Showing 20 of 20469 articles • Page 219 of 1024
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಹಲವು ಸಾರ್ವಜನಿಕರ ಆಧಾರ್ ಕಾರ್ಡ್ಗಳು ಡಿಲೀಟ್ ಆಗಿದ್ದು, ನಮ್ಮ ಗಮನಕ್ಕೆ ಈಗಾಗಲೇ ಬಂದಿರುವ ಮೂರು ಪ್ರಕರಣಗಳ ಬಗ್ಗೆ ಜಿಲ್ಲಾಧಿಕಾರಿ ಗಮನ ಸೆಳೆಯಲಾಗಿದೆ. ಸೂಕ್ತ ಕ್ರಮ ಆಗದಿದ್ದಲ್ಲಿ ಆಮ್ ಆದ್ಮಿ ಪಕ್ಷದ ಹಿಂದುಳಿದ ವರ್ಗದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಘಟಕದ ರಾಜ್ಯಾಧ್ಯಕ್ಷ ಬಿ ನವೀನ್ ಚಂದ್ರ ಪೂಜಾರಿ ಹೇಳಿದ್ದಾರೆ. ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ಅವರು, ರಾಜ್ಯ ವಿವಿಧ ಕಡೆ ಜೀವಂತವಾಗಿರುವವರ ಸುಮಾರು 12 ಲಕ್ಷಕ್ಕೂ ಅಧಿಕ ಆಧಾರ್ ಕಾರ್ಡ್ಗಳು ಅಳಿಸಿ […]
ಮಹಾನಗರ ಪಾಲಿಕೆ ವ್ಯಾಪ್ತಿಯ ಕೊಡಿಯಾಲ್ಬೈಲ್ವಾರ್ಡಿನಲ್ಲಿ ಕೊಡಿಯಾಲ್ಗುತ್ತು ವೆಟ್ವೆಲ್ನಿಂದ ಕೊಳಚೆ ನೀರನ್ನು ತೋಡುಗಳಲ್ಲಿ ಬಿಟ್ಟಿದ್ದು, ಸ್ಥಳೀಯ ಬಾವಿಗಳ ನೀರು ಕಲುಷಿತಗೊಂಡು ದುರ್ನಾತ ಬೀರುತ್ತಿದ್ದು,
ಗುರುಪುರ ನದಿಗೆ ಹಾರಿ ಯುವತಿ ಸುಸೈಡ್ ಮಾಡಿಕೊಂಡ ಘಟನೆ ನಡೆದಿದೆ.
ಉಡುಪಿ: ಖಾಸಗಿ ಬಸ್ ಹಾಗೂ ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಕಾಪು ಪಾಂಗಾಳ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ. ಮೃತಪಟ್ಟ ವ್ಯಕ್ತಿಯನ್ನು ಪಡುಕೆರೆ ನಿವಾಸಿ ಕೃಷ್ಣ ಎಂದು ಗುರುತಿಸಲಾಗಿದೆ. ಪಾಂಗಾಳ ಸಮೀಪ ಸರ್ವಿಸ್ ರಸ್ತೆಯಿಂದ ಹೆದ್ದಾರಿಗೆ ಸ್ಕೂಟರ್ ನಲ್ಲಿ ಆಗಮಿಸುತ್ತಿದ್ದ ಕೃಷ್ಣ ಅವರ ಸ್ಕೂಟರ್ ಗೆ ಉಡುಪಿಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ರಸ್ತೆಗೆ ಬಿದ್ದು ಸವಾರ ಮೃತಪಟ್ಟಿದ್ದಾರೆ. ಕಾಪು […]
ಖ್ಯಾತ ಹಿನ್ನೆಲೆ ಗಾಯಕ ವಿಜಯ ಪ್ರಕಾಶ್ ಅವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರ್ಶನ ಪಡೆದರು.
ಹಿರಿಯ ನ್ಯಾಯವಾದಿ ಅಲೆವೂರು ಮಾಧವ ಆಚಾರ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾದರು.
