Showing 20 of 19291 articles • Page 556 of 965
ಬೆಂಗಳೂರು ಮೂಲದ ‘ನಮ್ಮ ಯಾತ್ರಿ’ ಸಂಸ್ಥೆಯು ಉಚಿತ ಆಟೋರಿಕ್ಷಾ ಚಾಲನಾ ಪಾಠಗಳನ್ನು ನೀಡುವ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುತ್ತಿದೆ.
ಕುಂದಾಪುರ ತಾಲೂಕಿನ ವಕ್ವಾಡಿ ಮೂಲದ, ಅನಿವಾಸಿ ಭಾರತೀಯ ಉದ್ಯಮಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಡಳಿತ ನಿರ್ದೇಶಕರಾಗಿರುವ ದುಬೈನ ಹೋಟೆಲೊಂದಕ್ಕೆ ಅಕೌಂಟೆಂಟ್ ಆಗಿ ಸೇರಿ 2.5 ಕೋಟಿಗೂ ಅಧಿಕ ಹಣ ವಂಚಿಸಿದ್ದಾರೆ.
ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಉಪ ಚುನಾವಣೆಯ ನಿಟ್ಟಿನಲ್ಲಿ ಉಡುಪಿ ನಗರ ಸಭೆ ಸದ್ಯಸರ ಸಭೆ ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಅರಣ್ಯ ಇಲಾಖೆಯ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಕಾಣಿಯೂರು ಬಿಲ್ಲವ ಜಾತಿಯ ಹೆಣ್ಣು ಮಕ್ಕಳ ಬಗ್ಗೆ ಮತ್ತು ಹಿಂದು ಯುವಕರ ಬಗ್ಗೆ ಅಶ್ಲೀಲ, ಮಾನಹಾನಿ ಮಾಡುವ ಮತ್ತು ಸಮಾಜದಲ್ಲಿ ವರ್ಗ ಸಂಘರ್ಷಕ್ಕೆ ಎಡೆ ಮಾಡಿಕೊಡುವಂತಹ ಮತ್ತು ಸಮಾಜದ ಶಾಂತಿಗೆ ಧಕ್ಕೆ ಉಂಟಾಗುವ ರೀತಿಯಲ್ಲಿ ಮಾತನಾಡಿರುವ ಕುರಿತು ಮೂಡುಬಿದಿರೆ ಪೋಲೀಸರಿಗೆ ಹಿಂದೂ ಜಾಗರಣ ವೇದಿಕೆ ದೂರು ನೀಡಿದೆ.
ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಡಿಕೆ ಸುರೇಶ್ ಅವರಿಗೆ ಸಿಗಬೇಕೆಂದು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಚರ್ಚ್ವೊಂದರ ವಿದ್ಯಾ ಜ್ಯೋತಿ ಬಿಲ್ಡಿಂಗ್ ನ ಪಟಾಕಿ ಮಾರಾಟದ ಅಂಗಡಿಯಲ್ಲಿ ಅಕ್ರಮ ಪಟಾಕಿ ದಾಸ್ತಾನು ಇಟ್ಟಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸರು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ವೇಳೆ ಭಾರತ ಮತ್ತು ನ್ಯೂಜಿಲೆಂಡ್ ಧ್ವಜಗಳ ಜೊತೆಗೆ ಕರ್ನಾಟಕ ರಾಜ್ಯ ಧ್ವಜವನ್ನು ಪ್ರಮುಖವಾಗಿ ಪ್ರದರ್ಶಿಸಲಾಯಿತು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ‘ರಜತ ಕ್ರೀಡಾ ಸಂಭ್ರಮ’ ವಾರ್ಷಿಕ ಕ್ರೀಡಾಕೂಟವನ್ನು ಅ.22ರಂದು ಅಜ್ಜರಕಾಡುವಿನಲ್ಲಿರುವ ಉಡುಪಿ ಜಿಲ್ಲಾ ಕ್ರೀಡಾಂಗಣ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.
