Showing 20 of 19126 articles • Page 77 of 957
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಭಾರತದ ಮೇಲೂ ಪರಿಣಾಮ ಬೀರಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಠಿಯಾಗುತ್ತಿದ್ದು, ರೂಪಾಯಿ ಮೌಲ್ಯವೂ ಕುಸಿಯುತ್ತಿದೆ. ಈ ನಡುವೆ ಬ್ಲ್ಯಾಕ್ ಮಾರ್ಕೆಟ್ ಮೇಲೆ ನಿಗಾ ವಹಿಸಲು ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ ಮಾಡಿದೆ.
ಮಹಿಳೆಯರಲ್ಲಿ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸುವ ತರಬೇತಿ ಕಾರ್ಯಕ್ರಮಕ್ಕೆ ಇಲ್ಲಿನ ಮದನಾಯಕನಹಳ್ಳಿ ಗ್ರಾಮದ ಬಸವೇಶ್ವರ ಲೇಔಟ್ನಲ್ಲಿ ಚಾಲನೆ ನೀಡಲಾಯಿತು.
ತ್ಯಾವರೆಕೊಪ್ಪ ಹುಲಿ ಮತ್ತು ಸಿಂಹ ಸಫಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆಯೊಬ್ಬರು ನೀರಾನೆ ದಾಳಿಯಿಂದ ಮೃತಪಟ್ಟಿದ್ದಾರೆ.
ಸಿಹಿ ಗೆಣಸಿನಲ್ಲಿ ವಿಟಮಿನ್ ಎ ಹಾಗೂ ಸಿ, ಫೈಬರ್ ಹಾಗೂ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವುದರಿಂದ ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ಹಾಗೂ ಕ್ಯಾನ್ಸರ್, ಹೃದ್ರೋಗವನ್ನು ತಡೆಯಲು ಸಹಾಯ ಮಾಡುತ್ತದೆ.
ಬೆಂಗಳೂರು: ಆರ್ಸಿಬಿ ಅಭಿಮಾನಿಗಳಿಗೆ ಗುಡ್ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ ಆರ್ಸಿಬಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಇದೇ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಸ್ಆರ್ಹೆಚ್ ವಿರುದ್ಧ ಆರ್ಸಿಬಿ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಅಲ್ಲದೇ, ಏಪ್ರಿಲ್ 5 ರಂದು ಸಿಎಸ್ಕೆ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಸೆಣಸಲಿದೆ. ತವರಿನಲ್ಲಿ ಎರಡು ಪಂದ್ಯಗಳನ್ನು ಆರ್ಸಿಬಿ ಆಡಲಿದೆ. ಪಂದ್ಯದ ಟಿಕೆಟ್ ತೋರಿಸುವ […]
ಜೆಪ್ಟೋ ಮೂಲಕ ಡೆಲಿವರಿ ಮಾಡಲಾದ ಆಮುಲ್ ಹಾಲಿನ ಪ್ಯಾಕೆಟ್ ಅಸಹಜವಾಗಿ ಉಬ್ಬಿರುವುದು ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋವೊಂದರಲ್ಲಿ ಕಂಡುಬಂದಿದೆ.
ಬಾಲಿವುಡ್ ಹೀರೋ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2: ದಿ ರಿವೆಂಜ್’ ಚಿತ್ರವು ಭಾರತೀಯ ಬಾಕ್ಸ್ ಆಫೀಸ್ನಲ್ಲಿ ಐತಿಹಾಸಿಕ ಆರಂಭವನ್ನು ಪಡೆದಿದ್ದು, ಮೊದಲ ದಿನ ಬರೋಬ್ಬರಿ ₹145.55 ಕೋಟಿ ಗಳಿಸಿದೆ. ಕೇವಲ ಮೊದಲ ದಿನದ (ಶುಕ್ರವಾರ) ಕಲೆಕ್ಷನ್ ₹102.55 ಕೋಟಿ ಆಗಿದೆ.
