Showing 20 of 20360 articles • Page 45 of 1018
ಐಎ ಎಸ್, ರಚನಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಹಾಗೂ ರಾಮಕೃಷ್ಣ ಮಿಷನ್, ಮಂಗಳೂರು ಇವರ ಸಹಯೋಗದಲ್ಲಿ “ಮಾರ್ಗದರ್ಶಿ – Cracking the UPSC Examination” ಎಂಬ ವಿಶೇಷ ನಾಗರಿಕ ಸೇವಾ ಪರೀಕ್ಷಾ ಮಾರ್ಗದರ್ಶನ ಕಾರ್ಯಕ್ರಮವನ್ನು 2026ರ ಜೂನ್ 28ರಂದು ಭಾನುವಾರ ಬೆಳಿಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ಮಂಗಳೂರಿನ ಮಂಗಳಾದೇವಿಯಲ್ಲಿರುವ ರಾಮಕೃಷ್ಣ ಮಿಷನ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಎಸ್ ಐ ಆರ್ ಜನಜಾಗೃತಿ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಪ್ರಸಾದ್ ಭಾಷಣ ಮಾಡಿ, ಎಸ್ ಐ ಆರ್ ಮೂಲಕ ಬಿಜೆಪಿ ಮತ್ತು ಆರ್ ಎಸ್ ಎಸ್ ನೈಜ ಮತದಾರರನ್ನು ಕೈ ಬಿಡಲು ಪ್ರಯತ್ನಿಸುತ್ತಿದೆ. ಪ್ರತೀ ವರ್ಷ ಜನವರಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಾಗುತ್ತಿತ್ತು.
ಬಾಲಿವುಡ್ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಅವರು ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.
ಕೆಎಂಸಿ ಆಸ್ಪತ್ರೆ ಅತ್ತಾವರದ ವೈದ್ಯರು ಅಪರೂಪದ ‘ಥೊರಾಸೊಸ್ಕೋಪಿಕ್ ಶ್ವಾಸಕೋಶದ ಹರ್ನಿಯಾ’ (lung herniation) ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಿದ್ದಾರೆ.
ದ.ಕ. ಜಿಲ್ಲಾ ಖಾಝಿ ಅಲ್ಲಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಇಂದು (ಜೂ.23) ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮೆಸ್ಕಾಂ ಜಾಗೃತ ದಳದ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯಕುಮಾರ್ ಅವರನ್ನು ಇಲಾಖೆಯಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ 2025-26ನೇ ಸಾಲಿನ ‘ಡಿಜಿ-ಐಜಿಪಿ ಪ್ರಶಂಸನಾ ಪದಕ’ಕ್ಕೆ ಆಯ್ಕೆ ಮಾಡಲಾಗಿದೆ.
ಇಂದಿನ ವಿದ್ಯಮಾನಗಳಲ್ಲಿ ರಾಜಕಾರಣದಲ್ಲಿ ದೇವರ ಹೆಸರನ್ನು ತರುವುದು, ಆಣೆ ಪ್ರಮಾಣ ಮಾಡುವುದು ಅಷ್ಟೊಂದು ಸಮಂಜಸವಲ್ಲ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದರು.
ಆರ್ಎಸ್ಎಸ್ ನೋಂದಣಿ ಬಗ್ಗೆ ಮಾತನಾಡುವ ರಾಜ್ಯದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆಯವರಿಗೆ ಶಕ್ತಿಯಿದ್ದರೆ ವಿಧಾನಸಭೆಯ ಒಳಗಡೆಯೇ ಆರ್ಎಸ್ಎಸ್ ಪ್ರಾರ್ಥನೆ ಹಾಡಿರುವ ಈಗಿನ ಸಿಎಂ ಬಗ್ಗೆ ಪ್ರಶ್ನೆ ಮಾಡಲಿ ಎಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಸವಾಲೆಸೆದರು.
ನಗರದ ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್ ಕಾಲೇಜು ಹಾಗೂ ಬೆಂಗಳೂರು ನಗರದ ಕ್ರಿಸ್ತು ಜಯಂತಿ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ನಡುವೆ ಜೂನ್ 22, 2026 ರಂದು ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪರಸ್ಪರ ಸಹಕಾರ ಒಪ್ಪಂದಕ್ಕೆ (MoU) ಸಹಿ ಹಾಕಲಾಯಿತು.
ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ ಬಾಲಕಿಯು ಮೇ 22 ರಿಂದ ನಾಪತ್ತೆಯಾಗಿರುತ್ತಾರೆ.
