Showing 20 of 20353 articles • Page 40 of 1018
ಬೀದಿಬದಿ ವ್ಯಾಪಾರಿಗಳ ವ್ಯಾಪಕ ವಿರೋಧದ ನಡುವೆ ನಗರದ ಮೈದಾನ ರಸ್ತೆ, ಲೇಡಿ ಘೋಷನ್ ಆಸ್ಪತ್ರೆ ರಸ್ತೆ, ಪುರಭವನದ ಬಳಿ ವ್ಯಾಪಾರ ಮಾಡುವ ಬೀದಿ ವ್ಯಾಪಾರಿಗಳನ್ನು ನಗರಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
2028ರಲ್ಲಿ ಶತಮಾನೋತ್ಸವವನ್ನು ಆಚರಿಸಲಿರುವ ತುಳುವ ಮಹಾಸಭೆಯ ಕೇಂದ್ರೀಯ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.
ಚಿರತೆ ದಾಳಿಗೆ ಹಸು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಬ್ಯಾಳಾರಹುಂಡಿ ಗ್ರಾಮದಲ್ಲಿ ನಡೆದಿದೆ.
ಜುಲೈ 1 ಮತ್ತು 2 ರಂದು ಎರಡು ದಿನಗಳ ಕಾಲ ಶ್ರೀ ಕ್ಷೇತ್ರ ದೇವನೂರು ಶ್ರೀ ಗುರುಮಲ್ಲೇಶ್ವರ ಮಹಾಸಂಸ್ಥಾನ ದಾಸೋಹ ಮಠದಲ್ಲಿ ಶ್ರೀ ಗುರು ಮಲ್ಲೇಶ್ವರರ 127ನೇ ಪುಣ್ಯ ಆರಾಧನೆ ಹಮ್ಮಿಕೊಳ್ಳಲಾಗಿದೆ
ಮಾಲೀಕನ ಮನೆಯನ್ನು ಬಾಡಿಗೆದಾರರು ದೋಚಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಡೆದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದು ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದ ಘಟನೆ ಮೈಸೂರು–ಹುಣಸೂರು ಹೆದ್ದಾರಿಯ ಅರಬ್ಬಿತಿಟ್ಟು ವನ್ಯಧಾಮದ ಬಳಿ ನಡೆದಿದೆ.
ನಗರದ ಸೂಟರ್ಪೇಟೆಯಲ್ಲಿ ವೃದ್ಧ ಮಹಿಳೆಯ ಕುತ್ತಿಗೆಯಿಂದ ಸುಮಾರು ₹1.50 ಲಕ್ಷ ಮೌಲ್ಯದ 12 ಗ್ರಾಂ ತೂಕದ ಲಕ್ಷ್ಮಿ ಪೆಂಡೆಂಟ್ ಹೊಂದಿದ್ದ ಬಂಗಾರದ ಸರವನ್ನು ಕಸಿದು ಪರಾರಿಯಾಗಿದ್ದ ಪ್ರಕರಣವನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಕೊಣಾಜೆಯಿಂದ ಮಂಗಳೂರು ಕಡೆಗೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಪಿ.ಎ. ಕಾಲೇಜಿನ ಬಸ್ ನಾಟೆಕಲ್ ತಿರುವಿನಲ್ಲಿ ದ್ವಿಚಕ್ರ ವಾಹನವನ್ನು ಓವರ್ಟೇಕ್ ಮಾಡಲು ಯತ್ನಿಸಿದ ವೇಳೆ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ವಾಲಿದ ಘಟನೆ ನಡೆದಿದೆ.
ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟಕ್ಕೆ ದಲಿತ ಸಂಘರ್ಷ ಸಮಿತಿ ಸಂಯೋಜಕ ಬೆಂಬಲ ವ್ಯಕ್ತಪಡಿಸಿದೆ.
ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಠಾಣಾ ಪೊಲೀಸರು ಬಂಧಿಸಿದ ಘಟನೆ ವಿಟ್ಲ ಸಮೀಪದ ಮಂಗಿಲಪದವಿನಲ್ಲಿ ನಡೆದಿದೆ.
