Showing 20 of 20342 articles • Page 21 of 1018
ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಸ್ಪೇನ್ ತಂಡವು ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ ಫೈನಲ್ ಪ್ರವೇಶಿಸಿದೆ.
: ಕೊಕ್ಕಡದ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ನಡೆದಿದೆ.
ಆಂಧ್ರಪ್ರದೇಶದಲ್ಲಿ ಕೊರೋನಾ ಸೋಂಕಿಗೆ ಇಬ್ಬರು ಬಲಿಯಾಗಿರುವ ಬೆನ್ನಲ್ಲೇ, ಆಂಧ್ರಪ್ರದೇಶದೊಂದಿಗೆ ಸುದೀರ್ಘ ಗಡಿಯನ್ನು ಹಂಚಿಕೊಂಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ.
ಪಶ್ಚಿಮ ಬಂಗಾಳದ ಕಾಂಗ್ರೆಸ್ ಮುಖ್ಯಸ್ಥ ಶುಭಂಕರ್ ಸರ್ಕಾರ್ ಅವರು ಜುಲೈ 21 ರಂದು ಶಾಹಿದ್ ಮಿನಾರ್ನಲ್ಲಿ ನಡೆಯಲಿರುವ ಪಕ್ಷದ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಅವರನ್ನು ಆಹ್ವಾನಿಸಿದರು.
ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ನಡೆಯುತ್ತಿರುವ ಚರ್ಚೆಯ ಮಧ್ಯೆ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಗುರಿಯಾಗಿಸಿಕೊಂಡು ಸುಳ್ಳು ಮತ್ತು ಮಾನಹಾನಿಕರ ವಿಷಯವನ್ನು ಹರಡಿದ ಆರೋಪದ ಮೇಲೆ ಖ್ಯಾತ ಯೂಟ್ಯೂಬರ್-ರಾಜಕಾರಣಿ ಮನೀಶ್ ಕಶ್ಯಪ್ ಸೇರಿದಂತೆ ನಾಲ್ವರು ಸಾಮಾಜಿಕ ಮಾಧ್ಯಮ ಪ್ರಭಾವಿಗಳ ವಿರುದ್ಧ ನಾಗ್ಪುರದಲ್ಲಿ ಪ್ರಥಮ ಮಾಹಿತಿ ವರದಿ ದಾಖಲಿಸಲಾಗಿದೆ .
ಕೆನಡಾದ ಫೇರ್ಫ್ಯಾಕ್ಸ್ ಫೈನಾನ್ಷಿಯಲ್ ತನ್ನ ಷೇರು ಮಾರಾಟಕ್ಕಾಗಿ ಪರಿಷ್ಕೃತ ಕೊಡುಗೆಯ ಕುರಿತು ಐಡಿಬಿಐ ಬ್ಯಾಂಕ್ ಸ್ಪಷ್ಟೀಕರಣವನ್ನು ನೀಡಿದ್ದರಿಂದ, ಜುಲೈ 15 ರ ಬುಧವಾರದಂದು ಆರಂಭಿಕ ಗಂಟೆಯ ನಂತರ ಐಡಿಬಿಐ ಬ್ಯಾಂಕಿನ ಷೇರುಗಳು ಸುಮಾರು 3% ರಷ್ಟು ಏರಿಕೆ ಕಂಡವು.
ಮೈಸೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಕೆ.ಜಾನ್ಸನ್ ರವರನ್ನ ಟಿ.ನರಸೀಪುರ ವಿಧಾನಸಭಾ ಕ್ಷೇತ್ರದ ಮತದಾರರನೊಂದಣಾಧಿಕಾರಿ ಹುದ್ದೆಗೆ ನೇಮಕ ಮಾಡಲಾಗಿದೆ.
ದಕ್ಷಿಣಕಾಶಿ ನಂಜನಗೂಡಿಗೆ ಕೊಳಚೆ ನೀರಿನ ಸಮಸ್ಯೆಯಿಂದ ಮುಕ್ತಿಯೇ ದೊರೆಯುತ್ತಿಲ್ಲ.
ಬೇಗೂರು-ಹೆಚ್.ಡಿ.ಕೋಟೆ ರಾಜ್ಯ ಹೆದ್ದಾರಿಯ ನಂಜನಗೂಡು ತಾಲ್ಲೂಕಿನ ಅಂಜನಾಪುರ ಗ್ರಾಮದ ಬಸ್ ಸ್ಟ್ಯಾಂಡ್ ಬಳಿ ಮಂಗಳವಾರ ಮಿನಿ ಟೆಂಪೋ ಮತ್ತು ಸ್ಕೂಟರ್ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ.
ಅಮಾವಾಸ್ಯೆ ರಾತ್ರಿ ಗ್ರಾಮದ ಮಧ್ಯದಲ್ಲಿ ನಡೆದ ವಾಮಾಚಾರ ದೃಶ್ಯ ನೋಡಿ ಗೋಳೂರು ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಬೆಳಗಾವಿಯ ಪೊಲೀಸ್ ಕಮೀಷನರ್ ಕಚೇರಿ ಪಕ್ಕದಲ್ಲೇ ಫೈರಿಂಗ್ ನಡೆದಿದೆ.
