Showing 20 of 19053 articles • Page 9 of 953
ಕಾಂತಾರʼ ಚಾವುಂಡಿ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ, ತಾಯಿಯೆದುರು ಕ್ಷಮೆಯಾಚಿಸಿದ್ದಾರೆ.
ರಿಕ್ಷಾ, ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.
ದೆಹಲಿಯಲ್ಲಿ ಸಂಕುಚಿತ ನೈಸರ್ಗಿಕ ಅನಿಲ (CNG) ದರವನ್ನು ಪ್ರತಿ ಕೆಜಿಗೆ 2 ರೂಪಾಯಿಗಳಷ್ಟು ಹೆಚ್ಚಳ ಮಾಡಲಾಗಿದೆ.
ಟೈಯರ್ ಸ್ಫೋಟಗೊಂಡ ಪರಿಣಾಮ ಮೀನು ಸಾಗಾಟದ ಲಾರಿಯೊಂದು ಪಲ್ಟಿಯಾದ ಘಟನೆ ನಗರದ ಅಂಬಾಗಿಲು ಜಂಕ್ಷನ್ ಸಮೀಪ ಮಂಗಳವಾರ ಬೆಳಿಗ್ಗೆ ಸಂಭವಿಸಿದೆ.
ಮುಂಗಾರು ಪೂರ್ವಾವಸ್ಥೆಯಲ್ಲೇ ಕರಾವಳಿಯಲ್ಲಿ ಕಡಲಿನ ಅಲೆಗಳ ಆರ್ಭಟ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಮೇ 15ರಿಂದ ಸೈಂಟ್ ಮೇರಿಸ್ ದ್ವೀಪಕ್ಕೆ ಪ್ರವಾಸಿಗರ ಪ್ರವೇಶವನ್ನು ಸ್ಥಗಿತಗೊಳಿಸಲಾಗಿದೆ.
ವಿದ್ಯುತ್ ಶಾಕ್ ಹೊಡೆದು ನೆಲಕ್ಕೆ ಬಿದ್ದ ಬೇಲೂರು ಮೂಲದ ಯುವಕನೋರ್ವಮೃತಪಟ್ಟ ಘಟನೆ ನಿಡಳ್ಳಿ ಗ್ರಾಮದ ಬೋಳುಂಬುಡೆಯಲ್ಲಿ ಮೇ 24ರ ರಾತ್ರಿ ಸಂಭವಿಸಿದೆ.
ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್ ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ವತಿಯಿಂದ ಗ್ರಾಮೀಣ ಪ್ರತಿಭೆಗಳಿಗೆ ಉದ್ಯೋಗ ಹಾಗೂ ಸ್ವಾವಲಂಬನೆ ಕಲ್ಪಿಸುವ ಉದ್ದೇಶದಿಂದ ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ನ ಉದ್ಘಾಟನಾ ಸಮಾರಂಭವು ಸಂಸ್ಥೆಯ ಕ್ಯಾಂಪಸ್ ನಲ್ಲಿ ನಡೆಯಿತು.
ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ ಕಟ್ಟಡ, ಆಸ್ಪತ್ರೆ, ಅಂಗನವಾಡಿ ಇತ್ಯಾದಿ ಇದ್ದು, ಬಿಜೆಪಿ ಸರ್ಕಾರದ ಆಡಳಿತದಲ್ಲಿ ಆಗಿರುವ ತಪ್ಪು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಅರಣ್ಯ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ತಾಲ್ಲೂಕಿನಾದ್ಯಂತ ಚಾರಣ ತಾಣಗಳು ಮತ್ತು ಪ್ರಮುಖ ಜಲಪಾತಗಳು ಜೂನ್ 1 ರಿಂದ ಪ್ರವಾಸಿಗರಿಗೆ ಮತ್ತೆ ವೀಕ್ಷಣೆಗೆ ತೆರೆದುಕೊಳ್ಳಲಿದೆ.
