Showing 20 of 20342 articles • Page 29 of 1018
ಸುರಂಗ ರಸ್ತೆ ನಿರ್ಮಾಣ ಪ್ರದೇಶದಿಂದ ಮಣ್ಣು ತೆಗೆಯಲು ಜೂನ್ 20 ರಂದೇ ಗುತ್ತಿಗೆದಾರರಿಗೆ ಆದೇಶ ಹೊರಡಿಸಲಾಗಿತ್ತು.
ಜಿಲ್ಲೆಗೆ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ನಿನ್ನೆ ರಾತ್ರಿಯಿಂದಲೇ ಭಾರೀ ಮಳೆ ಸುರಿಯುತ್ತಿದೆ.
ನೀಟ್ ಪರೀಕ್ಷೆಯಲ್ಲಿನ ಅಕ್ರಮದ ವಿರುದ್ಧ ಹಾಗೂ ಇದರಿಂದ ಅಸುನೀಗಿದ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಲೈಟ್ ಮಾರ್ಚ್ ಹಮ್ಮಿಕೊಳ್ಳಲಾಗಿತ್ತು.
ಮಳೆ ಬಂದರೆ ಎಲ್ಲರೂ ಮನೆಯೊಳಗೆ ಸೇರ್ತೀವಿ. ಆದರೆ, ಮಳೆಯೇ ಆಕೆಯ ಮನೆಯನ್ನು ಕಸಿದುಕೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಕಾಟೂರು ಗ್ರಾಮದಲ್ಲಿ 50 ವರ್ಷದ ಮಹಿಳೆ ಜಯಮ್ಮ ಬೀದಿಗೆ ಬಿದ್ದಿದ್ದಾರೆ.
ಬೆಂಡೆಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಡಯಾಬಿಟಿಸ್ ಇರುವವರಿಗೆ ಬೆಂಡೆಕಾಯಿ ಸೇವನೆಯು ಉತ್ತಮ ಮದ್ದಾಗಿದೆ.
ಕಾಕ್ರೋಚ್ ಜನತಾ ಪಾರ್ಟಿಯ ‘ಎಕ್ಸ್’ ಖಾತೆ ಮೇಲಿನ ನಿರ್ಬಂಧವನ್ನು ತೆರವುಗೊಳಿಸಿ ದೆಹಲಿ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.
ಬೆಂಗಳೂರು–ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನ ದೊಡ್ಡಪೈಲಗುರ್ಕಿ ಸಮೀಪ ಮಂಗಳವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ಚಾಲಕ ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ.
ವಿಶಿಷ್ಟ ತಂತ್ರಜ್ಞಾನದ ಮೂಲಕ ಪರಿಸರ ಸ್ನೇಹಿ ತೂಗುಸೇತುವೆಗಳನ್ನು ನಿರ್ಮಿಸಿ ದೇಶದ ಗ್ರಾಮೀಣ ಭಾಗಗಳಲ್ಲಿ ಸಂಪರ್ಕ ಕ್ರಾಂತಿಗೆ ಕಾರಣರಾಗಿದ್ದ, ‘ತೂಗುಸೇತುವೆಗಳ ಸರದಾರ’ ಎಂದೇ ಖ್ಯಾತರಾಗಿದ್ದ ತುಳುನಾಡಿನ ಮಹಾನ್ ಸಾಧಕ, ಪದ್ಮಶ್ರೀ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಅವರ ನಿಧನ
ಖಾಸಗಿ ಫೈನಾನ್ಸ್ ಕಿರುಕುಳಕ್ಕೆ ಕುಟುಂಬವೊಂದು ಬೀದಿಗೆ ಬಿದ್ದ ಘಟನೆ ನಂಜನಗೂಡು ತಾಲ್ಲೂಕು ಹರದನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೂರು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಇಂಡೋನೇಷ್ಯಾದಲ್ಲಿ ಐಐಎಂ ಬೆಂಗಳೂರಿನ ಮೊದಲ ಸಾಗರೋತ್ತರ ಕ್ಯಾಂಪಸ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು
ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರಿನಲ್ಲಿ ಹಲವು ದಶಕಗಳಿಂದ ಗುಣಮಟ್ಟದ ಉನ್ನತ ಶಿಕ್ಷಣವನ್ನು ನೀಡುತ್ತಾ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸಿದೆ.
