Showing 20 of 20342 articles • Page 28 of 1018
ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳಿಗೆ ಹಾನಿಯಾಗುತ್ತಿದೆ ಎಂಬ ಟೀಕೆಗಳ ಮಧ್ಯೆ ಇ20 ಪೆಟ್ರೋಲ್ನಿಂದ ಹಾನಿಯಾದ ಒಂದೇ ಒಂದು ಕಾರು ತೋರಿಸಿ ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸವಾಲು ಹಾಕಿದ್ದಾರೆ.
ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರದ ನಿರ್ಮಾಪಕರು ಚಿತ್ರದ ಮೊದಲ ಹಾಡು ತಬಾಹಿಯನ್ನು ಬಿಡುಗಡೆ ಮಾಡಿದ್ದಾರೆ,
ಚುನಾವಣಾ ಆಯೋಗದಿಂದ ಎಸ್.ಐ.ಆರ್ ಪ್ರಕ್ರಿಯೆ ಪ್ರಾರಂಭವಾದ ಹಿನ್ನೆಲೆಯಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರ ಮತ್ತು ವರುಣ ವಿಧಾನಸಭಾ ಕ್ಷೇತ್ರದ ನೊಂದಾಯಿತ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯನ್ನು ನಂಜನಗೂಡು ತಾಲ್ಲೂಕು ಆಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಶಾಸಕ ವೇದವ್ಯಾಸ ಕಾಮತ್ ಪತ್ರಿಕಾಗೋಷ್ಠಿ ನಡೆಸಿದರು.
ಪಶ್ಚಿಮ ಘಟ್ಟದ ಜೀವವೈವಿಧ್ಯ ಅಧ್ಯಯನಕ್ಕೆ ಮಹತ್ವದ ಬೆಳವಣಿಗೆಯಾಗಿ, ಭಾರತದ ಏಕೈಕ ನೈಜ ಮರವಾಸಿ ಸಿಹಿನೀರಿನ ಏಡಿ ‘ಕನಿ ಮರನಂಡು’ ಮೊದಲ ಬಾರಿಗೆ ಆಗುಂಬೆಯಲ್ಲಿ ದಾಖಲಾಗಿದೆ.
: ಮಳೆಗಾಲದಲ್ಲಿ ಅರಬ್ಬಿ ಸಮುದ್ರದ ರೌದ್ರ ರೂಪವನ್ನು ಕಣ್ತುಂಬಿಕೊಳ್ಳಲು ಉಡುಪಿ ಜಿಲ್ಲೆಯ ಕಾಪು ಲೈಟ್ಹೌಸ್ ಸುತ್ತಮುತ್ತ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಇಂಡೋನೇಷ್ಯಾದ ಅಧ್ಯಕ್ಷ ಪ್ರಬೋವೊ ಸುಬಿಯಾಂಟೊ ಅವರೊಂದಿಗೆ ಇಂಡೋನೇಷ್ಯಾದ ಐತಿಹಾಸಿಕ ಪ್ರಂಬನನ್ ದೇವಾಲಯ ಸಂಕೀರ್ಣಕ್ಕೆ ಭೇಟಿ ನೀಡಿ , ತ್ರಿಮೂರ್ತಿಗಳಾದ ಶಿವ, ವಿಷ್ಣು ಮತ್ತು ಬ್ರಹ್ಮನಿಗೆ ಸಮರ್ಪಿತವಾದ ಸುಮಾರು 1,000 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು
ಇಲ್ಮ್ ಮದರಸ ಕಲಿಸುವ ಸಮಯದಲ್ಲಿ ಒಂದೇ ಒಂದು ಏಟು ಹೊಡೆದ ಕಾರಣ ಸುರತ್ಕಲ್ ಕೃಷ್ಣಾಪುರ ಭಾಗದ ತ್ವೈಭ ಮಸೀದಿಯ ಧರ್ಮಗುರುಗಳಿಗೆ ಮಗುವಿನ ತಂದೆ, ತಾಯಿ ಹಾಗೂ ಕುಟುಂಬಸ್ಥರು ಸೇರಿ ಮಸೀದಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಕೆಲವೇ ಸೆಕೆಂಡುಗಳ ಹಿಂದೆ ಇಳಿದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಇನ್ನೂ ರನ್ವೇಯಲ್ಲೇ ಇದ್ದ ಕಾರಣ ಮುಂಬೈನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಂಗಳವಾರ ತನ್ನ ಟೇಕ್ ಆಫ್ ರನ್ ಅನ್ನು ಸ್ಥಗಿತಗೊಳಿಸಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಕರಾಚಿ ಕರಾವಳಿಯ ಅರಬ್ಬಿ ಸಮುದ್ರದ ಬಳಿ ಭಾರಿ ಪ್ರಮಾಣದ ಸರಕು ಸಾಗಣೆ ಮಾಡುತ್ತಿದ್ದ ಕಾರ್ಗೋ ವಿಮಾನವೊಂದು ನಿಗೂಢವಾಗಿ ನಾಪತ್ತೆಯಾಗಿದೆ.
