Showing 20 of 20476 articles • Page 223 of 1024
ಕ್ರಾನ್ಸ್-ಮೊಂಟಾನಾ ಸ್ಕೀ ರೆಸಾರ್ಟ್ ಪಟ್ಟಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಹಲವಾರು ಜನರು ಸಾವನ್ನಪ್ಪಿದ್ದಾರೆ.
ವಿಮಾನ ಹತ್ತುವ ಸ್ವಲ್ಪ ಸಮಯದ ಮೊದಲು ಏರ್ ಇಂಡಿಯಾ ಪೈಲಟ್ ವೇಲೆ ಮದ್ಯದ ವಾಸನೆ ಬಂದ ಕಾರಣ ಕೆನಡಾದ ವ್ಯಾಂಕೋವರ್ ವಿಮಾನ ನಿಲ್ದಾಣದಲ್ಲಿ ಪೈಲೆಟ್ ಅವರನ್ನು ಬಂಧಿಸಲಾಯಿತು.
ಹೊಸ ವರ್ಷದ ಸಂಭ್ರಮದ ನಡುವೆಯೇ ಸ್ವಿಟ್ಜರ್ಲ್ಯಾಂಡ್ನಲ್ಲಿ ಭಯಾನಕ ಘಟನೆ ನಡೆದಿದೆ
ನಂಜನಗೂಡು: ಇತಿಹಾಸದ ಪುಟ ಸೇರಿರುವ ಭೀಮಾ ಕೋರೆಂಗಾವ್ ವಿಜಯೋತ್ಸವದ ಇತಿಹಾಸವನ್ನು ಇಂದಿನ ಮಕ್ಕಳಿಗೆ ಪಠ್ಯದ ಪುಸ್ತಕದಲ್ಲಿ ಸೇರಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ವಕೀಲರ ಸಂಘದ ಮಾಜಿ ಕಾರ್ಯದರ್ಶಿ ಹಾಗೂ ಖ್ಯಾತ ವಕೀಲ ಉಮೇಶ್ ಹೇಳಿದರು. ನಂಜನಗೂಡು ನಗರದ ಡಾ. ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆ ಮುಂಭಾಗದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಆಯೋಜನೆ ಮಾಡಲಾಗಿದ್ದ ಭೀಮಾ ಕೋರೆಂಗಾವ್ ವಿಜಯೋತ್ಸವದ ಅಂಗವಾಗಿ ಸಂಘ […]
ಯೂಟರ್ನ್ ತೆಗೆದುಕೊಳ್ಳುತ್ತಿದ್ದ ಗೂಡ್ಸ್ ಟೆಂಪೋಗೆ ಬೈಕ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಪರ್ಕಳ ಬಿ.ಎಂ. ಸ್ಕೂಲ್ ಬಳಿ ಸಂಭವಿಸಿದೆ.
ಕಿಚ್ಚ ಸುದೀಪ್ ಅವರು ‘ಮಾರ್ಕ್’ ಸಿನಿಮಾ ವೀಕ್ಷಣೆಗೆ ಮೈಸೂರಿನ ಸಂಗಮ ಚಿತ್ರಮಂದಿರಕ್ಕೆ ತೆರಳಿದ್ದರು.
ರಾಮನಗರ: ಕಾರು ಪಲ್ಟಿಯಾಗಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿ ಬರ್ತಿದ್ದ ಕುಟುಂಬಕ್ಕೆ ಹೊಸವರ್ಷ ನರಕವಾಗಿದೆ. ಮಾಗಡಿ ತಾಲೂಕು ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಕೇನಹಳ್ಳಿಯಲ್ಲಿ ಘಟನೆ ನಡೆದಿದೆ. ಬೈಕ್ ಹಿಂಬದಿ ಕೂತಿದ್ದ 29 ವರ್ಷದ ಅಶ್ವಿನಿ ದುರ್ಮರಣ ಹೊಂದಿದ್ದಾರೆ. ಬೈಕ್ ಸವಾರ ಪತಿ ರಮೇಶ್ ಹಾಗೂ ಮಗು ಯುವನ್ (1) ಗಂಭೀರ ಗಾಯಗೊಂಡಿದ್ದು, ಮತ್ತೊಂದು ಮಗು ಸಾನ್ವಿ (7) ಅಪಘಾತದಿಂದ ಪಾರಾಗಿದೆ. ಕುಣಿಗಲ್ ನಿಂದ ನೆಲಮಂಗಲದ ಕಡೆ ಬರುತಿದ್ದ ಕಾರು ಮೂರು ಪಲ್ಟಿ […]
ಮಂಗಳೂರು : ಹೊಸ ವರ್ಷದ ಮೊದಲ ದಿನವೇ ಎಲ್ಪಿಜಿ ಬಳಕೆದಾರರಿಗೆ ಬೆಲೆ ಏರಿಕೆಯ ಶಾಕ್ ತಟ್ಟಿದೆ. ಈ ಬಾರಿ ಕೇಂದ್ರ ಸರ್ಕಾರವು 19 ಕೆಜಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು ಹೆಚ್ಚಿಸಿದೆ. ಇಂಡಿಯನ್ ಆಯಿಲ್ ಪ್ರಕಾರ, ದೆಹಲಿಯಲ್ಲಿ 19 ಕೆಜಿ ಎಲ್ಪಿಜಿ ಸಿಲಿಂಡರ್ ಮೊದಲು ರೂ.1580.50ಕ್ಕೆ ಲಭ್ಯವಾಗುತ್ತಿದ್ದರೆ, ಈಗ ರೂ.1691.50ಕ್ಕೆ ಲಭ್ಯವಾಗಲಿದೆ. ಕೋಲ್ಕತ್ತಾದಲ್ಲಿ ಬೆಲೆ ರೂ.1795ಕ್ಕೆ ಏರಿದ್ದು, ರೂ.111 ರಷ್ಟು ಹೆಚ್ಚಳವಾಗಿದೆ. ಚೆನ್ನೈ ಮತ್ತು ಬೆಂಗಳೂರಿನಲ್ಲಿ ತಕ್ಕಂತೆ ರೂ.1849.50 ಮತ್ತು ರೂ.1700 ರುಪಾಯಿಗಳಲ್ಲಿ ಸಿಲಿಂಡರ್ ಲಭ್ಯವಾಗಲಿದೆ. ಆದಾಗ್ಯೂ, […]
ದೇಶದ ಗಮನ ಸೆಳೆದಿದ್ದ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಇದೀಗ ಶ್ರೀಕ್ಷೇತ್ರ ಧರ್ಮಸ್ಥಳದ ಎಂಟ್ರಿಯಾಗಿದೆ.
