Showing 20 of 20327 articles • Page 23 of 1017
ವಿಜಯಪುರ: ಹೆಚ್ಚಿನ ಶಿಶುಗಳು 10 ತಿಂಗಳಲ್ಲಿ ತೆವಳಲು ಅಥವಾ ಮೊದಲ ಹೆಜ್ಜೆ ಇಡಲು ಪ್ರಾರಂಭಿಸುತ್ತಿವೆ. ಆದರೆ ಕರ್ನಾಟಕದ ರಿಯಾನ್ಸ್ ಪಟ್ಟಣಶೆಟ್ಟಿ ಈಗಾಗಲೇ ದಾಖಲೆ ಪುಸ್ತಕಗಳಿಗೆ ಏರಿದ್ದಾರೆ. ವಿಜಯಪುರದ 10 ತಿಂಗಳ ಮಗು ನಂಬಲಾಗದ 36 ಸೆಕೆಂಡುಗಳಲ್ಲಿ 21 ಮೆಟ್ಟಿಲುಗಳನ್ನು ಹತ್ತಿ ನೋಬಲ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸ್ಥಾನ ಗಳಿಸಿದೆ. ಮನೆಯಲ್ಲಿ ಮೆಟ್ಟಿಲುಗಳನ್ನು ಸಲೀಸಾಗಿ ಹತ್ತಿದಾಗ ಅವನ ಪೋಷಕರು ಮೊದಲು ಅವನ ಅಸಾಮಾನ್ಯ ಪ್ರತಿಭೆಯನ್ನು ಗಮನಿಸಿದರು. ಅವನ ತಾಯಿಯಿಂದ ಪ್ರೋತ್ಸಾಹಿಸಲ್ಪಟ್ಟ ರಿಯಾನ್ಸ್ ಶೀಘ್ರದಲ್ಲೇ ಗಮನಾರ್ಹ ವೇಗ ಮತ್ತು […]
ಕಲ್ಯಾಣ್ ಜ್ಯುವೆಲ್ಲರ್ಸ್ ಷೇರುಗಳು ಇಂದು ಬಿಎಸ್ಇಯಲ್ಲಿ ಸತತ ಐದನೇ ವಹಿವಾಟಿನಲ್ಲಿ ಶೇ. 4.53 ರಷ್ಟು ಏರಿಕೆಯಾಗಿ ರೂ. 497.85 ರ ಇಂಟ್ರಾಡೇ ಗರಿಷ್ಠ ಮಟ್ಟವನ್ನು ತಲುಪಿವೆ.
ಮಣಿಪಾಲದ ಈಶ್ವರ ನಗರದಲ್ಲಿರುವ ನಗರಸಭೆಯ ಶುದ್ಧ ಕುಡಿಯುವ ನೀರಿನ ಘಟಕದ ಆವರಣಕ್ಕೆ ಮಧ್ಯರಾತ್ರಿ ಕಾರೊಂದು ನುಗ್ಗಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದವರು ಗಾಯಗೊಂಡಿದ್ದಾರೆ.
“ಸುದೀರ್ಘ ಕಾಲದಿಂದ ಶ್ರೀರಾಮನ ಹೆಸರನ್ನು ಬಳಸಿಕೊಂಡು ರಾಜಕೀಯ ಬೆಳೆ ಬೇಯಿಸಿಕೊಂಡು ಬಂದವರೇ ಈಗ ರಾಮನ ಆಸ್ತಿಯನ್ನು ಲಪಟಾಯಿಸಲು ಮುಗಿಬಿದ್ದಿದ್ದಾರೆ.
ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಸಂಘಟನೆಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (NIA) ಭಾರಿ ಯಶಸ್ಸು ಗಳಿಸಿದೆ. ಸುಮಾರು ನಾಲ್ಕು ವರ್ಷಗಳಿಂದ ದೇಶದ ವಿವಿಧೆಡೆ ತಲೆಮರೆಸಿಕೊಂಡಿದ್ದ ಇಬ್ಬರು ಮೋಸ್ಟ್ ವಾಂಟೆಡ್ ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ದಕ್ಷಿಣ ಭಾರತದ ಎರಡು ರಾಜ್ಯಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಹಿರಿಯ ಪತ್ರಕರ್ತರಾದ ಪರಮಾನಂದ.ವಿ. ಸಾಲ್ಯಾನ್ ಇಂದು ಮುಂಜಾನೆ ನಿಧನರಾಗಿದ್ದಾರೆ.
ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ರ ನಿಧನದಿಂದಾಗಿ ತೆರವಾದ ದ.ಕ.ಜಿಲ್ಲಾ ಖಾಝಿ ಸ್ಥಾನಕ್ಕೆ ಪಾಣಕ್ಕಾಡ್ ಸೈಯ್ಯದ್ ನಾಸರ್ ಅಬ್ದುಲ್ ಹಯ್ಯ ಶಿಹಾಬುದ್ದೀನ್ ತಂಙಳ್ ಬಾ-ಅಲವಿ ಅವರನ್ನು ಆಯ್ಕೆ ಮಾಡಿರುವುದಾಗಿ ಮಂಗಳೂರಿನ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿ ಮತ್ತು ಈದ್ಗಾ ಮಸೀದಿಯ ಆಡಳಿತ ಸಮಿತಿಯ ಅಧ್ಯಕ್ಷ ಯೆನೆಪೋಯ ಅಬ್ದುಲ್ಲಾ ಕುಂಞಿ ಶನಿವಾರ ಅಧಿಕೃತವಾಗಿ ಘೋಷಿಸಿದರು.
