Showing 20 of 20392 articles • Page 89 of 1020
ಬೈರೂತ್ನ ದಕ್ಷಿಣ ಹೆದ್ದಾರಿಯಲ್ಲಿ ಕಾರುಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ಮೂರು ದಾಳಿಗಳಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಯುವಕನೊಬ್ಬನನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಚಿತ್ತಾಪುರ ತಾಲೂಕಿನ ಅಲ್ಲೂರ್ (ಬಿ) ಗ್ರಾಮದಲ್ಲಿ ನಡೆದಿದೆ.
ಜೋಸೆಫ್ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ರಾಜ್ಯದಲ್ಲಿ ಮದ್ಯಪಾನದ ನಿಯಮಗಳನ್ನು ಕಠಿಣಗೊಳಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಮದ್ಯ ಖರೀದಿ ಅಥವಾ ಮಾರಾಟ ಮಾಡಲು ಕನಿಷ್ಠ 21 ವರ್ಷ ನಿಗದಿಪಡಿಸಿ ಮಹತ್ವದ ಆದೇಶ ಹೊರಡಿಸಿದೆ.
ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಪ್ಲಾಸ್ಟಿಕ್ ಹಾಗೂ ಸ್ಕ್ರಾಪ್ ವಸ್ತುಗಳನ್ನು ಸಂಗ್ರಹಿಸಿಟ್ಟಿದ್ದ ಗೋದಾಮೊಂದು ಧಗಧಗನೆ ಉರಿದಿದೆ. ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸಂಪೂರ್ಣವಾಗಿ ಭಸ್ಮವಾಗಿವೆ.
ಕೇರಳದ ಪ್ರಸಿದ್ಧ ಯಾತ್ರಾ ಸ್ಥಳವಾದ ಶಬರಿಮಲೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ವೃಷಭ ಮಾಸದ ಪೂಜೆಗಾಗಿ ಇವತ್ತು ಸಂಜೆ ತೆರೆಯಲಿದೆ. ತಂತ್ರಿ ಕಂಠರಾರು ರಾಜೀವರು ಅವರ ಸಮ್ಮುಖದಲ್ಲಿ, ಮುಖ್ಯ ಅರ್ಚಕ ಪಿ.ಎನ್. ಮಹೇಶ್ ನಂಬೂದಿರಿ ಅವರು ಇಂದು ಸಂಜೆ 5 ಗಂಟೆಗೆ ಗರ್ಭಗುಡಿಯ ಬಾಗಿಲನ್ನು ತೆರೆಯಲಿದ್ದಾರೆ.
ಉತ್ತರ ಪ್ರದೇಶದಲ್ಲಿ ಭಾರೀ ಮಳೆ – ಸಾವಿನ ಸಂಖ್ಯೆ 90 ಕ್ಕೆ ಏರಿಕೆ!
ಕೇವಲ 8 ವರ್ಷ ವಯಸ್ಸಿನಲ್ಲಿ, ಓಂ ಎನ್. ಗಮನ ಮತ್ತು ಶಿಸ್ತಿನ ಗಮನಾರ್ಹ ಸಾಧನೆಯೊಂದಿಗೆ ಅಂತರರಾಷ್ಟ್ರೀಯ ದಾಖಲೆಗಳ ಪುಸ್ತಕಕ್ಕೆ ಪ್ರವೇಶಿಸಿದ್ದಾರೆ.
ನೀಟ್-ಯುಜಿ (NEET-UG) 2026 ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ದೊಡ್ಡ ಮಟ್ಟದ ಪ್ರಗತಿ ಕಂಡುಬಂದಿದ್ದು, ಮಹಾರಾಷ್ಟ್ರದ ನಾಸಿಕ್ನ ಇಂದಿರಾ ನಗರ ಪ್ರದೇಶದಲ್ಲಿ ಶುಭಂ ಖೈರ್ನಾರ್ ಎಂಬ ಯುವಕನನ್ನು ಮೇ 12 ರಂದು ನಾಸಿಕ್ ನಗರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಶ್ನೆಪತ್ರಿಕೆ ಸೋರಿಕೆ ಮತ್ತು ಭಾರೀ ಅಕ್ರಮಗಳಿಂದಾಗಿ ನೀಟ್-ಯುಜಿ ಪರೀಕ್ಷೆ ರದ್ದಾಗಲು ಕೇಂದ್ರ ಸರ್ಕಾರದ ವೈಫಲ್ಯವೇ ಕಾರಣ ಎಂದು ಎನ್ಎಸ್ಯುಐ ಉಡುಪಿ ಜಿಲ್ಲಾ ಸಮಿತಿ ಅಧ್ಯಕ್ಷ ಸೌರಭ್ ಬಲ್ಲಾಳ್ ಆರೋಪಿಸಿದರು.
