Showing 20 of 19122 articles • Page 72 of 957
ಕಾಪು ಕಡಲ ಕಿನಾರೆಯಲ್ಲಿ ಅಕ್ರಮ ಪಾಚ್ಚಾಲೆ (ಅಜಿರ್ ) ತೆಗೆಯುತ್ತಿದ್ದ ತಮಿಳುನಾಡು ಮೂಲದ ಮೀನುಗಾರ ದೋಣಿ ಗುದ್ದಿದ ಪರಿಣಾಮ ಸ್ಥಳೀಯ ಮೀನುಗಾರ ದೋಣಿ ಮಗುಚಿ ಇಬ್ಬರು ಮೀನುಗಾರು ನೀರಿಗೆ ಬಿದ್ದು ಒಬ್ಬನನ್ನು ರಕ್ಷಿಸಲಾಗಿದ್ದು, ಇನ್ನೊಬ್ಬ ಮೀನುಗಾರ ನಾಪತ್ತೆಯಾದ ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ತಲ್ಲೂರು-ಪ್ರವಾಸಿ ಮಂದಿರದ ಬಳಿ ಕಳೆದ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕುಂದಾಪುರ ತಾಲೂಕು ಗಾಣಿಗ ಸಮಾಜ ಸಂಘಟನೆಯ ಮಾಜಿ ಅಧ್ಯಕ್ಷ ಹಾಗೂ ಖ್ಯಾತ ಪಂಚಾಯತ್ ರಾಜ್ ಕಾರ್ಯಕರ್ತ ಶ್ರೀನಿವಾಸ ಗಾಣಿಗ (68) ಅವರು ದುರ್ಮರಣಕ್ಕೀಡಾಗಿದ್ದಾರೆ.
ಶ್ರೀಕೃಷ್ಣ ದೇವರ ದರ್ಶನಕ್ಕೆ ತೆರಳುವ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದು, ಪ್ರತಿಯೊಬ್ಬ ಭಕ್ತರಿಗೂ ದೇವರ ದರ್ಶನವಾಗಬೇಕೆನ್ನುವ ನಿಟ್ಟಿನಲ್ಲಿ ನೂತನ ಪಥಕ್ಕೆ ತಯಾರಿ ಮಾಡಲಾಗಿದೆ ಎಂದು ಶೀರೂರು ಮಠದ ದಿವಾನರಾದ ಉದಯಕುಮಾರ್ ಸರಳಾತ್ತಾಯ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.
ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಸಂಭವಿಸಿದ ಪಿಜಿ ವೈದ್ಯೆ ಡಾ. ಲಾವಣ್ಯ ಅವರ ಸಾವಿನ ಕುರಿತು ತುರ್ತು ಕ್ರಮ ಕೈಗೊಳ್ಳುವಂತೆ ಡಾ. ಲಾವಣ್ಯ ಅವರ ಕುಟುಂಬ ಮನವಿ ಮಾಡಿಕೊಂಡಿದೆ. ಮಾರ್ಚ್ 12 ರಂದು ಶಿವಮೊಗ್ಗದ ಮೆಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆದ ಅತ್ಯಂತ ಭೀಕರ ಮತ್ತು ದುರದೃಷ್ಟಕರ ಘಟನೆ ನಡೆದಿದ್ದು, ಮೆಗ್ಗಾನ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ (Pediatric) ಪಿಜಿ ವಿದ್ಯಾರ್ಥಿನಿಯಾಗಿದ್ದ ಡಾ. ಲಾವಣ್ಯ ಅವರು ಆಸ್ಪತ್ರೆಯ ಆವರಣದಲ್ಲೇ ನಡೆದ ಅಪಘಾತದಲ್ಲಿ ಬಲಿಯಾಗಿದ್ದಾರೆ. ಅಂದು […]
ಜ್ಯೂನಿಯರ್ ವೈದ್ಯನ ಪ್ರೇಮ ಪಾಶಕ್ಕೆ ಸೀನಿಯರ್ ವೈದ್ಯೆ ಬಲಿಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ದಿ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು.
ಶಕ್ತಿನಗರದ ಸಾನಿಧ್ಯ ಭಿನ್ನ ಸಾಮರ್ಥ್ಯ ಮಕ್ಕಳ ವಸತಿಯುತ ಶಾಲೆಯಲ್ಲಿ ವಿಶ್ವ ಡೌನ್ ಸಿಂಡ್ರೋಮ್ ದಿನಾಚರಣೆ ಕಾರ್ಯಕ್ರಮ ನಡೆಯಿತು. ಎಂಸಿಸಿ ಬ್ಯಾಂಕಿನ ಅಧ್ಯಕ್ಷ ಅನಿಲ್ ಲೋಬೊ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.
ಪ್ರಖ್ಯಾತ ಭಜನಾ ತರಬೇತುದಾರ ಪ್ರಕಾಶ್ ಕುಲಾಲ್ (35) ಅವರು ಮಂಗಳವಾರ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನರಾದರು.
ದೇಶದಾದ್ಯಂತ ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಪಿವಿ (HPV) ಲಸಿಕ ಅಭಿಯಾನ ದ.ಕ ಜಿಲ್ಲೆಯಲ್ಲೂ ಮಾರ್ಚ್ ನಿಂದ ಮೇ ತಿಂಗಳವರೆಗೆ ನಡೆಯಲಿದೆ.
ಟಿಪ್ಪರ್ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ ದುರ್ಘಟನೆ ಮಾ. 24ರಂದು ಬೆಳಿಗ್ಗೆ ಮಾಳ ಮುಳ್ಳೂರಿನಲ್ಲಿ ನಡೆದಿದೆ.
