Showing 20 of 20484 articles • Page 228 of 1025
ಈಜಲು ಕಾಲುವೆಗೆ ಇಳಿದಿದ್ದ ಇಬ್ಬರು ಬಾಲಕರು ನೀರುಪಾಲಾದ ದುರ್ಘಟನೆ ರಾಮದುರ್ಗ ತಾಲೂಕಿನ ಪದಮಂಡಿ ಗ್ರಾಮದಲ್ಲಿ ನಡೆದಿದೆ.
ಕಾರೊಂದು ನಿಂತಿದ್ದ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಇಂದು ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ.
ಹುಲಿ ದಾಳಿಯಿಂದ ಅರಣ್ಯ ಇಲಾಖೆಯ ವಾಚರ್ ಸಾವನ್ನಪ್ಪಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದಿದೆ.
ಕೆಲಸದ ವಿಚಾರವಾಗಿ ಜಗಳವಾಗಿ ಪತಿಯೇ ಪತ್ನಿಯನ್ನು ಹತ್ಯೆಗೈದಿರುವ ಘಟನೆ ಸಂಪಿಗೆಹಳ್ಳಿ ಅಗ್ರಹಾರ ಲೇಔಟ್ನಲ್ಲಿ ನಡೆದಿದೆ.
ಸಿರಿಯಾದ ಮಧ್ಯ ಭಾಗದಲ್ಲಿರುವ ಹೋಮ್ಸ್ ನಗರದಲ್ಲಿ ಪ್ರಾರ್ಥನೆಯ ಸಮಯದಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 8 ಮಂದಿ ಮೃತಪಟ್ಟಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ ೧೪ನೇ ಶ್ರಮದಾನ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಶನಿವಾರ ಬ್ಯಾಂಕಿನ ಉಜಿರೆ ಶಾಖೆಯ ನೇತೃತ್ವದಲ್ಲಿ ನಡೆಯಿತು.
ಬ್ರಹ್ಮಾವರ ತಾಲೂಕಿನ ಏಳು ಗ್ರಾಮಗಳಲ್ಲಿ ಹಾದು ಹೋಗುವ ಸೂಲಡ್ಪು- ಮಡಿವಾಳಸಾಲು ಹೊಳೆಯ ಹೂಳೆತ್ತುವ ಕಾರ್ಯವನ್ನು 15 ದಿನಗಳೊಳಗೆ ಕೈಗೆತ್ತಿಕೊಳ್ಳಬೇಕು. ಇಲ್ಲದಿದ್ದರೆ ಬ್ರಹ್ಮಾವರ ತಾಲೂಕು ಕಚೇರಿಯ ಎದುರು ಬೃಹತ್ ಪ್ರತಿಭಟನೆ
ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಲ್ಲೆ ಖಂಡಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗ ದಳ ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕ್ರಿಸ್ಮಸ್ ಹಬ್ಬವನ್ನು ಗುರಿಯಾಗಿಸಿಕೊಂಡು ಕರ್ನಾಟಕ ಸೇರಿದಂತೆ ದೇಶಾದ್ಯಂತ ಕ್ರೈಸ್ತ ಸಮುದಾಯದ ಮೇಲೆ ನಡೆಯುತ್ತಿರುವ ಹಲ್ಲೆಗಳು ಖಂಡನೀಯ ಮತ್ತು ಸಂಬಂಧಪಟ್ಟ ಸರಕಾರಗಳು ಸಮುದಾಯದ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.
ಗೌರಿಬಿದನೂರಿನಿಂದ ದಾಸರಹಳ್ಳಿಗೆ ಮರಳುತ್ತಿದ್ದಾಗ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ 6 ಮಂದಿ ಪೈಕಿ ತಂದೆ ಮತ್ತು ಮಗ ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೋಟಗೆರೆ ಬಳಿ ಶುಕ್ರವಾರ ನಡೆದಿದೆ.
ಶ್ರೀ ಅನಂತೇಶ್ವರ ಚಂದ್ರಮೌಳೇಶ್ವರ ದೇವಾಲಯದಲ್ಲಿ ರಾಶಿ ಪೂಜೆಯ ಅಂಗವಾಗಿ ಅಷ್ಟಾವಧಾನ ಸೇವೆಯು ನಡೆಯಿತು.
ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ಸನ್ಯಾಸಾಶ್ರಮ ಸ್ವೀಕಾರದ 50ನೇ ವರ್ಷದ ನಿಮಿತ್ತವಾಗಿ ಶ್ರೀ ಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ ಸಮರ್ಪಣೆ ಕಾರ್ಯಕ್ರಮ ನಡೆಯಿತು.
ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಶಿರ್ವ ಠಾಣಾ ವ್ಯಾಪ್ತಿಯ ಮುದರಂಗಡಿ ಪೇಟೆಯ ಸಮೀಪ ಸಂಭವಿಸಿದೆ.
ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ.
ಮನುಸ್ಮೃತಿಯಲ್ಲಿ ದಲಿತ, ಹಿಂದುಳಿದ, ವಿಶೇಷವಾಗಿ ಮಹಿಳೆಯರನ್ನು ಪಶುಗಳಂತೆ ಕಾಣುವ ಅಂಶವನ್ನು ಕಂಡು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು 1927 ಡಿ.25ರಂದು ಸುಟ್ಟು ಹಾಕಿದ
ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು, ಕರಂಬಾರು, ಭಟ್ರಕೆರೆ ಸೇರಿದಂತೆ ವಿವಿಧ ಪ್ರದೇಶಗಳಿಂದ ಜಾನುವಾರುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗ್ಯಾಂಗ್ನ 8 ಮಂದಿಯನ್ನು ಬಟ್ಟೆ ಪೊಲೀಸರು ಬಂಧಿಸಿದ್ದಾರೆ.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಇದರ ವತಿಯಿಂದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ಳೂರು ಗ್ರಾಮದ ಕೊರಗರ ಕಾಲೋನಿ
ಅಕ್ಷತಾ ಪೂಜಾರಿಗೆ ನ್ಯಾಯ ಸಿಗಬೇಕೆಂಬ ನಿಟ್ಟಿನಲ್ಲಿ ನಾವು ಕಾನೂನು ಬದ್ಧವಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಆದರೆ ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ದೂರಿದರು.
ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಾಬ್ದಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಇದೇ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಕಡಲ ತೀರದಲ್ಲಿ “ಕಾಪು ಕಡಲ ಪರ್ಬ”ವನ್ನು ಆಯೋಜಿಸಲಾಗಿದೆ.
ಶಿಕ್ಷಣ ತಜ್ಞರಾಗಿ ಶಿಕ್ಷಣ ವ್ಯವಸ್ಥೆಯನ್ನು ಉತ್ಕೃಷ್ಟಗೊಳಿಸುವಲ್ಲಿ ಅಪಾರ ಕೊಡುಗೆ ನೀಡಿದ ಶಿಕ್ಷಣ ತಜ್ಞ ಎಂದೇ ಖ್ಯಾತರಾದ ಪ್ರೊ. ಎಸ್. ಪ್ರಭಾಕರ್ ಇವರ ನಿಧನ ಅತೀವ ದುಃಖ ತಂದಿದೆ.