Showing 20 of 20466 articles • Page 200 of 1024
ಪುಣೆಯ ಅಪಾರ್ಟ್ಮೆಂಟ್ ಆವರಣದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲೋನಿ ಕಲ್ಭೋರ್ ಪ್ರದೇಶದಲ್ಲಿ ನಡೆದಿದೆ.
ಜಿ ರಾಮ್ ಜಿ ಕುರಿತ ಕರ್ನಾಟಕ ವಿಧಾನ ಮಂಡಲದ ಜಂಟಿ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರು, ಸಂವಿಧಾನದ ವಿಧಿ 168ರನ್ವಯ ತಮ್ಮ ಸಂವಿಧಾನಬದ್ಧ ಕರ್ತವ್ಯವನ್ನು ನಿರ್ವಹಿಸಿದ್ದಾರೆ.
ಖಾಸಗಿ ಬಸ್ ಮತ್ತು ತುಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಗೋಲ್ಡ್ ಕೋಸ್ಟ್ ಎಂಟರ್ಟೈನ್ಮೆಂಟ್ ವತಿಯಿಂದ ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮವನ್ನು ಇದೇ ಜ.25ರಂದು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸುದೀಪ್ ಶೆಟ್ಟಿ ತಿಳಿಸಿದರು.
ಉಡುಪಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಾರಿಸಿರೋದಕ್ಕೆ ಕಾಂಗ್ರೆಸ್ ನಾಯಕರ ವಿರೋಧ ವಿಚಾರವಾಗಿ ಮಂಗಳೂರಿನಲ್ಲಿ ಗುರುಪುರ ವಜ್ರದೇಹಿ ಮಠದ ರಾಜ ಶೇಖರಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಇಲ್ಲಿನ ನಾಯಕರಿಗೆ ಧರ್ಮದ ಬಗ್ಗೆ ಅರಿವಿಲ್ಲ. ಮನೆಯಲ್ಲಿಯೂ ಇದನ್ನು ಆಚರಿಸುತ್ತಾರಾ ಅಂತಾ ಗೊತ್ತಿಲ್ಲ ಎಂದರು.
ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ.
ಪಟ್ಟಣಕ್ಕೆ ಹೊಂದಿಕೊಂಡಿರುವ ರಾಜ್ಯ ಹೆದ್ದಾರಿಯ ಡೌಗಿ ಹಳ್ಳ ಸೇತುವೆಯ ಬಳಿ ಕಾಡು ಹಂದಿಯನ್ನು ಬೇಟೆಯಾಡಿ, ಮಾಂಸವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.
ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರಿಯಾ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಿಮಾಣ ನಿಲ್ದಾಣದ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶಿಕ್ಷಕರು ಬೈದಿದಕ್ಕೆ ಮನನೊಂದು ವಿದ್ಯಾರ್ಥಿ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್ ಸಿಕ್ಕಿದ್ದು, ಶಾಲೆಯ ಮುಖ್ಯ ಶಿಕ್ಷಕ ಸೇರಿ 6 ಜನರ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.
ಪುತ್ತೂರಿನ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ ಆರೋಪದಡಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದಾಖಲಾಗಿರುವ ಪ್ರಕರಣದಲ್ಲಿ ಬಲವಂತದ ಕ್ರಮ ಕೈಗೊಳ್ಳದಂತೆ ಪುತ್ತೂರು ಗ್ರಾಮೀಣ ಪೊಲೀಸರಿಗೆ ಹೈಕೋರ್ಟ್ ಆದೇಶಿಸಿದೆ.
ಪ್ರೀತಿಸಿ ಮದುವೆಯಾದ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿದ್ದೇಶ್ವರ ಕಾಲೋನಿಯಲ್ಲಿ ಶುಕ್ರವಾರ ನಡೆದಿದೆ.
ತಮಿಳುನಾಡಿನ ಹಾಸನೂರು- ಗೇರುಮಾಳಂ ನಡುವೆ ಚಿರತೆ ಓಡಾಟ ಕಂಡು ಬಂದಿದ್ದು ದ್ವಿಚಕ್ರ ವಾಹನ ಸವಾರರು ಜಾಗರೂಕರಾಗಿರಬೇಕು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಮಂಗಳೂರಿನ ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ಸ್ಕೂಲ್ ಆಫ್ ಆರ್ಟ್ಸ್ ಆಂಡ್ ಹ್ಯೂಮಾನಿಟಿಸ್ ವತಿಯಿಂದ ‘ಸುಸ್ಥಿರ ಅಭಿವೃದ್ಧಿಗಾಗಿ ಶಾಂತಿ ಮತ್ತು ಸಮಾವೇಶಿತ ಸಮಾಜಗಳ ಉತ್ತೇಜನ’ ಎಂಬ ವಿಷಯದ ಮೇಲೆ ಜನವರಿ 28 ಮತ್ತು 29, 2026 ರಂದು ವಿಶ್ವವಿದ್ಯಾಲಯದಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಅಕ್ರಮ ಗೋ ಸಾಗಾಟ ಸೇರಿದಂತೆ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಹಲವು ಬಾರಿ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಾಗಲಗುಂಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ‘ಫಲಪುಷ್ಪ ಪ್ರದರ್ಶನ-2026’ ಅನ್ನು ಇದೇ ಜ.26ರಿಂದ 28ರವರೆಗೆ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರದ (ರೈತ ಸೇವಾ ಕೇಂದ್ರ) ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದರು.
ಒಡಿಶಾ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
ರಾಜ್ಯದಲ್ಲಿ ಮತ್ತೆ ಬೈಕ್ ಟ್ಯಾಕ್ಸಿಗೆ ಅವಕಾಶ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ತ್ಯಾಗರಾಜ ಹಾಗೂ ಪುರಂದರ ದಾಸರ ಆರಾಧನಾ ಉತ್ಸವವನ್ನು ಸಾಂಸ್ಕೃತಿಕ ಉತ್ಸಾಹದೊಂದಿಗೆ ಜನವರಿ 18 ರಂದು ಆಚರಿಸಲಾಯಿತು.
ಪಂಪ್ ವೆಲ್ ನ ಮಹಾವೀರ ಸರ್ಕಲ್ ಬಳಿ ನೂತನವಾಗಿ ಸ್ಥಾಪನೆಯಾಗಿರುವ ಕಲಶ ಜನವರಿ 24 ರಂದು ಶನಿವಾರ ಸಂಜೆ 5.30 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ದಂಡುಪಾಳ್ಯ ಗ್ಯಾಂಗ್ ನ ಆರೋಪಿ ಚಿಕ್ಕ ಹನುಮ ಚಿಕ್ಕ ಹನುಮಂತಪ್ಪ ಎಂಬಾತನನ್ನು ಆಂದ್ರಪ್ರದೇಶದಲ್ಲಿ ಮಂಗಳೂರು – ಉರ್ವ ಪೊಲೀಸರು ಬಂಧಿಸಿದ್ದಾರೆ.