ಶೈನ್ ಫೌಂಡೇಶನ್ ಕರ್ನಾಟಕ ಆಕ್ಸಿಲರೇಷನ್ ನೆಟ್ವರ್ಕ್ (ಕೆಎಎನ್) ಉಪಕ್ರಮದಡಿಯಲ್ಲಿ ಜುಲೈ 6 ಮತ್ತು 7, 2026 ರಂದು ಮಂಗಳೂರಿನ ಸಹ್ಯಾದ್ರಿ ಕ್ಯಾಂಪಸ್ನಲ್ಲಿ ಉದ್ಯಮ ನಾಯಕರೊಂದಿಗೆ ವಿಸ್ತಾರಾ 2026 – ಓಪನ್ ಹೌಸ್ ಸೆಷನ್ ಮತ್ತು ಕಾರ್ಯಾಗಾರವನ್ನು ಯಶಸ್ವಿಯಾಗಿ ಆಯೋಜಿಸಿತು.
ಕೇಂದ್ರ ಸರ್ಕಾರ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ, ದರ ನಿಗದಿಪಡಿಸಿ ಆದೇಶ ಹೊರಡಿಸಿದೆ.
ದಸರಾ ಕಂಬಳ ಆಯೋಜನೆ ವಿಚಾರವಾಗಿ ಸಾಂಪ್ರದಾಯಿಕ ದಸರಾ ಆಚರಣೆಗೆ ಒತ್ತು ನೀಡಿ ಎಂದಿದ್ದೇವೆ.
ದಸರಾದಲ್ಲಿ ಕಂಬಳ ಆಯೋಜನೆ ವಿಚಾರವಾಗಿ ಕಂಬಳ ಬೇಡ ಎಂದು ಯದುವೀರ್ ಒಡೆಯರ್ ಹೇಳಿದ್ದಾರೆ.
ಮೈಸೂರು ದಸರಾದಲ್ಲಿ ಕಂಬಳ ವಿವಾದಕ್ಕೆ ರಾಜ್ಯ ಕಂಬಳ ಸಮಿತಿ ಅಧ್ಯಕ್ಷ ದೇವಿ ಪ್ರಸಾದ ಶೆಟ್ಟಿ ಹೇಳಿಕೆ ನೀಡಿದ್ದಾರೆ.
ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ.
ವಿಯೆಟ್ನಾಂನ ಫು ಕ್ವಾಕ್ ದ್ವೀಪದ ಬಳಿಕ ಹಲವಾರು ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಭವಿಸಿದೆ.
ಬಹಾಮಾಸ್ನ ನಾರ್ತ್ ಆಂಡ್ರೋಸ್ನಲ್ಲಿ ಫ್ಲೆಮಿಂಗೊ ಏರ್ ಸೆಸ್ನಾ 402 ವಿಮಾನ ಪತನಗೊಂಡಿದೆ.
ರಾಮಮಂದಿರ ದೇಣಿಗೆ ವಿವಾದದ ನಡುವೆ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ವಿರುದ್ಧ ಸಿಎಂ ಯೋಗಿ ಆದಿತ್ಯನಾಥ್ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದ ಸಾವಿರಾರು ಮೂಲನಿವಾಸಿ ಕುಟುಂಬಗಳ ಹೊಟ್ಟೆಗೆ ಬೀಳಬೇಕಿದ್ದ ಪೌಷ್ಟಿಕ ಆಹಾರ ಕಳೆದ ಐದು ತಿಂಗಳಿಂದ ತಲುಪಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ನಿತೇಶ್ ತಿವಾರಿ ನಿರ್ದೇಶನದ ಬಹುನಿರೀಕ್ಷಿತ ‘ರಾಮಾಯಣ’ ಸಿನಿಮಾದ ಟ್ರೇಲರ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದ್ದು, ಇದೇ ಜುಲೈ 24ರಂದು ರಿಲೀಸ್ ಆಗಲಿದೆ.
: ರಾಜ್ಯದ ಬಹುತೇಕ ಪಂಚಾಯತ್ಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರಚಿಸಿರುವ ಸ್ಪೆಷಲ್ ಆಕ್ಷನ್ ಫೋರ್ಸ್ (SAF) ಕುರಿತು ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, “ಎಸ್ಎಎಫ್ ವಿಶೇಷ ಕಾರ್ಯಪಡೆ ಯಾಕೆ? ಈ ವಿಶೇಷ ಪೊಲೀಸ್ ಕಾರ್ಯಪಡೆಗೆ ಕಾನೂನಿನಲ್ಲಿ ಯಾವ ಮಾನ್ಯತೆ ಇದೆ?” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನಿಸಿದರು.