Showing 20 of 20687 articles • Page 599 of 1035
ರಂಗಭೂಮಿ ಉಡುಪಿ ಆಶ್ರಯದಲ್ಲಿ ಯಕ್ಷ ರಂಗಾಯಣ ಕಾರ್ಕಳ ಹಾಗೂ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರ ಇದರ ಸಹಯೋಗದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ “ರಂಗಭಾಷೆ” ನಾಕಟ
ಬ್ರಿಟೀಷರ ದಾಸ್ಯದಿಂದ ಸ್ವಾತಂತ್ರ್ಯ ಪಡೆದ ಭಾರತದ ಆರ್ಥಿಕ ಪರಿಸ್ಥಿತಿ ಹದೆಗೆಟ್ಟಿರುವ ಸಂದರ್ಭದಲ್ಲಿ ಈ ದೇಶದ ಚುಕ್ಕಾಣಿಯನ್ನು ಹಿಡಿದು ಅಭಿವೃದ್ಧಿ ಪಾತದತ್ತ ಕೊಂಡೊಯ್ದ ಉತ್ತಮ ಆಡಳಿಗಾರ ನಮ್ಮ ಹೆಮ್ಮೆಯ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ ಇದರ ವತಿಯಿಂದ ಸ್ವ-ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ಗುರುವಾರ ಅಮೃತ ವರ್ಷಿಣಿ ಸಭಾಭವನದಲ್ಲಿ ನಡೆಯಿತು.
ಜುಮ್ಮಾ ಮಸೀದಿಯೊಳಗೆ ಕಾರ್ಯನಿರ್ವಹಿಸುತ್ತಿರುವ ಮದರಸಾವನ್ನು ತೆರವುಗೊಳಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಅನ್ನು ಒತ್ತಾಯಿಸಿದೆ.
ಯಕ್ಷಗಾನ ಕಲಾರಂಗ ಉಡುಪಿ ಇದರ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ 2024ನೇ ಸಾಲಿನ “ಯಕ್ಷಗಾನ ಕಲಾರಂಗ ಪ್ರಶಸ್ತಿ ಪ್ರದಾನ ಸಮಾರಂಭ”
ಸುರಕ್ಷಿತ ಮತ್ತು ಆರೋಗ್ಯಕರ ಬಾಲ್ಯವನ್ನು ಉತ್ತೇಜಿಸುವುದು, ಮಕ್ಕಳ ಹಕ್ಕುಗಳನ್ನು ಗುರುತಿಸಿ ಅದನ್ನು ಎತ್ತಿಹಿಡಿಯುವ ಜವಾಬ್ದಾರಿ ನಮ್ಮದಾಗಿದೆ ಎಂದು ಸಮರ್ಥನಂ ಸಂಸ್ಥೆಯ ಹಿತೈಷಿ ಡಾ.ಕೆ.ರಂಗರಾಜು (ಮುರಳಿ) ತಿಳಿಸಿದರು.
ಏಕಕಾಲದಲ್ಲಿ ಎರಡು ಮನೆಗಳಿಗೆ ದಾಳಿ ನಡೆಸಿದ ಅಬಕಾರಿ ಪೊಲೀಸರು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮದ್ಯದ ಬಾಕ್ಸ್ ಗಳನ್ನು ವಶಪಡಿಸಿಕೊಂಡ ಘಟನೆ ಕಾರ್ಕಳ ತಾಲೂಕಿನ ಬೋಳ ಗ್ರಾಮದಲ್ಲಿ ಇಂದು ನಡೆದಿದೆ.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಆರ್ಥಿಕ ನೆರವನ್ನು ಮಂಗಳವಾರ ಜಿಲ್ಲೆಯ ಹಲವಾರು ಮಹಿಳೆಯರ ಖಾತೆಗಳಿಗೆ ಜಮಾ ಮಾಡಲಾಗಿದೆ.
ವಿದ್ಯಾರ್ಥಿಗಳು, ಯುವಕ-ಯುವತಿಯರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಮುಡಿಪಾಗಿಡಲು ಸಿದ್ಧರಾಗಿರಬೇಕು.
