Showing 20 of 20466 articles • Page 201 of 1024
ಬೈಕ್ ನ ಚಕ್ರದಡಿ ಸಿಲುಕಿ ಬೈಕ್ ನ ಸವಾರನೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಪ್ಪೂರು ಕೆ.ಜಿ ರೋಡ್ ಬಳಿ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ.
ಉಡುಪಿ ಜಿಲ್ಲಾಧಿಕಾರಿ ಕೇಸರಿ ಧ್ವಜ ಹಿಡಿದ ವಿಚಾರವಾಗಿ ಮಾಜಿ ಸಚಿವ ರಮಾನಾಥ್ ರೈ ಹೇಳಿಕೆ ವ್ಯೆರಲ್ ಹಿನ್ನಲೆಯಿಂದ ರಮಾನಾಥ್ ರೈ ಅವರು ಸ್ಪಷ್ಟಿಕರಣ ನೀಡಿದ್ದಾರೆ.
ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಮಲ್ಪೆ ಯುಬಿಎಂ ಚರ್ಚ್ ನ ಸಭಾಪಾಲಕರಾದ ಪಾಸ್ಟರ್ ಕುಮಾರ್ ಸಾಲಿನ್ಸ್ ಹೇಳಿದರು.
ಅಭಿಮಾನಿಗಳನ್ನು ಬೈಯುತ್ತಲೇ ಇನ್ಸ್ಟಾಗ್ರಾಮ್ನಲ್ಲಿ ಹವಾ ಸೃಷ್ಟಿಸಿದ್ದ ನಾಗುರಿಯ ನಿವಾಸಿ ಆಶಾ ಪಂಡಿತ್, ಜನವರಿ 23 ರ ಶುಕ್ರವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾದರು.
ಕಲ್ಯಾಣಪುರ ಬಳಿಯ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಡೆದಿದೆ.
ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಶ್ರೀಲಂಕಾಕ್ಕೆ ಪಂದ್ಯಗಳನ್ನು ಸ್ಥಳಾಂತರಿಸುವ ಮನವಿಯನ್ನು ಐಸಿಸಿ ತಿರಸ್ಕರಿಸಿದ ನಂತರ, ಬಾಂಗ್ಲಾದೇಶವು ಭಾರತದಲ್ಲಿ ನಡೆಯಲಿರುವ 2026 ರ ಟಿ 20 ವಿಶ್ವಕಪ್ ಅನ್ನು ಅಧಿಕೃತವಾಗಿ ಬಹಿಷ್ಕರಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದಾಗಿ ಶೋರೂಂಗೆ ಬೆಂಕಿ ಹೊತ್ತಿಕೊಂಡು 13 ಎಲೆಕ್ಟ್ರಿಕ್ ಬೈಕ್ ಸುಟ್ಟು ಭಸ್ಮವಾಗಿರುವ ಘಟನೆ ಕೆ.ಆರ್ ಪುರದ ಟಿ.ಸಿ ಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಟ್ರಕ್ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ನಾನಾ ಬಗೆಯ ವಸ್ತುಗಳ ಬಾಕ್ಸ್ಗಳನ್ನು ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದು, ಸುಮಾರು 30 ಲಕ್ಷ ರೂ. ಮೌಲ್ಯದ 525 ಬಾಕ್ಸ್ಗಳ ನಾನಾ ಬಗೆಯ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಜಮ್ಮು ಕಾಶ್ಮಿರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 10 ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
12ನೇ ಆವೃತ್ತಿಯ ಬಿಗ್ ಬಾಸ್ ವಿಜೇತ ನಟ ಗಿಲ್ಲಿ ನಟರಾಜ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿ, ಶುಭ ಹಾರೈಸಿದರು.
ಜಡ್ಜ್ ಮುಂದೆಯೇ ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ ನಡೆದಿದೆ.
77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ.
ಕುಂಬಳೆ ಅರಿಕ್ಕಾಡಿಯಲ್ಲಿ ಟೋಲ್ ಸಂಗ್ರಹ ಆರಂಭವಾದ ಹಿನ್ನೆಲೆಯಲ್ಲಿ ಕಾಸರಗೋಡು-ಮಂಗಳೂರು ನಡುವೆ ಸಂಚರಿಸುವ ಕರ್ನಾಟಕ ಸಾರಿಗೆ (KSRTC) ಬಸ್ ದರವನ್ನು ಹೆಚ್ಚಿಸಲಾಗಿದ್ದು, ಪ್ರಯಾಣಿಕರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.
ಭಾರತೀಯ ವೈದ್ಯ ಪದ್ಧತಿಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಆರೋಗ್ಯದ ಬಗ್ಗೆ ಆದ್ಯತೆ ನೀಡಲಾಗಿದೆ, ಶಾಸ್ತ್ರೀಯ ಹಾಗೂ ವೈಜ್ಞಾನಿಕ ಆಯುಷ್ ಪದ್ಧತಿಗಳ ಉನ್ನತ ಮೌಲ್ಯಗಳ ಸಂಗಮ ಆಯುಷ್ ಹಬ್ಬದಲ್ಲಿ ಮೂಡಿಬರಲಿದೆ.