ಅಂಬುಲೆನ್ಸ್ಗೆ ದಾರಿ ಬಿಡದೆ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ.
ರಾಮ ಮಂದಿರ ದೇಣಿಗೆ ಮತ್ತು ಹುಂಡಿ ಕಳವು ಹಾಗೂ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಿ ಸತ್ಯಾಂಶವನ್ನು ಬಹಿರಂಗಪಡಿಸಬೇಕು ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಗ್ರಹಿಸಿದರು.
ಇಂಗ್ಲೆಂಡ್ ವಿರುದ್ಧ ಹೀನಾಯ ಸೋಲನ್ನು ಅನುಭವಿಸಿದ ಬೆನ್ನಲ್ಲೇ ಟೀಂ ಇಂಡಿಯಾ ಅಭಿಮಾನಿಗಳು ಸಂಜು ಸ್ಯಾಮ್ಸನ್ ಅವರನ್ನು ಪ್ಲೇಯಿಂಗ್ ಇಲೆವೆನ್ನಿಂದ ಕೈಬಿಟ್ಟಿರುವುದಕ್ಕೆ ಸ್ಟೇಡಿಯಂ ಹೊರಗೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಮಂಗಳವಾರ ನಡೆದ ಫಿಫಾ ವಿಶ್ವಕಪ್ 2026 ರ 16 ರೌಂಡ್ನಲ್ಲಿ ಗೋಲುರಹಿತ ಡ್ರಾ ನಂತರ ಸ್ವಿಟ್ಜರ್ಲೆಂಡ್ ಕೊಲಂಬಿಯಾವನ್ನು ಪೆನಾಲ್ಟಿ ಶೂಟೌಟ್ನಲ್ಲಿ 4-3 ಗೋಲುಗಳಿಂದ ಸೋಲಿಸಿ, ಕ್ವಾರ್ಟರ್ ಫೈನಲ್ಗೆ ಸ್ಥಾನ ಪಡೆದುಕೊಂಡಿತು, ಅಲ್ಲಿ ಅವರು ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಎದುರಿಸಲಿದ್ದಾರೆ.
ವಯನಾಡ್ ಜಿಲ್ಲೆಯಲ್ಲಿ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಅವಶೇಷಗಳು ಜಾರಿ ಮೂರು ಜೀವಗಳನ್ನು ಬಲಿ ಪಡೆದ ಒಂದು ದಿನದ ನಂತರ , ಘಟನೆಯ ನಂತರ ಇನ್ನೂ ಕಾಣೆಯಾಗಿರುವ ಐದು ಜನರನ್ನು ಹುಡುಕಲು ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಅಂತರ್ಜಿಲ್ಲಾ ಖೋಟಾ ನೋಟು ದಂಧೆಯ ಪ್ರಮುಖ ಆರೋಪಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿರುವ ಭೀಕರ ಭೂಕುಸಿತ ದುರಂತದ ಬೆನ್ನಲ್ಲೇ ಕೇರಳ ಸರ್ಕಾರವು ಸ್ಫೋಟಕ ಆರೋಪವೊಂದನ್ನು ಮಾಡಿದೆ.
ದೇಶದ ಪ್ರಸಿದ್ಧ ಪುಣ್ಯಕ್ಷೇತ್ರವಾದ ಬದರಿನಾಥ ದೇಗುಲದಲ್ಲೂ ಹಣಕಾಸು ಅಕ್ರಮದ ಆರೋಪಗಳು ಕೇಳಿಬಂದಿವೆ.
ಸ್ಪೋರ್ಟ್ಸ್ ಲವರ್ಸ್ ಅಸೋಸಿಯೇಷನ್ (BSLA) ವಿವಿಧ ಕ್ರೀಡಾ ಕಾರ್ಯಕ್ರಮಗಳ ಮೂಲಕ ನಿರಂತರವಾಗಿ ಸಾಮಾಜಿಕ ಸೇವೆಗಳನ್ನು ಬೆಂಬಲಿಸುತ್ತಾ ಬಂದಿದೆ.
ಮಹಾಬಲೇಶ್ವರದಲ್ಲಿ ವೆನ್ನಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸಣ್ಣ ಸೇತುವೆ ಕುಸಿದು ಬಿದ್ದ ಪರಿಣಾಮ ಹಲವಾರು ಪ್ರವಾಸಿಗರು ಸಿಲುಕಿಕೊಂಡಿದ್ದಾರೆ.