Showing 20 of 19039 articles • Page 3 of 952
ಕಾರೊಂದು ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್ಗೆ ಢಿಕ್ಕಿ ಹೊಡೆದ ಘಟನೆ ಕಟಪಾಡಿ ಸಮೀಪದ ಫಾರೆಸ್ಟ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ.
ಕೇರಳದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಅತ್ಯಂತ ಭೀಕರ ಮತ್ತು ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.
ಜೂನ್ 3ರಂದು ನಿಗದಿಯಾಗಿದ್ದ ಬಹು ನಿರೀಕ್ಷಿತ ಬೆಂಗಳೂರು – ಮಂಗಳೂರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಪ್ರಾಯೋಗಿಕ (ಟ್ರಯಲ್) ಸಂಚಾರವನ್ನು ದಕ್ಷಿಣ ಪಶ್ಚಿಮ ರೈಲ್ವೆ ಇಲಾಖೆ ದಿಢೀರನೆ ರದ್ದುಗೊಳಿಸಿದೆ.
ಜಿಲ್ಲೆಯ ಸರಕಾರಿ ಶಾಲೆಗಳಲ್ಲಿ ಸೋಮವಾರದಿಂದ ಹೊಸ ಶೈಕ್ಷಣಿಕ ವರ್ಷದ ಚಟುವಟಿಕೆಗಳು ಆರಂಭಗೊಳ್ಳಲಿದ್ದು, ಶಾಲಾ ಆರಂಭೋತ್ಸವದ ಸಂಭ್ರಮಕ್ಕೆ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ. ಬೇಸಗೆ ರಜೆ ಬಳಿಕ ಶಾಲೆಗೆ ಮರಳುತ್ತಿರುವ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲು ಶಾಲೆಗಳು ಸಜ್ಜಾಗಿವೆ.
ಹಾಲು ಉತ್ಪಾದಕರ ಸಹಕಾರ ಸಂಘದ ಕಛೇರಿಯಲ್ಲಿ ವಾಮಾಚಾರ ನಡೆದಿದ್ದು, ಬೆಳ್ಳಂಬೆಳಿಗ್ಗೆ ತರಗನಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ.
ತಾಲ್ಲೂಕಿನ ಕಸುವಿನಹಳ್ಳಿ ಗ್ರಾಮದಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದ ವೃದ್ಧೆ ಶವವಾಗಿ ಪತ್ತೆಯಾಗಿದೆ.
ಡಾ. ಹೆಚ್.ಸಿ ಮಹದೇವಪ್ಪ ರವರಿಗೆ ಉಪಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಆಗ್ರಹಿಸಿ ನಂಜನಗೂಡಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹಳೆ ಮೈಸೂರು ಭಾಗದ ದಲಿತ ಸಮುದಾಯದ ಆಶಾಕಿರಣ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಮೂಲ ಕಾರಣೀಭೂತರಾಗಿರುವ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ದಲಿತ ಸಮುದಾಯವನ್ನ ಒಗ್ಗೂಡಿಸಿ ಅತಿ ಹೆಚ್ಚು ಮತಗಳು ಬರಲು ಶ್ರಮಿಸಿದ ಎಚ್.ಸಿ.ಮಹದೇವಪ್ಪ ಅವರಿಗೆ ಸಂಪುಟ ದರ್ಜೆ ಅಥವಾ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ದಲಿತ ಸಮುದಾಯದ ಮುಖಂಡರು ಹಾಗೂ ಅಭಿಮಾನಿಗಳು ಒತ್ತಾಯಿಸಿದರು.
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಉಪರಾಷ್ಟ್ರಪತಿ ಪಿ ರಾಧಾಕೃಷ್ಣನ್ ಪಡೆದರು. ಮಂಜುನಾಥನಿಗೆ ವಿಶೇಷ ಪೂಜೆಯನ್ನು ಉಪ ರಾಷ್ಟ್ರಪತಿ ಪಿ ರಾಧಾಕೃಷ್ಣನ್ ಸಲ್ಲಿಸಿದರು.
