Showing 20 of 19109 articles • Page 65 of 956
ಇರಾನ್-ಇಸ್ರೇಲ್- ಅಮೆರಿಕಾದ ನಡುವಿನ ಯುದ್ಧದ ಹೊಡೆತ ಮಂಗಳೂರಿನ ರಿಕ್ಷಾ ಚಾಲಕರಿಗೂ ತಟ್ಟಿದೆ. ಮಂಗಳೂರು ನಗರದ ಬಹುತೇಕ ಪೆಟ್ರೋಲ್ ಬಂಕ್ಗಳಲ್ಲಿ ಅಟೋ ಎಲ್ಪಿಜಿ ಖಾಲಿಯಾಗಿರುವುದರಿಂದ ಆಟೋ ರಿಕ್ಷಾ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ನಗರದ ಪ್ರಮುಖ ಬಂಕ್ಗಳಲ್ಲಿ ಇಂಧನ ಲಭ್ಯವಿಲ್ಲದ ಕಾರಣ, ಅನಿಲ ಇರುವ ಬೆರಳೆಣಿಕೆಯ ಬಂಕ್ಗಳ ಮುಂದೆ ಆಟೋಗಳ ಸುದೀರ್ಘ ಸಾಲು ಕಂಡುಬರುತ್ತಿದೆ.
ಉರ್ವಾ ಮತ್ತು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿದ್ದ, ಸುಹಾನ್ @ ಸೋನು (33) ತಂದೆ: ದಿ ಸೋಮಯ್ಯ ವಾಸ: ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಈತನು ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದು, ಆತನ ವಿರುದ್ದ ಉರ್ವಾ ಪೊಲೀಸ್ ಠಾಣಾ ಪ್ರಕರಣದಲ್ಲಿ ಘನ ನ್ಯಾಯಾಲವವು LPC ವಾರಂಟ್ ಹೊರಡಿಸಿರುತ್ತದೆ.
ಚಲಿಸುತ್ತಿದ್ದ KSRTC ಬಸ್ನಿಂದ ಇಬ್ಬರು ವಿದ್ಯಾರ್ಥಿನಿಯರು ಕೆಳಗೆ ಎಸೆಯಲ್ಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ.
ಪ್ರಸಿದ್ಧ ಪ್ರವಾಸಿ ತಾಣವಾದ ಮರಯೂರ್ ಪಟ್ಟಣದ ಹೃದಯಭಾಗದಲ್ಲಿ ಕಾಡುಕೋಣವೊಂದು ನುಗ್ಗಿ ಭೀಕರ ಆತಂಕ ಸೃಷ್ಟಿಸಿದೆ. ಜನದಟ್ಟಣೆ ಇರುವ ಪ್ರದೇಶದಲ್ಲಿ ಏಕಾಏಕಿ ಕಾಣಿಸಿಕೊಂಡ ಕಾಡುಕೋಣವನ್ನು ಕಂಡು ಜನರು ದಿಕ್ಕಾಪಾಲಾಗಿ ಓಡಿದ್ದಾರೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ದೊಡ್ಡಜಾತ್ರೆ ಸಂಭ್ರಮಕ್ಕೆ ತೆರೆಬಿದ್ದಿದೆ. ನಾಡಿನ ವಿವಿಧ ಭಾಗಗಳಿಂದ ಆಗಮಿಸಿ ಶ್ರೀಕಂಠೇಶ್ವರನ ದರುಶನ ಪಡೆದ ಲಕ್ಷಾಂತರ ಭಕ್ತರು ಪುನೀತರಾದರು.
ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳು ನೀಡುತ್ತಿರುವ ಸೇವೆಗಳ ಮಹತ್ವದ ವಿಸ್ತರಣೆಯಾಗಿ, ಹೊಸ ವಾಣಿಜ್ಯ ಗುರುತಾದ “ಫಾದರ್ ಮುಲ್ಲರ್ ಕಾಂಪ್ಲೆಕ್ಸ್” ಇಂದು ದೇರಳಕಟ್ಟೆಯಲ್ಲಿ ಭವ್ಯವಾಗಿ ಉದ್ಘಾಟಿಸಲಾಯಿತು.
ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್ ತಾಲೂಕಿನ ಬಾದಲಗಾಂವ್ ಗ್ರಾಮದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.
ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್ಮೆಂಟ್ನ ನಡೆದಿದೆ.
ಬಿಹಾರದ ನಳಂದ ಜಿಲ್ಲೆಯ ಶಿಟ್ಲಾ ಮಾತಾ ಮಂದಿರದಲ್ಲಿ ಇಂದು ಭೀಕರ ಕಾಲ್ತುಳಿತ ಸಂಭವಿಸಿದೆ. 8 ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ಮಹಿಳೆಯರಾಗಿದ್ದಾರೆ.
ಡೀಸೆಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಭಾರೀ ದುರಂತವೊಂದು ತಪ್ಪಿದ ಘಟನೆ ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ.
ಮುಸ್ಲಿಂ ಜಿಮ್ ಟ್ರೈನರ್ ನಿಂದ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅನುಚಿತ ವರ್ತನೆ ಆರೋಪ ಕೇಳಿಬಂದಿದೆ. ಧಾರವಾಡದ ಫಿಟ್ನೆಸ್ ಫಸ್ಟ್ ಜಿಮ್ ನಲ್ಲಿ ಟ್ರೈನರ್ ಎಂಬ ಮಾಹಿತಿ ತಿಳಿದು ಬಂದಿದೆ.
ಆಟೋ ಚಾಲಕನೊಬ್ಬ ಪ್ರಯಾಣಿಕರನ್ನು ಹೊತ್ತೊಯ್ಯುವಾಗ ರಸ್ತೆಯ ಮೇಲೆ ಗಮನ ಹರಿಸುವ ಬದಲು ಮೊಬೈಲ್ನಲ್ಲಿ ಸೋಶಿಯಲ್ ಮೀಡಿಯಾ ರೀಲ್ಸ್ ನೋಡುವುದರಲ್ಲಿ ಮಗ್ನನಾಗಿದ್ದ ವಿಡಿಯೋ ಈಗ ವೈರಲ್ ಆಗಿದೆ.
ಮೂಲತಃ ಗುಜರಾತ್ನವರಾದ ಆರತಿ, ಈಗ ಗೋವಾದ ಕಡಲತೀರದಲ್ಲಿ ಸಣ್ಣಪುಟ್ಟ ವಸ್ತುಗಳನ್ನು ಮಾರುತ್ತಾ ಜೀವನ ಸಾಗಿಸುತ್ತಿದ್ದಾರೆ. 13ನೇ ವಯಸ್ಸಿನಲ್ಲೇ ಕೆಲಸಕ್ಕೆ ಇಳಿದ ಇವರು, ಶಾಲೆಗೆ ಹೋಗಿದ್ದು ಕೇವಲ 4ನೇ ತರಗತಿಯವರೆಗೆ ಮಾತ್ರ.
ಪಾಲಕ್ಕಾಡ್ನ ಕಲ್ಲಡಿಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯೊಂದರ ಆವರಣಕ್ಕೆ ನುಗ್ಗಿದೆ.
ನುಗು ಜಲಾಶಯದ ಬಳಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಸರಗೂರು ತಾಲೂಕಿನ ನುಗು ಜಲಾಶಯದಲ್ಲಿ ಕಾಡಿನಿಂದ ನಾಡಿಗೆ ಕಾಡಾನೆಗಳು ಬಂದಿದೆ.
ಗೌತಮ ಪಂಚ ಮಹಾ ರಥೋತ್ಸವದ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತಕ್ಕೆ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
12ನೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆಗೈದ ಘಟನೆ ನಗರದ ಅತ್ತಾವರ ಕಾಸ ಗ್ರ್ಯಾಂಡ್ ದಲ್ಲಿ ನಡೆದಿದೆ.
ಎರಡು ದಿನಗಳ ನಿಟ್ಟೆ-ಎಂಆರ್ಪಿಎಲ್ ಕೋಸ್ಟಲ್ ಸ್ಟಾರ್ಟ್ಅಪ್ ಫೆಸ್ಟ್ 2026, ನೆಕ್ಸಸ್ ಮಾಲ್ನ ಫಿಜಾದಲ್ಲಿ ನಡೆದ ಅದ್ಧೂರಿ ಕೋಸ್ಟಲ್ ಸ್ಟಾರ್ಟ್ಅಪ್ ಎಕ್ಸಲೆನ್ಸ್ ಅವಾರ್ಡ್ಸ್ ಪ್ರದಾನ ಸಮಾರಂಭದೊಂದಿಗೆ ಅದ್ಧೂರಿಯಾಗಿ ಮುಕ್ತಾಯಗೊಂಡಿತು.
ಅಸೈಗೋಳಿ ಸಮೀಪದ ತಿಬ್ಲಪದವು ಮಸೀದಿ ಸಭಾಂಗಣದ ಬಳಿ ಕಾರು ಅಪಘಾತ ಸಂಭವಿಸಿದೆ.
ಸತ್ಯಮಂಗಲಂನಿಂದ ಕೊಯಮತ್ತೂರು ಮಾರ್ಗವಾಗಿ ಸಂಚರಿಸುವ ಹೆದ್ದಾರಿಯ ನೀಲಿಪಾಳ್ಯಂ ಬಳಿ ಮಾರ್ಚ್ 28ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.