ಉಡುಪಿ: ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪಕ್ಕೆ ಸಂಬಂಧಿಸಿ ಉಡುಪಿ ಮಹಿಳಾ ಪೊಲೀಸ್ ಠಾಣೆ ಪೊಲೀಸರು ವೈದ್ಯರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಉಡುಪಿ ಕಾಮತ್ ನರ್ಸಿಂಗ್ ಹೋಮ್ನ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76), ಸಂತೆಕಟ್ಟೆ ನೇಜಾರಿನ ಎಸ್. ಪ್ರಕಾಶ್ (50), ಕಾರ್ಕಳದ ಸೂಡ ನಿವಾಸಿ ಸಂಪತ್ (22) ಹಾಗೂ ನಂದಳಿಕೆಯ ಸುಪ್ರೀತಿ (22) ಬಂಧಿತರು. ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಮಕ್ಕಳ ರಕ್ಷಣಾ […]
ಅಚಾನಕ್ಕಾಗಿ ತನ್ನೆದುರಿಗೆ ಸಿಕ್ಕ ಪ್ರಾಣಿಗಳ ಮೇಲೆ ಏಕಾಏಕಿ ದಾಳಿ ನಡೆಸುವ ಹೆಬ್ಬುಲಿ ನೀಲದಂತದ ಆನೆಯನ್ನ ನೋಡಿ ಸೈಲೆಂಟಾಗಿ ಮಲಗಿದ ದೃಶ್ಯ ಬಂಡೀಪುರದಲ್ಲಿ ಸೆರೆಯಾಗಿದೆ.
ಶ್ರೀ ವಿದ್ಯಾ ಗಣಪತಿ ಸೇವಾ ಟ್ರಸ್ಟ್ (ರಿ), ಕ. ರಾ. ರ. ಸಾ. ನಿಗಮ, ಮಂಗಳೂರು ವಿಭಾಗದ ನೂತನ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಇತ್ತೀಚೆಗೆ ಆಯ್ಕೆ ಮಾಡಲಾಗಿದೆ.
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯ ಮೂಲ ಉದ್ದೇಶ ಪ್ರಜಾಪ್ರಭುತ್ವದಲ್ಲಿ ನೈಜ ಭಾರತೀಯರ ಮತದಾನದ ಹಕ್ಕನ್ನು ಮತ್ತಷ್ಟು ಗಟ್ಟಿಗೊಳಿಸುವುದಾಗಿದ್ದು, ಭಾರತೀಯರಲ್ಲದವರಿಗೆ ಮತದಾನದ ಹಕ್ಕು ನಿರಾಕರಿಸುವುದೇ ಇದರ ಆಶಯ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅನುದಾನಿತ ಶಾಲಾ ಸಂಘಗಳ ಸಹಕಾರದೊಂದಿಗೆ ಉಡುಪಿ ಜಿಲ್ಲೆಯ 200 ಅನುದಾನಿತ ಶಾಲೆಗಳ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ 20000 ಜೊತೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಹಾಗೂ ಮತ್ತು ವೆಬ್ಸೈಟ್ ಅನಾವರಣ ಕಾರ್ಯಕ್ರಮ ಉಡುಪಿ ಕುಂಜಿಬೆಟ್ಟುವಿನ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಿತು.
ಮನೆಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು ಕದ್ಯೋಯ್ದ ಘಟನೆ ನಂಜನಗೂಡು ನಗರದಲ್ಲಿ ನಡೆದಿದೆ.
ಮೊಟ್ಟೆಯಲ್ಲಿ ಗುಣಮಟ್ಟದ ಪ್ರೊಟೀನ್, ಅಗತ್ಯ ಅಮಿನೋ ಆಮ್ಲಗಳು ಮತ್ತು ಪ್ರಮುಖ ಜೀವಸತ್ವಗಳು ಇರುತ್ತವೆ. ಮೊಟ್ಟೆಯ ಹಳದಿ ಲೋಳೆಯಲ್ಲಿ ಸುಮಾರು 180 ಮಿಲಿ ಗ್ರಾಂ ಕೊಲೆಸ್ಟ್ರಾಲ್ ಇರುತ್ತದೆ.
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೀಗ ಉಬರ್ ತನ್ನ ಸೇವೆಯನ್ನು ಮತ್ತಷ್ಟು ಬಲಪಡಿಸಿದ್ದು, ಪ್ರಯಾಣಿಕರಿಗೆ ಸುಲಭ ಹಾಗೂ ವೇಗವಾದ ಸಾರಿಗೆ ಅನುಭವವನ್ನು ಒದಗಿಸುತ್ತಿದೆ.
ಡೆತ್ನೋಟ್ ಬರೆದಿಟ್ಟು ತಂದೆ, ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿ ಗ್ರಾಮದಲ್ಲಿ ನಡೆದಿದೆ.
ಮದ್ಯ ಸೇವಿಸಲು ಹಣ ನೀಡದ ಅಜ್ಜಿಯನ್ನು ಮೊಮ್ಮಗ ರೊಟ್ಟಿ ತಯಾರಿಸುವ ಹೆಂಚಿನಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ತಾಲ್ಲೂಕಿನ ಗೌಡೇಟಿ ಗ್ರಾಮದಲ್ಲಿ ನಡೆದಿದೆ.