Showing 20 of 20705 articles • Page 654 of 1036
ಕರಾವಳಿಯಲ್ಲಿ ಮತ್ತೆ ದೈವಾರಾಧಕರು ಮತ್ತು ಸಿನಿಮಾ ತಂಡದ ನಡುವೆ ವಾಗ್ವಾದ ನಡೆಯುತ್ತಿದೆ. ಸಿನಿಮಾ, ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶನವಾದರೆ ನಾವೇ ನುಗ್ಗಿ ತಡೆಯುತ್ತೇವೆ ಎಂದು ದೈವಾರಾಧಕರಿಂದ
80 ವರ್ಷದ ದಕ್ಷಿಣ ಕೊರಿಯಾದ ಮಾಡೆಲ್ ಮಿಸ್ ಯೂನಿವರ್ಸ್ನಲ್ಲಿ ಭಾಗವಹಿಸುವ ಮೂಲಕ ಇತಿಹಾಸವನ್ನು ಸೃಷ್ಟಿಸಿದ್ದಾರೆ ಮತ್ತು ಕನಸುಗಳನ್ನು ನನಸಾಗಿಸಬಹುದು ವಯಸ್ಸಿನ ಮಿತಿಯಿಲ್ಲ ಎಂಬ ಸಂದೇಶವನ್ನು
ಶಕ್ತಿ ಪ.ಪೂ. ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಸ್ಟೀವ್ ಜೆಫ್ ಲೋಬೊ ಇವರು ದಿನಾಂಕ29-09-2024ರಂದು ಉಡುಪಿಯ ಅಜ್ಜರಕಾಡು ಈಜುಕೊಳದಲ್ಲಿ ನಡೆದಂತಹ ಮೈಸೂರು ವಿಭಾಗೀಯ
ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಕಪಿತಾನಿಯ ಪದವಿಪೂರ್ವ ಕಾಲೇಜು, ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ
ಕಾಲೇಜ್ ಮುಗಿಸಿ ಸ್ನೇಹಿತರೊಂದಿಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೋಟೇಶ್ವರ ಪ್ರಥಮ ದರ್ಜೆ ಕಾಲೇಜು ಸಮೀಪ
ಕುಡಿದ ಮತ್ತಿನಲ್ಲಿ ಯುವಕನೊಬ್ಬ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತರನ್ನು ಪಶ್ಚಿಮ ಬೆಂಗಳೂರಿನ ಸೊಣ್ಣೇನಹಳ್ಳಿ ನಿವಾಸಿ ಮೂರ್ತಿ (
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಹಾಗೂ ಪತ್ನಿ ಪಾರ್ವತಿ ಪತ್ರದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ರಾಜಕಾರಣಿಗಳೇ ನಿಮ್ಮ ಹೆಂಡತಿ, ಮಕ್ಕಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಿ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ಕೆಲವು ದಿನಗಳಿಂದ ನಿಷೇಧಿತ ಚೀನೀ ಬೆಳ್ಳುಳ್ಳಿ ಹಾವಳಿ ಹೆಚ್ಚುತ್ತಿದೆ. ಉಡುಪಿ ಎಪಿಎಂಸಿಯಲ್ಲಿಯೂ ಚೀನೀ ಬೆಳ್ಳುಳ್ಳಿ ಪತ್ತೆಯಾಗಿದೆ. ಇಲ್ಲಿನ ಆದಿಉಡುಪಿ ಎಪಿಎಂಸಿ ಗೋದಾಮಿನಲ್ಲಿ ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು
ಮಾಜಿ ಸೇನಾ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ವಿಕೆ ಸಿಂಗ್ ವಿರುದ್ಧ ಮಾನಹಾನಿಕರ ವಿಷಯವನ್ನು ಯೂಟ್ಯೂಬ್ ಸುದ್ದಿ ಪೋರ್ಟಲ್ನಲ್ಲಿ ಪ್ರಸಾರ ಮಾಡಿದ ಆರೋಪದ ಮೇಲೆ ಅದರ ಮಾಲೀಕನನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.
