Showing 20 of 20687 articles • Page 614 of 1035
ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಘಟಕದ ವತಿಯಿಂದ ನ. 1ರಂದು ಬೆಳಿಗ್ಗೆ 10:30ಕ್ಕೆ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಡಾ. ಶಾಂತಾರಾಮ ಶೆಟ್ಟಿ ಬರೆದ ಕನ್ನಡ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ ಐಎಂಎ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರು ಘಟಕದ ಅಧ್ಯಕ್ಷ ಡಾ. ರಂಜನ್ ಹೇಳಿದ್ದಾರೆ.
ಹಿಂದೂ ಸಂಸ್ಕೃತಿ, ಸಂಸ್ಕಾರ, ಪರಂಪರೆಗಳ ಮೇಲೆ ದಾಳಿಗಳಾಗುತ್ತಿವೆ. ಇಂತಹ ಸಂದರ್ಭದಲ್ಲಿ ನಾವು ನಮ್ಮತನವನ್ನು ಉಳಿಸಿಕೊಳ್ಳುವುದಕ್ಕೆ ಹೋರಾಡಬೇಕಾದ ಸ್ಥಿತಿಯಲ್ಲಿದ್ದೇವೆ.
ಸರಕಾರದ ಆದೇಶ ಮೀರಿ ಶಾಲೆಯ ಆವರಣದಲ್ಲಿ ಸಂಘದ ಚಟುವಟಿಕೆ ನಡೆಸಿರುವ ಘಟನೆ ಸುರತ್ಕಲ್ ಸಮೀಪದಲ್ಲಿರುವ ಮಂಗಳಪೇಟೆಯಲ್ಲಿರುವ ದ.ಕ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.
ಮೂಲತಃ ಉಡುಪಿ- ಮಂಗಳೂರಿನವರಾದ ಶ್ರೀ ಕಿಶೋರ ಶೆಟ್ಟಿಯವರು ಕಳೆದ ಕೆಲವು ವರ್ಷಗಳಿಂದ ಯುಎಇಯಲ್ಲಿ ನೆಲೆಸಿದ್ದಾರೆ.
ಪೇಜಾವರ ಶ್ರೀಗಳ ಬಗ್ಗೆ ಬಿಕೆ ಹರಿಪ್ರಸಾದ್ ಲಘುವಾಗಿ ಮಾತನಾಡಿದ್ದು, ಹಿಂದೂ ಸಮಾಜಕ್ಕೆ ನೋವು ತಂದಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿಪಂ, ಆಯುಷ್ ಇಲಾಖೆ ಹಾಗೂ ಆಯುಷ್ ಫೆಡರೇಶನ್ ಆಫ್ ಇಂಡಿಯಾ ಉಡುಪಿ ಇದರ ಸಹಯೋಗದಲ್ಲಿ ಧನ್ವಂತರಿ ಜಯಂತಿಯ ಅಂಗವಾಗಿ 9ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಕಾರ್ಯಕ್ರಮವನ್ನು ಅಜ್ಜರಕಾಡಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಆಯೋಜಿಸಲಾಯಿತು.
ಕ್ತಿ ಪದವಿ ಪೂರ್ವ ಕಾಲೇಜಿನ ಲಿಖಿತ್ ಎಸ್ ಸುವರ್ಣ, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಾಗೂ ಶಕ್ತಿ ವಸತಿ ಶಾಲೆಯ ಅಮೋಘ ವರ್ಷ ೧೦ನೇ ತರಗತಿ ವಿದ್ಯಾರ್ಥಿ ಇವರು ಮಧ್ಯಪ್ರದೇಶದ ದಿವಾಸ್ನಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಭಾಗವಹಿಸಿ ಚಿನ್ನದ ಪದಕಗಳನ್ನು ಪಡೆದು ಡಿಸೆಂಬರ್ನಲ್ಲಿ ನಡೆಯಲಿರುವ SGFI ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್ಗೆ ಆಯ್ಕೆಯಾಗಿರುತ್ತಾರೆ.
ಭಾರತೀಯ ಜೀವ ವಿಮಾ ನಿಗಮ ಬದುಕಿಗೆ ಭದ್ರತೆ ಒದಗಿಸುವ ಕಾರ್ಯ ಮಾಡುತ್ತದೆ.
ಮಂಗಳೂರು: ಬ್ಯಾಂಕಾಕ್ನಲ್ಲಿ ನಡೆದ ಟೇಕ್ವಾಂಡೋ ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತವನ್ನು ಪ್ರತಿನಿಧಿಸಿದ ಮಂಗಳೂರಿನ ಸಂಹಿತಾ ಅಲೆವೂರಾಯ ಕೆ.ವಿ. ಎರಡು ಕಂಚಿನ ಪದಕ ಗಳಿಸಿದ್ದಾರೆ. ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಪೂಮ್ಸೆ ಮತ್ತು ಕ್ಯೂರೋಗಿ ವಿಭಾಗದಲ್ಲಿ ಪದಕ ಗಳಿಸಿದರು. ೨೦೨೧ರಲ್ಲಿ ನೇಪಾಳದಲ್ಲಿ ನಡೆದ ಜೂನಿಯರ್ ಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ, ೨೦೨೨ರಂದು ಮಲೇಷ್ಯಾದಲ್ಲಿ ಬೆಳ್ಳಿ ಪದಕ, ೨೦೨೩ರಲ್ಲಿ ಮಲೇಷ್ಯಾದಲ್ಲಿ ಚಿನ್ನದ ಮತ್ತು ಕಂಚಿನ ಪದಕ ಗಳಿಸಿದ್ದರು. ಈ ಬಾರಿ ಸೀನಿಯರ್ ವಿಭಾಗದಲ್ಲಿ ಸ್ಪರ್ಧಿಸಿ ಸಾಧನೆ ಮಾಡಿದ್ದಾರೆ. ನಿಟ್ಟೆ ಎನ್ಎಂಎಎಐಟಿ ಯಲ್ಲಿ […]
ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಯಿಲ್ಲದೆ ಸಮಾಜ ಸೇವೆಯತ್ತ ಸಂಘಟನೆಗಳು ಹೆಚ್ಚಿನ ಗಮನ ಹರಿಸುವಂತಾಗಲಿ. ಕೀರ್ತಿ, ಹೆಸರು ಇತ್ಯಾದಿಗಳ ಅಭಿಲಾಷೆಗೆ ಬಯಸಿದಲ್ಲಿ ಸಂಘಟನೆಗಳು ಕುಂಟಿತವಾಗಲು ಸಾಧ್ಯ.
ಅಡ್ಡೂರು-ಪೊಳಲಿ ಸೇತುವೆ ಮತ್ತು ಉಳಾಯಿಬೆಟ್ಟು ಕಿರು ಸೇತುವೆಯ ಧಾರಣಾ ಸಾಮರ್ಥ್ಯ ಹೆಚ್ಚಿಸುವ ಹಾಗೂ ಎರಡೂ ಕಡೆ ಹೊಸ ಸೇತುವೆ ನಿರ್ಮಿಸುವ ಕುರಿತು ಅ. ೨೯ ಮಂಗಳವಾರ ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಮತ್ತು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿಯೊಂದಿಗೆ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮಾತುಕತೆ ನಡೆಸಿದರು.