ಎಂ.ಸಿ.ಸಿ. ಬ್ಯಾಂಕ್ ವತಿಯಿಂದ 28 ಮೇ 2026 ರಂದು ಸಂಜೆ 6:00 ಗಂಟೆಗೆ ಯರ್ಮಾಳಿನ ಪೆನಿನ್ಸುಲಾ ಡೆಲ್ ಮಾರ್ನಲ್ಲಿ “ಇಂಪ್ರಿಂಟ್ಸ್ ಅಂಡ್ ಇಂಪ್ರೆಶನ್ಸ್” ಎಂಬ ಕಾರ್ಯಕ್ರಮವನ್ನು ಅಯೋಹಿಸಲಾಗಿತ್ತು.
ಯುವಕನೋರ್ವ ಚಿಕ್ಕಪ್ಪನನ್ನೇ ಬಿಯರ್ ಬಾಟ್ಲಿಯಿಂದ ಇರಿದು ಕೊಲೆಗೈದ ಘಟನೆ ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ.
ಸ್ಥಾನಗಳು ಬದಲಾಗಬಹುದು, ಆದರೆ ಜನಮನದಲ್ಲಿ ಶಾಶ್ವತವಾಗಿ ಉಳಿಯುವ ನಾಯಕನಿಗೆ ವಿದಾಯ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿಕಟಪೂರ್ವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ಮತ್ತು ವ್ಯಕ್ತಿತ್ವ ನೆನೆದು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ.
ಕೊಡವೂರು ಶ್ರೀ ಮಹತೋಭಾರ ಶಂಕರನಾರಾಯಣ ದೇವಸ್ಥಾನದಲ್ಲಿ ಇತ್ತೀಚೆಗೆ ನಡೆದ ಮಹಾರುದ್ರಯಾಗವನ್ನು ಯಶಸ್ವಿಗೊಳಿಸಲು ಶ್ರಮಿಸಿದ ಭಕ್ತರು, ಸೇವಾಕರ್ತರು, ಮಹಾರುದ್ರಯಾಗ ಸಮಿತಿ ಸದಸ್ಯರು ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಕೃತಜ್ಞತೆ ಸಲ್ಲಿಸುವ ಸಭೆ ಶನಿವಾರ ದೇವಸ್ಥಾನದ ಸಭಾಭವನದಲ್ಲಿ ನಡೆಯಿತು.
ಮೀನು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನದ ಟಯರ್ ಸ್ಪೋಟಗೊಂಡ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯ ಫುಟ್ಪಾತ್ ಮೇಲೆ ಏರಿದ ಘಟನೆ ಹಿರಿಯಡಕ ಪೇಟೆ ಸಮೀಪ ಶನಿವಾರ ಬೆಳಿಗ್ಗೆ ಸಂಭವಿಸಿತು.
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮೂಲ್ಕಿ ಸಮೀಪ ಸರಕು ಸಾಗಾಟದ ಲಾರಿಗೆ ಹಿಂಬದಿಯಿಂದ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ನಸುಕಿನ ಜಾವ ಸಂಭವಿಸಿದೆ
ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ.
ಕನ್ನಡ ಚಿತ್ರರಂಗದ ತಾರಾ ದಂಪತಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರು ತಮ್ಮ ಪುಟ್ಟ ಮಗುವಿನೊಂದಿಗೆ ಶನಿವಾರ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ಆರ್ ಸಿಬಿ ಭರ್ಜರಿ ಗೆಲುವು ಪಡೆದುಕೊಂಡಿದೆ. ಮಣಿಪಾಲದ ಕಾಯಿನ್ ಸರ್ಕಲ್ ನಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ.
ಸತತ ಎರಡನೇ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡವು ಚಾಂಪಿಯನ್ ಪಟ್ಟಕೇರಿದೆ.
ಸೂರತ್ ನಡುವೆ ಸಂಚರಿಸುತ್ತಿದ್ದ ವಿಶೇಷ ರೈಲು ಇನ್ನು ಮುಂದೆ ವಾರದಲ್ಲಿ ಎರಡು ದಿನ ನಿರಂತರ ಸಂಚರಿಸಲಿದೆ.