Showing 20 of 20367 articles • Page 56 of 1019
ಕೇರಳದ ಮುಖ್ಯಮಂತ್ರಿ ವಿ.ಡಿ.ಸತೀಶನ್ ಮತ್ತು ಅವರ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಉಡುಪಿ ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಪಡೆದರು.
ತಾನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂಬ ಸುದ್ದಿ ಸಂಪೂರ್ಣ ಆಧಾರರಹಿತವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಕಾಂಗ್ರೆಸ್ ಬಾಗಿಲು ಬಡಿಯುವ ಬರಗಾಲ ನನಗೆ ಬಂದಿಲ್ಲ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ಸ್ಪಷ್ಟಪಡಿಸಿದ್ದಾರೆ.
ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುನೆಲೆಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ವಾಯುಪಡೆಯ (IAF) AN-32 ಸಾರಿಗೆ ವಿಮಾನ ಅಪಘಾತಕ್ಕೀಡಾದ ಶನಿವಾರ ನಡೆದಿದೆ.
ಮೊಳಕೆ ಭರಿತ ಕಾಳುಗಳು ಪೋಷಕಾಂಶಯುಕ್ತವಾಗಿದ್ದು, ದೇಹಕ್ಕೆ ಬೇಕಾದ ಚೈತನ್ಯವನ್ನು ನೀಡುವ ಶಕ್ತಿ ಹೊಂದಿವೆ. ಮೊಳಕೆ ಕಾಳುಗಳು ಸುಲಭವಾಗಿ ಜೀರ್ಣವಾಗುತ್ತವೆ.
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ ರಾಜೀವನಗರ ನಿವಾಸಿ ಜಗದೀಶ ಪೂಜಾರಿ (33) ಎಂಬಾತನನ್ನು ಪಿಐಟಿ–ಎನ್ಡಿಪಿಎಸ್ (PIT-NDPS) ಕಾಯ್ದೆಯಡಿ ಬಂಧಿಸಲಾಗಿದೆ.
ನಗರದ ಆಶ್ರಯ ಆಂಗನ್ ಚಾರಿಟೇಬಲ್ ಟ್ರಸ್ಟ್ ವಿಶೇಷ ಚೇತನ ವಿದ್ಯಾರ್ಥಿಗಳಿಗೆ ವೈವಿದ್ಯಮ್ 2026 ಜಿಲ್ಲಾ ಮಟ್ಟದ ನೃತ್ಯ ಸ್ಪರ್ಧೆಯನ್ನು ಆಯೋಜಿಸಲಿದೆ.
ಮಾವಿನ ಹಣ್ಣು ಸೇವಿಸಿದ ಅಸ್ವಸ್ಥಗೊಂಡ ಬೀದರ್ ಮೂಲದ ಇಬ್ಬರು ಸಹೋದರಿಯರು ಹೈದರಾಬಾದ್ನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಶೆಂಬೆಳ್ಳಿ ಗ್ರಾಮದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನ ನಿಯಂತ್ರಣ ರೇಖೆಯ ಬಳಿ ತರಬೇತಿ ವೇಳೆ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೆಂಗೇರಿಯ ಆರ್.ಆರ್ ಡೆಂಟಲ್ ಕಾಲೇಜು ಬಳಿ ನಡೆದಿದೆ.
ಮಹಿಳಾ ಟೆಕ್ಕಿಯೊಬ್ಬರು 6 ತಿಂಗಳ ಮಗುವಿನೊಂದಿಗೆ ಅಪಾರ್ಟ್ಮೆಂಟ್ನ 6ನೇ ಮಹಡಿಯಿಂದ ಜಿಗಿದ ಪರಿಣಾಮ ಸ್ಥಳದಲ್ಲೇ ತಾಯಿ ಮೃತಪಟ್ಟಿದ್ದು, ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಹೈದರಾಬಾದ್ನ ಮಿಯಾಪುರ್ ಪ್ರದೇಶದ ಮಯೂರಿ ನಗರದಲ್ಲಿ ನಡೆದಿದೆ.