ಕೆ.ಎಸ್.ರಾವ್ ರಸ್ತೆಯ ಜೋಸ್ ಅಲುಕ್ಕಾಸ್ ಬಳಿ ರಸ್ತೆ ಮಧ್ಯದಲ್ಲಿರುವ ಕೇಬಲ್ ಛೇಂಬರ್ ವಾಹನ ಸವಾರರಿಗೆ ಅದರಲ್ಲೂ ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಕಳೆದ 24 ವರ್ಷಗಳಿಂದ ಹಿಂದಿನ ಎಲ್ಲಾ ಅಧ್ಯಕ್ಷರುಗಳ ಅವಧಿಯಲ್ಲಿ ಕರಾವಳಿ ಜಿಲ್ಲೆಗಳ ಅಭಿವೃದ್ದಿಗಾಗಿ ಸತತ ಪ್ರಯತ್ನಿಸಿ ಯಶಸ್ವಿಯ ಹಾದಿಯಲ್ಲಿ ಮುಂದುವರಿಯುತ್ತಾ ಇದೀಗ 25 ನೇ ವರ್ಷದ ಬೆಳ್ಳಿ ಹಬ್ಬಕ್ಕೆ ಪದಾರ್ಪಣೆ ಮಾಡಿದೆ.
ಜಪ್ಪಿನಮೊಗರಿನಿಂದ ಮಹಾಕಾಳಿಪಡುವಾಗಿ ಮಾರ್ಗನ್ಸ್ಗೇಟ್ ವರೆಗಿನ ಚತುಷ್ಪಥ ರಸ್ತೆ ಅಭಿವೃದ್ಧಿಯ ಭಾಗವಾಗಿ ಈ ಕಾಮಗಾರಿ ನಡೆಯುತ್ತಿದೆ.
ಸಿಮೆಂಟ್ ಲಾರಿಯೊಂದು ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಒತ್ತಿನೆಣೆ ತಿರುವಿನಲ್ಲಿ ಸಂಭವಿಸಿದೆ.
ಕಾಂಗ್ರೆಸ್ ಸರಕಾರ ಮಾಡಿದ್ದ ಒಂದು ತಪ್ಪಿನಿಂದ ಪ್ರಸ್ತುತ ವಿಜಯಪುರ ಜಿಲ್ಲೆಯ ರೈತರು 11,500 ಎಕರೆ ಜಮೀನು ಕಳೆದುಕೊಳ್ಳುವ ಪರಿಸ್ಥಿತಿ ಬಂದಿದೆ. ರೈತರ ಹೆಸರಿನಲ್ಲಿದ್ದ ಪಹಣಿಯನ್ನು ಏಕಾಏಕಿ ವಕ್ಫ್ ಮಂಡಳಿ ಹೆಸರಿಗೆ ಮಾಡಲಾಗಿದೆ.
ಸವಾರನೊಬ್ಬ ದ್ವಿಚಕ್ರ ವಾಹನ ಸಹಿತ ಹೊಂಡಕ್ಕೆ ಬಿದ್ದ ಘಟನೆ ಸಂತೆಕಟ್ಟೆ ಓವರ್ಪಾಸ್ ಕಾಮಗಾರಿ ಪ್ರದೇಶದಲ್ಲಿ ಸಂಭವಿಸಿದೆ.
ಕೊಂಕಣಿ ಕಥೊಲಿಕ್ ಉದ್ಯಮಿಗಳ, ವೃತ್ತಿಪರರ ಮತ್ತು ಕೃಷಿಕರ ಸಂಸ್ಥೆ ‘ರಚನಾ’ ನವೆಂಬರ್ 3ರಂದು ಬೆಳ್ಳಿ ಹಬ್ಬದ ಸಂಭ್ರಮ ಆಚರಿಸಲಿದೆ.
ಪಿಲಿಕುಳ ನಿಸರ್ಗಧಾಮದ ಟಿಕೆಟ್ ಕೌಂಟರ್ ಬಳಿ ಅಗ್ನಿ ಅವಘಡ ಸಂಭವಿಸಿ, ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾದ ಘಟನೆ ಬುಧವಾರ ಮುಂಜಾನೆ ನಡೆದಿದೆ.
ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿ ಇಂದ್ರಾಳಿಯಲ್ಲಿರುವ ರೈಲ್ವೆ ಬ್ರಿಡ್ಜ್ ಕಾಮಗಾರಿ ಕಳೆದ ಎಂಟು ವರ್ಷಗಳಿಂದ ನೆನೆಗುದಿಗೆ ಬಿದ್ದಿದೆ.