ರಿಡ್ಜ್ ನಲ್ಲಿದ್ದ ಚಿಲ್ಡ್ ಬಿಯರ್ ಕುಡಿದು ಖದೀಮ ಕೃತ್ಯವೆಸಗಿದ್ದಾನೆ.
ಮಿಳುನಾಡಿನ ಮುಖ್ಯಮಂತ್ರಿ ನಟ ವಿಜಯ್ ಮತ್ತು ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ಭೇಟಿಯ ಬಳಿಕ ಉಡುಪಿ ಜಿಲ್ಲೆಯ ಪ್ರಸಿದ್ಧ ಶಕ್ತಿ ಪೀಠವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳಕ್ಕೆ ಖ್ಯಾತ ನಿವೃತ್ತ ಐಪಿಎಸ್ ಅಧಿಕಾರಿ ಹಾಗೂ ತಮಿಳುನಾಡಿನ ರಾಜಕೀಯ ನಾಯಕ ಕೆ. ಅಣ್ಣಾಮಲೈ ಅವರು ಮಂಗಳವಾರ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.