ಕಜಕಿಸ್ತಾನ್ನ ಅಲ್ಮಾಟಿಯಲ್ಲಿರುವ ಸೈರಾನ್ ಜಲಾಶಯದಲ್ಲಿ ಹತ್ತು ವರ್ಷಗಳ ಹಿಂದೆ ಒಂದು ಶ್ವಾನ ನೀರಿನಲ್ಲಿ ಮುಳುಗುತ್ತಿತ್ತು. ಆಗ ಅಲ್ಲಿ ನೆರೆದಿದ್ದ ಒಬ್ಬರಿಗೊಬ್ಬರು ಪರಿಚಯವಿಲ್ಲದ ಅಪರಿಚಿತ ವ್ಯಕ್ತಿಗಳು, ನಾಯಿಯ ರಕ್ಷಣೆಗಾಗಿ ಪರಸ್ಪರ ಕೈಜೋಡಿಸಿ ‘ಮಾನವ ಸರಪಳಿ’ ನಿರ್ಮಿಸಿದ್ದರು.
ಸುಪ್ರೀಂಕೋರ್ಟ್ನಿಂದ ದಯಾಮರಣಕ್ಕೆ ಅನುಮತಿ ಪಡೆದಿದ್ದ ಉತ್ತರ ಪ್ರದೇಶದ ಹರೀಶ್ ರಾಣಾ 13 ವರ್ಷಗಳ ನರಳಾಟದ ಬಳಿಕ ಕೊನೆಯುಸಿರೆಳೆದಿದ್ದಾರೆ.
ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ ಮಾ. 22 ರಂದು ಬಂಟರ ಸಂಘ ಮುಂಬಯಿಯ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಹಾಗೂ ಬಂಟ್ಸ್ ಡಾಕ್ಸರ್ಸ್ ಎಸೋಶಿಯೇಶನ್, ಮುಂಬಯಿಯ ಸಹಭಾಗಿತ್ವದಲ್ಲಿ ‘ಉಚಿತ ನೇತ್ರ ಪರೀಕ್ಷೆ , ಕನ್ನಡಕ ವಿತರಣೆ ಹಾಗೂ ರಕ್ತದಾನ ಶಿಬಿರ’ ವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಕಾಂದಿವಲಿ ಪಶ್ಚಿಮದ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್, ಪೊಯಿಸರ್ ಜಿಮ್ಖಾನ ರೋಡ್, ಮಹಾವೀರ ನಗರ, ಮುಂಬಯಿ ಇಲ್ಲಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ ಮಾಜಿ ಸೈನಿಕರ ಕಲ್ಯಾಣ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸದನದ ಗಮನಸೆಳೆದರು.
ಅಮೇರಿಕ ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ನಡೆಸುತ್ತಿರುವ ಯುದ್ದದಿಂದ ಪ್ರತೀಕಾರವಾಗಿ ಇರಾನ್ ದೇಶವು ಸಂಯುಕ್ತ ಅರಬ್ ಸಂಸ್ಥಾನ ಸೇರಿ ಹಲವು ಗಲ್ಫ್ ದೇಶಗಳಲ್ಲಿರುವ ಅಮೇರಿಕದ ಸೇನಾ ನೆಲೆ ಹಾಗೂ ಅಮೆರಿಕಾಗೆ ಸೇರಿದ ಸ್ವತ್ತುಗಳನ್ನು ಆಕ್ರಮಣ ಮಾಡಲು ಪ್ರಾರಂಭಿಸಿ ದಾಳಿಯನ್ನುಇರಾನ್ ದೇಶ ಇಂದಿಗೂ ಮುಂದುವರಿಸುತ್ತಿದೆ
ಐಪಿಎಲ್ 2026 ಮಾರ್ಚ್ 28ರಿಂದ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಣಕ್ಕಿಳಿಯಲಿದೆ. ಸೀಸನ್ ಆರಂಭಕ್ಕೂ ಮೊದಲು BCCI ಕೆಲವು ಪ್ರಮುಖ ನಿಯಮ ಬದಲಾವಣೆಗಳನ್ನು ಜಾರಿಗೆ ತಂದಿದ್ದು, ಇದು ಈ ಬಾರಿ ಟೂರ್ನಿಯ ಮೇಲೆ ಸಾಕಷ್ಟು ಪ್ರಭಾವ ಬೀರುವ ನಿರೀಕ್ಷೆ ಇದೆ.
ಪ್ಯಾನ್ಗೆ ನೇಣು ಬಿಗಿದುಕೊಂಡು ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ನಗರದ ಬ್ರಿಮ್ಸ್ ಕಾಲೇಜು ವಸತಿ ನಿಲಯದಲ್ಲಿ ನಡೆದಿದೆ.
ಉಡುಪಿ ಜಿಲ್ಲೆಯ ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿಪೂಜೆಯು ಮಾರ್ಚ್ 24 ಮತ್ತು 25 ರಂದು ನಡೆಯಲಿದೆ. ಕಾಪುವಿನ 3 ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ಕಾಲಾವಧಿ ಸುಗ್ಗಿ ಮಾರಿಪೂಜೆ ನಡೆಯಲಿದೆ.
ಪ್ರತಿ ಗ್ರಾಮಗಳ ಮಟ್ಟದಲ್ಲಿ ಬೂತ್ ಮಟ್ಟದಲ್ಲಿ ಕಾರ್ಯಕರ್ತರು ತಮ್ಮ ವಾರ್ಡ್ಗಳ ಮತ ಪಟ್ಟಿಗಳನ್ನು ಪರಿಷ್ಕರಣೆ ಮಾಡಿಕೊಳ್ಳಬೇಕು ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.