Showing 20 of 19125 articles • Page 74 of 957
ಜಡ್ಕಲ್ ಗ್ರಾಮದ ಹಯ್ಯಂಗಾರು ಹೊಳೆಗೆ ಈಜಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸಂಭವಿಸಿದೆ.
ಕ್ರಿಕೆಟಿಗ, ಸಂಘಟಕ ಉದ್ಯಾವರ ಪಾಂದೆ ನಿವಾಸಿ ಮುಹಮ್ಮದ್ ಸಮೀರ್ ಶರೀಫ್ (43) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ತಡರಾತ್ರಿ ನಿಧನರಾಗಿದ್ದಾರೆ.
ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಮಾಹಿತಿ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿರುವ ಅಖಿಲ ತೇಜಸ್ವಿ ಇವರು ಬೆಳ್ಳಿಪಾಡಿ ಡಾ. ಶಮಂತ್ ರೈ ಅವರ ಮಾರ್ಗದರ್ಶನ
ಸೌದಿ ಸರ್ಕಾರವು, ಇಕ್ಕಾಮಾ (Iqama) ಅಥವಾ ಮಾನ್ಯ ವೀಸಾ ಇಲ್ಲದೇ ದೇಶದಲ್ಲಿ ಉಳಿದಿರುವ ವಿದೇಶಿಗರಿಗೆ Exit Facilitation / Amnesty ಎಂಬ ವಿಶೇಷ ಅವಕಾಶವನ್ನು ಕೆಲ ಸಮಯಗಳಲ್ಲಿ ನೀಡುತ್ತದೆ.
ಕಳೆದ 2025ರ ಅಕ್ಟೋಬರ್ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕಾಳಿಹುಂಡಿ ಗ್ರಾಮದಲ್ಲಿ ಕುರುಬನಕಟ್ಟೆ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀ ಘನನೀಲಿ ಸಿದ್ದಪ್ಪಾಜಿ ದೇವಾಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ವಿಜೃಂಭಣೆಯಿಂದ ಸಿದ್ದಪ್ಪಾಜಿ ಕೊಂಡೋತ್ಸವ ನೆರವೇರಿತು.
ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್ಪ್ರೆಸ್ ವಿಮಾನ ಫೈರ್ ಟ್ರಕ್ಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ.
ಜಡ್ಜಿಸ್ಟ್ ನಾಗಮೋಹನ್ ದಾಸ್ ರವರ ಒಳ ಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಈ ವರದಿ ರದ್ದುಪಡಿಸಬೇಕೆಂದು ಆಗ್ರಹಿಸಿ ಪಟ್ಟಣದ ಕರ್ನಾಟಕ ಪ್ರದೇಶ ದಲಿತ ಜಾಗೃತಿ ಸಮಿತಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ಮಧ್ಯಪ್ರಾಚ್ಯ ಸಂಘರ್ಷ ತೀವ್ರಗೊಂಡ ಬಳಿಕ ರಶ್ಯದ ತೈಲ ಟ್ಯಾಂಕರ್ ವೊಂದು ರವಿವಾರ ಮಂಗಳೂರು ತಲುಪಿದೆ.
ಕರಾವಳಿಯ ಜನರ ನಿದ್ದೆಗೆಡಿಸಿದ್ದ ಈ ಹಾರರ್ ಸಿನೆಮಾ ಮಾದರಿಯ ಘಟನೆಯ ಹಿಂದೆ ಇದ್ದದ್ದು ಯಾವುದೇ ಪ್ರೇತಾತ್ಮವಲ್ಲ, ಬದಲಾಗಿ ಒಬ್ಬ ‘ಅತೀ ಬುದ್ದಿವಂತ’ ಗೆಳೆಯ ಹೂಡಿದ ಸ್ಕೆಚ್ ಆಗಿದೆ.
ಮಹಿಳೆಯರ ಮೇಲೆ ಮೂಡುಬಿದಿರೆ ಪೊಲೀಸ್ ಇನ್ ಸ್ಪೆಕ್ಟರ್ ಸಂದೇಶ್ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಯೊಬ್ಬರು ನಿವೃತ್ತಿ ಹೊಂದುವ ಮುನ್ನ ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ಬೆಳಕಿಗೆ ಬಂದಿದೆ. ಅಧಿಕಾರಿಯೊಬ್ಬರು ತಮ್ಮ ಸಾವಿಗೆ ಮುನ್ನ ವೀಡಿಯೊ ರೆಕಾರ್ಡ್ ಮಾಡಿದ್ದು, ಹಿರಿಯ ಅಧಿಕಾರಿಯೊಬ್ಬರು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೃತರನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್ ಎಂದು ಗುರುತಿಸಲಾಗಿದೆ.
