Showing 20 of 19419 articles • Page 551 of 971
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು. ೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು. ಈ ಬಾರಿ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್ಎಂಎಎಐಟಿ ಯಲ್ಲಿ […]
ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ ಹರಿಸುವಂತಾಗಲಿ. ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಬಯಸಿದಲ್ಲಿ ಸಂಘಟನೆಗಳು ಕುಂಟಿತವಾಗಲು ಸಾಧ್ಯ.
ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ ಮಂಗಳವಾರ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾತುಕತೆ ನಡೆಸಿದರು.
ಕೆ.ಎಸ್.ರಾವ್ ರಸ್ತೆಯ ಜೋಸ್ ಅಲುಕ್ಕಾಸ್ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್ ಛೇಂಬರ್ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಕಳೆದ 24 ವರ್ಷಗಳಿಂದ ಹಿಂದಿನ ಎಲ್ಲಾ ಅಧ್ಯಕ್ಷರುಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಸತತ ಪ್ರಯತ್ನಿಸಿ ಯಶಸ್ವಿಯ ಹಾದಿಯಲ್ಲಿ ಮುಂದುವರಿಯುತ್ತಾ ಇದೀಗ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ಪದಾರ್ಪಣೆ ಮಾಡಿದೆ.
ಜಪ್ಪಿನಮೊಗರಿನಿಂದ ಮಹಾಕಾಳಿಪಡುವಾಗಿ ಮಾರ್ಗನ್ಸ್ಗೇಟ್ ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿಯ ಭಾಗವಾಗಿ ಈ ಕಾಮಗಾರಿ ನಡೆಯುತ್ತಿದೆ.
ಸಿಮೆಂಟ್ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಒತ್ತಿನೆಣೆ ತಿರುವಿನಲ್ಲಿ ಸಂಭವಿಸಿದೆ.
ಕಾಂಗ್ರೆಸ್ ಸರಕಾರ ಮಾಡಿದ್ದ ಒಂದು ತಪ್ಪಿನಿಂದ ಪ್ರಸ್ತುತ ವಿಜಯಪುರ ಜಿಲ್ಲೆಯ ರೈತರು 11,500 ಎಕರೆ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ರೈತರ ಹೆಸರಿನಲ್ಲಿದ್ದ ಪಹಣಿಯನ್ನು ಏಕಾಏಕಿ ವಕ್ಫ್ ಮಂಡಳಿ ಹೆಸರಿಗೆ ಮಾಡಲಾಗಿದೆ.
ಸವಾರನೊಬ್ಬ ದ್ವಿಚಕ್ರ ವಾಹನ ಸಹಿತ ಹೊಂಡಕ್ಕೆ ಬಿದ್ದ ಘಟನೆ ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದೆ.
ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.
ಕೇರಳ ಕಾಸರಗೋಡಿನ ನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಭಾರಿ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ 24 ಗಾಯಾಳುಗಳು ಮಂಗಳೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ದೀಪಾವಳಿ ಸಂಭ್ರಮಕ್ಕೆ ವಿವಿಧ ಮಾರುಕಟ್ಟೆಯಲ್ಲಿ ಸಡಗರ ಆರಂಭವಾಗಿದೆ ಖರೀದಿಯ ಪ್ರಕ್ರಿಯೂ ಜೋರಾಗಿದೆ. ಪೂರಕ ವಾಗಿ ಚಿನ್ನಾಭರಣ ಮಳಿಗೆಯಲ್ಲಿ ದೀಪಾವಳಿ ಖುಷಿಯನ್ನು ಇಮ್ಮಡಿಗೊಳಿಸುತ್ತಿದೆ.
ನಗರದ ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಣಿಜ್ಯ ಪ್ರಮಾಣದ ಮಾದಕ ವಸ್ತುವನ್ನು ಮಾರಾಟ ಮತ್ತು ಸಾಗಾಟ ಮಾಡಿದ ಆರೋಪಿತರನ್ನು ಪಣಂಬೂರು ಪೊಲೀಸರು ದಸ್ತಗಿರಿ ಮಾಡಿ ಮಾದಕ ವಸ್ತುಗಳನ್ನು ಮತ್ತು ಸ್ಕೂಟರನ್ನು ಸ್ವಾಧೀನಪಡಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.
ಜಾತಿ ಗಣತಿ ವಿಚಾರದಲ್ಲಿ ಸ್ವಾಮೀಜಿ ಪುಡಿ ರಾಜಕಾರಣಿಗಳಂತೆ ಹೇಳಿಕೆ ನೀಡುತ್ತಿದ್ದಾರೆ’ ಎಂದು ಬಿ.ಕೆ.ಹರಿ ಪ್ರಸಾದ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಸಾಯಿಬ್ರಕಟ್ಟೆ ಶಾಖೆಯು ಬ್ರಹ್ಮಾವರ- ಹಾಲಾಡಿ ಮುಖ್ಯರಸ್ತೆಯಲ್ಲಿರುವ ಸಾಯಿಬ್ರಕಟ್ಟೆ ಎಸ್.ಎಸ್. ಕಾಂಪ್ಲೆಕ್ಸ್ ನೆಲ ಅಂತಸ್ತಿಗೆ ಸ್ಥಳಾಂತರಗೊಂಡಿದ್ದು, ಸಂಪೂರ್ಣ ಹವಾನಿಯಂತ್ರಿತ ಸ್ಥಳಾಂತರ ಶಾಖೆ ಹಾಗೂ ಎಟಿಎಂ ಉದ್ಘಾಟನೆಗೊಂಡಿತು.
ಟೀಂ ಯುವ ಟೈಗರ್ಸ್ ಮತ್ತು ಯುವ ಸೇವಾ ಸಂಘ ದುಗ್ಲಿಪದವು ಮಂಚಿ ಇವರ ಪರೋಪಕಾರಾಯ ಪುಣ್ಯಾಯ ಎಂಬ ಕಾರ್ಯಕ್ರಮದಡಿಯಲ್ಲಿ ಅಷ್ಟಮಿ ಹಾಗೂ ನವರಾತ್ರಿ ಸಂದರ್ಭದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಮೊತ್ತದ ವಿತರಣಾ ಸಮಾರಂಭ ದುಗ್ಲಿಪದವು ಸಮುದಾಯ ಭವನದಲ್ಲಿ ನಡೆಯಿತು.
ದೇವರ ಹೆಸರಿನಲ್ಲಿ ಜನರನ್ನು ವಂಚಿಸಿ ಶಾಸಕರಾಗಿರುವುದು ಇಡೀ ಜಗತ್ತಿನಲ್ಲಿ ಸುನೀಲ್ ಕುಮಾರ್ ಒಬ್ಬರೇ. ಇವರನ್ನು ಹಿಂದು ಧರ್ಮದಿಂದ ಬಹಿಷ್ಕರಿಸಬೇಕು.
ಕಾಸರಗೋಡಿನ ದೇವಸ್ಥಾನದಲ್ಲಿ ಪಟಾಕಿ ಸಿಡಿದು ಹಲವರಿಗೆ ಗಾಯಗೊಂಡಿರುವ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ನೀಲೇಶ್ವರದ ವೀರರ್ ಕಾವು ದೇವಸ್ಥಾನದಲ್ಲಿ ನಡೆದಿದೆ.