2025 ರ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೊದಲ ಗೆಲುವಿಗೆ ಭಾರತದ ಮಾಜಿ ನಾಯಕ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಾರೆ ಎಂಎಸ್ ಧೋನಿ ಅವರ ಬಹುನಿರೀಕ್ಷಿತ ಪ್ರತಿಕ್ರಿಯೆ , ವಿಶೇಷವಾಗಿ ಅವರ ವಿಶಿಷ್ಟ ಚಾತುರ್ಯದಿಂದ ನನ್ನ ಭಾವನೆಗಳು ಭಾವುಕವಾದವು.
ಪುತ್ತೂರಿನಲ್ಲಿ ಬೆಳಕಿಗೆ ಬಂದಿರುವ ‘ಲವ್–ಸೆಕ್ಸ್–ಧೋಖಾ’ ಪ್ರಕರಣದಲ್ಲಿ ಸಂಧಾನಕ್ಕೆ ಕೊನೆಯ ದಿನಾಂಕ ನಿಗದಿಯಾಗಿದ್ದು, ಜನವರಿ 31ರೊಳಗೆ ಮದುವೆ ನಡೆಯದಿದ್ದರೆ ಫೆಬ್ರವರಿ 7ರಂದು ನಾಮಕರಣ ಕಾರ್ಯಕ್ರಮ ನಡೆಯಲಿದ್ದು ನಂತರ ಯಾವುದೇ ಸಂಧಾನ ಇಲ್ಲ ಎಂದು ಹಿಂದುಳಿದ ವರ್ಗಗಳ ಅಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಎಚ್ಚರಿಸಿದ್ದಾರೆ.
ಮಂಗಳೂರು ಪತ್ರಿಕಾಗೋಷ್ಠಿಯಲ್ಲಿ ಸಂಘಟಕರಾದ ವಸಂತ್ ಕುಮಾರ್ ಶೆಟ್ಟಿ ಮಾತನಾಡಿ , ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಂಘ(ನೋಂ) ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ (ನೋಂ) ಸಂಘಟನೆಗಳ ಮುಖ್ಯಸ್ಥರು ಬುದ್ಧಿಮಾಂದ್ಯತೆ, ಆಟಿಸಂ, ಮೆದುಳಿನ ಪಾತ್ರ ಬಹುವಿಧ ನ್ಯೂನತೆ, ನಿರ್ದಿಷ್ಟ ಕಲಿಕೆಯ ಸಮಸ್ಯೆ, ಪ್ರವಣ ದೋಷ ಹಾಗೂ ದೃಷ್ಟಿ ಮಾಂದ್ಯತೆ ಇರುವ ಮಕ್ಕಳಿಗಾಗಿ ವಿಶೇಷ ಶಾಲೆಗಳನ್ನು ನಡೆಸಿಕೊಂಡು ಬರುತ್ತಿದ್ದಾರೆ.
ನಮ್ಮ ಯುಪಿಎ ಸರಕಾರ 2005ರಲ್ಲಿ ಜಾರಿಗೆ ತಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ) ಯೋಜನೆಯ ಮೂಲ ಸ್ವರೂಪವನ್ನು ಬದಲಾಯಿಸುವ ಹಾಗೂ ಯೋಜನೆಯಿಂದ ಮಹಾತ್ಮಗಾಂಧಿ ಹೆಸರನ್ನು ತೆಗೆಯುವ ಸಂಚನ್ನು ಕೇಂದ್ರ ಸರಕಾರ ರೂಪಿಸುತಿದ್ದು, ದೇಶದ ಬಡ ಕಾರ್ಮಿಕರ ಹೊಟ್ಟೆಗೆ ಹೊಡೆಯುತ್ತಿದೆ.
ಮಂಗಳೂರು: ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೆ ಎಫ್ಐಆರ್ ದಾಖಲಾಗಿದೆ. ಖಾಸಗಿ ಕಾಲೇಜು ಕಾರ್ಯಕ್ರಮದಲ್ಲಿ ಪ್ರಚೋದನಾಕಾರಿ ಭಾಷಣ ಆರೋಪದಡಿ ಪುತ್ತೂರಿನಲ್ಲಿ ಕೇಸ್ ದಾಖಲಾಗಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ಹಾಗೂ ಹಿಂಸೆಗೆ ಪ್ರಚೋದನೆ ನೀಡಿದ ಆರೋಪದಡಿ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ನಿವಾಸಿ ಕಾಂಗ್ರೆಸ್ ಮುಖಂಡ ಅಮಳ ರಾಮಚಂದ್ರ ದೂರು ನೀಡಿದ್ದರು. ಮಾನವ ಬಂಧುತ್ವ ವೇದಿಕೆ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ಭಾಷಣ ಪ್ರಸಾರ ಮಾಡಿದ ‘ವಿಕಸನ ಟಿವಿ’ ಯೂಟ್ಯೂಬ್ […]