ಸಾ.ರಾ.ಗೋವಿಂದು ಕನ್ನಡ ಪ್ರತಿಷ್ಠಾನ ನೀಡುವ 2026ನೇ ಸಾಲಿನ ‘ಸಾ.ರಾ.ಗೋವಿಂದು ಕನ್ನಡಶ್ರೀ’ ಪ್ರಶಸ್ತಿಗೆ ಹಿರಿಯ ನಟಿ ಎಂ.ಎನ್.ಲಕ್ಷ್ಮೀದೇವಿ ಆಯ್ಕೆಯಾಗಿದ್ದಾರೆ.
ಯು-20 ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಕುಸ್ತಿಪಟುಗಳು 4 ಚಿನ್ನ, 7 ಬೆಳ್ಳಿ ಹಾಗೂ 9 ಕಂಚು ಸೇರಿದಂತೆ ಒಟ್ಟು 20 ಪದಕಗಳನ್ನು ಮುಡಿಗೇರಿಸಿಕೊಂಡಿದ್ದಾರೆ.
ಎಡೆಬಿಡದ ಭಾರೀ ಮಳೆಗೆ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಘಟನೆ ಕೇರಳದ ವಯನಾಡ್ ಜಿಲ್ಲೆಯಲ್ಲಿ ನಡೆದಿದೆ.
ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ದಂಗೆಕೋರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ನ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಮೆರಿಕ-ಇರಾನ್ ಯುದ್ಧದ ತೀವ್ರತೆ ಕಡಿಮೆಯಾಗಿ ಹಾರ್ಮುಜ್ ಜಲಸಂಧಿ ಸಂಚಾರಕ್ಕೆ ಮುಕ್ತವಾದ ನಂತರ ಕಚ್ಚಾತೈಲ ಪೂರೈಕೆಗೆ ತೀವ್ರ ಪೈಪೋಟಿ ಎದುರಾಗಿದೆ. ತೈಲ ದೈದ್ಯ ಸೌದಿ ಅರೇಬಿಯಾ ಕೂಡ ಇದರ ಪೈಪೋಟಿಗೆ ಬಿದ್ದಿದೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಟುಂಬವೊಂದರ ಮೇಲೆ ಪುಂಡರ ಗುಂಪೊಂದು ಮನಸ್ಸೋ ಇಚ್ಛೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಜುಲೈ 5ರ ರಾತ್ರಿ ನಡೆದಿದೆ.
ರಸ್ತೆ ಸಂಪೂರ್ಣ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಹಲವು ಬಾರಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ಸಾರ್ವಜನಿಕರು ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ.
ಕಳೆದ ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಸ್ಥಗಿತಗೊಂಡಿದೆ.
ಇಲ್ಲಿನ ಜಿಲ್ಲಾ ನ್ಯಾಯಾಲಯಕ್ಕೆ ಇತ್ತೀಚಿನ ದಿನಗಳಲ್ಲಿ ಪದೇ ಪದೇ ಹುಸಿ ಬಾಂಬ್ ಬೆದರಿಕೆ ಕರೆ ಹಾಗೂ ಸಂದೇಶಗಳು ಬರುತ್ತಿರುವುದು ಸಾರ್ವಜನಿಕರಲ್ಲಿ ಮತ್ತು ನ್ಯಾಯಾಂಗ ವಲಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಇಡೀ ನ್ಯಾಯಾಲಯದ ಪರಿಸರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.