Showing 20 of 20367 articles • Page 57 of 1019
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದ ಬಳಿಕ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ದೇವಸ್ಥಾನದ ಹೊರಭಾಗದಲ್ಲಿ ನೆರೆದಿದ್ದ ಅಭಿಮಾನಿಗಳತ್ತ ತೆರಳಿ ನಮಸ್ಕರಿಸಿದರು.
ವಿದ್ಯುತ್ ಖಾಸಗೀಕರಣ ಮಾಡುತ್ತಿರುವುದನ್ನು ವಿರೋಧಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಡೆತ್ ನೋಟ್ ಬರೆದಿಟ್ಟು ಕಾರ್ಮಿಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡಿನ ಕಲ್ಲಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ನೆಸ್ಲೆ ಕಾರ್ಖಾನೆಯಲ್ಲಿ ನಡೆದಿದೆ.
ತೀರ್ಥಹಳ್ಳಿ-ಮಲ್ಪೆ ರಾಷ್ಟ್ರೀಯ ಹೆದ್ದಾರಿ 169(ಎ)ರ ಕರಾವಳಿ ಜಂಕ್ಷನ್ನಿಂದ ಮಲ್ಪೆಯವರೆಗಿನ ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ವಾಹನ ಸವಾರರು ಮತ್ತು ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಮುಕಾಂಬಿಕೆಯ ದರ್ಶನವನ್ನು ಸಿಎಂ ವಿಜಯ್ ಮಾಡಿದರು. ಸಂಕಲ್ಪ ಮಾಡಿ ವಿಜಯ್ ಪೂಜೆ ಸಲ್ಲಿಸಿದರು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಶುಕ್ರವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
: ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಶುಕ್ರವಾರ ಕರಾವಳಿ ಭಾಗಕ್ಕೆ ಆಗಮಿಸಿದರು.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಸಲುವಾಗಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ದೇವಸ್ಥಾನ ಪರಿಸರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಮಂಗಳೂರಿಗೆ ತಮಿಳುನಾಡು ಸಿ ಎಂ ವಿಜಯ್ ಆಗಮಿಸಿದರು.
ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್ ನೆಟ್ಟಾರ್ ಹಂತಕರ ಪೈಕಿ ಮತ್ತೋರ್ವ ಪ್ರಮುಖ ಆರೋಪಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
ವಿವಾಹಿತ ಮಹಿಳೆಯನ್ನು ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣ ಸಂಬಂಧ ಧರ್ಮಸ್ಥಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೋಕ್ಸೋ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಳೆದ 26 ವರ್ಷಗಳ ಹಿಂದೆ ಮನೆಬಿಟ್ಟು ಹೋಗಿದ್ದ ವ್ಯಕ್ತಿಯೊಬ್ಬ ಪವಾಡವೆಂಬಂತೆ ಮನೆಗೆ ವಾಪಸ್ ಬಂದಿರುವ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಅಶೋಕನಗರದಲ್ಲಿ ನಡೆದಿದೆ.
ಸಂಡೆ ಬಜಾರ್ ಬೀದಿಬದಿ ವ್ಯಾಪಾರವನ್ನು ತೆರವುಗೊಳಿಸುವ ಹುನ್ನಾರವನ್ನು ಖಂಡಿಸಿ, ಪರ್ಯಾಯ ವ್ಯವಸ್ಥೆ ಆಗುವವರೆಗೆ ಪುರಭವನದ ಬಳಿಯೇ ಸಂಡೆ ಬಜಾರ್ ವ್ಯಾಪಾರಕ್ಕೆ ಅವಕಾಶ ಮುಂದುವರಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಇಂದು ಮಂಗಳೂರು ಮಹಾನಗರ ಪಾಲಿಕೆ ಕಚೇರಿ ಎದುರು ದಕ್ಷಿಣಕನ್ನಡ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ (ಸಿಐಟಿಯು) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಕೋಕಾ (KCOCA) ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಗಳ ಬಂಧನಕ್ಕೆ ಮಾಹಿತಿ ನೀಡಿದ ಬಾತ್ಮೀದಾರರಿಗೆ ಘೋಷಿಸಲಾಗಿದ್ದ ನಗದು ಬಹುಮಾನವನ್ನು ಪೊಲೀಸ್ ಇಲಾಖೆ ವಿತರಿಸಿದೆ.
ಬ್ರಹ್ಮಾವರ ತಾಲೂಕಿನ ಹೇರಂಜೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ.
ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ನಿಧನ ಹೊಂದಿದ್ದಾರೆ ಎನ್ನುವ ಸುಳ್ಳು ಸುದ್ದಿ ವೈರಲ್ ಆಗುತ್ತಿದೆ.
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಜಿಸ್ನು ಎಸ್ ಮೆನನ್ ಮತ್ತು ಸಿದ್ದಾಥ್೯ ಶೆಟ್ಟಿ ನಿರ್ದೇಶನ ವಿಶಾಂತ್ ಮಿನೆಜಸ್ ನಿರ್ಮಾಣದಲ್ಲಿ ತಯಾರಾದ “ಕಜ್ಜ” ತುಳು ಸಿನಿಮಾ ಮಂಗಳೂರಿನ ಭಾರತ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಜೂನ್ 11 ರಂದು ಬಿಡುಗಡೆಗೊಂಡಿತು. ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಹರಿಕೃಷ್ಣ ಪುನರೂರು, ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರ ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.ತುಳುಚಿತ್ರರಂಗಕ್ಕೆ ತನ್ನದೇ ಆದ ಇತಿಹಾಸ […]