ಕಾರೊಂದು ಅಯ್ಯಪ್ಪ ಮಾಲೆಧಾರಿಗಳು ಪ್ರಯಾಣಿಸುತ್ತಿದ್ದ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ಪರ್ಕಳದ ಕೆನರಾ ಬ್ಯಾಂಕ್ ಸಮೀಪ ತಿರುವಿನಲ್ಲಿ ಸಂಭವಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ವಿವಾದಿತ ಪರಶುರಾಮ ಥೀಮ್ ಪಾರ್ಕ್ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಸ್ತೆ ದಾಟುವ ಧಾವಂತದಲ್ಲಿ ಕಾಡುಕೋಣ ಕಾರಿಗೆ ಗುದ್ದಿದ್ದು, ಕೂದಲೆಳೆಯಂತರದಲ್ಲಿ ಪ್ರಯಾಣಿಕರು ಪಾರಾಗಿರುವ ಘಟನೆ ಹಿರಿಯಡಕ ನೀರೆ-ಗುಡ್ಡೆಯಂಗಡಿ ಪಂಚನಬೆಟ್ಟು ಸಮೀಪ ನಡೆದಿದೆ.
55.48 ಗ್ರಾಂ ಎಂಡಿಎಂಎ ಸಹಿತ ವ್ಯಕ್ತಿಯೊಬ್ಬನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಉಮ್ಮರ್ ಶರೀಪ್ (42), ದೇರಳಕಟ್ಟೆ ಎಂದು ಗುರುತಿಸಲಾಗಿದೆ.
ಬಿಹಾರದಿಂದ ಮಂಗಳೂರಿಗೆ ರೈಲಿನ ಮೂಲಕ ಗಾಂಜಾ ತಂದು ಮಾರಾಟಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನು ಬಜ್ಪೆ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಮಂಗಳೂರು : ಬಜಪೆಯಲ್ಲಿ ಗೋಮಾಂಸ ಒಯ್ಯುತ್ತಿದ್ದ ತಂದೆ, ಮಗಳನ್ನು ತಡೆದ ಪ್ರಕರಣ ಸಂಬಂಧಿಸಿ ಇಬ್ಬರು ಯುವಕರ ಫೋಟೊ ಹಾಕಿ ಮಿತಿಮೀರುತ್ತಿರುವ ಸಂಘಗಳ ಅಟ್ಟಹಾಸ ಎಂದು ಬರೆದು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಮಂಗಳೂರು ಪೊಲೀಸರು ಸ್ವಯಂಪ್ರೇರಿತ ಕೇಸು ದಾಖಲಿಸಿದ್ದಾರೆ. ಅವರನ್ನು ಏನು ಮಾಡುವುದಿಲ್ಲ ಅವರನ್ನು ಕೇಳುವವರು ಇಲ್ಲ ಹೇಳುವವರಿಲ್ಲ ಎಂಬ ಧೈರ್ಯ ಅವರಿಗಿದೆ ನಾವು ಆಡಿದ್ದೇ ಆಟ ಎಂಬಂತಾಗಿದೆ ಇನ್ನು ಗೋಮಾಂಸ ಸಂಘಪರಿವಾರದ ಭಯೋತ್ಪಾದಕರ ದಾಳಿ ಈಗೀಗ ಹೆಚ್ಚುತ್ತಲೇ ಇದೆ, ಅವರಿಗೆ ಕಾನೂನಿನ ಭಯವಿಲ್ಲ ಬಜಪೆ ಪೊಲೀಸ್ […]
ಉಡುಪಿ: ಮೊಗವೀರ ಸಮಾಜದ ಮೂಲ ಧಾರ್ಮಿಕ ಕೇಂದ್ರವಾದ ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬ್ರಹತ್ ಕಂಚಿನ ಪುತ್ಥಳಿಯನ್ನು ಅಂದಾಜು 3 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಾಣ ಮಾಡುವ ಸಲುವಾಗಿ ರೂಪಿಸಿದ ಮನವಿ ಪತ್ರ ಹಾಗೂ ರಶೀದಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇಂದು ಶ್ರೀ ಕ್ಷೇತ್ರದ ಕಚೇರಿಯಲ್ಲಿ ನೆರವೇರಿತು. ಮನವಿ […]
ಶೀರೂರು ಪರ್ಯಾಯ ಮಹೋತ್ಸವಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಸೌಹಾರ್ದ ಸಮಿತಿಯಿಂದ ಹೊರೆಕಾಣಿಕೆ ನೀಡುವ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದು,
ಬಂಟರ ಸಂಘವು ಒಂದು ದೇವಸ್ಥಾನದಂತೆ. ಸಂಘವು ಅದರ ಎಲ್ಲಾ ಸದಸ್ಯರಿಗೆ ಸೇರಿದ್ದು, ಬಂಟರ ಸಂಘದ ಎಲ್ಲಾ ಮೂರು ಶಿಕ್ಷಣ ಸಂಸ್ಥೆಯಿಂದಾಗಿ ಮುಂದೆ ಸಂಘ
ಯೇಸು ಕ್ರಿಸ್ತರ ದೈವದರ್ಶನ ಮಹೋತ್ಸವದ (ಎಪಿಫನಿ) ಪ್ರಯುಕ್ತ ಮಂಗಳೂರು ಧರ್ಮಕ್ಷೇತ್ರದ ವತಿಯಿಂದ ಭಾನುವಾರ ಜನವರಿ 4, 2026 ರಂದು ವಾರ್ಷಿಕ ಭವ್ಯ ಪರಮ ಪವಿತ್ರ ಪ್ರಸಾದದ ಮೆರವಣಿಗೆಯು ಶ್ರದ್ಧಾ ಭಕ್ತಿಯಿಂದ ನಡೆಯಿತು.
ನಾಯಿಗಳ ವಿಚಾರಕ್ಕೆ ಸಂಬಂಧಿಸಿ ನ.7ರಂದು ಸುಪ್ರೀಂ ಕೋರ್ಟ್ ಹೊರಡಿಸಿದ ಮಧ್ಯಂತರ ತೀರ್ಪನ್ನು ವಿರೋಧಿಸಿ
ಪರಿಸರದ ನೈರ್ಮಲ್ಯದ ಹೊಣೆ ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಬೇಕು. ಎಲ್ಲರ ಜವಾಬ್ದಾರಿಯುತ ಭಾಗೀದಾರಿಕೆಯಿಂದ ಇದು ಸಾಕಾರವಾಗಬೇಕು. ಈ ನಿಟ್ಟಿನಲ್ಲಿ ವಿಶ್ವಕರ್ಮ ಬ್ಯಾಂಕ್ ಹಮ್ಮಿಕೊಂಡಿರುವ ಸ್ವಚ್ಛತಾ ಶ್ರಮದಾನ ಕಾರ್ಯ
ಬೆಂಗಳೂರಿನ ಹೃದಯಭಾಗದಲ್ಲಿ ಸ್ಥಿತವಾಗಿರುವ ಭಾರತದ ಪ್ರಮುಖ ಪ್ರಾದೇಶಿಕ ಕ್ಯಾನ್ಸರ್ ಕೇಂದ್ರಗಳಲ್ಲಿ ಒಂದಾದ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ (KMIO), ಕ್ಯಾನ್ಸರ್ ಆರೈಕೆಯನ್ನು ಪರಿಸರ ಜವಾಬ್ದಾರಿಯೊಂದಿಗೆ ಜೋಡಿಸುವ ಮಹತ್ವದ ಹೆಜ್ಜೆಯನ್ನು ಇಟ್ಟಿದೆ.
ಡಾ. ಸಾರಥಿ ಮಂಜಪ್ಪ ಇವರು ಭಾರತ ಸರ್ಕಾರವು ಕರ್ನಾಟಕಕ್ಕಾಗಿ ಕರಾವಳಿ ವಲಯ ನಿರ್ವಹಣಾ ಸಮಿತಿಯನ್ನು ಪುನರ್ರಚಿಸಿದೆ.