Showing 20 of 20480 articles • Page 224 of 1024
ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಶಿಕ್ಷಣ ತಜ್ಞ, ಐವತ್ತು ವರ್ಷಗಳ ಹಿಂದೆಯೇ ಕೈಗಾರಿಕೆ ಮತ್ತು ಶಿಕ್ಷಣ ಸಂಸ್ಥೆಗಳ ಉದ್ಯಮ ಕಟ್ಟಿ ಬೆಳೆಸಿದ್ದ ಡಾ.ಎನ್. ವಿನಯ ಹೆಗ್ಡೆ (86) ಇನ್ನಿಲ್ಲ.
ಸುಳ್ಯದ ವ್ಯಕ್ತಿಯೊಬ್ಬರನ್ನು ಕಳೆದ ಅಕ್ಟೋಬರ್ ತಿಂಗಳಲ್ಲಿ ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದೊಯ್ದು ಹಲ್ಲೆಗೈದಿದ್ದು ಮರುದಿನ ವ್ಯಕ್ತಿ ಹಲ್ಲೆ ಆಘಾತದಿಂದ ಸಾವನ್ನಪ್ಪಿದ ಘಟನೆ ಸಂಬಂಧಿಸಿ ಸುಳ್ಯ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ವಲಸಿಗರು ಎಲ್ಲಿಯವರು, ಇಲ್ಲಿ ಬಂದು ನೆಲೆಸಿದ ಕಾರಣ ಸೇರಿ ಸಮಗ್ರ ತನಿಖೆಯಾಗಬೇಕು.
ಪುತ್ತೂರು ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಎ.ವಿ. ನಾರಾಯಣ ಅವರ ಪುತ್ತೂರಿನ ಮನೆಯಲ್ಲಿ ಡಿ.17ರಂದು ಮಧ್ಯರಾತ್ರಿ ಕಳವು ಯತ್ನ ನಡೆದಿದ್ದು
ಹೊಸ ವರ್ಷಾಚರಣೆ ಬಗ್ಗೆ ಈಗಾಗಲೇ ಪೊಲೀಸ್ ಇಲಾಖೆಯು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಇವುಗಳನ್ನು ಎಲ್ಲ ಕಾರ್ಯಕ್ರಮಗಳ ಆಯೋಜಕರು, ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಆದೇಶ ನೀಡಿದ್ದಾರೆ.
ದೇವರಸನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಯಾವುದೇ ಭ್ರಷ್ಟಾಚಾರ ಮತ್ತು ಹಗರಣ ನಡೆದಿಲ್ಲ.
ಯೆನೆಪೋಯ ದಂತ ಕಾಲೇಜಿನ ಓರಲ್ ಮತ್ತು ಮ್ಯಾಕ್ಸಿಲೊಫೇಶಿಯಲ್ ಸರ್ಜರಿ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥರಾದ ಡಾ.ಜಗದೀಶ್ ಚಂದ್ರ
ಉಡುಪಿ: ಇಂದಿನ ಯುವಜನಾಂಗ ಮಾದಕಲೋಕಕ್ಕೆ ಆಕರ್ಷಿತರಾಗಿ ತಮ್ಮ ಭವಿಷ್ಯವನ್ನೇ ಹಾಳುಮಾಡಿಕೊಳ್ಳುತ್ತಿದ್ದಾರೆ. ಮಾದಕ ದ್ರವ್ಯ, ಕುಡಿತದ ಚಟಕ್ಕೆ ದಾಸರಾಗಿ ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಿದ್ದಾರೆ. ಯುವಕರು ಡ್ರಗ್ಸ್, ಮದ್ಯ ಸೇವಿಸಿ ವಾಹನಗಳನ್ನು ಚಲಾಯಿಸುತ್ತಿರುವ ಪರಿಣಾಮ ಅಪಘಾತಗಳ ಸಂಖ್ಯೆಯು ದಿನೇ ದಿನೇ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಉಡುಪಿಯ ಶಿರ್ವ ಸುಭಾಷ್ ನಗರದ ಸ್ಮಾರ್ಟ್ ಆರ್ಟ್ ಕಲಾವಿದರು ಹೊಸವರ್ಷಕ್ಕೆ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯ ಬೆಡ್ ನಲ್ಲಿ ಜೀವನ್ಮರಣದ ಹೋರಾಟದಲ್ಲಿ ನರಳಾಡುತ್ತಿರುವ ಯುವಕನ ಅಣಕು ಪ್ರದರ್ಶನದ ಮೂಲಕ […]
ಟೆಸ್ಟ್ ಕ್ರಿಕೆಟ್ ನಲ್ಲಿ ಹಲವು ಪ್ರಮುಖ ಕ್ಷಣಗಳಿಗೆ 2025 ಸಾಕ್ಷಿಯಾಗಿದೆ.