ಮುಂಬರುವ ಉಪಚುನಾವಣೆಯ ನಂತರ ಬಿಜೆಪಿ ಶಾಸಕ ಬಿ.ನಾಗೇಂದ್ರ ಅವರನ್ನು ರಾಜ್ಯ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
“ಹೆಲ್ತ್’ಕೇರ್’ನಲ್ಲಿ ಕೃತಕ ಬುದ್ಧಿಮತ್ತೆ ಪರಿಹಾರಗಳು” ವಿಷಯದ ಫ್ಯಾಕಲ್ಟಿ ಡೆವಲಪ್’ಮೆಂಟ್ ಪ್ರೋಗ್ರಾಮ್ (ಎಫ್ಡಿಪಿ) 2024, ನವೆಂಬರ್ 4 ರಿಂದ 9 ರವರೆಗೆ ಬೆಂಗಳೂರಿನ ಸೈಂಟ್ ವಿಶ್ವವಿದ್ಯಾಲಯದಲ್ಲಿ ನಡೆಯಿತು.
ಶ್ರೀಕೃಷ್ಣಮಠದಲ್ಲಿ ನಡೆಯುವ ಕಾರ್ತಿಕ ಲಕ್ಷದೀಪೋತ್ಸವಕ್ಕೆ ಬುಧವಾರ ಸಂಜೆ ಚಾಲನೆ ನೀಡಲಾಯಿತು.
ಶಬರಿಮಲೆ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕೆಎಸ್ಆರ್ಟಿಸಿಯಿಂದ ಸಿಹಿ ಸುದ್ದಿ.
ತಿಂಗಳ ಹಿಂದೆ 200 , 250 ರೂ. ದರವಿದ್ದ ಬಂಗುಡೆ ಮೀನು ಈಗ ಬಹಳಷ್ಟು ಅಗ್ಗ ವಾಗಿದ್ದು, 100-150 ರೂ.ಗಳಲ್ಲಿ ದೊರೆಯುತ್ತಿದೆ.
ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.
ಪಕ್ಷಿಕೆರೆಯಲ್ಲಿ ನಡೆದ ಕೊಲೆ ಮತ್ತು ಆತ್ಮಹತ್ಯೆಗೆ ಸಂಬಂಧಿಸಿದಂತೆ ಕಾರ್ತಿಕ್ ಭಟ್ಟನ ಮತ್ತೊಂದು ಅವ್ಯವಹಾರ ಪ್ರಕರಣ ಬೆಳಕಿಗೆ ಬಂದಿದೆ.
ದ್ದರಾಮಯ್ಯ ಅವರಿಂದ ಮುಸಲ್ಮಾನರ ತುಷ್ಟಿಕರಣ ಇದೇ ಮೊದಲೇನಲ್ಲ.
ತೀರಿಸಲು ಸಾಧ್ಯವಾಗದಷ್ಟುನ ಸಾಲ ಮಾಡಿಕೊಂಡು ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಇತ್ತೀಚೆಗಿನ ದಿನಗಳಲ್ಲಿ ಕೇಳಿ ಬರುತ್ತಿರುವುದು ಮಾಮೂಲಿ ಸುದ್ದಿಯಾಗುತ್ತಿದೆ.
ಸಾಂಸ್ಕೃತಿಕ ನಗರಿ ಮೈಸೂರಿನ ಗಲ್ಲಿಗಳಲ್ಲಿ ಗಾಂಜಾ ಸರಬರಾಜಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದ ಬೆನ್ನಲ್ಲೇ ನಗರದ ಉದಯಗಿರಿ ಠಾಣೆ ಪೊಲೀಸರು ಭರ್ಜರಿ ಬೇಟೆಯಾಡಿದ್ದು ಸುಮಾರು 38.60 ಲಕ್ಷ ಮೌಲ್ಯದ 154 ಕೆಜಿ 450 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬೆಂಗಳೂರಿನ ಖ್ಯಾತ ವಿಮಾನಯಾನ ತರಬೇತಿ ಸಂಸ್ಥೆ ಬರ್ಡ್ ಏವಿಯೇಷನ್ ಅಧಿಕೃತ ಪ್ರಾಂಚೈಸಿ ಸಂಸ್ಥೆಯು ಪುತ್ತೂರಿನ ಎ.ಪಿ.ಎಂ.ಸಿ ರಸ್ತೆಯ ಮಾನೈ ಅರ್ಕ್ ಕಟ್ಟಡದಲ್ಲಿ ಶ್ರೀ ಪ್ರಗತಿ ವಿಸ್ತಾರ ಏವಿಯೇಷನ್ ಆ್ಯಂಡ್ ಮ್ಯಾನೇಜ್ಮೆಂಟ್ ಎಂಬ ಹೆಸರಿನೊಂದಿಗೆ ಮೊದಲ ಬ್ಯಾಚ್ ನವೆಂಬರ್ 13 ರಂದು 42 ವಿದ್ಯಾರ್ಥಿಗಳೊಂದಿಗೆ ಆರಂಭಗೊಂಡಿತು.