ಭಾರತೀಯ ಜನತಾ ಪಾರ್ಟಿ ಪುತ್ತೂರು ನಗರ ಮಂಡಲದ ವತಿಯಿಂದ ನಮ್ಮ ಭವ್ಯ ಭಾರತಕ್ಕಾಗಿ ಬದುಕು ಸಮರ್ಪಿಸಿದ ರಾಷ್ಟ್ರ ಕಂಡ ಹಿರಿಯ ಮುತ್ಸದಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರು
ಮಂಗಳೂರಿನಿಂದ 3000 ಕಿಲೋ ಮೀಟರ್ ದೂರದ ಪ್ರಸಿದ್ದ ಯಾತ್ರಾ ಸ್ಥಳ ಕೇದಾರನಾಥ್ಗೆ ಇಬ್ಬರು ಯುವಕರು ಸೈಕಲ್ ನಲ್ಲಿ ಸಾಹಸ ಯಾತ್ರೆ ಕೈಗೊಂಡಿದ್ದಾರೆ.ಮಂಗಳೂರಿನ ಪುನೀತ್, ರಕ್ಷಿತ್ ಎಂಬ ಯುವಕರು
ಥೈಲ್ಯಾಂಡ್ನಲ್ಲಿ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ
ನಕಲಿ ಫ್ಲಿಪ್ಕಾರ್ಟ್ ಡೆಲಿವರಿ ಏಜೆಂಟ್ ತನ್ನ ಸಹೋದರಿ ಆರ್ಡರ್ ಮಾಡಿದ ಐಫೋನ್ 15 ಇದೆ ಎಂದು ಹೇಳಿ ಸೀಲ್ ಮಾಡಿದ ಬಾಕ್ಸ್ ಅನ್ನು ಹಸ್ತಾಂತರಿಸಲು ಪ್ರಯತ್ನಿಸಿದಾಗ ಬೆಂಗಳೂರು ನಿವಾಸಿಯೊಬ್ಬರು ಹಗರಣದಿಂದ ಪಾರಾಗಿದ್ದಾರೆ.
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 6 ಲಾರಿಗಳ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಜಿಲ್ಲೆಯ ಸಾತ್ ಮೈಲ್ ಕ್ರಾಸ್ ಬಳಿ ನಡೆದಿದೆ. ರಾಯಚೂರು ಎಸ್ಪಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ದಾಳಿ ನಡೆದಿದ್ದು, ಮರಳು ಸಹಿತ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಮಗಳು ಮದುವೆಯಾಗಿ ಜೀವನದಲ್ಲಿ ಉತ್ತಮವಾಗಿ ನೆಲೆಸಿದ್ದಾಳೆ ಎಂದು ಖಚಿತಪಡಿಸಿಕೊಳ್ಳುವಾಗ ಮಹಿಳೆಯರನ್ನು ತಲೆ ತಗ್ಗಿಸಿ ಸನ್ಯಾಸಿಗಳಂತೆ ಬದುಕಲು ಏಕೆ ಪ್ರೋತ್ಸಾಹಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್ನ ನ್ಯಾಯಾಧೀಶರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಹಿಂದೂಗಳಿಂದ ದೇಶಕ್ಕೆ ನಿಷ್ಠೆ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್ ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 18 ಅಧಿಕಾರಿಗಳ ವಿರುದ್ಧ ಇಸಿಐಆರ್ ದಾಖಲಾಗಿದೆ.
ಬಿಯರ್ಗಾಗಿ ಮೂರು ತಿಂಗಳ ಹಸುಗೂಸನ್ನೇ ದಂಪತಿಯೊಂದು ಮಾರಾಟ ಮಾಡಿರುವ ಘಟನೆ ಅಮೆರಿಕದ ವಾಷಿಂಗ್ಟನ್ನಲ್ಲಿ ನಡೆದಿದೆ.