ಕಲುಷಿತ ನೀರು ಕುಡಿದು ಮೂವರು ಮೃತಪಟ್ಟು, 100ಕ್ಕೂ ಅಧಿಕ ಜನರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಭಗೀರಥ್ ಪುರ ಪ್ರದೇಶದಲ್ಲಿ ನಡೆದಿದೆ ಎಂದು ನಗರದ ಮೇಯರ್ ತಿಳಿಸಿದ್ದಾರೆ.
ಉಡುಪಿ: ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಜಿಲ್ಲೆಯಾದ್ಯಂತ ಹೆಚ್ಚುವರಿ ಪೊಲೀಸ್ ಬಲ, ಪೆಟ್ರೋಲಿಂಗ್ ಹಾಗೂ ನಿಗಾ ವ್ಯವಸ್ಥೆಗಳನ್ನು ಜಾರಿಗೊಳಿಸಲಾಗಿದೆ. ಪ್ರತಿಯೊಬ್ಬರು ಜವಾಬ್ದಾರಿಯುತವಾಗಿ ಹೊಸವರ್ಷವನ್ನು ಆಚರಿಸಿ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಹೊಸ ವರ್ಷ ಆಚರಣೆಯ ಪೊಲೀಸ್ ಬಂದೋಬಸ್ತ್ ಕುರಿತು ಮಾಹಿತಿ ನೀಡಿದ ಅವರು ಹೊಸ ವರ್ಷದ ದಿನದಂದು […]
ಹೊಸ ವರ್ಷಾಚರಣೆಗೆ ಕ್ಷಣಗಣನೆ ಶುರುವಾಗಿದ್ದು, ಕೊಡಗಿನಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಹೊಸ ವರ್ಷಚರಣೆಗೆ ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.
ನ್ಯೂ ಇಯರ್ ಸಂಭ್ರಮಕ್ಕೆ ಕೊಡಗು ಜಿಲ್ಲೆ ಸಜ್ಜಾಗಿದ್ದು, ಹೊಸ ವರ್ಷಕ್ಕೆ ಕೊಡಗು ಜಿಲ್ಲೆಗೆ ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ. ಕೊಡಗಿನ ಪ್ರವಾಸಿ ತಾಣಗಳಲ್ಲಿ ರಶ್ ಆಗಿದೆ.
ಕೇರಳದ ಶಿವಗಿರಿ ಮಠಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿಗೆ ಗೌರವ ಸಲ್ಲಿಸಿದರು.
