Showing 20 of 20687 articles • Page 616 of 1035
ಶುಕ್ರವಾರ ರಾತ್ರಿ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕಿದ್ದ ದೆಹಲಿಯ ಉತ್ತಮ ನಗರದ 25 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೊಳಕೆಯೊಡೆದ ಮೆಂತ್ಯ ಬೀಜಗಳು ಅನೇಕ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ.
ವಿಕಿಪೀಡಿಯಾವನ್ನು ಎಡಪಂಥೀಯ ಕಾರ್ಯಕರ್ತರು ನಿಯಂತ್ರಿಸುತ್ತಿದ್ದಾರೆ, ಅದಕ್ಕೆ ದೇಣಿಗೆ ನೀಡಬೇಡಿ ಎಂದು ಬಿಲಿಯನೇರ್ ಎಲಾನ್ ಮಸ್ಕ್ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಗಡಿಯಾಚೆಗಿನ ಕಳ್ಳಸಾಗಣೆ ಪಂಜಾಬ್ ಪೊಲೀಸರು ಭೇಧಿಸಿದ್ದು, ವಿದೇಶಿ ಮೂಲದ ಮಾದಕವಸ್ತು ಕಳ್ಳಸಾಗಣೆದಾರನ ಇಬ್ಬರು ಸಹಚರರನ್ನು ಬಂಧಿಸಿದ್ದಾರೆ.
ಕೋಣೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಮೃತಪಟ್ಟಿರುವ ಘಟನೆ ಗುರುಗ್ರಾಮದ ಸರಸ್ವತಿ ಎನ್ಪ್ಲೇವ್ನಲ್ಲಿ ನಡೆದಿದೆ.
ದೇಶದ ಪ್ರಮುಖ ಉದ್ಯಮಿ ಮುಖೇಶ್ ಅಂಬಾನಿ ಅವರ ಕಂಪನಿ ರಿಲಯನ್ಸ್ ಜಿಯೋ ಈ ದೀಪಾವಳಿಗೆ ಜಿಯೋ ಭಾರತ್ 4ಜಿ ಫೋನ್ಗಳ ಬೆಲೆಯನ್ನು 30% ರಷ್ಟು ಕಡಿತಗೊಳಿಸಿದೆ.
ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ.
ತಮಿಳುನಾಡು ಪೊಲೀಸರು ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ ಪ್ರತಿ ಅರ್ಜಿಯಲ್ಲಿ ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಪುತ್ತೂರು – ಉಪ್ಪಿನಂಗಡಿ ರಸ್ತೆಯ ಕೇಪುಳು ಜಂಕ್ಷನ್ ನಲ್ಲಿ ಬೈಕ್ ಮತ್ತು ಸ್ಕೂಟರ್ ನಡುವೆ ಅಪಘಾತ ಸಂಭವಿಸಿ ಮಹಿಳೆ ತೀವ್ರ ಗಾಯಗೊಂಡ ಘಟನೆ ನಡೆದಿದೆ.
ಬಾಂದ್ರಾ ರೈಲು ನಿಲ್ದಾಣದಲ್ಲಿ ಕಾಲ್ತುಳಿತ ಉಂಟಾಗಿ 9 ಮಂದಿ ಗಾಯಗೊಂಡಿದ್ದಾರೆ.
ಹಸಿ ಮೆಣಸಿನಕಾಯಿಯಲ್ಲಿ ವಿಟಮಿನ್ ಎ, ಸಿ, ಬಿ-1, ಬಿ-1, ಬಿ-3, ಬಿ-5, ಬಿ-6, ಬಿ-9, ಮೆಗ್ನೀಸಿಯಮ್, ಕಬ್ಬಿಣ, ಪೊಟ್ಯಾಸಿಯಮ್ ಮುಂತಾದ ಪೋಷಕಾಂಶಗಳಿವೆ.
ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರ ದೀಪಾವಳಿಯಂದು ಪಟಾಕಿ ಸಿಡಿಸುವುದನ್ನು ನಿಷೇಧಿಸಿದೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಮಾಣಿ ಗ್ರಾಮ ಪಂಚಾಯತ್ತಿನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.
ಪದೇ ಪದೇ ಅಪರಾಧ ಪ್ರಕರಣಗಳು ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಉಡುಪಿ ನಗರಸಭೆ ವ್ಯಾಪ್ತಿಯ ಮಣಿಪಾಲದ ಈಶ್ವರ ನಗರದಲ್ಲಿರುವ ಕಟ್ಟಡ ಸಂಖ್ಯೆ 4-94E4 ರಲ್ಲಿ ನಡೆಸುತ್ತಿರುವ Dee-Tee (ಭವಾನಿ) ಲಾಡ್ಜಿಂಗ್ ಆ್ಯಂಡ್ ರೆಸ್ಟೋರೆಂಟ್ ಹಾಗೂ ಮಣಿಪಾಲ-ಪೆರಂಪಳ್ಳಿ ರಸ್ತೆಯ ಕಟ್ಟಡ ಸಂಖ್ಯೆ 2-7E, E1, E2, E3, E4, E5ರಲ್ಲಿ ಶಾಂಭವಿ ಅಸೋಸಿಯೇಟ್ಸ್ ನ 7th Heaven (Ecstays) ಬಾರ್ ಆ್ಯಂಡ್ ರೆಸ್ಟೋರೆಂಟ್ ನ ಉದ್ದಿಮೆ ಪರವಾನಿಗೆಯನ್ನು ನಗರಸಭೆ ರದ್ದುಪಡಿಸಿದೆ.
ಮಳೆ ಮತ್ತು ಪ್ರಾಕೃತಿಕ ವಿಕೋಪದಿಂದಾಗಿ ತೀವ್ರ ಹಾನಿಗೀಡಾಗಿರುವ ಕಟಪಾಡಿ – ಶಿರ್ವ ರಾಜ್ಯ ಹೆದ್ದಾರಿಯ ಮರು ನಿರ್ಮಾಣಕ್ಕಾಗಿ 13 ಕೋಟಿ ರೂಪಾಯಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ತಿಳಿಸಿದ್ದಾರೆ.
ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಮೆಸೆಂಜರ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ನಡೆದಿದ್ದು,
ಟಾಟಾ ಸಮೂಹಕ್ಕೆ ಸೇರಿದ ಭಾರತದ ಅತಿದೊಡ್ಡ ಆಭರಣ ರಿಟೇಲ್ ಆಭರಣ ಬ್ರ್ಯಾಂಡ್ ತನಿಷ್ಕ್ ಹಬ್ಬದ ಋತುವನ್ನು ಸಂತೋಷ ಮತ್ತು ಉಲ್ಲಾಸದಿಂದ ಆಚರಿಸಲು ಅತ್ಯಾಕರ್ಷಕ ಕೊಡುಗೆಗಳನ್ನು ಪ್ರಕಟಿಸಿದೆ.
ಶಕ್ತಿನಗರದ ಶಕ್ತಿ ವಸತಿ ಶಾಲೆಯಲ್ಲಿ ೨೪ ಅಕ್ಟೋಬರ್ ೨೦೨೪ ರಂದು ಲಡಾಖ್ನ ಮನಮೋಹಕ ಪ್ರದೇಶವನ್ನು ಕೇಂದ್ರೀಕರಿಸಿದ ಮತ್ತು ಶೈಕ್ಷಣಿಕ ಕಲಾ ಸಂಯೋಜಿತ ಪ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು.
ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ “ಯಕ್ಷಸಿರಿ” ಯಕ್ಷಗಾನ ತರಬೇತಿ ಕೇಂದ್ರದ ದ್ವಿತೀಯ ವಾರ್ಷಿಕೋತ್ಸವ ಸಮಾರಂಭ ನವಂಬರ್ 1 ರಂದು ಶುಕ್ರವಾರ ಸಂಜೆ 5 ಗಂಟೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಲಿದೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಲಯನ್ಸ್, ರೋಟರಿ ಸದಸ್ಯರು ಹಾಗೂ ಸಾರ್ವಜನಿಕರಿಗೆ ನ.9ರಂದು ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ “ನನ್ನ ನಾಡು ನನ್ನ ಹಾಡು” ಎಂಬ ಜಿಲ್ಲಾಮಟ್ಟದ ಕನ್ನಡ ಹಾಡುಗಳ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯಕ್ರಮ ಸಂಯೋಜಕ ನಂದಕಿಶೋರ್ ಕೆಮ್ಮಣ್ಣು ಹೇಳಿದರು.