ತುಳುನಾಡಿನ ಜಾನಪದೀಯ ಕ್ರೀಡೆ ಕಂಬಳದ ಋತು ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಈ ಬಾರಿ ಮೊದಲ ಕಂಬಳ ಬೆಂಗಳೂರಿನಲ್ಲಿ ನಡೆದರೆ, ಕೊನೆಯ ಕಂಬಳ ಮಲೆನಾಡು ಶಿವಮೊಗ್ಗದಲ್ಲಿ ನಡೆಯಲಿದೆ.
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ, ಸುರತ್ಕಲ್ ತನ್ನ ಬಹು ನಿರೀಕ್ಷಿತ ವಾರ್ಷಿಕ ತಾಂತ್ರಿಕ ಉತ್ಸವವಾದ ದಿ ಇಂಜಿನಿಯರ್ 2024 ಅನ್ನು ಇಂದು (17.10.2024) NITK ಸುರತ್ಕಲ್ ಕ್ಯಾಂಪಸ್ನಲ್ಲಿ ಪ್ರಾರಂಭಿಸಿತು. ಈ ವರ್ಷದ ಥೀಮ್, “ಎನ್ಚ್ಯಾಂಟೆಡ್ ಕಾಸ್ಮೊಸ್”, ವಿಶಾಲವಾದ ಬ್ರಹ್ಮಾಂಡದ ನಾವೀನ್ಯತೆ, ಕುತೂಹಲ ಮತ್ತು ಅನ್ವೇಷಣೆಯನ್ನು ಪ್ರೇರೇಪಿಸುವ ಗುರಿಯನ್ನು ಹೊಂದಿದೆ.
ಕಾರ್ಕಳದ ರೆಂಜಾಳ ನಾಯಕ್ ಕುಟುಂಬದ ಹಿರಿಯರಾದ ‘ರೆಂಜಾಳ ಲಕ್ಷ್ಮಣ ನಾರಾಯಣ ನಾಯಕ್ (76)’ ಅಕ್ಟೋಬರ್ 16 ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.
ಪ್ರತಿ ಪಂದ್ಯವು ರೋಮಾಂಚಕ ವಿಜಯಗಳು ಅಥವಾ ಅನಿರೀಕ್ಷಿತ ಅಸಮಾಧಾನಗಳಿಗೆ ಕಾರಣವಾಗುವ ಕ್ರೀಡಾ ಅಂದಾಜಿಸುವಿಕೆಯ ಆಹ್ಲಾದಕರ ಜಗತ್ತಿನಲ್ಲಿ, ಫೋಮೊ7 ಕ್ರಿಕೆಟ್, ಟೆನ್ನಿಸ್ ಮತ್ತು ವಾಲಿಬಾಲ್ನಲ್ಲಿ ತಮ್ಮ ಕೌಶಲ್ಯಗಳನ್ನು ಪರೀಕ್ಷಿಸಲು ಉತ್ಸುಕರಾಗಿರುವ ಉತ್ಸಾಹಿಗಳಿಗೆ ಒಂದು ಪ್ರಮುಖ ವೇದಿಕೆಯಾಗಿ ನಿಂತಿದೆ.
ಅಭಿಘ್ನ ನೃತ್ಯಾಲಯಂ ಸಂಸ್ಥೆ ವತಿಯಿಂದ ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಪುತ್ತಿಗೆ ಮಠದ ಸಹಯೋಗದೊಂದಿಗೆ ನಾಳೆ (ಅ.17) ಶ್ರೀಕೃಷ್ಣಮಠದ ಮಧ್ವಮಂಟದಲ್ಲಿ ಹಾಗೂ ರಾಜಾಂಗಣದಲ್ಲಿ ಬುಕ್ ಆಫ್ ರೆಕಾರ್ಡ್ ದಾಖಲೆಗಾಗಿ 100 ಮಂದಿ 14 ಗಂಟೆಗಳ ನಿರಂತರ ಭರತನಾಟ್ಯ ಪ್ರಸ್ತುತಪಡಿಸಲಿದ್ದಾರೆ ಎಂದು ಅಭಿಘ್ನ ನೃತ್ಯಾಲಯಂ ಸಂಸ್ಥೆ ಮುಖ್ಯಸ್ಥೆ, ಕಾರ್ಯಕ್ರಮ ಸಂಚಾಲಕಿ ಚಂದ್ರಬಾನು ಚತುರ್ವೇದಿ ತಿಳಿಸಿದರು.