ಉದ್ಯಾವರ ನದಿಯಲ್ಲಿ ಶನಿವಾರ ಬ್ಯಾಂಕ್ ಉದ್ಯೋಗಿಯೊಬ್ಬರ ಶವ ಪತ್ತೆಯಾಗಿದ್ದು, ಕಾಲು ಜಾರಿ ನೀರಿಗೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ದಕ್ಷಿಣ ಭಾರತೀಯ ಚಿತ್ರರಂಗದ ದಂತಕಥೆ, ಚಿತ್ರಕಥೆಯ ರಾಜ ಎಂದೇ ಪ್ರಸಿದ್ಧರಾಗಿದ್ದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಕೆ. ಭಾಗ್ಯರಾಜ್ (73) ಅವರು ಶನಿವಾರ ಚೆನ್ನೈನಲ್ಲಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಮ್ಮ ಮೆಟ್ರೋ ಪಿಲ್ಲರ್ಗಳಿಗೆ ಬೆಳಕಿನ ವ್ಯವಸ್ಥೆಗಾಗಿ ನಡೆಯುತ್ತಿದ್ದ ಕಾಮಗಾರಿ ವೇಳೆ ವಿದ್ಯುತ್ ಸ್ಪರ್ಶಿಸಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಟ್ರಿನಿಟಿ ಮೆಟ್ರೋ ನಿಲ್ದಾಣದ ಸಮೀಪ ಶುಕ್ರವಾರ ನಡೆದಿದೆ.
ಪ್ರೇಮಿಗಳ ನಡುವೆ ಕಾರಲ್ಲೇ ಗಲಾಟೆ ನಡೆದು, ಪೆಟ್ರೋಲ್ ಬಾಂಬ್ ಸಿಡಿಸಿಕೊಂಡು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಶಿರಾ ತಾಲೂಕಿನ ಜೋಗಿಹಳ್ಳಿ ಬಳಿ ನಡೆದಿದೆ.
ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಅಡಿಕೆಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋದ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶೇಡಿದಂಟಕಲ್ ಗ್ರಾಮದಲ್ಲಿ ನಡೆದಿದೆ.
ನಾಡಪ್ರಭು ಕೆಂಪೇಗೌಡರ ಆದರ್ಶ ಮತ್ತು ಆಡಳಿತ ಉತ್ತಮ ಸಮಾಜ ನಿರ್ಮಾಣಕ್ಕೆ ಪ್ರಮುಖ ಪ್ರೇರಣೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ತಿಳಿಸಿದರು.
ಜನರ ಸಮಸ್ಯೆ ಕೇಳಿ ಸ್ಥಳದಲ್ಲೇ ಪರಿಹಾರಕ್ಕೆ ಕ್ರಮ ಕೈಗೊಳ್ಳುವ ಉದ್ದೇಶದಿಂದ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ನಂಜನಗೂಡು ತಾಲ್ಲೂಕಿನ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದರು.
ನಗರದ ತುಂಬಾ ಟ್ರಾಫಿಕ್ ಜಾಮ್ ಆಗಿದ್ದು, ಸಾಲು ಸಾಲು ರಜೆಗಳ ಹಿನ್ನೆಲೆ ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗಿದೆ.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪತ್ರಿಕಾಗೋಷ್ಠಿ ನಡೆಸಿದರು. ಒಟ್ಟು ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಭ್ರಷ್ಟಚಾರ ವಾಗಿದೆ.
ಪರಿಶ್ರಮ ಹಾಗೂ ಪರಿವರ್ತನೆಯಿಂದ ನೀವು ಅಂದುಕೊಂಡ ಗುರಿ ನಿಮ್ಮೆಡೆಗೇ ಸಾಗಿ ಬರಬಹುದು. ಸಿಎ ಓದುವ ಹಂತದಲ್ಲಿ ನಿಖರ ಹಾಗೂ ನಿರಂತರ ಅಭ್ಯಾಸ ಬಹಳ ಮುಖ್ಯವಾಗಿದೆ.