ಭಟ್ಕಳ ಮೂರಿನ ಧಾರ್ಮಿಕ ಕಟ್ಟೆ ತೆರವು ಮತ್ತು ಪೊಲೀಸರ ಮೇಲೆ ಹಲ್ಲೆ ಹಿನ್ನಲೆ ರಿಯಾಜ್ ಫರಂಗಿಪೇಟೆ ಹೇಳಿಕೆ ನೀಡಿದ್ದಾರೆ.
ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ ಟ್ಯಾಬ್ಲೆಟ್ ಆರೀಫ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿಯನ್ನು ಮೇ 25 ರಂದು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ.
ಸೋಮಂತಡ್ಕ ಅಗರಿ ಕ್ರಾಸ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಫೋಟೋಗ್ರಾಫರ್ ಗಣೇಶ್ ಗೌಡ(36) ಅವರು ಮೇ 25ರಂದು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಹೆಸರಾಂತ ರಿಯಲ್ ಎಸ್ಟೇಟ್ ಸಂಸ್ಥೆ ‘ಲ್ಯಾಂಡ್ ಲಿಂಕ್ಸ್’ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ನಿರ್ಮಿಸಿರುವ ವಿನೂತನ ನಾಲ್ಕು ಅತ್ಯಾಧುನಿಕ ಸಭಾಭವನಗಳನ್ನು ಮಂಗಳೂರಿನ ಮೇರಿಹಿಲ್ ನಲ್ಲಿರುವ ಪಾಲೆಮಾರ್ ಕನ್ವೆನ್ಶನ್ ಸೆಂಟರ್ ನ ಲ್ಲಿ ಏಕಕಾಲಕ್ಕೆ ಉದ್ಘಾಟಿಸಿ ಮಾತನಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ನ್ಯಾ. ಎಸ್.ಅಬ್ದುಲ್ ನಝೀರ್ ರವರು ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ನೇತೃತ್ವದಲ್ಲಿ ನಿರ್ಮಾಣವಾದ ಸಭಾಂಗಣ ಸಮುದಾಯದ ಶಿಕ್ಷಣ, ಸಂಸ್ಕೃತಿ, ಸಾಮಾಜಿಕ, ಸೌಹಾರ್ದ ಚಟುವಟಿಕೆಗಳಿಗೆ ಬಳಕೆಯಾಗಲಿ ಎಂದು ಶುಭ ಹಾರೈಸಿದ್ದಾರೆ.
ರಾಜ್ಯದಲ್ಲಿನ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿಗಳ ವತಿಯಿಂದ ಇಂದು ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.
ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ತುಳಸಿ ಎಲೆಯಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ತುಳಸಿ ಎಲೆಯ ರಸವನ್ನು ಜೇನುತುಪ್ಪದೊಂದಿಗೆ ಬೆರೆಸಿ ಸುಮಾರು 6 ತಿಂಗಳ ಕಾಲ ನಿಯಮಿತವಾಗಿ ಸೇವಿಸುವುದರಿಂದ ಮೂತ್ರಪಿಂಡಗಳು ಬಲಗೊಳ್ಳುತ್ತವೆ.
ನವವಧು ಪಾಣಲಂನ ಪತಿಯ ಮನೆಯಲ್ಲಿ ಆ್ಯಸಿಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ ಮತ್ತು ರಸ್ತೆ ತಡೆದು ನಮಾಝ್ಗೆ ಅವಕಾಶವಿಲ್ಲ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಇಮ್ಮಾವು ಕೈಗಾರಿಕಾ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಕೆಂಪಿಸಿದ್ದನ ಹುಂಡಿ ಗ್ರಾಮದ ಜಮೀನನ್ನು ಕಳೆದುಕೊಂಡ ರೈತರು ಉದ್ಯೋಗಕ್ಕಾಗಿ ರಸ್ತೆ ತಡೆದು ಪ್ರತಿಭಟನೆ ಮಾಡಿದರು.