Showing 20 of 19291 articles • Page 572 of 965
ಕರ್ನಾಟಕ ಲೋಕಸೇವಾ ಆಯೋಗ ಕೃಷಿ ಇಲಾಖೆಯಲ್ಲಿ ಖಾಲಿ ಇರುವ 945 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಹಾಗಾಗಿಯೇ ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳು ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಮಾಡಲಾಗಿದೆ.
ಕಲ್ಲಿದ್ದಲು ಗಣಿಯಲ್ಲಿ ಸ್ಫೋಟ ಸಂಭವಿಸಿ ಏಳು ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿರುವ ಘಟನೆ ಇಂದು ಪಶ್ಚಿಮ ಬಂಗಾಳದ ಬೀರ್ ಭೂಮ್ ಜಿಲ್ಲೆಯಲ್ಲಿ ನಡೆದಿದೆ.
ಗಣೇಶೋತ್ಸವ, ನವರಾತ್ರಿ ಉತ್ಸವಗಳಲ್ಲಿ ದೇವರ ಮೂರ್ತಿ ಪ್ರತಿಷ್ಠಾಪಿಸಿ, ಅದಕ್ಕೆ ಪೂಜೆ ನೆರವೇರಿಸಿಸ ಬಳಿಕ ಯೋಜಿತ ಸಮಯದಲ್ಲಿ ಅದನ್ನು ವಿಸರ್ಜಿಸುವ ಪ್ರಕ್ರಿಯೆ ಎಲ್ಲಾ ಕಡೆಗಳಲ್ಲಿ ನಡೆಯುತ್ತದೆ.
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣದ ಕುರಿತು ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಸುದ್ದಿಗೋಷ್ಠಿ ನಡೆಸಿದರು.
ಮಹಿಳೆಯನ್ನು ನೆರೆಹೊರೆಯವರು ಅಪಹರಿಸಿ, ಅತ್ಯಾಚಾರ ಮಾಡಿ ಕೀಟನಾಶಕ ಕುಡಿಯುವಂತೆ ಮಾಡಿದ ಘಟನೆ ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ನಡೆದಿದೆ.
ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಿಂಧ್ ಪ್ರಾಂತ್ಯದಲ್ಲಿ ಭಾನುವಾರ ಬಾಲಕಿಯ ಕುಟುಂಬದ 13 ಸದಸ್ಯರು ಆಹಾರದಲ್ಲಿ ವಿಷ ಬೆರೆಸಿ ಸಾವನ್ನಪ್ಪಿದ ನಂತರ ಬಾಲಕಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಟಾ ಸನ್ಸ್ನ ಮಾಜಿ ಅಧ್ಯಕ್ಷ ರತನ್ ಟಾಟಾ (86) ಅವರನ್ನು ಸೋಮವಾರ ಮುಂಜಾನೆ 12.30 ರಿಂದ 1 ಗಂಟೆಯ ನಡುವೆ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೆಬ್ರಿ ತಾಲೂಕಿನ ಮುದ್ರಾಡಿಯಲ್ಲಿ ನಿನ್ನೆ ಮೇಘಸ್ಪೋಟದ ಮಾದರಿಯಲ್ಲಿ ಏಕಾಏಕಿ ಸುರಿದ ಮಳೆಗೆ ಕೊಚ್ಚಿ ಹೋಗಿದ್ದ ವೃದ್ಧೆಯ ಮೃತದೇಹ ಇಂದು ಪತ್ತೆಯಾಗಿದೆ.
ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 91 ಹೊಸ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ.
ಕೊಂಕಣಿ ಮಾತೃಭಾಷೆ ಜನರು ಕರ್ನಾಟಕ, ಗೋವ, ಕೇರಳ ಮಹಾರಾಷ್ಟ್ರ ರಾಜ್ಯದ ವಿವಿಧೆಡೆ ಇದ್ದು ಆಖಿಲ ಭಾರತ ಸಾಹಿತ್ಯ ಸಮ್ಮೇಳನ ಅವರನ್ನು ಗೋವಾದ ಮಡ್ಗಾಂವ್ ರವೀಂದ್ರ ಕಲಾಕ್ಷೇತ್ರದಲ್ಲಿ ಅಕ್ಟೋಬರ್ 26, 27 ಒಟ್ಟು ಮಾಡಲಿದೆ ಎಂದು ಆಖಿಲ ಭಾರತ ಕೊಂಕಣಿ ಪರಿಷತ್ತಿನ ಕಾರ್ಯಧ್ಯಕ್ಷ ಚೇತನ್ ಆಚಾರ್ಯ ನುಡಿದರು.
ಸಂಚಾರ ದಟ್ಟಣೆಯಲ್ಲಿ ಸಿಲುಕಿ ರೋಗಿಗಳನ್ನು ಸಾಗಿಸಲು ಹೆಣಗಾಡುತ್ತಿರುವ ಆಂಬ್ಯುಲೆನ್ಸ್ ಗಳಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಬೆಂಗಳೂರು ಸಂಚಾರ ಪೊಲೀಸರು ಎಎಸ್ ಟಿಆರ್ ಎಎಂ ಅನ್ನು ಪರಿಚಯಿಸುವ ಮೂಲಕ ಯೋಜಿಸಿದ್ದರೂ, ಅದನ್ನು ಕಾರ್ಯಗತಗೊಳಿಸುವಲ್ಲಿ ಸಂಚಾರ ಪೊಲೀಸರು ಎದುರಿಸುತ್ತಿರುವ ಸವಾಲುಗಳು ನಿರೀಕ್ಷಿತ ಫಲಿತಾಂಶಗಳನ್ನು ನೀಡಿಲ್ಲ.
ಮಂಗಳೂರು: ಅಖಿಲ ಭಾರತ ಕೊಂಕಣಿ ಪರಿಷದ್ನ 33ನೇ ಅಧಿವೇಶನ ಗೋವಾದ ಮಡ್ಗಾಂವ್, ರವೀಂದ್ರಭವನದಲ್ಲಿ ಅಕ್ಟೋಬರ್ 26 ಮತ್ತು 27 ರಂದು ನಡೆಯಲಿದೆ. ಈ ಎರಡು ದಿನಗಳ ಕಾರ್ಯಕ್ರಮವನ್ನು ಅಕ್ಟೋಬರ್ 26ರ ಬೆಳಗ್ಗೆ ಹಿರಿಯ ಬರಹಗಾರ ಮತ್ತು ಭಾಷಾ ವಿದ್ವಾಂಸರಾದ ಡಾ. ಗಣೇಶ ದೇವಿ ಉದ್ಘಾಟಿಸಲಿದ್ದಾರೆ. ಪರಿಷದ್ನಲ್ಲಿ ಕೊಂಕಣಿ ಶಿಕ್ಷಣ, ಭಾಷೆಯ ಅಭಿವೃದ್ಧಿಯಲ್ಲಿ ತಂತ್ರಜ್ಞಾನದ ಬಳಕೆ ಇತ್ಯಾದಿಗಳನ್ನು ಒಳಗೊಂಡ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಪರಿಷದಿಗೆ ಕರ್ನಾಟಕ, ಕೇರಳ, ಮಹಾರಾಷ್ಟ್ರ ಮತ್ತು ಗೋವಾದಿಂದ ಪ್ರತಿನಿಧಿಗಳು ಹಾಜರಾಗಲಿದ್ದಾರೆ. ರೆ। […]
ಕಡೆಗೂ ಕುಳೂರು ಸೇತುವೆ ಅಡಿಯಲ್ಲೇ ಮುಮ್ತಾಜ್ ಆಲಿ ಶವ ಪತ್ತೆಯಾಗಿದೆ. ಶೋಧ ಕಾರ್ಯಾಚರಣೆ ವೇಳೆ ಆಳದಲ್ಲಿ ಶವ ಪತ್ತೆಯಾಗಿದೆ. ಇಪ್ಪೆತ್ತೆಂಟು ಗಂಟೆಗಳ ಸತತ ಕಾರ್ಯಾಚರಣೆ ಬಳಿಕ ಸಿಕ್ಕ ಮುಮ್ತಾಜ್ ಮೃತದೇಹ ಸಿಕ್ಕಿದೆ.
ಸಮಾಜದಲ್ಲಿ ಬದಲಾವಣೆ ತರುವ ಶಕ್ತಿ ಸಾಹಿತ್ಯಕ್ಕಿದೆ. ರಾಜಕಾರಣಿಗಳಿಗೆ ಇರುವ ಹಾಗೆ ಸಾಹಿತಿಗಳಿಗೆ ಮಿತಿ – ಮುಲಾಜುಗಳಿಲ್ಲ.
ಮಾಜಿ ಶಾಸಕ ಮೊಯಿದ್ದೀನ್ ಬಾವ ಸಹೋದರ ಮುಮ್ತಾಜ್ ಆಲಿ ಮಿಸ್ಸಿಂಗ್ ಪ್ರಕರಣದಲ್ಲಿ ಮಹಿಳೆ ಸೇರಿ ಆರು ಮಂದಿಯ ವಿರುದ್ದ ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಸಹೋದರನನ್ನ ನೆನೆದು ಮಾಜಿ ಶಾಸಕ ಮೋಹಿಯುದ್ದೀನ್ ಬಾವ ಕಣ್ಣೀರು ಹಾಕಿದ್ದಾರೆ. ಬ್ಲಾಕ್ ಮೇಲ್ ನಿಂದಲೇ ನನ್ನ ಸಹೋದರ ಈ ನಿರ್ಧಾರಕ್ಕೆ ಬಂದಿದ್ದಾನೆ.
ಶನಿವಾರ ರಾತ್ರಿ ಮತ್ತು ಭಾನುವಾರ ಬೆಳಿಗ್ಗೆ ಬೆಂಗಳೂರಿನ ಅನೇಕ ಭಾಗಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ನೀಡಲಾಗಿದೆ.
ನಿನ್ನೆ 2 ದಶಕಗಳ ಬಳಿಕ ನಡೆದ ಅತೀ ದೊಡ್ಡ ಏರ್ ಶೋನಲ್ಲಿ ಭಾರೀ ಅವಘಡ ಸಂಭವಿಸಿದೆ. 15 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಚೆನ್ನೈನಲ್ಲಿ ದುರಂತವೇ ನಡೆದಿದೆ.