ಡೀಸೆಲ್ ಮಾರಾಟಕ್ಕೆ ಕೇಂದ್ರ ಸರ್ಕಾರ ಮಿತಿ ಹೇರಿದೆ. ಪೆಟ್ರೋಲ್ ಬಂಕ್ಗಳಲ್ಲಿ ಒಂದು ವಾಹನಕ್ಕೆ ದಿನಕ್ಕೆ 200 ಲೀಟರ್ ಡೀಸೆಲ್ ಖರೀದಿಗೆ ಮಿತಿ ನಿಗದಿಪಡಿಸಲಾಗಿದೆ.
ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ಡೆತ್ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದ ಕಾರ್ಮಿಕನಿಗೆ ನ್ಯಾಯ ಕೋರಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಮಿಕ ಪ್ರಸಾದ್ ಮೇಲೆ ಆಡಳಿತ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಜುಲೈ ತಿಂಗಳಲ್ಲಿ ಮಲೆಷ್ಯಾದಲ್ಲಿ ನಡೆಯುವ ಅಂತಾರಾಷ್ಟ್ರೀಯ ಪ್ರಿಸ್ಬಿ ಕ್ರೀಡಾಕೂಟದಲ್ಲಿ ಭಾರತದ ಪರವಾಗಿ ಪ್ರತಿನಿಧಿಸುತ್ತಿರುವ ತಾಲೂಕಿನ ಶಿಂಡನಪುರ ಗ್ರಾಮದ ರೈತನ ಮಗಳು ಸಂಧ್ಯಾಗೆ ಗಡಿನಾಡ ರಕ್ಷಣಾ ಸೇನೆ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.
ಪುತ್ತೂರಿನ ಕೃಷ್ಣ ಜೆ. ರಾವ್ ಮದುವೆಯಾಗುವುದಾಗಿ ನಂಬಿಸಿ ಮಗು ಕರುಣಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ ಸಂಧಾನಕ್ಕೆ ಆರೋಪಿ ಪರ ವಕೀಲರು ಹೈಕೋಟ್ನಲ್ಲಿ ಪ್ರಸ್ತಾಪಿಸಿದ್ದು, ಜೂನ್ 19ರಂದು ರಾಜಿ ಮಧ್ಯಸ್ಥಿಕೆಯಲ್ಲಿ ಪ್ರಕರಣ ಸುಖಾಂತ್ಯಗೊಳ್ಳುವ ವಿಶ್ವಾಸವಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ತಿಳಿಸಿದರು.
ವಿಶ್ವವಿದ್ಯಾಲಯಯದಲ್ಲಿ ವಿದ್ಯಾರ್ಥಿಗಳ ಮೂಲಭೂತ ಸಮಸ್ಯೆಗಳನ್ನ ಬಗೆಹರಿಸಲು ಆಗ್ರಹಿಸಿ ಮತ್ತು ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಎಬಿವಿಪಿ ವತಿಯಿಂದ ವಿದ್ಯಾರ್ಥಿಗಳು ಕೋಣಾಜೆ ಆಡಳಿತ ಸೌಧ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮದ ಹೆರಂಜೆಯಲ್ಲಿ ತೆಂಗಿನ ಕಾಯಿ ಬಿದ್ದು 1.5 ವರ್ಷದ ಮಗು ದಕ್ಷ್ ಮೃತ ಪಟ್ಟ ಹಿನ್ನೆಲೆಯಲ್ಲಿ ಅವರ ಮನೆಗೆ ಶಾಸಕ ಯಶ್ ಪಾಲ್ ಸುವರ್ಣ ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಕ್ಯಾಂಪ್ಕೋ ಅಧ್ಯಕ್ಷರಾದ ಶ್ರೀ ಎಸ್.ಆರ್. ಸತೀಶ್ಚಂದ್ರ ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಡಾ. ಬಿ.ವಿ. ಸತ್ಯನಾರಾಯಣ ಅವರು ಲಕ್ನೋದಲ್ಲಿ ಉತ್ತರ ಪ್ರದೇಶದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗಿ, ಅಡಿಕೆ ಬೆಳೆಗಾರರು ಮತ್ತು ಸಹಕಾರ ಸಂಸ್ಥೆಗಳು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡುವಂತೆ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.