ನೈಸಿಯಾ ವಿಶ್ವಾಸದ ಘೋಷಣೆ ಕ್ರೈಸ್ತ ಬಂಧುಗಳಿಗೆ ವಿಶ್ವಾಸದ ಅಡಿಪಾಯವಾಗಿದೆ. ಯಾವುದೇ ಸಭೆಗಳಿಗೂ ಸೇರಿದ್ದರೂ ಕೂಡ ಒಂದೇ ವಿಶ್ವಾಸದ ಘೋಷಣೆ ಮಾಡುವಾಗ ಐಕ್ಯತೆಯನ್ನು ಪ್ರಚುರಪಡಿಸಿದಂತಾಗುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಪ್ರೇಷಿತ ಆಡಳಿತದಾರರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.
ಇಸ್ರೇಲ್ ಹಾಗೂ ಇರಾನ್ ಯುದ್ಧದಿಂದ ಬೆಂಗಳೂರು ಸೇರಿದಂತೆ ಎಲ್ಲೆಡೆ ಗ್ಯಾಸ್ ಸಮಸ್ಯೆ ಎದುರಾದ ಬೆನ್ನಲ್ಲೇ ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 2 ರೂ ಏರಿಕೆಯಾಗಿದೆ. ಲೀಟರ್ಗೆ 106 ರೂಪಾಯಿ ಇದ್ದ ಪೆಟ್ರೋಲ್ ದರ 108.50 ರೂಪಾಯಿಗೆ ಏರಿಕೆಯಾಗಿದೆ. ಇನ್ನು 91 ರೂಪಾಯಿ ಇದ್ದ ಡೀಸೆಲ್ ದರ ಇದೀಗ 93.50 ರೂಪಾಯಿ ಏರಿಕೆ ಮಾಡಲಾಗಿದೆ.
ಪೆರ್ಡೂರು ಶ್ರೀಅನಂತಪದ್ಮನಾಭ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಕಾರ್ಯದಲ್ಲಿ ನಾವೆಲ್ಲರೂ ಕಟಿಬದ್ಧರಾಗಿ ಪಾಲ್ಗೊಳ್ಳಬೇಕು. ದೇವಸ್ಥಾನದ ಭೂಮಿ ಹಾಗೂ ಅಸ್ಥಿತ್ವಕ್ಕೆ ಧಕ್ಕೆ ಆಗದಂತೆ ರಸ್ತೆ ನಿರ್ಮಾಣ ಕಾಮಗಾರಿ ನಡೆಯಬೇಕು ಎಂದು ದೇವಸ್ಥಾನದ ತಂತ್ರಿ ವಿದ್ವಾನ್ ಕೆ.ಪಿ. ಕುಮಾರ ಗುರು ಕರೆನೀಡಿದರು.
ನಾಡಿನ ಸಮಸ್ತ ಜನರಿಗೆ ಸ್ಪೀಕರ್ ಯು ಟಿ ಖಾದರ್ ಅವರು ಈದುಲ್ ಫಿತ್ ಹಬ್ಬದ ಶುಭಾಶಯ ಕೋರಿದ್ದಾರೆ.
ಪವಿತ್ರ ರಮಝಾನ್ ವೃತಗಳನ್ನು ಅನುಷ್ಠಾನಗೊಳಿಸಿದ ಕರಾವಳಿಯ ಮುಸ್ಲಿಮರು ಇಂದು ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್’ ಆಚರಿಸಿದರು.
ಇತ್ತೀಚಿನ ದಿನಗಳಲ್ಲಿ ಸಂಭವಿಸುತ್ತಿರುವ ಬಹುತೇಕ ರಸ್ತೆ ಅಪಘಾತಗಳಿಗೆ ವಾಹನ ಸವಾರರ ಅತಿಯಾದ ವೇಗ ಮತ್ತು ಅಜಾಗರೂಕತೆಯೇ ಮುಖ್ಯ ಕಾರಣವಾಗಿದೆ. “ವೇಗಕ್ಕಿಂತ ಜೀವನ ಮುಖ್ಯ” ಎಂಬ ಮಾತನ್ನು ಮರೆತು, ಅತೀ ವೇಗವಾಗಿ ವಾಹನ ಚಲಾಯಿಸುವುದು ಕೇವಲ ಚಾಲಕನಿಗೆ ಮಾತ್ರವಲ್ಲದೆ ರಸ್ತೆಯಲ್ಲಿ ಸಾಗುವ ಇತರ ಪಾದಚಾರಿಗಳಿಗೂ ಪ್ರಾಣಾಪಾಯವನ್ನು ತಂದೊಡ್ಡುತ್ತಿದೆ.