ಮಲ್ಪೆ ಕಡಲತೀರದಲ್ಲಿ ಮೀನುಗಾರಿಕಾ ಬಲೆಗೆ ಸಿಲುಕಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಅಪರೂಪದ ಸಮುದ್ರ ಆಮೆಯನ್ನು ಸ್ಥಳೀಯ ಮೀನುಗಾರರೊಬ್ಬರು ರಕ್ಷಿಸಿ ಮಾನವೀಯತೆ ಮೆರೆದ ಘಟನೆ ನಡೆದಿದೆ.
ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ದಂಪತಿಗಳಿಬ್ಬರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ತಾಲ್ಲೂಕಿನ ದಲಿತ ಸಂಘರ್ಷ ಸಮಿತಿ ಸಂಯೋಜಕದ ಹುಲ್ಲಹಳ್ಳಿ ಹೋಬಳಿ ಮಟ್ಟದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಮೆಡಿಸಿನ್ ವಿಭಾಗವು, ಜುಲೈ 14, 2026ರಂದು ಫಾದರ್ ಮುಲ್ಲರ್ ಸಭಾಂಗಣದಲ್ಲಿ ಡಾ. ಎಂ. ಎಲ್. ಧಾವಲೆ ಸ್ಮಾರಕ ಉಪನ್ಯಾಸ ಮತ್ತು ಸೆಮಿನಾರ್ – 2026 ಅನ್ನು ಆಯೋಜಿಸಿತು.
ಮಂಚಿ ಕುಮೇರಿಯ ವಾಗ್ಲೆ ಸ್ಟೋರ್ಗೆ ಸಂಪರ್ಕಿಸುವ ರಸ್ತೆಯಲ್ಲಿ ವಿದ್ಯುತ್ ತಂತಿಗಳು ಜೋತುಬಿದ್ದಿರುವುದರಿಂದ ಸಾರ್ವಜನಿಕರು ಆತಂಕದ ನಡುವೆ ಸಂಚರಿಸುವಂತಾಗಿದೆ.
ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಅಂಜಾರು ಗ್ರಾಮದ ಮೂಡು ಅಂಜಾರು ಕಲ್ಕುಡ ದೇವಸ್ಥಾನದ ಸಮೀಪ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕ ಜೂಜಾಟದ ಮೇಲೆ ಪೊಲೀಸರು ದಾಳಿ ನಡೆಸಿ 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ನಮ್ಮಲ್ಲಿ ಚಾಲನಾ ಪರವಾನಿಗೆ, ಪಾನ್ ಕಾರ್ಡ್, ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಹೀಗೆ ಸರ್ಕಾರವೇ ನೀಡಿದ ಎಲ್ಲಾ ಕಾರ್ಡುಗಳಿವೆ. ಆದರೂ ಎಸ್ಐಆರ್ ಅರ್ಜಿ ಫಾರಂನಲ್ಲಿ ಲೋಪ ಕಂಡು ಬಂದರೆ 11 ದಾಖಲೆಗಳೇಕೆ? ಹಾಗಾದರೆ ಇಷ್ಟೆಲ್ಲಾ ಕಾರ್ಡುಗಳನ್ನು ನೀಡಿದವರನ್ನು ದೇಶದ್ರೋಹಿ ಪಟ್ಟಿಗೆ ಹಾಕ್ತೀರಾ ಎಂದು ಎಸ್ ಡಿಪಿಐ ನಗರ ಜಿಲ್ಲಾಧ್ಯಕ್ಷ ಅಶ್ರಫ್ ಅಡ್ಡೂರು ಪ್ರಶ್ನಿಸಿದ್ದಾರೆ.
ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ಅ˜ಕಾರಕ್ಕೆ ಬಂದು ಒಂದು ದಿನದೊಳಗೆ ಬಾಂಗ್ಲಾ ವಲಸಿಗರನ್ನು ಹೊರ ಹಾಕುವುದಾಗಿ ಹೇಳಲಾಗಿತ್ತು. ಅಧಿಕಾರಕ್ಕೆ ಬಂದು 2 ತಿಂಗಳಾಯಿತು.
ಹಳೆಯಂಗಡಿ ಸರ್ಕಾರಿ ಕಾಲೇಜಿನ ಬಿಬಿಎ ಅಂತಿಮ ವರ್ಷದ ಕೆಲವು ವಿದ್ಯಾರ್ಥಿ-ವಿದ್ಯಾರ್ಥಿನಿಗಳು ತಮ್ಮ ಸಮವಸ್ತ್ರವನ್ನು ಹರಿದು ಚೂರುಚೂರು ಮಾಡಿರುವುದು, ಸಮವಸ್ತ್ರದ ಮೇಲೆ ಮಾರ್ಕರ್ನಿಂದ ಸಹಿ ಹಾಕಿರುವುದು ಹಾಗೂ ಪರಸ್ಪರರ ಸಮವಸ್ತ್ರದ ಮೇಲೂ ಸಹಿ ಹಾಕಿರುವ ಘಟನೆ ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ.