Showing 20 of 19291 articles • Page 577 of 965
ಬಾಂಗ್ಲಾ ದೇಶದ ವಿರುದ್ಧದ ಮೂರು ಟಿ-20 ಪಂದ್ಯಗಳ ಸರಣಿಯು ನಾಳೆಯಿಂದ ಆರಂಭವಾಗಲಿದೆ. ಟೆಸ್ಟ್ ಸರಣಿಯನ್ನು ಕ್ಲೀನ್ಸ್ವೀಪ್ ಮಾಡಿರುವ ಭಾರತ ತಂಡವು, ಟಿ-20 ಪಂದ್ಯಗಳನ್ನೂ ಗೆದ್ದು ಬೀಗಲು ಹುಮ್ಮಸ್ಸಿನಲ್ಲಿದೆ.
ನಗರದಲ್ಲಿ ವಾಹನ ದಟ್ಟಣೆಯಿಂದ ಆ್ಯಂಬುಲೆನ್ಸ್ಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದಕ್ಕೆ ಟ್ರಾಫಿಕ್ ಪೊಲೀಸರು ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಅದೇನೆಂದರೆ ಆ್ಯಂಬುಲೆನ್ಸ್ಗಳ ಸುಗಮ ಸಂಚಾರಕ್ಕಾಗಿ ಇ-ಪಾತ್ ಆ್ಯಪ್ ಸಿದ್ಧಪಡಿಸಿದ್ದು, ಬಿಡುಗಡೆಗೆಯೊಂದೇ ಬಾಕಿ ಇದೆ.
ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳು ನಾನು ಸತ್ತ ಬಳಿಕ ನನ್ನ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಬಾರದು ಎಂದು ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಬೆಂಗಳೂರಿನ ಪ್ರಶಾಂತ್ ಲೇಔಟ್ ನಲ್ಲಿರುವ ಪಿಜಿ ಯೊಂದರಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲು ಸೇರಿರುವ ದರ್ಶನ್ ಅಲ್ಲಿ ಸಾಕಷ್ಟು ಜರ್ಜರಿತರಾಗಿದ್ದಾರೆ. ಕಠಿಣ ನಿಯಮಗಳಿಂದ ಕಂಗಾಲಾಗಿದ್ದಾರೆ
ಕಳೆದ ವರ್ಷಕ್ಕಿಂತ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ದಸರಾ ಹಬ್ಬ ಆಚರಣೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ದಸರಾ ಹಬ್ಬದ ಪ್ರಯುಕ್ತ ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ 2000ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.
ಮಹಿಳಾ ಟಿ-20 ವಿಶ್ವಕಪ್ನಲ್ಲಿ ಭಾರತಕ್ಕೆ ಹೀನಾಯ ಸೋಲಾಗಿದೆ. ದುಬೈನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನ್ಯೂಜಿಲೆಂಡ್ ತಂಡವನ್ನು ಹರ್ಮನ್ ಪ್ರೀತ್ ಕೌರ್ ಪಡೆ ಎದುರಿಸಿತ್ತು.
ನಕ್ಸಲರ ವಿರುದ್ಧ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆಯೇ ರಣರೋಚಕವಾಗಿದ್ದು. ಒಟ್ಟು 36 ಮಾವೋವಾದಿಗಳನ್ನು ಹೊಡೆದುರುಳಿಸಲಾಗಿದೆ.
ಭಾರತ ಮತ್ತು ಪಾಕ್ ನಡುವಿನ ಸಂಬಂಧ ಹದಗೆಟ್ಟಿರುವಾಗಲೇ ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಪಾಕಿಸ್ತಾನಕ್ಕೆ ತೆರಳುತ್ತಿದ್ದಾರೆನ್ನುವ ಸುದ್ದಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ನಿಮಗೆ ಇಂದು ಬಂಧನದಿಂದ ಮುಕ್ತವಾದಂತೆ ಅನ್ನಿಸಬಹುದು. ನಿಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯುವ ಅವಕಾಶವು ಮತ್ತೆ ಸಿಗುವುದು.
ಕರಬೂಜ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ನೀರಿನ ಪ್ರಮಾಣ ಹೇರಳವಾಗಿದ್ದು ದೇಹಕ್ಕೆ ತಂಪನ್ನು ನೀಡುತ್ತದೆ.
ಉಚಿತ ಕನ್ನಡ ಕಲಿಕೆಗಾಗಿ ಅಕ್ಟೋಬರ್ 2 ರಿಂದ ಕನ್ನಡ ಪಾಠ ಶಾಲೆ ವೆಬ್ ಪೇಜ್ ನಲ್ಲಿ ನೊಂದಾಣಿ ಆರಂಭಗೊಂಡಿದೆ.
ಹೃದಯವಾಹಿನಿ ರಜತ ಮಹೋತ್ಸವ ಹಾಗೂ ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಮೊದಲ ಸುತ್ತಿನಿಂದಲೇ ಪಾರಮ್ಯ ಮೆರೆದ ಅಗ್ರಶ್ರೇಯಾಂಕಿತ ಆಟಗಾರ ಮಂಗಳೂರಿನ ವಿಯಾನಿ ಆ್ಯಂಟೊನಿಯೊ ಡಿಕುನ್ಹಾ ಗುರುವಾರ ಮುಕ್ತಾಯಗೊಂಡ ಅಖಿಲ ಭಾರತ ಫಿಡೆ ರೇಟೆಡ್ ರ್ಯಾಪಿಡ್ ಮುಕ್ತ ಚೆಸ್ ಟೂರ್ನಿಯ ಪ್ರಶಸ್ತಿ ಗೆದ್ದುಕೊಂಡರು. ಬ್ಲಿಜ್ ಟೂರ್ನಿಯ ಪ್ರಶಸ್ತಿಯೂ ಅವರ ಪಾಲಾಯಿತು.
ಬಹುನಿರೀಕ್ಷಿತ 2025ರ ಐಸಿಸಿ ಚಾಂಪಿಯನ್ ಟ್ರೋಫಿಗೆ ಇನ್ನೇನು ಮೂರು ತಿಂಗಳು ಬಾಕಿ ಇದೆ. ಮುಂದಿನ ವರ್ಷ ಫೆಬ್ರವರಿ 19ನೇ ತಾರೀಕಿನಿಂದ ಮಾರ್ಚ್ 9 ರವರೆಗೂ ನಡೆಯಲಿರೋ ಮಹತ್ವದ ಚಾಂಪಿಯನ್ ಟ್ರೋಫಿಯನ್ನು ಪಾಕಿಸ್ತಾನ ಆಯೋಜಿಸಲಿದೆ.
ಗುಮ್ಮಟ ನಗರ ವಿಜಯಪುರದ ಐತಿಹಾಸಿಕ ಗಣಪತಿ ಚೌಕ್ನಲ್ಲಿ ಕಲ್ಲೆಸೆದು ವಿಕೃತಿ ಮೆರೆದಿದ್ದ ಇಬ್ಬರು ಮುಸ್ಲಿಂ ಯುವಕರನ್ನ ಪೊಲೀಸರು ಬಂಧಿಸಿದ್ದಾರೆ.
ಛತ್ತೀಸ್ಗಢದ ನಾರಾಯಣಪುರ ಪ್ರದೇಶದಲ್ಲಿ ಯೋಧರು ಮತ್ತು ನಕ್ಸಲೀಯರ ನಡುವೆ ಎನ್ಕೌಂಟರ್ ನಡೆಯುತ್ತಿದೆ. ಈ ಗುಂಡಿನ ಕಾಳಗದಲ್ಲಿ 7 ಮಂದಿ ನಕ್ಸಲರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಚ್ಚಿಲ ದಸರಾ ಮಹೋತ್ಸವ ಅಂಗವಾಗಿ ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಚಿತ್ರ ಬಿಡಿಸುವ ಸ್ಪರ್ಧೆ ಹಾಗೂ ಹೆಣ್ಣು ಮಕ್ಕಳಿಗೆ ಪೊಣ್ಣು ಪಿಲಿ ನಲಿಕೆ 2024 ಕಾರ್ಯಕ್ರಮ ಅಯೋಜಿಸಿರುವುದಾಗಿ ಬ್ಯಾಂಕಿನ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಡವೊಂದು ಕಾಣಿಸಿಕೊಂಡಿದೆ. ಉಡವನ್ನು ನೋಡಿದ ಶಿಕ್ಷಕರು ಒಂದು ಕ್ಷಣ ಬೆಚ್ಚಿಬಿದ್ದರು.
ಬಿಎಂಎಸ್ ಕಾಲೇಜು, ಎಂ.ಎಸ್.ರಾಮಯ್ಯ ಕಾಲೇಜು ಮತ್ತು ಬಿಐಟಿ ಕಾಲೇಜುಗಳಿಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ಕ್ಯಾಂಪಸ್ ಗಳಲ್ಲಿ ಆತಂಕ ಸೃಷ್ಟಿಯಾಗಿದೆ.
ಮಹಾರಾಷ್ಟ್ರದಲ್ಲಿ ಉಪಸಭಾಪತಿ ಜೊತೆ 7 ಮಂದಿ ಶಾಸಕರು ಇಂದು ಸಚಿವಾಲಯ ಮೂರನೇ ಮಹಡಿಯಿಂದ ಜಿಗಿದ ಆಘಾತಕಾರಿ ಘಟನೆ ನಡೆದಿದೆ.