ಉಡುಪಿ: ವಿಧಾನಸಭಾ ಕ್ಷೇತ್ರದ ಶಾಸಕ ಯಶ್ಪಾಲ್ ಸುವರ್ಣ ಅವರ ವಾಟ್ಸಾಪ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ಸೈಬರ್ ವಂಚಕರು ಶಾಸಕರ ಹೆಸರಿನಲ್ಲಿ ಅವರ ಸಂಪರ್ಕದಲ್ಲಿರುವವರಿಗೆ ಹಣಕ್ಕಾಗಿ ಸಂದೇಶ ಕಳುಹಿಸುತ್ತಿದ್ದಾರೆ. ಕಿಡಿಗೇಡಿಗಳು ಶಾಸಕರ ವಾಟ್ಸಾಪ್ ಖಾತೆ ಹ್ಯಾಕ್ ಮಾಡಿ, ಅವರ ಕಾಂಟ್ಯಾಕ್ಟ್ ಲಿಸ್ಟ್ನಲ್ಲಿರುವವರ ಸಂಖ್ಯೆಗೆ ಮೆಸೇಜ್ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ. ಕೆಲವು ವ್ಯಕ್ತಿಗಳಿಗೆ ಮೆಸೇಜ್ ಮಾಡಿ, ನಿಮ್ಮಿಂದ ನನಗೆ ಒಂದು ಅಗತ್ಯ ಸಹಾಯವಾಗಬೇಕು ಎಂದು ಹೇಳಿ, ಆ ಬಳಿಕ ಹಣದ ಅವಶ್ಯಕತೆಯಿದೆ ಎಂದು ವಂಚಕರು ಮೆಸೇಜ್ ಮಾಡಿದ್ದಾರೆ. ವಾಟ್ಸಾಪ್ […]
35 ವರ್ಷ ಹಳೆಯ ಪೇಸ್ಮೇಕರ್ ತಂತಿಯ ಹೊರತೆಗೆಯುವ ನಿರ್ವಹಣೆ ಯಾವುದೇ ತೊಡಕುಗಳಿಲ್ಲದೆ ನಡೆಸಲಾಯಿತು.
ದರೋಡೆ ಪ್ರಕರಣ ಮೈಸೂರು ಜಿಲ್ಲೆಯಲ್ಲಿ ಹೆಚ್ಚಾಗಿದ್ದು, ಆರು ಅಂಗಡಿಗಳ ಬೀಗವನ್ನು ಖದೀಮರು ಮುರಿದಿರುವ ಘಟನೆ ನಂಜನಗೂಡಿನಲ್ಲಿ ತಡರಾತ್ರಿ ಪಟ್ಟಣದ ಪೊಲೀಸ್ ಠಾಣೆಯ ಸಮೀಪವೇ ನಡೆದಿದೆ.
ಹೊಸ ವರ್ಷಾಚರಣೆಗೆ ಮೈಸೂರು ನಗರ ಕಮೀಷನರ್ ರಿಂದ ಮಾರ್ಗಸೂಚಿ ಬಿಡುಗಡೆಯಾಗಿದೆ.
ಮತ್ತೊಂದು ಹುಲಿ ಚಾಮರಾಜನಗರದಲ್ಲಿ ಸೆರೆಯಾಗಿದೆ. ಅರವಳಿಕೆ ಕೊಟ್ಟು ಅರಣ್ಯ ಇಲಾಖೆ ಹುಲಿಯನ್ನು ಸೆರೆಹಿಡಿದಿದೆ. ಚಾಮರಾಜನಗರ ತಾಲೂಕಿನ ಕಲ್ಪುರ ಭಾಗದಲ್ಲಿ ಸಂಚಾರ ಮಾಡ್ತಿದ್ದ ಹುಲಿ ಇದೀಗ ಸೆರೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಕಲ್ಲುಗುಂಡಿ ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರುವ ಜನಾರ್ಧನ ನಾಯ್ಕ ಕೀಲಾರು ಇವರ ಮಕ್ಕಳು ಶಾಲೆ ಬಿಟ್ಟು ಸಂಜೆ ವೇಳೆಗೆ ಮನೆಗೆ ತೆರಳುವ ಸಂದರ್ಭದಲ್ಲಿ ಕಾಡಾನೆಗಳ ಹಿಂಡು ಈ ಮಕ್ಕಳನ್ನು ಬೆನ್ನಟ್ಟಿ ಬಂದಿರುವ ಆಘಾತಕಾರಿ ಘಟನೆ ನಡೆದಿದೆ.