Showing 20 of 19291 articles • Page 569 of 965
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಒಂದೆಡೆ ಸೋಲನುಭವಿಸಿದರೆ, ಮತ್ತೊಂದೆಡೆ ಅವರ ಅತಿಯಾದ ಆತ್ಮವಿಶ್ವಾಸದಿಂದಾಗಿ ಭಾರೀ ಮುಖಭಂಗವಾಗಿದೆ.
ನವದೆಹಲಿ: ಹುಟ್ಟುತ್ತಲೇ ಬೆಳ್ಳಿ ಸ್ಪೂನ್ ಹಿಡಿದವರು, ಪಂಚತಾರಾ ಹೋಟೆಲ್ಗಳಲ್ಲೇ ಇರುವವರು ಜಾತಿ ಆಧಾರದಲ್ಲಿ ಬಡಜನರನ್ನು ಒಡೆಯುತ್ತಿದ್ದಾರೆ ಎಂದು ಪರೋಕ್ಷವಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ವಿಜಯೋತ್ಸವದ ವೇಳೆ ಮಾತನಾಡಿದ ಮೋದಿ, ಚುನಾವಣೋತ್ತರ ಸಮೀಕ್ಷೆಗಳು ಹರಿಯಾಣದಲ್ಲಿ ಕಾಂಗ್ರೆಸ್ ಬಹುಮತ ಪಡೆಯಲಿದೆ ಎಂದು ಭವಿಷ್ಯ ನುಡಿದಿದ್ದವು. ಆದರೆ, ಮತದಾರರು ಕಾಂಗ್ರೆಸ್ಗೆ ‘ನೋ ಎಂಟ್ರಿ’ ಬೋರ್ಡ್ ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದು ಅಪರೂಪ. 13 ವರ್ಷಗಳ ಹಿಂದೆ […]
ಅನಂತನಾಗ್ ಪ್ರದೇಶದಲ್ಲಿ ಉಗ್ರರು ಇಬ್ಬರು ಯೋಧರನ್ನು ಅಪಹರಿಸಿದ್ದಾರೆ. ಓರ್ವ ಯೋಧ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಹರಿಯಾಣ ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಯು ಹರಿಯಾಣದಲ್ಲಿ ಮೂರನೇ ಬಾರಿ ಗೆಲುವು ಸಾಧಿಸಿದೆ. ಇನ್ನು ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ.
ಪಿಂಚಣಿ ನಂಬಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಸರ್ಕಾರ ಬಿಗ್ ಶಾಕ್ ಕೊಟ್ಟಿದೆ. ಎಂದಿನಂತೆ ಈ ವರ್ಷ ಕೂಡ ಪಿಂಚಣಿ ಪಡೆಯಲು ಸರ್ಟಿಫಿಕೇಟ್ ಸಲ್ಲಿಸುವುದು ಮುಖ್ಯ.
ಗರ್ಬಾ ಕಿಂಗ್ ಎಂದೇ ಪ್ರಸಿದ್ಧರಾಗಿರುವ ನಟ ಅಶೋಕ್ ಮಾಲಿ ನೃತ್ಯ ಮಾಡುವ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಉದ್ಯಮಿ ಮುಮ್ತಾಜ್ ಅಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮಹಿಳೆಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಲವಂಗವನ್ನು ಪ್ರತಿದಿನ ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.
ಲಾಭವು ಇಲ್ಲದ ಪ್ರಯಾಣವು ನಿಮಗೆ ಬೇಸರವನ್ನು ತರಿಸಬಹುದು. ನಿಮಗೆ ಪ್ರಶಂಸೆಯ ಜೊತೆ ಹೆಚ್ಚಿನ ಜವಾಬ್ದಾರಿಗಳೂ ಬರಬಹುದು.
17 ವರ್ಷಗಳಿಂದ ಕಪ್ ಗೆಲ್ಲದ ಕೊರಗು ಆರ್ಸಿಬಿ ಫ್ಯಾನ್ಸ್ಗೆ ಇದೆ. ಈ ಕೊರಗಿಗೆ ಬ್ರೇಕ್ ಹಾಕುವ ಲೆಕ್ಕಚಾರದಲ್ಲಿರುವ ಫ್ರಾಂಚೈಸಿ, ಹೊಸ ತಂಡವನ್ನ ಕಟ್ಟೋ ಪ್ಲಾನ್ ಮಾಡಿಕೊಂಡಿದೆ. ಕೇವಲ ಆಟಗಾರರು ಮಾತ್ರವಲ್ಲ, ವಿನ್ನಿಂಗ್ ಕ್ಯಾಪ್ಟನ್ಗೆ ಪಟ್ಟ ಕಟ್ಟುವ ಲೆಕ್ಕಾಚಾರದಲ್ಲಿದೆ. ಸೀಸನ್-17ರ ಐಪಿಎಲ್ನಲ್ಲಿ ಇದು ಆರ್ಸಿಬಿಯ ಹೊಸ ಅಧ್ಯಾಯ ಎಂಬ ಘೋಷವಾಕ್ಯದಲ್ಲೇ ರೆಡ್ ಆರ್ಮಿ ಸೀಸನ್ ಶುರು ಮಾಡಿತ್ತು. ಎಲ್ಲವೂ ಉಲ್ಟಾ ಆಗಿತ್ತು. ಸತತ ಸೋಲುಗಳಿಂದ ಕೆಂಗಟ್ಟ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈಗ ಸೀಸನ್-18ಕ್ಕೆ ತಯಾರಿ ನಡೆಸ್ತಿದೆ. ಹೊಸ ಸೀಸನ್ಗೆ […]
ನವದೆಹಲಿ : ಭಾರತದ ಘನತೆಯ ಬಗ್ಗೆ ಅಪಪ್ರಚಾರ ಮಾಡಲು ಹಲವರು ದೊಡ್ಡ ಷಡ್ಯಂತ್ರ ನಡೆಸುತ್ತಿರುವುದಕ್ಕೆ ತಕ್ಕ ಉತ್ತರವೆಂಬಂತೆ ಇಂದು ಬಿಜೆಪಿಗೆ ಐತಿಹಾಸಿಕ ಗೆಲುವು ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ಇಂಡಿಯಾ ಮಿತ್ರಕೂಟ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಹರಿಯಾಣದಲ್ಲಿ ಬಿಜೆಪಿ ಸತತ ಮೂರನೇ ಬಾರಿ ಗೆಲುವು ಸಾಧಿಸಿದ ನಿಮಿತ್ತ, ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಿಗೆ ಪ್ರಧಾನಿ ಶುಭಾಶಯ ಕೋರಿ ಮಾತನಾಡಿದರು. ಕಾಂಗ್ರೆಸ್ನ ಪರಿವಾರವು ದೇಶದ ದೊಡ್ಡ […]
ತನ್ನ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಲು ವ್ಯಕ್ತಿಯೊಬ್ಬನಿಗೆ ಸಹಕರಿಸಿ ದರೋಡೆಯ ಕತೆ ಕಟ್ಟಿದ್ದ ಯುವತಿ ಸೇರಿದಂತೆ ಇಬ್ಬರನ್ನು ಚನ್ನಗಿರಿ ಪೊಲೀಸರು ಬಂಧಿಸಿದ್ದಾರೆ.