ಕುಕಟ್ಪಲ್ಲಿಯ ಪ್ರತಿಷ್ಠಿತ ಚಿನ್ನದ ಮಳಿಗೆಗಳಲ್ಲಿ ಅಸಲಿ ಚಿನ್ನದ ಉಂಗುರಗಳನ್ನು ಬದಲಾಯಿಸಿ, ಅವುಗಳ ಜಾಗದಲ್ಲಿ ನಕಲಿ (Imitation) ಉಂಗುರಗಳನ್ನು ಇಟ್ಟು ಕಳವು ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಶುಕ್ರವಾರ ಸಂಭ್ರಮ ಸಡಗರದಿಂದ ಆಚರಿಸಿದರು.
ಉಡುಪಿ: ಟಿಪ್ಪರ್ ಲಾರಿಯೊಂದು ಬೈಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಗುರುವಾರ ಕಾರ್ಕಳದ ಪಳ್ಳಿ ಅಡಪಾಡಿ ಹತ್ತಿರ ನಡೆದಿದೆ. ಮೃತಪಟ್ಟ ಯುವಕನನ್ನು ಹಿರಿಯಡ್ಕ ಕುಜಂಬೈಲು ನಿವಾಸಿ ಗಣೇಶ್ ನಾಯಕ್ (27) ಎಂದು ಗುರುತಿಸಲಾಗಿದೆ. ಗಣೇಶ್ ನಾಯಕ್ ಅವರು ತನ್ನ ಬೈಕ್ನಲ್ಲಿ ಹಂಪನಕಟ್ಟೆ ಕಡೆಗೆ ಹೋಗುತ್ತಿರುವಾಗ ಆರೋಪಿ ತನ್ನ ಟಿಪ್ಪರ್ ಲಾರಿಯನ್ನು ಅತೀ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಮೋಟಾರ್ ಸೈಕಲ್ನ ಹಿಂಬದಿಗೆ ಡಿಕ್ಕಿ ಹೊಡೆದಿದ್ದು, ಇದರ […]
ಕರಾವಳಿಯಲ್ಲಿ ಇಂದು ಚಂದ್ರ ದರ್ಶನ ಆದ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ಶುಕ್ರವಾರ ದ.ಕ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತರ್(ರಮಾಝಾನ್ ಹಬ್ಬ) ಹಬ್ಬವನ್ನು ಆಚರಿಸಲಿದ್ದಾರೆ ಎಂದು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ತಿಳಿಸಿದ್ದಾರೆ.
ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಈದುಲ್ ಫಿತರ್ ಹಬ್ಬವು ಶುಕ್ರವಾರ ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾರ್ಚ್ 20 ರಂದು ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಆದೇಶ ಹೊರಡಿಸಿದ್ದಾರೆ.
ಹಣಕ್ಕಾಗಿ ಎಟಿಎಂ ಬಳಸುವ ಕಾಲ ಹೋಗಿ, ಈಗ ಗ್ಯಾಸ್ ಸಿಲಿಂಡರ್ಗಳಿಗೂ ಎಟಿಎಂ ಬಂದಿದೆ. ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ತನ್ನ ‘ಭಾರತ ಗ್ಯಾಸ್’ ಗ್ರಾಹಕರಿಗಾಗಿ ದೇಶದ ಮೊದಲ ಎಲ್ಪಿಜಿ ಎಟಿಎಂ ಅನ್ನು ಲೋಕಾರ್ಪಣೆ ಮಾಡಿದೆ.
ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಸಿನಿಮಾ ಇಂದು ವಿಶ್ವದಾದ್ಯಂತ ರಿಲೀಸ್ ಆಗಿದೆ.