ಗುಜರಾತ್ ನೋಂದಣಿಯ ಟೊಯೋಟಾ ಫಾರ್ಚೂನರ್ ಕಾರು ವಾಗೇಟರ್ ಬೀಚ್ನಲ್ಲಿ ಚಾಲನೆ ಮಾಡುತ್ತಿದ್ದಾಗ, ಏರುತ್ತಿರುವ ಅಲೆಗಳು ವಾಹನವನ್ನು ಭಾಗಶಃ ಹೊಡೆದುರುಳಿಸಿದವು.
ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಆಟೋ ರಿಕ್ಷಾದಲ್ಲಿ ಪಂಪವೆಲ್-ಎಕ್ಕೂರು ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆದಿತ್ಯವಾರದಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆಟೋ ರಿಕ್ಷಾವನ್ನು ಪತ್ತೆ ಹಚ್ಚಿದ್ದಾರೆ.
ಟೆಂಪೋ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಆತ್ರಾಡಿ ಕಬ್ಯಾಡಿಯ ಅರ್ಮನ್ ರಟ್ ಫ್ಯಾಕ್ಟರಿ ಬಳಿ ಇಂದು ಮಧ್ಯಾಹ್ನ ಸಂಭವಿಸಿದೆ.
ದೇವನಹಳ್ಳಿಯ ಹೊರವಲಯದ ರಾಣಿ ಕ್ರಾಸ್ ಬಳಿ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ, ವೇಗವಾಗಿ ಬಂದ ಲಾರಿಯೊಂದು ಪ್ರವಾಸಿ ಟೆಂಪೋ ಟ್ರಾವೆಲರ್ (ಟಿಟಿ) ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬೃಹತ್ ಮರ ಧರೆಗೆ ಉರುಳಿದ್ದು, ಮರದ ಕೆಳಗಿದ್ದ ಒಂದು ಕಾರ್, ಆಟೋ ಜಖಂ ಆಗಿರುವ ಘಟನೆ ಮೈಸೂರಿನ ಹಾರ್ಡಿಂಗ್ ವೃತ್ತದ ಬಳಿ ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಬಿಟಿಎಂ ರಸ್ತೆಯಲ್ಲಿ ಟ್ರಿಪಲ್ ರೈಡಿಂಗ್ ಕಂಡುಬಂದಿದ್ದು, ಕೆಲವರು ಹೆಲ್ಮೆಟ್ ಧರಿಸಿಲ್ಲ. ಆಘಾತಕಾರಿ ಸಂಗತಿಯೆಂದರೆ, ಒಬ್ಬ ವ್ಯಕ್ತಿ ಬಿಯರ್ ಬಾಟಲಿಯನ್ನು ಹಿಡಿದುಕೊಂಡು ಬೈಕ್ ಚಲಾಯಿಸುತ್ತಿದ್ದ, ಮತ್ತು ಹಿಂಬದಿ ಸವಾರ ಬಹಿರಂಗವಾಗಿ ಮದ್ಯಪಾನ ಮಾಡುತ್ತಿದ್ದ, ಯಾವುದೇ ಭಯ ಅಥವಾ ಜವಾಬ್ದಾರಿಯಿಲ್ಲದೆ ಸಾರ್ವಜನಿಕವಾಗಿ ಅಜಾಗರೂಕ ಕೈ ಸನ್ನೆಗಳನ್ನು ಮಾಡುತ್ತಿದ್ದಾನೆ.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಕಳೆದ ಎರಡು ವರ್ಷಗಳಿಂದ ಏಕ ವಿನ್ಯಾಸ ನಕ್ಷೆ ಅನುಮೋದನೆಗೆ ಆದೇಶ ನೀಡದೆ ಸತಾಯಿಸುತ್ತಿದೆ ಎಂದು ಆರೋಪಿಸಿ ಮಾಜಿ ಶಾಸಕ ರಘುಪತಿ ಭಟ್ ಇಂದಿನಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಪ್ರಾಧಿಕಾರದ ಕಚೇರಿ ಮುಂದೆ ಆರಂಭಿಸಿದ್ದಾರೆ.