Showing 20 of 20367 articles • Page 67 of 1019
ಸ್ಪರ್ಧಾತ್ಮಕ ಪರೀಕ್ಷೆ ತಯಾರಿಗಾಗಿ ಧಾರವಾಡಕ್ಕೆ ಬಂದಿದ್ದ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ರಾಜ್ಯದ ನೂತನ ಉಪ ಮುಖ್ಯಮಂತ್ರಿ ಆಗಿ ಜಿ. ಪರಮೇಶ್ವರ್ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರಿಗಳಿಗೆ ಪ್ರತ್ಯೇಕ ವ್ಯಾಪಾರ ವಲಯಗಳನ್ನು (Vending Zones) ಗುರುತಿಸಲು ವಿಫಲವಾಗಿರುವ ಪಾಲಿಕೆಯ ಕ್ರಮವನ್ನು ಖಂಡಿಸಿ, ಆಮ್ ಆದ್ಮ ಪಾರ್ಟಿ (AAP) ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಮಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಯಕ್ಷಗಾನದ ಪಾರಂಪರಿಕ ಚಿಕ್ಕಮೇಳಗಳ ಸಂಪ್ರದಾಯವನ್ನು ಸಂರಕ್ಷಿಸುವ ಹಾಗೂ ಶಿಸ್ತುಬದ್ಧವಾಗಿ ನಡೆಸುವ ಉದ್ದೇಶದಿಂದ ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ (ರಿ.), ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಮಿತಿ ನೂತನ ನಿಯಮಾವಳಿಗಳನ್ನು ಪ್ರಕಟಿಸಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ 66 ರ ತೆಕ್ಕಟ್ಟೆ ಪ್ರಮುಖ ಸರ್ಕಲ್ನಲ್ಲಿ ಜೂನ್ 2ರ ಮಂಗಳವಾರ ರಾತ್ರಿ ಪಿಕಪ್ ವಾಹನ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷಿಕರು ವನ್ಯಜೀವಿಗಳ ಉಪಟಳದಿಂದ ತಮ್ಮ ಬೆಳೆ ರಕ್ಷಣೆಗೆ ಬಳಸುವ ಕೋವಿ/ಬಂದೂಕು ಪರವಾನಗಿ ನವೀಕರಣಕ್ಕೆ ಎದುರಿಸುತ್ತಿರುವ ತೀವ್ರ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಬೇಕೆಂದು ಕೋರಿ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ಸಲ್ಲಿಸಿದ್ದಾರೆ. ಅವರಿಂದು ಡೆಪ್ಯುಟಿ ಸ್ಪೀಕರ್ ರಿಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ಡಿಸಿಎಂ ಸ್ಥಾನಕ್ಕೆ ಫುಲ್ ಡಿಮ್ಯಾಂಡ್ ಇದ್ದು, ಯತೀಂದ್ರ ಸಿದ್ದರಾಮಯ್ಯ ಅವರನ್ನು ಡಿಸಿಎಂ ಮಾಡುವಂತೆ ಹೋರಾಟ ನಡೆಯುತ್ತಿದೆ.
ಶಾಸಕ ಅನಿಲ್ ಚಿಕ್ಕಮಾಧುಗೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ, ಅನಿಲ್ ಚಿಕ್ಕಮಾಧು ಅಭಿಮಾನಿಗಳಿಂದ ಮೈಸೂರಿನ ಮಹಾಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಕೆ ಮಾಡಲಾಯಿತು.
ಹಣದ ವಿಚಾರದಲ್ಲಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ಯುವಕನಿಗೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.
ತಾಲ್ಲೂಕಿನ ಎಲ್ಲಾ ಗ್ರಾಮಗಳ ಸಮಗ್ರ ನೀರಾವರಿಗಾಗಿ ಹಾಗೂ ತಾಲ್ಲೂಕು ಆಡಳಿತದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ, ಜೂ.8 ರಂದು ನಂಜನಗೂಡಿನಲ್ಲಿ ಬೃಹತ್ ಬಾರುಕೋಲು ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಟಿ.ಆರ್ ವಿದ್ಯಾಸಾಗರ್ ಹೇಳಿದರು.
ಮುಂದಿನ ಆರು ತಿಂಗಳಲ್ಲಿ ಕರ್ನಾಟಕ ವಿಧಾನ ಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ಎರಡೂ ಸದನಗಳಲ್ಲಿ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದೆ ಎಂದು ಕರ್ನಾಟಕ ವಿಧಾನ ಸಭಾ ಸ್ಪೀಕರ್ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಮೊಬೈಲ್ ಚಟ ಬಿಡುವಂತೆ ತಾಯಿ ಬೈದು ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ 16 ವರ್ಷದ ಬಾಲಕ ಮನೆಯನ್ನೇ ಬಿಟ್ಟು ನಿಗೂಢ ನಾಪತ್ತೆಯಾಗಿರುವ ಘಟನೆ ಸುಳ್ಯ ಕಸಬಾ ಗ್ರಾಮದ ಬೋರುಗುಡ್ಡೆ ಎಂಬಲ್ಲಿ ನಡೆದಿದೆ.
ಮಳೆಗಾಲದಲ್ಲಿ ಜೂ.1ರಿಂದ ಜು.31ರವರೆಗೆ ಒಟ್ಟು ಎರಡು ತಿಂಗಳ ಕಾಲ ಸಮುದ್ರದಲ್ಲಿ ಯಾಂತ್ರಿಕ ಮೀನುಗಾರಿಕೆಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮಲ್ಪೆ ಬಂದರಿನಲ್ಲಿ ಇದೀಗ ನೂರಾರು ಬೋಟುಗಳು ಲಂಗರು ಹಾಕಿವೆ.
ದುಬೈ ನ ಫಿಶೇರ್ ಮನ್ಸ್ ಹಬ್ ನಲ್ಲಿ ಹೊಸ ತುಳು ಚಿತ್ರ ‘ಕಜ್ಜ’ದ ಆಡಿಯೋ, ಟ್ರೇಲರ್ ಮತ್ತು ಸಂಗೀತ ಮೇ 30 ರಂದು ಅದ್ದೂರಿಯಾಗಿ ಬಿಡುಗಡೆಯಾಯಿತು.
ಬೀದಿಬದಿ ವ್ಯಾಪಾರಿಗಳ ಆರ್ಥಿಕ ಸ್ವಾವಲಂಬನೆಗಾಗಿ ಜಾರಿಯಲ್ಲಿರುವ ಪಿ.ಎಂ ಸ್ವನಿಧಿ ಸಾಲ ಯೋಜನೆಯನ್ನು ಜಾರಿಗೊಳಿಸಬೇಕಾದ ರಾಷ್ಟ್ರೀಕೃತ ಬ್ಯಾಂಕುಗಳು ಬೀದಿಬದಿ ವ್ಯಾಪಾರಿಗಳಿಗೆ ಸಮರ್ಪಕವಾಗಿ ಸಾಲ ಮಂಜೂರು ಮಾಡದೆ, ಅನಗತ್ಯ ದಾಖಲೆಗಳನ್ನು ಕೇಳಿ ಸಾಲ ನಿರಾಕರಣೆ ಮಾಡುತ್ತಿದೆ. ಕೆಲವು ಬ್ಯಾಂಕುಗಳು ಸಿಬಿಲ್ ಸ್ಕೋರ್ ನೋಡಿ ಸಾಲ ನೀಡದೆ ವಂಚಿಸುತ್ತಿದೆ.
ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಮಂಗಳವಾರ ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿ ಐದು ಪುಟಗಳ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.
ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವ ಅಗತ್ಯವಿಲ್ಲ.