ಮಾದಕ ದ್ರವ್ಯ ಹಾವಳಿ ತಡೆಗೆ ಸರಕಾರ, ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಪ್ರಯತ್ನಗಳಿಗೆ ಪೂರಕವಾಗಿ ಮಂಗಳೂರು ಕ್ಯಾಥೋಲಿಕ್ ಧರ್ಮಪ್ರಾಂತ್ಯ, ಫಾದರ್ ಮುಲ್ಲರ್ ಚಾರಿಟೇಬಲ್ ಟ್ರಸ್ಟ್, ಅಲೋಶಿಯಸ್ ಡೀಮ್ಸ್ ಯೂನಿವರ್ಸಿಟಿ, ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಮತ್ತು ಕ್ಯಾಥೋಲಿಕ್ ಶಿಕ್ಷಣ ಮಂಡಳಿ ಸಹಯೋಗದಲ್ಲಿ ಅ. 18ರಂದು ಮಧ್ಯಾಹ್ನ 2 ರಿಂದ 4:30 ರವರೆಗೆ ವಾಕಥಾನ್ ಕಾರ್ಯಕ್ರಮ ಆಯೋಜಿಸುತ್ತಿದೆ.
ನೆಲ್ಲಿತೀರ್ಥ ಸೋಮನಾಥೇಶ್ವರ ಗುಹಾಲಯದ ವಾರ್ಷಿಕ ತೀರ್ಥಸ್ನಾನವನ್ನು ಉದ್ಘಾಟಿಸುವ ಕುರಿತು ಇಂದು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಯಿತು.
ನಿರ್ಗತಿಕರ ಸೇವಾ ಕೈಂಕರ್ಯದಲ್ಲಿ ನಿರತವಾಗಿರುವ ಕೋರ್ಟ್ ರಸ್ತೆಯ ಹೊಸಬದುಕು ಆಶ್ರಮಕ್ಕೆ ದಾನಿಗಳು ಅಗತ್ಯ ವಸ್ತುಗಳನ್ನು ನೀಡಿ ಪ್ರೋತ್ಸಾಹಿಸಿದರು.
ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಎಲ್ಲಾ ಕಡೆನೂ ಡಿಕೆ ಶಿವಕುಮಾರ್ ಹೇಳಿಕೊಂಡು ಬರುತ್ತಿದ್ದಾರೆ. ಆದರೆ, ನೂರಕ್ಕೆ ನೂರು ಡಿ.ಕೆ. ಶಿವಕುಮಾರ್ ಸ್ಪರ್ಧಿಸಲ್ಲ.
ಮಂಗಳೂರಿನ ಶಕ್ತಿ ವಿದ್ಯಾ ಸಂಸ್ಥೆಯ ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ನಡೆದ ಶಾಲಾ ಪ್ರಾರ್ಥನೆಯಲ್ಲಿ ವಿದ್ಯಾಭಾರತಿಯ ರಾಜ್ಯಾಧ್ಯಕ್ಷರು ಮತ್ತು ಬೆಳಗಾವಿ ಸಂತಮೀರಾ ವಿದ್ಯಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಪರಮೇಶ್ವರ ಹೆಗಡೆ ಅವರು ಭಾಗವಹಿಸಿದರು.
ಪೊಲೀಸ್ ಕಸ್ಟಡಿಯಲ್ಲಿರುವ ಶಂಕಿತರ ದೈನಂದಿನ ಆಹಾರ ಭತ್ಯೆಯನ್ನು 75 ರೂ.ಗಳಿಂದ 150 ರೂ.ಗಳಿಗೆ ದ್ವಿಗುಣಗೊಳಿಸಿ ರಾಜ್ಯ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
‘ಜೈ ಶ್ರೀರಾಮ್’ ಘೋಷಣೆ ಕೂಗುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಇಬ್ಬರು ಯುವಕರ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.