ಭಾರತದ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ.
ಪಾಣೆಮಂಗಳೂರು ಶ್ರೀ ಶಾರದಾ ಪೂಜಾ ಮಹೋತ್ಸವದ ಶತಮಾನೋತ್ಸವ ಆಚರಣೆಯ ಅಂಗವಾಗಿ ಭಾರತೀಯ ಅಂಚೆ ಇಲಾಖೆ ವತಿಯಿಂದ ಮಂಗಳವಾರ ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಲಾಯಿತು.
ನವದೆಹಲಿ: ಹರಿಯಾಣದಲ್ಲಿನ ಚುನಾವಣಾ ಫಲಿತಾಂಶಗಳು ಅನಿರೀಕ್ಷಿತ ಮತ್ತು ಆಘಾತಕಾರಿ, ಕಾಂಗ್ರೆಸ್ ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪಕ್ಷವು ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಹರಿಯಾಣದ ಫಲಿತಾಂಶಗಳು ಸಂಪೂರ್ಣವಾಗಿ ಅನಿರೀಕ್ಷಿತ, ಆಶ್ಚರ್ಯಕರವಾಗಿದೆ. ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಇಂದು ಪ್ರಕಟವಾಗಿರುವ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ಮಧ್ಯಾಹ್ನದವರೆಗೆ ನಾನು ಚುನಾವಣಾ ಆಯೋಗದೊಂದಿಗೆ ಸಂಪರ್ಕದಲ್ಲಿದ್ದೆ. ನನ್ನ ದೂರುಗಳಿಗೆ ಅವರು ಉತ್ತರಿಸಿದ್ದಾರೆ. ಅವರ ಉತ್ತರಕ್ಕೆ ನಾನು ಪ್ರತಿಕ್ರಿಯಿಸಿದ್ದೇನೆ. ಹರಿಯಾಣದ ಕನಿಷ್ಠ ಮೂರು ಜಿಲ್ಲೆಗಳಲ್ಲಿ ವಿದ್ಯುನ್ಮಾನ […]
ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿಯ ಕುಮತಿ ಗ್ರಾಮದಲ್ಲಿ ನಡೆದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಇಂದು ಕೂಡ ಜಾಮೀನು ಸಿಗಲಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ.
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಇಂದು ದೆಹಲಿಯಲ್ಲಿ ನಡೆದಿದ್ದು, ಕನ್ನಡದ ಪ್ರತಿಭೆಗಳಾದ ರಿಷಬ್ ಶೆಟ್ಟಿ, ನಿತ್ಯಾ ಮೆನನ್ ಅವರು ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ಎರಡುವರೆ ತಿಂಗಳಿನಿಂದ ತೀರಾ ಅನಾರೋಗ್ಯಕ್ಕೀಡಾಗಿ ನಡೆದಾಡಲಾಗದೆ ಸಂಕಟ ಪಡುತ್ತಿದ್ದ ವ್ಯಕ್ತಿಯನ್ನು ಸಮಾಜ ಸೇವಕ ವಿಶು ಶೆಟ್ಟಿ ಅವರು ಹೊಸಬೆಳಕು ಆಶ್ರಮಕ್ಕೆ ದಾಖಲಿಸಿದ್ದು, ಆಶ್ರಮದ ಉಪಚಾರಕ್ಕೆ ಇದೀಗ ವ್ಯಕ್ತಿ ಗುಣಮುಖರಾಗಿ ತನ್ನ ಕುಟುಂಬವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.
ವಿದ್ಯಾರ್ಥಿಗೆ 1000 ಬಸ್ಕಿ ಹೊಡಿಯುವ ಶಿಕ್ಷೆ ನೀಡಿದ್ದು, ಪರಿಣಾಮ 13ವರ್ಷದ ಬಾಲಕ ಕಾಲಿನ ಸ್ವಾಧೀನ ಕಳೆದುಕೊಂಡಿರುವ ಘಟನೆ ಚೀನಾದ ಶಾನ್ಡಾಂಗ್ ಪ್ರಾಂತ್ಯದ ಮಿಡ್ಲ್ ಸ್ಕೂಲ್ನಲ್ಲಿ ನಡೆದಿದೆ.