ಉಡುಪಿ ಜಿಲ್ಲೆಯನ್ನು ನಿರ್ಲಕ್ಷ್ಯ ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಧೋರಣೆಯನ್ನು ಖಂಡಿಸಿ ಮೇ 16ರಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಹೇಳಿದ್ದಾರೆ.
ರಾಮನಗರ ಜಿಲ್ಲಾ ಮಾವು ಮತ್ತು ತೋಟದ ಬೆಳೆಗಾರರ ಮಾರಾಟ ಸಂಘದ ವತಿಯಿಂದ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಆಯೋಜಿಸಿರುವ ನಾಲ್ಕು ದಿನಗಳ ವಿವಿಧ ಮಾವಿನ ತಳಿಗಳ ಪ್ರದರ್ಶನ ಹಾಗೂ ಮಾರಾಟ ಮೇಳಕ್ಕೆ ಇಂದು ಚಾಲನೆ ನೀಡಲಾಯಿತು.
ಕೆಲವು ದಿನಗಳ ಹಿಂದೆ ಪ್ರಧಾನಿ ಮೋದಿಯವರು ಚಿನ್ನ ಖರೀದಿ ಮಾಡಬೇಡಿ ಎಂದು ಭಾರತೀಯರಲ್ಲಿ ಮನವಿ ಮಾಡಿದ್ದು ಸಾಕಷ್ಟು ಚರ್ಚೆಗೆ ಈಡಾಗಿತ್ತು.
ಉಡುಪಿ ತಾಲೂಕಿನ ಅಲೆವೂರು ಗ್ರಾಪಂ ವ್ಯಾಪ್ತಿಯ ಪ್ರಗತಿ ನಗರದ ಐದು ಎಕರೆ ಜಾಗದಲ್ಲಿ ನಿರ್ಮಿಸಲಾಗುತ್ತಿರುವ ಉಡುಪಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕಾಮಗಾರಿಯು ಮುಂದಿನ ನಾಲ್ಕೈದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ರಾಜ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಹೇಳಿದ್ದಾರೆ.
ಡಿವೈಎಸ್ಪಿ ಆಗಿ ಎಂ.ಧರ್ಮೇಂದ್ರ ರವರು ನೇಮಕಗೊಂಡು ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡ ಡಿವೈಎಸ್ಪಿ ರಘು ಅವರು ಅಧಿಕಾರ ಹಸ್ತಾಂತರಿಸಿದರು.
ಪೆಟ್ರೋಲ್ ಮಿತ ಬಳಕೆ , ಚಿನ್ನ ಖರೀದಿ ಮಾಡ್ಬೇಡಿ ಪ್ರಧಾನಿ ಹೇಳಿಕೆ ವಿಚಾರವಾಗಿ NSUI ಮುಖಂಡ ಸುಹಾನ್ ಆಳ್ವಾ ಖಂಡನೆ ವ್ಯಕ್ತಪಡಿಸಿದ್ದಾರೆ.
: ಸರ್ಕಾರಿ ಕಛೇರಿಯಲ್ಲಿ ಗಂಟೆ 10: 30 ಆದ್ರೂ ಇನ್ನೂ ಬಾಗಿಲನ್ನು ತೆರೆದಿಲ್ಲ, ಸಿಬ್ಬಂದಿಗಳು ಮತ್ತು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಬಾರದೆ ಇರುವುದರಿಂದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ವಿರುದ್ಧ ಕಾರ್ಯಕರ್ತರು ಗರಂ ಆಗಿದ್ದಾರೆ.
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ವಿಶ್ವವಿದ್ಯಾಲಯ ಎಂದು ಪರಿಗಣಿತವಾಗಿರುವ ಉತ್ಕೃಷ್ಟ ಸಂಸ್ಥೆಯ 33ನೇ ಘಟಿಕೋತ್ಸವ ಸಮಾರಂಭವು ಶುಕ್ರವಾರ, ಮೇ 15 ರಂದು ಮಧ್ಯಾಹ್ನ 3 ಗಂಟೆಗೆ ಮಂಗಳೂರು ಕ್ಯಾಂಪಸ್ ಡಾ. ಟಿ.ಎಂ.ಎ. ಪೈ ಇಂಟರ್ನ್ಯಾಷನಲ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆಯಲಿದೆ ಎಂದು ಮಾಹೆ ಮಂಗಳೂರು ಕ್ಯಾಂಪಸ್ನ ಸಹ ಕುಲಪತಿ ಡಾ. ದಿಲೀಪ್ ಜಿ. ನಾಯಕ್ ತಿಳಿಸಿದರು.
ಭಾರತದ ಪ್ರಧಾನಿ ನರೇಂದ್ರ ಮೋದಿ 7 ಸಲಹೆಗಳನ್ನು ದೇಶದ ಜನತೆಗೆ ನೀಡಿದ್ದಾರೆ.