Showing 20 of 20342 articles • Page 26 of 1018
ಎರಡು ದಿನಗಳಿಂದ ಆನೆಯೊಂದು ಕೆಸರು ನೀರಿನಲ್ಲಿ ಸಿಲುಕಿರುವ ಘಟನೆ ಕೊಡಗು ಜಿಲ್ಲೆ ದೇವಪುರದ ಕನ್ನಬಾಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ನಗರದ ಜೆ.ಪಿ.ನಗರದ ಪ್ರಕೃತಿ ಲೇಔಟ್ನಲ್ಲಿ ಹಸುವಿನ ತಲೆಯನ್ನು ಕಡಿದು ಅದರ ಮೂಳೆಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿರುವ ಘಟನೆ ಬೆಳಕಿಗೆ ಬಂದಿದೆ.
ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮಗಳು ಹೆಚ್ಚಾಗುತ್ತಿದ್ದು, ಇದಕ್ಕೆ ಸರ್ಕಾರ ಪರಿಣಾಮಕಾರಿ ಕಡಿವಾಣ ಹಾಕುವಲ್ಲಿ ವಿಫಲವಾಗಿದೆ ಎಂದು ಕೆಆರ್ಎಸ್ ಪಕ್ಷದ ಉಡುಪಿ ಜಿಲ್ಲಾ ಉಸ್ತುವಾರಿ ವಿ.ಆರ್. ಮರಾಠೆ ಆರೋಪಿಸಿದರು.
ಸೆಲ್ಫಿ ವಿಡಿಯೋವನ್ನು ದುರುಪಯೋಗಪಡಿಸಿಕೊಂಡು ಬ್ಲ್ಯಾಕ್ಮೇಲ್ ಮಾಡಿ ₹51.84 ಲಕ್ಷಕ್ಕೂ ಅಧಿಕ ಹಣ ಹಾಗೂ ಚಿನ್ನಾಭರಣ ಪಡೆದು ವಂಚನೆ ಎಸಗಿರುವ ಆರೋಪದಡಿ ಇಬ್ಬರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲದ ಕ್ರೈಸ್ಟ್ ಸ್ಕೂಲ್ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತಕ್ಕೀಡಾದ ಘಟನೆ ಉಡುಪಿಯ ಕೊಡಂಗೆ ದೇವಸ್ಥಾನದ ಸಮೀಪ ಶುಕ್ರವಾರ ಸಂಭವಿಸಿದೆ.
ಈಶಾನ್ಯ ಇರಾನ್ನ ಮಶಾದ್ ಪಟ್ಟಣದಲ್ಲಿ ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆ ಶಿಯಾ ಧಾರ್ಮಿಕ ಸಂಪ್ರದಾಯದಂತೆ ನೆರವೇರಿತು.
ವೆನೆಜುವೆಲಾದಲ್ಲಿ ಇತ್ತೀಚೆಗೆ ಸಂಭವಿಸಿದ ಭೀಕರ ಜೋಡಿ ಭೂಕಂಪಗಳ ದುರಂತದಿಂದಾಗಿ ಮೃತಪಟ್ಟವರ ಸಂಖ್ಯೆ ಬರೋಬ್ಬರಿ 3,889 ಕ್ಕೆ ಏರಿಕೆಯಾಗಿದೆ.
ಆಗ್ನೇಯ ಚೀನಾದ ಜಿಂಜಿಯಾಂಗ್ನ ಶೂ ಕಾರ್ಖಾನೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಿಂದ 28 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರೈತರು ಕೃಷಿ ಉತ್ಪನ್ನಗಳ ವ್ಯಾಪಾರ ನಡೆಯಬೇಕಾದ ನಂಜನಗೂಡು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆವರಣವೇ ಈಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ.
: ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಜಾರಿಯಲ್ಲಿದ್ದರೂ ಬಹುತೇಕ ಪ್ರದೇಶಗಳಲ್ಲಿ ನಿರೀಕ್ಷಿತ ಪ್ರಮಾಣದ ಮಳೆ ದಾಖಲಾಗಿಲ್ಲ. ಆದರೆ ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗ ಹೆಚ್ಚಾಗಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ತೀವ್ರಗೊಂಡಿದೆ.
ಗೋವಾ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಪ್ರತಿ ವರ್ಷ ಲಕ್ಷಾಂತರ ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ಗೋವಾಕ್ಕೆ ಅದರ ಕಡಲತೀರಗಳು, ಐತಿಹಾಸಿಕ ತಾಣಗಳು ಮತ್ತು ನೈಸರ್ಗಿಕ ಸೌಂದರ್ಯವನ್ನು ಆನಂದಿಸಲು ಭೇಟಿ ನೀಡುತ್ತಾರೆ.
ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ ಶುರುವಾಗಿದೆ. ಅಮೇರಿಕ ಮತ್ತು ಇರಾನ್ ಮತ್ತೊಮ್ಮೆ ಮುಖಾಮುಖಿಯಾಗಿವೆ.
ರಾಜ್ಯದ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಪನೀರ್ ಸೇವಿಸುವುದರಿಂದ ನಿಮ್ಮ ಮೂಳೆಗಳು, ಹಲ್ಲುಗಳು ಬಲಗೊಂಡು ನಿಮ್ಮ ರಕ್ತದ ಒತ್ತಡ, ಮಧುಮೇಹ ಮತ್ತು ಹೃದಯದ ಸಮಸ್ಯೆ ಕೂಡ ಪರಿಹಾರವಾಗುತ್ತದೆ.
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಹೆಚ್ಪಿಸಿಎಲ್ ಬಾಟ್ಲಿಂಗ್ ಘಟಕಕ್ಕೆ ಪ್ರವಾಹದ ನೀರು ನುಗ್ಗಿದ ಪರಿಣಾಮ, ಸುಮಾರು 3,000 ಎಲ್ಪಿಜಿ ಸಿಲಿಂಡರ್ಗಳು ಪಾತಳಗಂಗಾ ನದಿಗೆ ಕೊಚ್ಚಿಕೊಂಡು ಹೋಗಿವೆ.
ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು (ಎಸ್ಜೆಇಸಿ) ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಅಧ್ಯಯನ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿ ನಿಖಿಲ್ ಎ. ಪೂಜಾರಿ ಅವರು ವರ್ಲ್ಡ್ ಫಿಟ್ನೆಸ್ ಫೆಡರೇಶನ್ ಓಫ್ ಯೋಗಾಸನ ಸ್ಪೋರ್ಟ್ಸ್ – ಇಂಡಿಯನ್ ನ್ಯಾಷನಲ್ ಯೋಗಾಸನ ಸ್ಪೋರ್ಟ್ಸ್ ಚಾಂಪಿಯನ್ಶಿಪ್ – 2026ರಲ್ಲಿ ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಸ್ವಿಗ್ಗಿ ಕಂಪನಿಯು ಭಾರತೀಯ ಸ್ವಾಮ್ಯದ ಮತ್ತು ನಿಯಂತ್ರಿತ ಕಂಪನಿ ಆಗಿ ಅರ್ಹತೆ ಪಡೆಯುವ ಸಾಧ್ಯತೆಯನ್ನು ಹೂಡಿಕೆದಾರರು ಸ್ವಾಗತಿಸಿದ ನಂತರ ಗುರುವಾರ ಅದರ ಷೇರುಗಳು ಶೇಕಡಾ 7 ಕ್ಕಿಂತ ಹೆಚ್ಚು ಏರಿಕೆ ಕಂಡವು, ಈ ಕ್ರಮವು ಅದರ ತ್ವರಿತ-ವಾಣಿಜ್ಯ ವ್ಯವಹಾರವಾದ ಇನ್ಸ್ಟಾಮಾರ್ಟ್ ಅನ್ನು ಗಮನಾರ್ಹವಾಗಿ ಮರುರೂಪಿಸಬಹುದು.
ಅರುಣಾಚಲ ಪ್ರದೇಶದ ಲೋಹಿತ್ ಜಿಲ್ಲೆಯ ಶಿವಾಜಿ ನಗರದಲ್ಲಿ ನಿರಂತರ ಮಳೆಯಿಂದ ಭಾರೀ ಭೂಕುಸಿತ ಸಂಭವಿಸಿದೆ.
ಆಮಿರ್ ಖಾನ್ ತಮ್ಮ ಬಾಂದ್ರಾ ನಿವಾಸದಲ್ಲಿ ತಮ್ಮ ಸಂಗಾತಿ ಗೌರಿ ಸ್ಪ್ರಾಟ್ ಅವರನ್ನು ಜುಲೈ 5 ರಂದು ವಿವಾಹವಾದರು,