ಕುಡಿದ ಮತ್ತಿನಲ್ಲಿ ಗೆಳೆಯರ ಗುಂಪು ಮಧ್ಯೆ ಜಗಳ ನಡೆದ ಘಟನೆ ಮಣಿಪಾಲದಲ್ಲಿ ನಡೆದಿದೆ.
ಚಾಲಕನ ಅಜಾಗರೂಕತೆಯಿಂದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ 13 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಮಾರೂರು ಹೊಸಂಗಡಿ ಬಳಿ ಸಂಭವಿಸಿದೆ.
ಹೊಸ ವರ್ಷದ ಹಿನ್ನಲೆಯಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ವಿದೇಶಿ ಮೂಲದ ವ್ಯಕ್ತಿಯನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಜಂಕ್ಷನ್ ಬಳಿ ಮಂಗಳೂರು ರಸ್ತೆ ಬದಿಯ ಎಲೆಕ್ಟ್ರಾನಿಕ್ ಅಂಗಡಿಯಲ್ಲಿ ಕಾಣಿಸಿಕೊಂಡ ಬೆಂಕಿ ಸುತ್ತಲಿನ ಮಳಿಗೆಗಳಿಗೂ ವ್ಯಾಪಿಸಿ, ಸುಮಾರು 6 ಅಂಗಡಿಗಳು ಸುಟ್ಟು ಹೋದ ಘಟನೆ ಬುಧವಾರ ರಾತ್ರಿ ನಡೆದಿದೆ.
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ನಂಜನಗೂಡು: ದಕ್ಷಿಣಕಾಶಿ ನಂಜನಗೂಡಿನ ಜನತೆಗೆ ಕ್ರೈಂ ಪ್ರಕರಣಗಳು ದುಃಸ್ವಪ್ನವಾಗಿ ಕಾಡುತ್ತಿದೆ. ಕಳ್ಳತನ, ದರೋಡೆ, ಸುಲಿಗೆ ಪ್ರಕರಣಗಳು ಗಣನೀಯವಾಗಿ ಹೆಚ್ಚುತ್ತಿದೆ. ಒಂದೊಂದು ಪ್ರಕರಣಗಳೂ ಸಾರ್ವಜನಿಕರಿಗಿರಲಿ ಪೊಲೀಸರ ನಿದ್ದೆಯನ್ನೂ ಕೆಡಿಸುತ್ತಿದೆ. ಒಂದೆಡೆ ಕ್ರೈಂ ರೇಟ್ ಗೆ ಬ್ರೇಕ್ ಹಾಕಲು ಖಾಕಿ ಪಡೆ ಶತಪ್ರಯತ್ನ ಮಾಡುತ್ತಿದ್ದರೆ ಮತ್ತೊಂದೆಡೆ ದುಷ್ಕರ್ಮಿಗಳು ಪೊಲೀಸರ ಕಾರ್ಯಕ್ಷಮತೆಯನ್ನ ಪರೀಕ್ಷಿಸುವಂತೆ ಮಾಡುತ್ತಿದ್ದಾರೆ. ರಾತ್ರಿ ವೇಳೆ ಅಂಗಡಿಗಳು ಮನೆಗಳಿಗೆ ಕನ್ನ ಹಾಕುವ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ಇತ್ತೀಚೆಗಷ್ಟೆ ಮುಸುಕುಧಾರಿಗಳು ಮಾರಕಾಸ್ತ್ರಗಳನ್ನ ಹಿಡಿದು ರಾಜಾರೋಷವಾಗಿ ಅಡ್ಡಾಡಿದ ದೃಶ್ಯಗಳು ಮಾಸದಿರುವ ಮುನ್ನವೇ ಒಂದೇ […]
ಮಂಗಳೂರು : ಹೊಸವರ್ಷದ ಮೊದಲ ದಿನದ ಹಿನ್ನಲೆ ಮಂಗಳೂರು ನಗರದ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಧನುಪೂಜೆ ಬಳಿಕ ಶ್ರೀ ದೇವರ ಬೆಳ್ಳಿ ರಥೋತ್ಸವ ನಡೆಯಿತು. ಬೆಳ್ಳಿ ರಥದಲ್ಲಿ ಗೋಕರ್ಣನಾಥ ರಥಾರೂಢರಾದರು. ಬೆಳ್ಳಿ ರಥವನ್ನು ಎಳೆದು ವರ್ಷದ ಮೊದಲ ದಿನವನ್ನು ಭಕ್ತರು ಆರಂಭಿಸಿದರು.
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ.
ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಇಲ್ಲಿ ಬಂದು ನೆಲೆಸಿದ ಕಾರಣ ಸೇರಿ ಸಮಗ್ರ ತನಿಖೆಯಾಗಬೇಕು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು